top of page


ಖಮೇನಿಗೆ ಅಂತಿಮ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ! Video
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್ಲಿ ಅಲಿ ಖಮೇನಿ ಅವರ ಹತ್ಯೆಯಾಗಿತ್ತು. ಟೆಹ್ರಾನ್: ಇರಾನ್ ನ ಪರಮೋಚ್ಛ ನಾಯಕರಾಗಿದ್ದ ಆಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ವಿದಾಯ ಸಮಾರಂಭದಲ್ಲಿ ಭಾಗವಹಿಸಿದ್ದ ಇರಾನ್ ನ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್, ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತಿತರ ಧಾರ್ಮಿಕ ಮುಖಂಡರು ಕಣ್ಣೀರಿಟಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ಮೊದಲ ದಿನವಾದ ಫೆಬ್ರವರಿ 28 ರಂದು ನಡೆದ ದಾಳಿಯಲ್


ರಹಸ್ಯ ಪೋಸ್ಟ್ ಹಂಚಿಕೊಂಡ ವೈಭವ್ ಸೂರ್ಯವಂಶಿ; ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಆಡಲು ಅವಕಾಶ?
ಸಂಜು ಸ್ಯಾಮ್ಸನ್ ತಮ್ಮ ಕಳೆದ ಮೂರು ಇನಿಂಗ್ಸ್ಗಳಲ್ಲಿ ಕ್ರಮವಾಗಿ 5, 0 ಮತ್ತು 1 ರನ್ ಗಳಿಸಿದ್ದಾರೆ. ಹೀಗಾಗಿ, ವೈಭವ್ ಸೂರ್ಯವಂಶಿ ಪದಾರ್ಪಣೆ ಮಾಡಿದರೆ ಅವರು ಹೊರಗುಳಿಯಬೇಕಾಗಬಹುದು. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಿಂದ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಹೊರಗುಳಿದಿದ್ದರು. ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲನೇ ಪಂದ್ಯದಲ್ಲಿಯೂ ಅವರಿಗೆ ಸ್ಥಾನ ಸಿಕ್ಕಿರಲಿಲ್ಲ. ಹೀಗಾಗಿ, ಕ್ರಿಕೆಟ್ ಜಗತ್ತಿನಾದ್ಯಂತ ವೈಭವ್ ಸೂರ್ಯವಂಶಿಗೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಇದೀಗ ವೈಭವ್ ಸೂರ


ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು


ಗೋವಾದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಂದ್: ತೀವ್ರ ಆತಂಕದಲ್ಲಿ ಕನ್ನಡಿಗರು, ಸಚಿವ ಸತೀಶ್ ಜಾರಕಿಹೊಳಿ ಏನೆಂದರು?
ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಬೆಂಗಳೂರು: ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಶಿಕ್ಷಣ ತಜ್ಞರು, ರಾಜಕಾರಣಿಗಳು ಹಾಗೂ ಕನ್ನಡಪರ ಹೋರಾಟಗಾರರು ಈ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದು, ಇದು ಕೇವಲ ಶಿಕ್ಷಣದ ಪ್ರಶ್ನೆಯಲ್ಲ, ಗಡಿ ರಾಜ್ಯದಲ್ಲಿ ವಾಸಿಸುವ ಸಾವಿರಾರು ಕನ್ನಡಿಗರ ಭಾಷಾ ಹಾಗೂ ಸಾಂಸ್ಕೃತಿಕ ಹಕ್ಕುಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು


ಕುಟುಂಬ ಸಮೇತ ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿಕೆ ಶಿವಕುಮಾರ್: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ಜು. 8ಕ್ಕೆ ದೆಹಲಿಯಲ್ಲಿ ರಾಹುಲ್ ಭೇಟಿ!
ಅಧಿಕಾರದ ಸುಗಮ ವರ್ಗಾವಣೆಯ ನಂತರ ಒಂದು ತಿಂಗಳು ಅಧಿಕಾರ ಪೂರ್ಣಗೊಂಡಿದ್ದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಲು ಶಿವಕುಮಾರ್ ಸೌಜನ್ಯಯುತ ಭೇಟಿ ನೀಡಿದ್ದರು. ಬೆಂಗಳೂರು: ರಾಜ್ಯ ಸಚಿವ ಸಂಪುಟವು 15 ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮಳೆಗಾಲದ ಅಧಿವೇಶನವನ್ನು ಆಗಸ್ಟ್ಗೆ ಮುಂದೂಡಲು ನಿರ್ಧರಿಸಿದ್ದರೂ, ಜುಲೈ 10 ರಿಂದ 14 ರ ನಡುವೆ ಯಾವುದೇ ಸಮಯದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ಬಲ್ಲ ಮೂಲಗಳು ತಿಳಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 8 ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಮುಖ್ಯ


