top of page
ಬೆಂಗಳೂರು


ಗೋವಾದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಂದ್: ತೀವ್ರ ಆತಂಕದಲ್ಲಿ ಕನ್ನಡಿಗರು, ಸಚಿವ ಸತೀಶ್ ಜಾರಕಿಹೊಳಿ ಏನೆಂದರು?
ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಬೆಂಗಳೂರು: ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಶಿಕ್ಷಣ ತಜ್ಞರು, ರಾಜಕಾರಣಿಗಳು ಹಾಗೂ ಕನ್ನಡಪರ ಹೋರಾಟಗಾರರು ಈ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದು, ಇದು ಕೇವಲ ಶಿಕ್ಷಣದ ಪ್ರಶ್ನೆಯಲ್ಲ, ಗಡಿ ರಾಜ್ಯದಲ್ಲಿ ವಾಸಿಸುವ ಸಾವಿರಾರು ಕನ್ನಡಿಗರ ಭಾಷಾ ಹಾಗೂ ಸಾಂಸ್ಕೃತಿಕ ಹಕ್ಕುಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು


ಕುಟುಂಬ ಸಮೇತ ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿಕೆ ಶಿವಕುಮಾರ್: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ; ಜು. 8ಕ್ಕೆ ದೆಹಲಿಯಲ್ಲಿ ರಾಹುಲ್ ಭೇಟಿ!
ಅಧಿಕಾರದ ಸುಗಮ ವರ್ಗಾವಣೆಯ ನಂತರ ಒಂದು ತಿಂಗಳು ಅಧಿಕಾರ ಪೂರ್ಣಗೊಂಡಿದ್ದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಲು ಶಿವಕುಮಾರ್ ಸೌಜನ್ಯಯುತ ಭೇಟಿ ನೀಡಿದ್ದರು. ಬೆಂಗಳೂರು: ರಾಜ್ಯ ಸಚಿವ ಸಂಪುಟವು 15 ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮಳೆಗಾಲದ ಅಧಿವೇಶನವನ್ನು ಆಗಸ್ಟ್ಗೆ ಮುಂದೂಡಲು ನಿರ್ಧರಿಸಿದ್ದರೂ, ಜುಲೈ 10 ರಿಂದ 14 ರ ನಡುವೆ ಯಾವುದೇ ಸಮಯದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ಬಲ್ಲ ಮೂಲಗಳು ತಿಳಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 8 ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಮುಖ್ಯ


Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamy
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ. ರಾಮನಗರ: ರಾಜ್ಯದಲ್ಲಿ ಜೂನ್ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಡುವೆ ಎಸ್ ಐಆರ್ ಪ್ರಕ್ರಿಯೆಲ್ಲಿ ಕರ್ನಾಟಕ ಸರ್ಕಾರ ಗಂಭೀರ ಲೋಪವೆಸಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಹೌದು.. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗ


ಬಾಯಿ ಕ್ಯಾನ್ಸರ್ ಗೆ ಅಲ್ಟ್ರಾಸೌಂಡ್ ಚಿಕಿತ್ಸೆ: ಸಂಶೋಧಕರು, ತಜ್ಞರಿಂದ ಭರವಸೆ
ಬಾಯಿಯ ಕ್ಯಾನ್ಸರ್ ಕೋಶಗಳು ಅಲ್ಟ್ರಾಸೌಂಡ್ನಿಂದ ಉಂಟಾಗುವ ಮಧ್ಯಮ ಮಟ್ಟದ ಯಾಂತ್ರಿಕ ಪ್ರಚೋದನೆಗಳಿಗೆ (Mechanical stimulation) ಹೆಚ್ಚು ದುರ್ಬಲವಾಗಿರುತ್ತವೆ. ಈ ರೀತಿಯ ಅಲ್ಟ್ರಾಸೌಂಡ್ ಪ್ರಚೋದನೆಗೆ ಒಳಪಡಿಸಿದಾಗ ಕ್ಯಾನ್ಸರ್ ಕೋಶಗಳು ಆಯ್ದ ರೀತಿಯಲ್ಲಿ ನಾಶವಾಗುತ್ತವೆ. ಬೆಂಗಳೂರು: ಬಾಯಿ ಕ್ಯಾನ್ಸರ್ಗೆ ಹೊಸ ಚಿಕಿತ್ಸಾ ಮಾರ್ಗ ಕಂಡುಹಿಡಿಯುವ ನಿಟ್ಟಿನಲ್ಲಿ, ಭಾರತೀಯ ವಿಜ್ಞಾನ ಸಂಸ್ಥೆ (IISc) ಮತ್ತು ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸಂಶೋಧಕರು ಕಡಿಮೆ ಆವರ್ತನದ (Low frequency) ಅಲ್ಟ್ರಾಸೌಂಡ್ ತಂತ್ರಜ್ಞಾನದ ಮೇಲೆ ಭರವಸೆ ಇಟ್ಟಿದ್ದಾರೆ. ಸಂಶೋಧನೆಯ ಪ್


