top of page
ವಿದೇಶ


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ


ಇರಾನ್ 'ಬೇಗ ಬುದ್ಧಿ ಕಲಿಯಲಿ', ಇಲ್ಲಾಂದ್ರೆ ವಿನಾಶ: ಕೈಯಲ್ಲಿ ಅಸಾಲ್ಟ್ ರೈಫಲ್ ಹಿಡಿದು ಬೆದರಿಕೆ ಹಾಕಿದ ಟ್ರಂಪ್
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ತನ್ನ ಪರಮಾಣು ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ರಾಜತಾಂತ್ರಿಕ ಪರಿಹಾರ ಸಿಗದಿದ್ದರೆ, ಯುಎಸ್ ಇನ್ನೂ ಕಠಿಣ ನಿಲುವು ತೆಗೆದುಕೊಳ್ಳುತ್ತದೆ ಎಂದು ಟ್ರಂಪ್ ಟೆಹ್ರಾನ್ಗೆ ಎಚ್ಚರಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯ


Target Killings: ಪಾಕ್ನಲ್ಲಿ ಹಫೀಜ್ ಸಯೀದ್ ನ ಆಪ್ತ ಸಹಚರ ಅಫ್ರಿದಿಯನ್ನು ಹತ್ಯೆಗೈದ ಅಪರಿಚಿತ ಬಂದೂಕುಧಾರಿಗಳು!
ಪಾಕಿಸ್ತಾನ ಮತ್ತೊಮ್ಮೆ ಅಪರಿಚಿತ ಬಂದೂಕುಧಾರಿಯ ಕೃತ್ಯಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಗುರಿಯಾಗಿದ್ದು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ. ಅಫ್ರಿದಿಯನ್ನು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನ ಆಪ್ತ ಸಹಚರ ಎಂದು ಪರಿಗಣಿಸಲಾಗಿದೆ. ಪಾಕಿಸ್ತಾನ ಮತ್ತೊಮ್ಮೆ ಅಪರಿಚಿತ ಬಂದೂಕುಧಾರಿಯ ಕೃತ್ಯಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಗುರಿಯಾಗಿದ್ದು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ. ಅಫ್ರಿದಿಯನ್ನು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನ ಆಪ್ತ ಸಹಚರ ಎಂದು ಪರಿಗಣಿಸಲಾಗಿದೆ. ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ದಾಳಿ


ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್ ಮೇಲೆ ಮುಂದುವರೆದ ಇಸ್ರೇಲ್ ದಾಳಿ, ಪತ್ರಕರ್ತೆ ಸೇರಿ ಐವರ ಸಾವು..!
ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಮುಂದುವರಿದಿದ್ದು, ಲೆಬನಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದ್ದರೂ, ಹಿಂಸಾಚಾರ ಮುಂದುವರೆದಿದೆ. ಬುಧವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿರುವುದಾಗಿ ಲೆಬನಾನ್ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕ


ಇರಾನ್ ಗೆ ಕ್ಷಿಪಣಿಗೆ ಬಳಸುವ ಕೆಮಿಕಲ್ಸ್ ರವಾನೆ ಬಯಲು: ಅಮೆರಿಕ ಕೆಂಗಣ್ಣಿಗೆ ಚೀನಾ ಗುರಿ!
ಯುದ್ಧದಲ್ಲಿ ಚೀನಾ ಇರಾನಿಯನ್ನರಿಗೆ ಸಹಾಯ ಮಾಡುವ ನಿರೀಕ್ಷೆಯು "ಇನ್ನು ಮುಂದೆ ನಿರ್ಲಕ್ಷಿಸಲಾಗದ ವಾಸ್ತವ" ಎಂದು ಅವರು ಹೇಳಿಕೊಂಡಿದ್ದಾರೆ. ವಾಷಿಂಗ್ ಟನ್: ದಿಗ್ಬಂಧನ ಹೇರಿದ ನಂತರ ಅಮೆರಿಕದ ನೌಕಾಪಡೆಯು ಹಾರ್ಮುಜ್ ಜಲಸಂಧಿಯಲ್ಲಿ ವಶಪಡಿಸಿಕೊಂಡ ಮೊದಲ ಇರಾನಿನ ಹಡಗು ಚೀನಾದಿಂದ ಪ್ರಯಾಣಿಸುತ್ತಿತ್ತು ಮತ್ತು ಅದು ಕ್ಷಿಪಣಿಗಳಿಗಾಗಿ ರಾಸಾಯನಿಕ ಸಾಗಣೆಗೆ ಸಂಬಂಧಿಸಿದ್ದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ಭಾರತೀಯ ಮೂಲದ ಸದಸ್ಯೆ ನಿಕ್ಕಿ ಹ್ಯಾಲಿ ಹೇಳಿದ್ದಾರೆ. "ಈ ವಾರಾಂತ್ಯದಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್


BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?
T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ನಿಗದಿಪಡಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರದ ಬಗ್ಗೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ನಾಯಕ ಶುಭಮನ್ ಗಿಲ್ ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಐಪಿಎಲ್ ಪ್ಲೇ-ಆಫ್ಗಳಲ್ಲಿ


ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಎರಡು ಗನ್ಬೋಟ್ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ. ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ದಿನದಿಂದ ದಿನಕ್ಕೆ ಅದು ಹೆಚ್ಚಾಗುತ್ತಲೇ ಹೋಗಿದೆ. ಇರಾನಿನ ಹಡಗು ಸಾಗಣೆ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇದೀಗ, ಓಪನ್ ಆಗಿದ್ದ ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ ಹೇರಿದೆ. ಇದಾದ ಬೆನ್ನಲ್ಲೇ ಹಾರ್ಮುಜ್


ಟ್ರಂಪ್ ಹೇಳಿದಂತೆ ಮೋದಿ ಜಿಗಿಯುತ್ತಾರೆ,ಮಲಗಿ ಅಂದ್ರೆ ಮಲಗುತ್ತಾರೆ: ರಾಹುಲ್ ಗಾಂಧಿ
ರಾಣಿಪೇಟೆ (ತಮಿಳುನಾಡು): ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿಯಂತ್ರಣದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಿನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರ ಮುಖದಲ್ಲಿ ಆತ್ಮವಿಶ್ವಾಸದ ಕೊರತೆಯನ್ನು ನೀವು ನೋಡಿದ್ದೀರಿ. ಅವರಿಗೆ ವಿಪಕ್ಷಗಳನ್ನು ಎದುರಿಸಲು ಸಾಧ್ಯವಾಗದೆ ಪಕ್ಕಕ್ಕೆ ತಿರುಗಿ ಕುಳಿತಿದ್ದರು. ಮೋದಿ ಜೀ ಅಮೆರಿಕದ ನಿಯಂತ್ರಣದಲ್ಲಿದ್ದು, ನಮ್ಮ ದೇಶವನ್ನೇ ಮಾರಾಟ ಮಾಡುವಂತಹ ಭಾರತ-ಅಮೆರಿಕ ಒಪ್ಪಂದಕ್ಕೆ ಸಹಿ ಹಾಕಿರುವುದೇ ಇದಕ್ಕೆ ಮುಖ್ಯ ಕಾರಣ' ಎಂದು ಟೀಕ


ಜಗತ್ತಿನಲ್ಲಿ ಇರೋದೇ 195 ರಾಷ್ಟ್ರ: 211 ದೇಶಗಳಿಗೆ ಫಿಫಾ ಸದಸ್ಯತ್ವ ಹೇಗೆ ಸಾಧ್ಯ?
ಕೋಯಿಕ್ಕೋಡ್ ಜಿಲ್ಲೆಯಲ್ಲಿ ಹರಿಯುವ ಪುಲ್ಲವೂರ್ ನದಿ ತೀರದಲ್ಲಿ ಅಳವಡಿಸಿದ್ದ ನೇಯ್ಕರ್, ಕ್ರಿಸ್ಟಿಯಾನೊ ರೊನಾಲ್ಲೊ ಹಾಗೂ ಲಿಯೋನೆಲ್ ಮೆಸ್ಸಿ ಅವರ ಕಟೌಟ್ಗಳು ಕೃಪೆ: ಪಿಟಿಐ ವಿಶ್ವಸಂಸ್ಥೆಯಲ್ಲಿ ಹೊಂದಿರುವ ಸದಸ್ಯತ್ವದ ಪ್ರಕಾರ ಜಗತ್ತಿನಲ್ಲಿ ಇರುವುದೇ 195 ರಾಷ್ಟ್ರಗಳು. ಹಾಗಿದ್ದಾಗ ಅಂತರರಾಷ್ಟ್ರೀಯ ಫುಟ್ಬಾಲ್ ಸಂಘಗಳ ಒಕ್ಕೂಟದ (ಫಿಫಾ) ಸದಸ್ಯತ್ವದ ಪಟ್ಟಿಯಲ್ಲಿ 211 ರಾಷ್ಟ್ರಗಳು ಇರಲು ಹೇಗೆ ಸಾಧ್ಯ? ಫುಟ್ಬಾಲ್ ಮಾಂತ್ರಿಕ, ಅರ್ಜೆಂಟಿನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ಅವರು ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದರು. 'G.O.A.T Tour of India' ಭಾಗವಾಗಿ ಡಿಸೆಂಬರ್ 13ರಿಂದ 1


ಬ್ರೆಜಿಲ್: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ; 13 ಮಂದಿಗೆ ಗಾಯ
ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ. ಬೆಲೆಮ್: ಬ್ರೆಜಿಲ್ನ ಬೆಲೆಮ್ ನಗರದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯ (ಸಿಒಪಿ–30) ಮುಖ್ಯ ಸಭಾಂಗಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯ ಸಭಾಂಗಣದಲ್ಲಿ ಬ್ಲೂ ಝೋನ್ನಲ್ಲಿ ಸಭೆ, ಮಾತುಕತೆ, ಮಾಧ್ಯಮ ಕೇಂದ್ರ ಮತ್ತು ಪ್ರಮುಖ ಗಣ್ಯರ ಕಚೇರಿಯನ್ನು ಸ್ಥಾಪಿಸಲಾಗಿದೆ. ಗು


