top of page
ವಿದೇಶ


SCO ಶೃಂಗಸಭೆ ಬರೀ ನಾಟಕ: 'ಭಾರತ ಕೆಟ್ಟ ರಾಷ್ಟ್ರ' ರಷ್ಯಾದಿಂದ ತೈಲ ಖರೀದಿಯ ಬಗ್ಗೆ ಉರಿದುಬಿದ್ದ ಟ್ರಂಪ್ ಆಪ್ತ!
ಇವು ಕೆಟ್ಟ ರಾಷ್ಟ್ರಗಳು. ಭಾರತ ರಷ್ಯಾದ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದರೆ, ಚೀನಾ ಇಂಧನ ನೀಡುತ್ತಿದೆ. ಈ ಹಂತದಲ್ಲಿ ನಾವು ಮಿತ್ರರಾಷ್ಟ್ರಗಳೊಂದಿಗೆ...


Trump Tariffs Row: ದೊಡ್ಡಣ್ಣನಿಗೆ ಶಾಕ್ ಮೇಲೆ ಶಾಕ್ ಕೊಟ್ಟ ಭಾರತ, ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'!
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ನವದೆಹಲಿ: ಭಾರತದ ಮೇಲೆ...


ಭಾರತಕ್ಕೆ ದುಪ್ಪಟ್ಟು ಸುಂಕದ ಬರೆ ನಡುವೆ 2ನೇ ಬಾರಿಗೆ ಮುನೀರ್ ಅಮೆರಿಕಾ ಭೇಟಿ? ಕುತೂಹಲ ಕೆರಳಿಸಿದ ಟ್ರಂಪ್ ನಡೆ!
ಭಾರತ ಜೊತೆಗಿನ ನಾಲ್ಕು ದಿನಗಳ ಸೇನಾ ಸಂಘರ್ಷದ ನಂತರ ಅವರು ಇದೇ ವಾರ ಎರಡನೇ ಬಾರಿಗೆ ವಾಷಿಂಗ್ಟನ್ ಗೆ ತೆರಳಲಿದ್ದು, ಅಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ...


ಸರ್ಕಾರದಿಂದ ರಾಷ್ಟ್ರಧ್ವಜದ ಬಗ್ಗೆ ಕ್ವಿಜ್; ಗೆದ್ದವರಿಗೆ ಕೇಂದ್ರ ಸಚಿವರೊಂದಿಗೆ ಸಿಯಾಚಿನ್ ಪ್ರವಾಸ
ಸಚಿವಾಲಯದ ಪ್ರಕಾರ, ಈ ರಸಪ್ರಶ್ನೆಯು "ದೇಶಭಕ್ತಿಯನ್ನು ಬೆಳೆಸುತ್ತದೆ ಮತ್ತು ಭಾರತದ ರಾಷ್ಟ್ರ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತದೆ". ನವದೆಹಲಿ: ಕೇಂದ್ರ ಯುವಜನ...


ವಾರಕ್ಕೆ 70 ಗಂಟೆ ಕೆಲಸ; ಗೋಲ್ಡ್ಮನ್ ಸ್ಯಾಚ್ಸ್ನಲ್ಲಿ ಉದ್ಯೋಗಕ್ಕೆ ಸೇರಿದ ರಿಷಿ ಸುನಕ್ ಮೇಲೆ ಮೀಮ್ಸ್ ಸುರಿಮಳೆ!
ಸುನಕ್, 'ಸ್ಥೂಲ ಆರ್ಥಿಕತೆ ಮತ್ತು ಭೌಗೋಳಿಕ ರಾಜಕೀಯ ಸಮಸ್ಯೆಗಳ' ಕುರಿತು ಜಾಗತಿಕ ಗ್ರಾಹಕರಿಗೆ ಒಳನೋಟಗಳನ್ನು ನೀಡಲಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಘೋಷಿಸಿದೆ....


ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್; ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ತೀವ್ರ
ಪಕ್ಷದೊಳಗಿನ ಅಧಿಕಾರ ಹಂಚಿಕೆ 'ಒಪ್ಪಂದ'ದ ಆಧಾರದ ಮೇಲೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಈ ಭೇಟಿ...


Nobel Peace Prize ಗೆ ಡೊನಾಲ್ಡ್ ಟ್ರಂಪ್ ನಾಮ ನಿರ್ದೇಶನ: ಬೆಂಜಮಿನ್ ನೆತನ್ಯಾಹು
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ದೇಶಗಳ ಮಧ್ಯೆ ಶಾಂತಿ ನೆಲೆಸಲು ಸಹಕರಿಸುತ್ತಿದ್ದಾರೆ ಎಂದು ನೆತನ್ಯಾಹು ಅವರು ನಿನ್ನೆ ಸೋಮವಾರ ಅಮೆರಿಕದ ಶ್ವೇತಭವನದಲ್ಲಿ ಟ್ರಂಪ್...


ಕೈಲಾಸ ಮಾನಸಸರೋವರ ಯಾತ್ರೆ ವೇಳೆ ಸೇತುವೆ ಕುಸಿತ: ಆತಂಕದಲ್ಲಿರುವ ಭಾರತೀಯ ಕುಟುಂಬದಿಂದ ಸಹಾಯಕ್ಕಾಗಿ ಮನವಿ
ಟಿಬೆಟ್ ನೇಪಾಳವನ್ನು ಸಂಪರ್ಕಿಸುವ ಸೇತುವೆ ಇದಾಗಿದೆ. ಆ ಗುಂಪಿನಲ್ಲಿರುವ ಇಬ್ಬರು ಮಹಿಳೆಯರ ಪರಿಚಯವಿರುವ ಪತ್ರಕರ್ತೆಯೊಬ್ಬರು ಸ್ಥಳೀಯ ಅಧಿಕಾರಿಗಳಿಂದ ಇನ್ನೂ ಯಾವುದೇ...


ಭಾರತೀಯರು ಈಗ 23 ಲಕ್ಷ ರೂ.ಗೆ ಯುಎಇ ಗೋಲ್ಡನ್ ವೀಸಾ ಪಡೆಯಬಹುದು!
ಇಲ್ಲಿಯವರೆಗೆ, ದುಬೈನ ಗೋಲ್ಡನ್ ವೀಸಾ ಪಡೆಯಲು ಭಾರತೀಯರು ಕನಿಷ್ಠ ಎರಡು ಮಿಲಿಯನ್ ದಿರ್ಹಮ್( ಅಂದರೆ 4.66 ಕೋಟಿ ರೂ.) ಮೌಲ್ಯದ ಆಸ್ತಿ ಖರೀದಿ ಮಾಡಬೇಕಿತ್ತು. ಇಲ್ಲವೆ...


ಸೇವಾ ಪರವಾನಗಿ ರದ್ದು ಪ್ರಶ್ನಿಸಿ ಟರ್ಕಿಶ್ ಕಂಪನಿ ಸೆಲೆಬಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಟರ್ಕಿ ಪಾಕಿಸ್ತಾನವನ್ನು ಬಹಿರಂಗವಾಗಿ ಬೆಂಬಲಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮೇ 15 ರಂದು 'ಸೆಲೆಬಿ'ಗೆ ನೀಡಿದ್ದ ಸುರಕ್ಷತಾ ಸಮ್ಮತಿಯನ್ನು ಹಿಂಪಡೆದಿತ್ತು....