'ಅವರಿಗೆ ಅವಕಾಶ ಸಿಗದಿರುವುದು ದುರದೃಷ್ಟಕರ': ಟೀಂ ಇಂಡಿಯಾದ ನಿಲುವಿಗೆ RCB ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಕಿಡಿ
ಐರ್ಲೆಂಡ್ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಸೋತ ನಂತರ, ಭಾರತ ತಂಡ ಇಂಗ್ಲೆಂಡ್ ಪ್ರವಾಸದಲ್ಲಿ ಇನ್ನೂ ಗೆಲುವಿನ ರುಚಿ ನೋಡಿಲ್ಲ. ಅವರ ಮೊದಲ ಟಿ20ಐ ಮಳೆಯಿಂದ ರದ್ದಾಗಿದೆ. ಭಾರತೀಯ ಕ್ರಿಕೆಟ್ ತಂಡಕ್ಕೆ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಆಯ್ಕೆಯಾಗಿದ್ದರೂ, ಐರ್ಲೆಂಡ್ ಮತ್ತು ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿಲ್ಲ. ಇದೀಗ ಕ್ರಿಕೆಟ್ ಜಗತ್ತಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 2026ರ ಟಿ20 ವಿಶ್ವಕಪ್ ಹೀರೋ ಸಂಜು ಸ್ಯಾಮ್ಸನ್ ಸತತ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರ


Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ. ರಾಮನಗರ: ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಹೌದು.. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗ


ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು. ನವದೆಹಲಿ: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತ, ಅದನ್ನೇ ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿದೆ ಎಂಬ ವರದಿಗಳು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ. ಆದರೆ ಈ ಬಗ್ಗೆ ಕೇಂ


ಬಾಯಿ ಕ್ಯಾನ್ಸರ್ ಗೆ ಅಲ್ಟ್ರಾಸೌಂಡ್ ಚಿಕಿತ್ಸೆ: ಸಂಶೋಧಕರು, ತಜ್ಞರಿಂದ ಭರವಸೆ
ಬಾಯಿಯ ಕ್ಯಾನ್ಸರ್ ಕೋಶಗಳು ಅಲ್ಟ್ರಾಸೌಂಡ್ನಿಂದ ಉಂಟಾಗುವ ಮಧ್ಯಮ ಮಟ್ಟದ ಯಾಂತ್ರಿಕ ಪ್ರಚೋದನೆಗಳಿಗೆ (Mechanical stimulation) ಹೆಚ್ಚು ದುರ್ಬಲವಾಗಿರುತ್ತವೆ. ಈ ರೀತಿಯ ಅಲ್ಟ್ರಾಸೌಂಡ್ ಪ್ರಚೋದನೆಗೆ ಒಳಪಡಿಸಿದಾಗ ಕ್ಯಾನ್ಸರ್ ಕೋಶಗಳು ಆಯ್ದ ರೀತಿಯಲ್ಲಿ ನಾಶವಾಗುತ್ತವೆ. ಬೆಂಗಳೂರು: ಬಾಯಿ ಕ್ಯಾನ್ಸರ್ಗೆ ಹೊಸ ಚಿಕಿತ್ಸಾ ಮಾರ್ಗ ಕಂಡುಹಿಡಿಯುವ ನಿಟ್ಟಿನಲ್ಲಿ, ಭಾರತೀಯ ವಿಜ್ಞಾನ ಸಂಸ್ಥೆ (IISc) ಮತ್ತು ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸಂಶೋಧಕರು ಕಡಿಮೆ ಆವರ್ತನದ (Low frequency) ಅಲ್ಟ್ರಾಸೌಂಡ್ ತಂತ್ರಜ್ಞಾನದ ಮೇಲೆ ಭರವಸೆ ಇಟ್ಟಿದ್ದಾರೆ. ಸಂಶೋಧನೆಯ ಪ್
bottom of page

