top of page


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ


RCB ಡ್ರೆಸ್ಸಿಂಗ್ ರೂಂಗೆ ಬಂದ KKR ಮೆಂಟರ್; ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶ ನೀಡಿದ ಡೆವಾನ್ ಬ್ರಾವೋ!
ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 14,000 ರನ್ಗಳನ್ನು ತಲುಪಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆಯಾಗಿ, ಕೊಹ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಆರನೇ ಬ್ಯಾಟ್ಸ್ಮನ್ ಆದರು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಅಭಿಮಾನಿಗಳಿಗೆ ರಸದೌತಣ ನೀಡಿದ್ದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಂತಕಥೆ ಡೆವಾನ್ ಬ್ರಾವೋ ಅವರ ಮೆಚ್ಚುಗೆಗೂ ಪಾತ್ರವಾಯಿತು. ಎರಡು ಬಾರಿ ಸತತ ಶೂನ್ಯಕ್ಕೆ ಔಟಾದ ನಂತರ,


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ


ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ
ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ ಬಿಯರ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP) 20 ರಿಂದ 25 ಶೇಕಡಾ ಕಡಿಮೆಯಾಗಿದೆ. ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5


ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್ ಕೆ ಪಾಟೀಲ್
ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು. ಕರ್ನಾಟಕದ ಸಮೃದ್ಧ ನಾಗರಿಕತೆಯ ಪರಂಪರೆಯನ್ನು ಮರುಸ್ಥಾಪಿಸಿ ಸಂರಕ್ಷಿಸುವ ಉದ್ದೇಶದಿಂದ, ಐತಿಹಾಸಿಕ ಮಹತ್ವವುಳ್ಳ ಪಾರಂಪರಿಕ ವಸ್ತುಗಳನ್ನು ದೆಹಲಿಯ ರಾಷ್ಟ್ರೀಯ ಸಂಗ್ರಹಾಲಯದಿಂದ ಪ್ರಾಚೀನ ಐತಿಹಾಸಿಕ ಪಟ್ಟಣವಾದ ಲಕ್ಕುಂಡಿಗೆ ಮರಳಿ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡ


ಸೋಪಿಗೆ ಪೂಜೆ ಮಾಡಿದ Telugu ಹಾಸ್ಯನಟ ಅಲಿ; ಹಿಂದೂಗಳು ಕೆರಳುತ್ತಿದ್ದಂತೆ ಕ್ಷಮೆ ಕೇಳಿದ ಹಿರಿಯ ನಟ, Video!
ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಆದರೆ ಈಗ ಅವರು ವಿವಾದವೊಂದರಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಹಿಂದೂಗಳು ಅಲಿ ಮಾಡಿದ ಜಾಹೀರಾತಿಗೆ ತೀವ್


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ


IPL 2026: 14 ಸಾವಿರ ರನ್ ಸೇರಿ, ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ 'ಕಿಂಗ್' ಕೊಹ್ಲಿ!
ಸುಮಾರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ, 37 ವರ್ಷ ವಯಸ್ಸಿನ ಕ್ರಿಕೆಟಿಗ 10 ಶತಕಗಳು ಮತ್ತು 108 ಅರ್ಧಶತಕಗಳನ್ನು ಗಳಿಸಿದ್ದಾರೆ. ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಸೀಸನ್ನ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ಶತಕ ಗಳಿಸಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ತಂಡ ನೀಡಿದ್ದ 193 ರನ್ ಗಳನ್ನು ಚೇಸ್ ಮಾಡಿ ಗೆಲುವು ಸಾಧಿಸಿದೆ. ರನ್ ಮಷಿನ್ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಗಳಿಸಿದ್ದು ಒಂದೆ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸಾಧಿಸಿದ್ದಾರೆ. ರೋವ್ಮನ್ ಪೊವೆಲ್ ಇನ