SCO ಶೃಂಗಸಭೆ ಬರೀ ನಾಟಕ: 'ಭಾರತ ಕೆಟ್ಟ ರಾಷ್ಟ್ರ' ರಷ್ಯಾದಿಂದ ತೈಲ ಖರೀದಿಯ ಬಗ್ಗೆ ಉರಿದುಬಿದ್ದ ಟ್ರಂಪ್ ಆಪ್ತ!
ಇವು ಕೆಟ್ಟ ರಾಷ್ಟ್ರಗಳು. ಭಾರತ ರಷ್ಯಾದ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದರೆ, ಚೀನಾ ಇಂಧನ ನೀಡುತ್ತಿದೆ. ಈ ಹಂತದಲ್ಲಿ ನಾವು ಮಿತ್ರರಾಷ್ಟ್ರಗಳೊಂದಿಗೆ...


Trump Tariffs Row: ದೊಡ್ಡಣ್ಣನಿಗೆ ಶಾಕ್ ಮೇಲೆ ಶಾಕ್ ಕೊಟ್ಟ ಭಾರತ, ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'!
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ನವದೆಹಲಿ: ಭಾರತದ ಮೇಲೆ...


ಭಾರತಕ್ಕೆ ದುಪ್ಪಟ್ಟು ಸುಂಕದ ಬರೆ ನಡುವೆ 2ನೇ ಬಾರಿಗೆ ಮುನೀರ್ ಅಮೆರಿಕಾ ಭೇಟಿ? ಕುತೂಹಲ ಕೆರಳಿಸಿದ ಟ್ರಂಪ್ ನಡೆ!
ಭಾರತ ಜೊತೆಗಿನ ನಾಲ್ಕು ದಿನಗಳ ಸೇನಾ ಸಂಘರ್ಷದ ನಂತರ ಅವರು ಇದೇ ವಾರ ಎರಡನೇ ಬಾರಿಗೆ ವಾಷಿಂಗ್ಟನ್ ಗೆ ತೆರಳಲಿದ್ದು, ಅಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ...


ಸರ್ಕಾರದಿಂದ ರಾಷ್ಟ್ರಧ್ವಜದ ಬಗ್ಗೆ ಕ್ವಿಜ್; ಗೆದ್ದವರಿಗೆ ಕೇಂದ್ರ ಸಚಿವರೊಂದಿಗೆ ಸಿಯಾಚಿನ್ ಪ್ರವಾಸ
ಸಚಿವಾಲಯದ ಪ್ರಕಾರ, ಈ ರಸಪ್ರಶ್ನೆಯು "ದೇಶಭಕ್ತಿಯನ್ನು ಬೆಳೆಸುತ್ತದೆ ಮತ್ತು ಭಾರತದ ರಾಷ್ಟ್ರ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತದೆ". ನವದೆಹಲಿ: ಕೇಂದ್ರ ಯುವಜನ...


ವಾರಕ್ಕೆ 70 ಗಂಟೆ ಕೆಲಸ; ಗೋಲ್ಡ್ಮನ್ ಸ್ಯಾಚ್ಸ್ನಲ್ಲಿ ಉದ್ಯೋಗಕ್ಕೆ ಸೇರಿದ ರಿಷಿ ಸುನಕ್ ಮೇಲೆ ಮೀಮ್ಸ್ ಸುರಿಮಳೆ!
ಸುನಕ್, 'ಸ್ಥೂಲ ಆರ್ಥಿಕತೆ ಮತ್ತು ಭೌಗೋಳಿಕ ರಾಜಕೀಯ ಸಮಸ್ಯೆಗಳ' ಕುರಿತು ಜಾಗತಿಕ ಗ್ರಾಹಕರಿಗೆ ಒಳನೋಟಗಳನ್ನು ನೀಡಲಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಘೋಷಿಸಿದೆ....


ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್; ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ತೀವ್ರ
ಪಕ್ಷದೊಳಗಿನ ಅಧಿಕಾರ ಹಂಚಿಕೆ 'ಒಪ್ಪಂದ'ದ ಆಧಾರದ ಮೇಲೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಈ ಭೇಟಿ...


Nobel Peace Prize ಗೆ ಡೊನಾಲ್ಡ್ ಟ್ರಂಪ್ ನಾಮ ನಿರ್ದೇಶನ: ಬೆಂಜಮಿನ್ ನೆತನ್ಯಾಹು
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ದೇಶಗಳ ಮಧ್ಯೆ ಶಾಂತಿ ನೆಲೆಸಲು ಸಹಕರಿಸುತ್ತಿದ್ದಾರೆ ಎಂದು ನೆತನ್ಯಾಹು ಅವರು ನಿನ್ನೆ ಸೋಮವಾರ ಅಮೆರಿಕದ ಶ್ವೇತಭವನದಲ್ಲಿ ಟ್ರಂಪ್...
bottom of page

