top of page
ರಾಜ್ಯ


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...


ಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!
ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ...


ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ Donald Trump ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ BJP ಸಂಸದ?: ಕಾಂಗ್ರೆಸ್ ವ್ಯಂಗ್ಯ!
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ 'ಆಪರೇಷನ್ ಸಿಂಧೂರ' ರಾಜತಾಂತ್ರಿಕ ತಂಡದ ಜೊತೆ ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ...


ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ. ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ...


ಮಂಡ್ಯ: ಸೇತುವೆಗೆ ಡಿಕ್ಕಿ ಹೊಡೆದ ಬೈಕ್; ಕಾಲುವೆಗೆ ಬಿದ್ದು ಇಬ್ಬರು ಸಾವು
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ...


ಬೆಂಗಳೂರು: ತನ್ನ ಜೀವ ಉಳಿಸಿದ ಆಸ್ಪತ್ರೆಗೇ ಇಂಟರ್ನಿ ವೈದ್ಯೆಯಾಗಿ ಬಂದ ಮಹಿಳೆ!
2018 ರಲ್ಲಿ ಸಾರಾಗೆ AVM ಎಂಬ ಅಪರೂಪದ ಕಾಯಿಲೆ ಇರುವುದು ಪತ್ತೆಯಾಯಿತು ಮತ್ತು ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ...


ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ವೈಯಕ್ತಿಕ, ಯಾರೂ "ಲಕ್ಷ್ಮಣ ರೇಖೆ" ದಾಟಬಾರದು: ಜಿ ಪರಮೇಶ್ವರ
"ವೈಯಕ್ತಿಕವಾಗಿ, ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಸ್ವಲ್ಪ ಮಟ್ಟಿಗೆ ಅದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಆದರೆ ಪಕ್ಷ ಹಾಕಿದ ಲಕ್ಷ್ಮಣ ರೇಖೆಯನ್ನು...


ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ...


ಸಿದ್ದರಾಮಯ್ಯ, ಶಿವಕುಮಾರ್ ಜೊತೆ ಬಿ.ಆರ್ ಪಾಟೀಲ್ ಚರ್ಚಿಸಬೇಕಿತ್ತು: ಪ್ರಿಯಾಂಕ್ ಖರ್ಗೆ
ಬಿ.ಆರ್ ಪಾಟೀಲ್ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ ಹೋರಾಟದ ಮನೋಭಾವ ಮತ್ತು ಸಿದ್ಧಾಂತವನ್ನು ತಾವು ಗೌರವಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ: ...


ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ
ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್ಪಿ, ಒಬ್ಬ ಡಿವೈಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ...


Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತ
ಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಏರ್...


ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಸರ್ಕಾರದಲ್ಲಿ ಹಣದ ಕೊರತೆಯಿಲ್ಲ: ಗೃಹ ಸಚಿವ ಪರಮೇಶ್ವರ
ನಾನು ಹಾಗೆ ಹೇಳಿಲ್ಲ, ಹಣವಿಲ್ಲ ಎಂದು ಯಾರು ಹೇಳಿದರು? ನಾವು ದಾಖಲೆಯ ಬಜೆಟ್ ಮಂಡಿಸಿದ್ದೇವೆ. ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ...


ರಾಜ್ಯದ 7 ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿಗಳ ಅಂಗೀಕಾರ ಕೋರಿದ ಸಿಎಂ ಸಿದ್ದರಾಮಯ್ಯ
ರಾಷ್ಟ್ರಪತಿಗಳ ಅನುಮೋದನೆಗಾಗಿ ಕಾಯುತ್ತಿರುವ ಮಸೂದೆಗಳಲ್ಲಿ ಶಿಕ್ಷಣ, ಗಣಿಗಾರಿಕೆ ತೆರಿಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು ಮತ್ತು ಆಡಳಿತ...


ಬೆಂಗಳೂರು ಕಾಲ್ತುಳಿತ: 'ಮುಚ್ಚಿದ ಲಕೋಟೆ'ಯಲ್ಲಿ ಸ್ಥಿತಿಗತಿ ವರದಿ; ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್!
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಕುರಿತ ಸ್ವಯಂ ಪ್ರೇರಿತ ಅರ್ಜಿಯನ್ನು ಹಂಗಾಮಿ ಮುಖ್ಯ...


ನಡು ರಸ್ತೆಯಲ್ಲೇ 6 ಕೋಟಿ ರೂ ಮೌಲ್ಯದ Lamborghini ಕಾರಲ್ಲಿ ಡೇಂಜರಸ್ ಸ್ಟಂಟ್! Video Viral
ಹರ್ಯಾಣದ ದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬರೊಬ್ಬರಿ 6 ಕೋಟಿ ರೂ ಮೌಲ್ಯದ ದುಬಾರಿ Lamborghini ಕಾರಿನಲ್ಲಿ ಯುವಕನೋರ್ವ ಅಪಾಯಕಾರಿ ಸ್ಟಂಟ್ಸ್...


ಅಕ್ರಮ ನಿರ್ಮಾಣದ ವಿರುದ್ಧ ಬಿಬಿಎಂಪಿ ಸಮರ: ಯಲಹಂಕ ವಲಯದಲ್ಲಿ 13 ಕಟ್ಟಡಗಳ ಅನಧಿಕೃತ ಭಾಗ ತೆರವು!
ಯಲಹಂಕ ಉಪವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸುಧಾಕರ್ ಮಾತನಾಡಿ, ಕಟ್ಟಡ ಮಾಲೀಕರು ನೆಲ ಮಹಡಿ ಮತ್ತು ಎರಡು ಹೆಚ್ಚುವರಿ ಮಹಡಿಗಳಿಗೆ ಮಾತ್ರ ಅನುಮತಿ ಪಡೆದಿದ್ದಾರೆ. ಆದರೆ...


ಕಾಂಗ್ರೆಸ್ ಸಿಎಂ ಕುರ್ಚಿ ಜಟಾಪಟಿ, ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ: ಆರ್.ಅಶೋಕ್
ಸಿದ್ದರಾಮಯ್ಯ ಇನ್ನು ಆರು ತಿಂಗಳಷ್ಟೆ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಒಪ್ಪಂದ ಆಗಿದೆ. ಒಪ್ಪಂದ ಆಗಿರುವುದು ನೋಟರಿ ಬಳಿಯಲ್ಲ, ಉಪನೋಂದಣಾಧಿಕಾರಿ ಕಚೇರಿ...


ಭಾಷಾ ವಿವಾದ: ಕನ್ನಡ ಸಾಹಿತ್ಯ ಪರಿಷತ್ ಅರ್ಜಿ; ಪ್ರತಿಕ್ರಿಯೆ ನೀಡುವಂತೆ 'ಥಗ್ ಲೈಫ್' ನಿರ್ಮಾಪಕರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು. ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ...


ಗುಜರಾತ್ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು....


ಕಾಲ್ತುಳಿತ; ಬಂಧಿತರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು, ಪಾಸ್ಪೋರ್ಟ್ ಒಪ್ಪಿಸಲು ಸೂಚನೆ
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ...