top of page


ಜಗತ್ತಿನಲ್ಲಿ ಇರೋದೇ 195 ರಾಷ್ಟ್ರ: 211 ದೇಶಗಳಿಗೆ ಫಿಫಾ ಸದಸ್ಯತ್ವ ಹೇಗೆ ಸಾಧ್ಯ?
ಕೋಯಿಕ್ಕೋಡ್ ಜಿಲ್ಲೆಯಲ್ಲಿ ಹರಿಯುವ ಪುಲ್ಲವೂರ್ ನದಿ ತೀರದಲ್ಲಿ ಅಳವಡಿಸಿದ್ದ ನೇಯ್ಕರ್, ಕ್ರಿಸ್ಟಿಯಾನೊ ರೊನಾಲ್ಲೊ ಹಾಗೂ ಲಿಯೋನೆಲ್ ಮೆಸ್ಸಿ ಅವರ ಕಟೌಟ್ಗಳು ಕೃಪೆ: ಪಿಟಿಐ ವಿಶ್ವಸಂಸ್ಥೆಯಲ್ಲಿ ಹೊಂದಿರುವ ಸದಸ್ಯತ್ವದ ಪ್ರಕಾರ ಜಗತ್ತಿನಲ್ಲಿ ಇರುವುದೇ 195 ರಾಷ್ಟ್ರಗಳು. ಹಾಗಿದ್ದಾಗ ಅಂತರರಾಷ್ಟ್ರೀಯ ಫುಟ್ಬಾಲ್ ಸಂಘಗಳ ಒಕ್ಕೂಟದ (ಫಿಫಾ) ಸದಸ್ಯತ್ವದ ಪಟ್ಟಿಯಲ್ಲಿ 211 ರಾಷ್ಟ್ರಗಳು ಇರಲು ಹೇಗೆ ಸಾಧ್ಯ? ಫುಟ್ಬಾಲ್ ಮಾಂತ್ರಿಕ, ಅರ್ಜೆಂಟಿನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ಅವರು ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದರು. 'G.O.A.T Tour of India' ಭಾಗವಾಗಿ ಡಿಸೆಂಬರ್ 13ರಿಂದ 1


ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ
ಮುಂಬೈ: ಶುಕ್ರವಾರದ ಆರಂಭಿಕ ವಹಿವಾಟುವಿನಲ್ಲಿ ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 24 ಪೈಸೆ ಏರಿಕೆ ಕಂಡಿದ್ದು, 89.96ಕ್ಕೆ ಏರಿದೆ. ಈ ವಾರದ ಆರಂಭದಲ್ಲಿ ರೂಪಾಯಿ ಮೌಲ್ಯ 91ಕ್ಕೆ ಕುಸಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿತ್ತು. ಕಾರ್ಪೊರೇಟ್ ಡಾಲರ್ ಒಳಹರಿವು ಮತ್ತು ಕಚ್ಚಾತೈಲ ಬೆಲೆ ಇಳಿಕೆ ಈ ಚೇತರಿಕೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ಗೆ 59 ಡಾಲರ್ಗೆ ಇಳಿದಿದೆ. ಅಂತರಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು 90.19ರಲ್ಲಿ ಆರಂಭವಾದ ರೂಪಾಯಿ ಮೌಲ್ಯ ಬಳಿಕ 24 ಪೈಸೆ ಚೇತರಿಸಿಕೊಂಡು 89.96ಕ್ಕೆ ತಲುಪಿತು


ತಾಲ್ಲೂಕು ಆಸ್ಪತ್ರೆ: 24 ಗಂಟೆಯೂ ಇನ್ಮುಂದೆ ಸೇವೆ; ದಿನೇಶ ಗುಂಡೂರಾವ್
ಚನ್ನಮ್ಮನ ಕಿತ್ತೂರಿನಲ್ಲಿ ನೂತನ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸಚಿವ ದಿನೇಶ ಗುಂಡೂರಾವ್ ಭೂಮಿ ಪೂಜೆ ನೆರವೇರಿಸಿದರು ಚನ್ನಮ್ಮನ ಕಿತ್ತೂರು: ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಸೇವೆ ನಡೆಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಬರುವ ತಿಂಗಳಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.


ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ
ಸುವರ್ಣ ವಿಧಾನಸೌಧ (ಬೆಳಗಾವಿ : 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.


IPL Auction: ಭಾರಿ ಮೊತ್ತಕ್ಕೆ ಬಿಕರಿಯಾದ ಆಟಗಾರರ ಸಾಧನೆ ಮರು ವರ್ಷ ಹೇಗಿತ್ತು?
ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರು, ಈ ಬಾರಿಯ ಮಿನಿ ಹರಾಜಿನಲ್ಲಿ ಬರೋಬ್ಬರಿ ₹ 25.20 ಕೋಟಿಯನ್ನು ಜೇಬಿಗಿಳಿಸಿದ್ದಾರೆ. ₹ 2 ಕೋಟಿ ಮುಖಬೆಲೆ ಹೊಂದಿದ್ದ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡ ದುಬಾರಿ ಬೆಲೆಗೆ ಖರೀದಿಸಿದೆ. 2023ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ಗ್ರೀನ್, ಮೊದಲ ಆವೃತ್ತಿಯಲ್ಲೇ ಯಶಸ್ಸು ಸಾಧಿಸಿದ್ದರು. 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ್ದ ಅವರು, ಟೂರ್ನಿ ಮಧ್ಯೆಯೇ ನಿರ್ಗಮಿಸಿದ್ದರು. ಆದಾಗ್ಯೂ, ಆಡಿದ 13 ಪಂದ್ಯಗಳಲ್ಲಿ 255 ರನ್ ಹಾಗೂ 10 ವಿಕೆಟ್ ಪಡೆದಿದ್ದರು. 2025ರಲ್ಲಿ ಆಡಿರಲಿಲ್ಲ. ಐಪಿಎಲ್ 19ನೇ


ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!
ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಶಿಮ್ಲಾ: ಪ್ರವಾಸಿಗರಿದ್ದ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದ್ದು, ಈ ವೇಳೆ ಸಂಭಾವ್ಯ ಅಪಾಯದ ಅರಿತ ಪ್ರಯಾಣಿಕರು ಕೂಡಲೇ ವಾಹನದಿಂದ ಕೆಳಗಿಳಿಯುವ ಪ್ರಯತ್ನ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಈ ವೇಳೆ ಪ್ರಯಾಣಿಕರು ವಾಹನದಿಂದ ಕೆಳಗಿಳಿಯಲು ಯತ್ನಿಸಿದ್ದಾರೆ. ಒಂದಷ್ಟು ಜನ ಯಶಸ್ವಿಯಾಗಿ ವಾಹನದಿಂದ


ವಿಧಾನಸಭೆಯಲ್ಲಿ 'ಗೃಹ ಲಕ್ಷ್ಮಿ' ಕೋಲಾಹಲ: ಬಿಜೆಪಿ ಸಭಾತ್ಯಾಗ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ.. ಇಷ್ಟಕ್ಕೂ ಆಗಿದ್ದೇನು?
1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಸಮರವೇ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ನಡೆಯಿತು. ರಾಜ್ಯ ಸರ್ಕಾರದ ಮಹಿಳಾ ಸಹಾಯ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು


Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ...


ಬಂಜರು ಭೂಮಿಯನ್ನು ಹಸಿರಾಗಿಸಿದ ವೈದ್ಯ: ಪ್ರಕೃತಿ ಮೇಲಿನ ಇವರ ಪ್ರೀತಿ ಇತರರಿಗೆ ಮಾದರಿ..!
ಪಕ್ಷಿಗಳು ಮತ್ತು ಸಣ್ಣ ಸಸ್ತನಿಗಳನ್ನು ಆಕರ್ಷಿಸಲು, ಸೀತಾಫಲ, ಪೇರಲ, ಹಲಸು, ನೆಲ್ಲಿಕಾಯಿ ಮತ್ತು ಹುಣಸೆ ಮುಂತಾದ ಹಣ್ಣುಗಳ ಸಸಿಗಳನ್ನು ನೆಟ್ಟಿದ್ದಾರೆ. j ಗದಗ: ...