ಮೊದಲ ಬಾರಿಗೆ ಕಿರುತೆರೆಗೆ ಬಿ.ಸಿ ಪಾಟೀಲ್ ಎಂಟ್ರಿ: ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಮಾಜಿ ಸಚಿವರ ಹೊಸ ಇನ್ನಿಂಗ್ಸ್!
ಸದಾ ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರನ್ನು ಈಗ ರಾಯರ ಮಹಿಮೆಯ ಕಥಾಹಂದರದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಬಿ.ಸಿ. ಪಾಟೀಲ್ ಅವರು ಇದೇ ಮೊದಲ ಬಾರಿಗೆ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಜನಪ್ರಿಯ ಭಕ್ತಿ ಪ್ರಧಾನ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಅವರು ಹೊಚ್ಚಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ವೀಕ್ಷಕರ ಮನಗೆದ್ದಿರುವ ಈ ಸರಣಿಯಲ್ಲಿ ಬಿ.ಸಿ. ಪಾಟೀಲ್ ಅವರು ಅತ್ಯಂತ ಪ್ರಮುಖವಾದ ‘ಕರಟಗಿರಿಯ ದೇಸಾಯಿ’ ಎಂಬ ಪಾ


ಗೃಹಲಕ್ಷ್ಮಿ ಯೋಜನೆ ಅಕ್ರಮಗಳ ತನಿಖೆಗೆ SIT ರಚಿಸಿ: ರಾಜ್ಯ ಸರ್ಕಾರಕ್ಕೆ BJP ಆಗ್ರಹ
ಯೋಜನೆಯಡಿ ಎರಡು ತಿಂಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿರಲಿಲ್ಲ. ಈ ವಿಚಾರ ವಿಧಾನಸಭೆಯಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸರ್ಕಾರ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬುಧವಾರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಡಿ ನಕಲಿ ಬ್ಯಾಂಕ್ ಖಾತೆಗಳಿಗೆ ಹಾಗೂ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗ


Apex ಬ್ಯಾಂಕ್, KMF ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಪ್ತರಿಗೆ ಬ್ರೇಕ್? ಸಿದ್ದರಾಮಯ್ಯ ಬಣಕ್ಕೆ ಮಣೆ ಹಾಕಿದ 'ಕೈ' ಹೈಕಮಾಂಡ್..?
ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ ಸಿದ್ದರಾಮಯ್ಯ ಬಣದ ನಾಯಕರಿಗೆ ಅವಕಾಶ ನೀಡಲು ಅವರು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ರಾಜಕೀಯ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ


ವಾಣಿಜ್ಯ LPG ಸಿಲಿಂಡರ್ ಬೆಲೆ ತಕ್ಷಣ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಹೋಟೆಲ್ ಸಂಘ ಮನವಿ
ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕೆಎಸ್ಎಚ್ಎ ಅಧ್ಯಕ್ಷ ಜಿ.ಕೆ. ಶೆಟ್ಟಿ, ಫೆಬ