ಪಶ್ಚಿಮ ಏಷ್ಯಾ ಸಂಘರ್ಷ ಮಧ್ಯೆ ಪ್ರಧಾನಿ ಮೋದಿ ಯುಎಇ ಭೇಟಿ: ಇಂಧನ ಸಹಕಾರ, ತಂತ್ರಾತ್ಮಕ ತೈಲ ಸಂಗ್ರಹಕ್ಕೆ ಒತ್ತು; LPG ಒಪ್ಪಂದ ಸಾಧ್ಯತೆ
ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಅಸ್ಥಿರತೆ ಹೆಚ್ಚುತ್ತಿರುವ ಹಾಗೂ ಪೂರೈಕೆ ವೈವಿಧ್ಯೀಕರಣದ ಅಗತ್ಯತೆ ಮತ್ತೊಮ್ಮೆ ಗಮನ ಸೆಳೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ಭೇಟಿ ನಡೆಯುತ್ತಿದೆ. ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ತೈಲ ಸಮೀಕರಣಗಳ ಬದಲಾವಣೆಯ ನಡುವಲ್ಲಿ, ನಾಳೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಬುಧಾಬಿ ಭೇಟಿಯ ಸಂದರ್ಭದಲ್ಲಿ ಪ್ರಮುಖ ಅಜೆಂಡಾವಾಗಿ ಇಂಧನ ಭದ್ರತೆ ಹೊರಹೊಮ್ಮಲಿದೆ. ಈ ವೇಳೆ ಅವರು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನೆದರ್ಲ್ಯಾಂಡ್ಸ್,


'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'
ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ್ ಕೊಡುವ ಏಜೆನ್ಸಿ ರೀತಿಯಾಗಿದೆ ಬಿಜೆಪಿ. ಶ ರಾಜಕೀಯ ಕ್ರಿಕೆಟ್ ವಿದೇಶ ವಾಣಿಜ್ಯ ಸಿನಿಮಾ ಅಂಕಣಗಳು ವಿಶೇಷ ವೆಬ್ ಸ್ಟೋರೀಸ್ ವಿಡಿಯೋ ಭಕ್ತಿ-ಜ್ಯೋತಿಷ್ಯ ಆರೋಗ್ಯ ಅಡುಗೆ ಕ್ರೀಡೆ Advertisement ರಾಜಕೀಯ 'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್' ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ


ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?
ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಮೇ 10 ರಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 60 ವರ್ಷಗಳ ನಂತರ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ಹೊರತುಪಡಿಸಿದ ಹೊಸ ಸರ್ಕಾರವನ್ನು ನೀಡಿದರು. ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ಇದರ ನಡುವೆ ಗಮನ ಸೆಳೆದದ್ದು ತ್ರಿಶಾ ಕೃಷ್ಣನ್. ಐಸ್-ಬ್ಲೂ ಸಿಲ್ಕ್


Indian Stock Market: ಮುಗಿಯದ ಯುದ್ಧ; Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8


ಅಮೆರಿಕ ದಾಳಿ ಭೀತಿ: ಪಾಕಿಸ್ತಾನದ ವಾಯುನೆಲೆಯಲ್ಲಿ ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ; ವರದಿ
ಅಮೆರಿಕದ ಸಂಭಾವ್ಯ ವೈಮಾನಿಕ ದಾಳಿಯಿಂದ ತನ್ನ ರಕ್ಷಣಾ ಆಸ್ತಿಗಳನ್ನು ಉಳಿಸಿಕೊಳ್ಳಲು ಇರಾನ್ ಈ ತಂತ್ರ ರೂಪಿಸಿದೆ ಎನ್ನಲಾಗಿದೆ. ಈ ವಿಮಾನಗಳಲ್ಲಿ ಇರಾನ್ ವಾಯುಪಡೆಯ ಅತ್ಯಾಧುನಿಕ RC-130 ರಿಕನೈಸನ್ಸ್ (ಬೇಹುಗಾರಿಕೆ) ವಿಮಾನವೂ ಸೇರಿದೆ . ಇಸ್ಲಮಾಬಾದ್: ಅಮೆರಿಕ - ಇರಾನ್ ಯುದ್ಧವನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನವು, ಇರಾನಿನ ಸೈನ್ಯದ ವಿಮಾನಗಳನ್ನು ತನ್ನ ವಾಯುನೆಲೆಗಳಲ್ಲಿ ನಿಲ್ಲಿಸಲು ಅನುಮತಿ ನೀಡಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ. ಇದು ಅಮೆರಿಕದ ವಾಯುದಾಳಿಗಳಿಂದ ರಕ್ಷಿಸುವ ಉದ್ದೇಶದಿಂದಾಗಿ ಈ ಕೆಲಸ ಮಾಡಿದೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿ


ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ಗೆ ದಂಡ ವಿಧಿಸಿದ BCCI!
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಕ್ಷರ್ ಮತ್ತು ಡೇವಿಡ್ ಮಿಲ್ಲರ್ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಡಿಸಿ ತಂಡವು ಪಂಜಾ


ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!
ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ,. ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು. ಚೆನ್ನೈ: ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ವಿಶ್ವಾಸಮತ ಯಾಚಿಸಲು ಸಿಎಂ ವಿಜಯ್ ಸಜ್ಜಾಗುತ್ತಿರುವಂತೆಯೇ ವೇಲುಮಣಿ-ಷಣ್ಮುಗಂ ನೇತೃತ್ವದ ಎಐಎಡಿಎಂಕೆ ಬಣವು ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದೆ. ಕಳೆದ ದಶಕದಲ್ಲಿ ಪಕ್ಷದ ಚುನಾವಣಾ ಹಿನ್ನಡೆಯೇ ತಮ್ಮ ನಿಲುವಿಗೆ ಕಾರಣ ಎಂದು ಷಣ್ಮುಗಂ ಹೇಳಿದ್ದಾರೆ. ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷ


Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8


ನೇಪಾಳದಿಂದ ಭಾರತಕ್ಕೆ ಅಪಮಾನ?; ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ನಿರಾಕರಿಸಿದ ಪ್ರಧಾನಿ ಬಾಲೇನ್ ಶಾ: ವರದಿ
ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು. ಕಠ್ಮಂಡು: ನೇಪಾಳ ಸರ್ಕಾರದಿಂದ ಭಾರತಕ್ಕೆ ಅಪಮಾನವಾಗಿದ್ದು, ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರನ್ನು ಭೇಟಿಯಾಗಲು ಪ್ರಧಾನಿ ಬಾಲೇನ್ ಶಾ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಭಾರತ ಮತ್ತು ನೇಪಾಳ ದೇಶಗಳ ಸಂಬಂಧ ಕೆಳದ ಕೆಲ ವರ್ಷಗಳಿಂದ ಉದ್ವಿಗ್ನತೆಯಲ್ಲಿದೆ. ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂ


IPL 2026: ಗಾಯದ ಚಿತ್ರ ಹಂಚಿಕೊಂಡ ಕೃನಾಲ್ ಪಾಂಡ್ಯ: ನೋವಲ್ಲೂ ತಂಡಕ್ಕಾಗಿ ಹೋರಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಫ್ಯಾನ್ಸ್!
ಮುಂಬೈ ವಿರುದ್ಧದ ಪಂದ್ಯದಲ್ಲಿ ಕೃನಾಲ್ ಬ್ಯಾಟಿಂಗ್ನಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕೃನಾಲ್ ಆರು ಇನಿಂಗ್ಸ್ಗಳಲ್ಲಿ 35.50 ಸರಾಸರಿ ಮತ್ತು 150.00 ಸ್ಟ್ರೈಕ್ ರೇಟ್ನಲ್ಲಿ 141 ರನ್ಗಳನ್ನು ಗಳಿಸಿದ್ದಾರೆ. ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ರೋಚಕ ಗೆಲುವು ಸಾಧಿಸಲು 73 ರನ್ ಗಳಿಸಿ ಕೊಡುಗೆ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಕೃನಾಲ್ ಪಾಂಡ್ಯ ಇದೀಗ ತಮ್ಮ ಗಾಯವನ್ನು ಪ್ರದರ್ಶಿಸಿದ್ದಾರೆ. ರಾಯ್ಪುರದ ಟ್ರಿಕ್ಕಿ ಪಿಚ್ನಲ್ಲಿ 167


ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?
ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ನವದೆಹಲಿ: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿ ಕಳೆದ ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಬಿಗ್ ಶಾಕ್ ನೀಡಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ


TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khanಗೆ ನ್ಯಾಯಾಂಗ ಬಂಧನ!
ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆ ಟಾಟಾ ಕನ್ಸಲ್ಟೆನ್ಸಿ ಸಂಸ್ಥೆಯಲ್ಲಿ ನಡೆದಿದ್ದ ಕಾರ್ಪೋರೆಟ್ ಜಿಹಾದ್ ಪ್ರಕರಣದ ಪ್ರಮುಖ ಆರೋಪಿ ನಿದಾಖಾನ್ ಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಟಿಸಿಎಸ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸ್ ಕಸ್ಟಡಿ ಅವ