Baba Ramdev ಗೆ ಮತ್ತೆ ಹೈಕೋರ್ಟ್ ಶಾಕ್: Dabur Chyawanprash ವಿರುದ್ಧ ಮಾತಾಡೋದು ನಿಲ್ಲಿಸಿ!
ಬಾಬಾ ರಾಮದೇವ್ಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದೆ. ಬಾಬಾ ರಾಮದೇವ್ ಅವರ ಕಂಪನಿ ಪತಂಜಲಿ ಆಯುರ್ವೇದವು ಡಾಬರ್ ಚ್ಯವನ್ಪ್ರಾಶ್ ವಿರುದ್ಧ ಯಾವುದೇ ದಾರಿತಪ್ಪಿಸುವ ಅಥವಾ...


ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಪ್ರದಾನ!
ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಘಾನಾ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮಾ ಅವರಿಂದ ಮೋದಿ ಬುಧವಾರ...


'ಕೆಟ್ಟ ನಿರ್ವಹಣೆ': 3 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಜಸ್ಪ್ರೀತ್ ಬುಮ್ರಾ; ಗೌತಮ್ ಗಂಭೀರ್ ನಡೆಗೆ ಎಬಿ ಡಿವಿಲಿಯರ್ಸ್ ಟೀಕೆ
ಸ್ಟೇಯ್ನ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಡಿವಿಲಿಯರ್ಸ್, ಬುಮ್ರಾ ಅವರಿಗೆ ಕಡಿಮೆ ಪ್ರಾಮುಖ್ಯತೆ ಹೊಂದಿರುವ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ವಿಶ್ರಾಂತಿ...


ಚಾರಣ ತಂದ ಆಪತ್ತು: ಜ್ವಾಲಮುಖಿ ನೋಡಲು ಹೋಗಿದ್ದ Brazilian ಮಹಿಳಾ ಟ್ರೆಕ್ಕರ್ ಶವವಾಗಿ ಪತ್ತೆ!
ಇಂಡೋನೇಷ್ಯಾದ ಮೌಂಟ್ ರಿಂಜಾನಿಯಲ್ಲಿ ಚಾರಣ ಮಾಡುವಾಗ ಬ್ರೆಜಿಲ್ ಮೂಲದ ಮಹಿಳಾ ಟ್ರೆಕ್ಕರ್ ಜೂಲಿಯಾನ ಮರಿನ್ಸ್ (juliana-marins) ದುರಂತ ಸಾವಿಗೀಡಾಗಿದ್ದಾರೆ. ಜಕಾರ್ತ:...


ICC Test rankings: ಲೀಡ್ಸ್ ಟೆಸ್ಟ್ನಲ್ಲಿ ಸಾಧನೆ; 7ನೇ ಸ್ಥಾನಕ್ಕೇರಿದ ರಿಷಭ್ ಪಂತ್; ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಬುಮ್ರಾ ಟಾಪ್
ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಬಾರಿಸಿದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ನವದೆಹಲಿ: ಭಾರತದ ವಿಕೆಟ್...


ನೈನಿತಾಲ್: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ
ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ...


Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತ
ಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಏರ್...


Israel vs Iran ceasefire violation: 'What the f***, ಕೂಡಲೇ ಬಾಂಬ್ ಹಾಕೋದನ್ನು ನಿಲ್ಲಿಸಿ': Donald Trump ಎಚ್ಚರಿಕೆ!
ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ. ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಮಧ್ಯೆ...


ಇರಾನ್-ಇಸ್ರೇಲ್ ಸಂಘರ್ಷ ಶಮನಕ್ಕೆ ರಾಜತಾಂತ್ರಿಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಮಮತಾ ಮನವಿ
ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು...


ಪೂರ್ವ ತಪಾಸಣೆ ವೇಳೆ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ: ಏರ್ ಇಂಡಿಯಾ ದೆಹಲಿ-ಪ್ಯಾರಿಸ್ ವಿಮಾನ ರದ್ದು
ಜೂನ್ 18 ರಂದು ಪ್ಯಾರಿಸ್ ನಿಂದ ದೆಹಲಿಗೆ ಹಿಂತಿರುಗಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ನವದೆಹಲಿ: ವಿಮಾನ ಹಾರಾಟ...