2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ. ಶಿವಕುಮಾರ್
ಜೂನ್ 30ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಪರಿಶೀಲಿಸಿಕೊಳ್ಳಬೇಕು. ಬೆಂಗಳೂರು: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, 2029ರ ಲೋಕಸಭೆ ಚುನಾವಣೆಯ ಬಳಿಕ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾರ್ಮಿಕರ ಕಾಂಗ್ರೆಸ್ (INTUC) 316ನೇ ಅಖಿಲ ಭಾರತ ಕಾರ್ಯಕಾರಿ


ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ.ಹರಿಪ್ರಸಾದ್ ವಾಗ್ದಾಳಿ
ಪ್ರಹ್ಲಾದ್ ಜೋಶಿಯವರಿಗೆ ಧೈರ್ಯವಿದ್ದರೆ, ನಿಜವಾದ ಹಿಂದೂ ಆಗಿದ್ದರೆ, ರಾಮ ಮಂದಿರದ ದೇಣಿಗೆ ಹಣವನ್ನು ಯಾರು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ಗೆ ಉದ್ಯಮಿ ಮುಕೇಶ್ ಅಂಬಾನಿ ನೀಡಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ಲೆಕ್ಕ ಬಹಿರಂಗವಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ


ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (ಸಿಎಜಿ) ವರದಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್ನ ಹಗರಣಲಕ್ಷ್ಮಿ" ಎಂದು ಆರೋಪಿಸಿರುವ ಬಿಜೆಪಿ, ಯೋಜನೆಯ ಅನುಷ್ಠಾನದಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ (X) ಪೋಸ್ಟ್ ಮಾಡಿರುವ ಬಿಜೆ


ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಒತ್ತಡ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ!
34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿತ್ತು. ಬೆಂಗಳೂರು: ಸಚಿವಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯು ಜುಲೈಗೆ ಮುಂದೂಡಲಾಗುತ್ತಿದೆ. ಹಲವು ಶಾಸಕರು ಸರ್ಕಾರಕ್ಕೆ ಸೇರಲು ಭಾರಿ ಒತ್ತಡವನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ಮುಂದೂಡಬಹುದು ಎಂದು ಹೇಳಲಾಗುತ್ತಿದೆ. 34 ಸದಸ್ಯರ ಬಲದ ಸಂಪುಟದಲ್ಲಿ ಸದ್ಯ 14 ಸಚಿವರಿದ್ದಾರೆ.ಜೂನ್ 18 ರ ವಿಧಾನ ಪರಿಷತ್ ಚುನಾವಣೆಯ ನಂತರ ಸಂಪುಟ ವ


ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ಲೋಕಸಭೆಯ ವ


MLC ಚುನಾವಣೆ ಅಡ್ಡ ಮತದಾನ: ಪಕ್ಷ ದ್ರೋಹಿಗಳ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ: ಆರ್ ಅಶೋಕ್
ಪಕ್ಷದ ಸಂಘಟನೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ (ಎಂಎಲ್ಸಿ) ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ ಎಸಗಿದವರ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ನಾಯಕ ಆರ್. ಅಶೋಕ್ ಮಂಗಳವಾರ ತಿಳಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಡ್ಡಮತದಾನ (ಕ್


ಕ್ರಾಸ್ ವೋಟಿಂಗ್: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್; ಯಾರ ತಲೆದಂಡವಾಗುತ್ತೆ?
ವಿಧಾನ ಪರಿಷತ್ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್. ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ತನ್ನ ಶಾಸಕರು ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರಿಗೆ ಜೂನ್ 23 ರಂದು ದೆಹಲಿಗೆ ಬರುವಂತೆ ಬುಲಾವ್ ನೀಡಲಾಗಿದೆ ಎಂದು ಮೂಲಗಳು ಶುಕ್ರವಾರ


ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಬಿಗ್ ಫೈಟ್: ಕಾಂಗ್ರೆಸ್ಗೆ 5, ಬಿಜೆಪಿಗೆ 2 ಸೀಟು ದಕ್ಕುವ ಚಾನ್ಸ್; ಜೆಡಿಎಸ್ ಪ್ಲಾನ್ ಸಕ್ಸಸ್ ಆಗುತ್ತಾ?-Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಇದು ಅವರಿಗೆ ಮಹತ್ವದ ಪರೀಕ್ಷೆಯಾಗಿದೆ. ತಮ್ಮ ಆಪ್ತ ಸಹೋದ್ಯೋಗಿ ವಿನಯ್ ಕಾರ್ತಿಕ್ ಅವರನ್ನು ಕಾಂಗ್ರೆಸ್ನ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿನ (MLC) ಏಳು ಸ್ಥಾನಗಳಿಗೆ ಇಂದು ಗುರುವಾರ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ನ ಐವರು, ಬಿಜೆಪಿಯ ಇಬ್ಬರು ಹಾಗೂ ಜೆಡಿಎಸ್ನ ಒಬ್ಬ ಅಭ್ಯರ್ಥಿ ಸೇರಿದಂತೆ ಒಟ್ಟು ಎಂಟು ಅಭ್ಯರ್ಥ


ರಾಜಕೀಯವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?
ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನಾದಿನ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆಯುವ ಭೀತಿಯ ನಡುವೆಯೇ ಜೆಡಿಎಸ್ ಬುಧವಾರ ತನ್ನ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರಿಸಿದೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇದೇ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದ್ದು, ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆಯಿದೆ. ಗುರುವಾರ ಬೆಳಗ್ಗೆ 9ರಿಂದ ಸಂಜೆ 4ವರೆಗೆ ವಿಧಾನಸೌಧದ ಕೊಠ


RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ: ‘ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ; ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು
ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ? ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತ ಚರ್ಚೆ ತೀವ್ರಗೊಂಡಿದ್ದು, ಗೃಹ ಸಚಿವ ಪ್ರಿಯಾಂಕ್ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಎಸ್ಎಸ್ ವಿರುದ್ಧದ ಟೀಕೆಗಳ ಮೂಲಕ ಕಾಂಗ್ರೆಸ್ ರಾಜ್ಯದ ಪ್ರಮುಖ ಸ


ಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು
ಮಾಗಡಿ ಶಾಸಕ ಬಾಲಕೃಷ್ಣ, ಈಗ ಸಚಿವ ಸ್ಥಾನ ಸಿಗದ ಕಾರಣ ಹತಾಶೆಯಿಂದ ವಿರೋಧ ಪಕ್ಷದ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಬಿಜೆಪಿ ನಾಯಕ ಆರ್. ಅಶೋಕ್ ನಡುವೆ 'ಬಿಡದಿ ಟೌನ್ಶಿಪ್' ಭೂಸ್ವಾಧೀನ ವಿಚಾರವಾಗಿ ತೀವ್ರ ರಾಜಕೀಯ ಜಟಾಪಟಿ ಏರ್ಪಟ್ಟಿದೆ. ಕಳೆದ ಮೂರು ವರ್ಷಗಳಿಂದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಪ್ರತಿಪಾದಿಸುತ್ತಾ, ನಿರಂತರವಾಗಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುತ್ತಾ, ಒಂಟಿ ಕಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಮಾಗಡಿ ಶಾಸಕ ಬಾಲಕೃ


ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?
ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕು ಹೊರತು ಅವರು ಧರಿಸುವ ಬಟ್ಟೆಯಿಂದ ಅಲ್ಲ ಎಂದು ಅನೇಕರು ಕಿಡಿ ಕಾರಿದ್ದಾರೆ. ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ RCB ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗುತ್ತಿದ್ದು, ಅವರ ಬ್ಯಾಟ್ ಮಾತನಾಡುತ್ತದೆ ಎಂದು ಟ್ರೋಲರ್ ಗಳಿಗೆ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒನ್ಪ್ಲಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ಮೃತಿ ಮಂಧಾನ ಅವ

