top of page
ವಿದೇಶ


ಭಾರತೀಯರು ಈಗ 23 ಲಕ್ಷ ರೂ.ಗೆ ಯುಎಇ ಗೋಲ್ಡನ್ ವೀಸಾ ಪಡೆಯಬಹುದು!
ಇಲ್ಲಿಯವರೆಗೆ, ದುಬೈನ ಗೋಲ್ಡನ್ ವೀಸಾ ಪಡೆಯಲು ಭಾರತೀಯರು ಕನಿಷ್ಠ ಎರಡು ಮಿಲಿಯನ್ ದಿರ್ಹಮ್( ಅಂದರೆ 4.66 ಕೋಟಿ ರೂ.) ಮೌಲ್ಯದ ಆಸ್ತಿ ಖರೀದಿ ಮಾಡಬೇಕಿತ್ತು. ಇಲ್ಲವೆ...


ಸೇವಾ ಪರವಾನಗಿ ರದ್ದು ಪ್ರಶ್ನಿಸಿ ಟರ್ಕಿಶ್ ಕಂಪನಿ ಸೆಲೆಬಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಟರ್ಕಿ ಪಾಕಿಸ್ತಾನವನ್ನು ಬಹಿರಂಗವಾಗಿ ಬೆಂಬಲಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮೇ 15 ರಂದು 'ಸೆಲೆಬಿ'ಗೆ ನೀಡಿದ್ದ ಸುರಕ್ಷತಾ ಸಮ್ಮತಿಯನ್ನು ಹಿಂಪಡೆದಿತ್ತು....


Baba Ramdev ಗೆ ಮತ್ತೆ ಹೈಕೋರ್ಟ್ ಶಾಕ್: Dabur Chyawanprash ವಿರುದ್ಧ ಮಾತಾಡೋದು ನಿಲ್ಲಿಸಿ!
ಬಾಬಾ ರಾಮದೇವ್ಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದೆ. ಬಾಬಾ ರಾಮದೇವ್ ಅವರ ಕಂಪನಿ ಪತಂಜಲಿ ಆಯುರ್ವೇದವು ಡಾಬರ್ ಚ್ಯವನ್ಪ್ರಾಶ್ ವಿರುದ್ಧ ಯಾವುದೇ ದಾರಿತಪ್ಪಿಸುವ ಅಥವಾ...


ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಪ್ರದಾನ!
ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಘಾನಾ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮಾ ಅವರಿಂದ ಮೋದಿ ಬುಧವಾರ...


'ಕೆಟ್ಟ ನಿರ್ವಹಣೆ': 3 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಜಸ್ಪ್ರೀತ್ ಬುಮ್ರಾ; ಗೌತಮ್ ಗಂಭೀರ್ ನಡೆಗೆ ಎಬಿ ಡಿವಿಲಿಯರ್ಸ್ ಟೀಕೆ
ಸ್ಟೇಯ್ನ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಡಿವಿಲಿಯರ್ಸ್, ಬುಮ್ರಾ ಅವರಿಗೆ ಕಡಿಮೆ ಪ್ರಾಮುಖ್ಯತೆ ಹೊಂದಿರುವ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ವಿಶ್ರಾಂತಿ...


ಚಾರಣ ತಂದ ಆಪತ್ತು: ಜ್ವಾಲಮುಖಿ ನೋಡಲು ಹೋಗಿದ್ದ Brazilian ಮಹಿಳಾ ಟ್ರೆಕ್ಕರ್ ಶವವಾಗಿ ಪತ್ತೆ!
ಇಂಡೋನೇಷ್ಯಾದ ಮೌಂಟ್ ರಿಂಜಾನಿಯಲ್ಲಿ ಚಾರಣ ಮಾಡುವಾಗ ಬ್ರೆಜಿಲ್ ಮೂಲದ ಮಹಿಳಾ ಟ್ರೆಕ್ಕರ್ ಜೂಲಿಯಾನ ಮರಿನ್ಸ್ (juliana-marins) ದುರಂತ ಸಾವಿಗೀಡಾಗಿದ್ದಾರೆ. ಜಕಾರ್ತ:...


ICC Test rankings: ಲೀಡ್ಸ್ ಟೆಸ್ಟ್ನಲ್ಲಿ ಸಾಧನೆ; 7ನೇ ಸ್ಥಾನಕ್ಕೇರಿದ ರಿಷಭ್ ಪಂತ್; ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಬುಮ್ರಾ ಟಾಪ್
ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಬಾರಿಸಿದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ನವದೆಹಲಿ: ಭಾರತದ ವಿಕೆಟ್...


ನೈನಿತಾಲ್: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ
ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ...


Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತ
ಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಏರ್...


Israel vs Iran ceasefire violation: 'What the f***, ಕೂಡಲೇ ಬಾಂಬ್ ಹಾಕೋದನ್ನು ನಿಲ್ಲಿಸಿ': Donald Trump ಎಚ್ಚರಿಕೆ!
ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ. ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಮಧ್ಯೆ...


ಇರಾನ್-ಇಸ್ರೇಲ್ ಸಂಘರ್ಷ ಶಮನಕ್ಕೆ ರಾಜತಾಂತ್ರಿಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಮಮತಾ ಮನವಿ
ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು...


ಪೂರ್ವ ತಪಾಸಣೆ ವೇಳೆ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ: ಏರ್ ಇಂಡಿಯಾ ದೆಹಲಿ-ಪ್ಯಾರಿಸ್ ವಿಮಾನ ರದ್ದು
ಜೂನ್ 18 ರಂದು ಪ್ಯಾರಿಸ್ ನಿಂದ ದೆಹಲಿಗೆ ಹಿಂತಿರುಗಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ನವದೆಹಲಿ: ವಿಮಾನ ಹಾರಾಟ...


ನಿಮ್ಮ ಹುಚ್ಚಾಟ ನಿಲ್ಲಿಸಲು ಪಾಕ್ನಿಂದ ನ್ಯೂಕ್ಲಿಯರ್ ಬಾಂಬ್ ದಾಳಿ ಮಾಡಿಸ್ತೀವಿ: ಇಸ್ರೇಲ್ಗೆ ಇರಾನ್ ಎಚ್ಚರಿಕೆ
ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರಗೊಳ್ಳುತ್ತಿದೆ. ಉಭಯ ದೇಶಗಳು ಪರಸ್ಪರ ಬಾಂಬ್ ದಾಳಿಗಳನ್ನು ನಡುತ್ತಿದ್ದು ಭಾರೀ ಸಂಖ್ಯೆಯಲ್ಲಿ ಸಾವು ನೋವು...


RCB Champion ಆಟಗಾರನಿಂದ ಇತಿಹಾಸ ಸೃಷ್ಟಿ: IPL ಬಳಿಕ 12 ದಿನಗಳಲ್ಲಿ ಮತ್ತೊಂದು ಟ್ರೋಫಿ ಗೆದ್ದ ಜಿತೇಶ್ ಕುಮಾರ್!
ವಿದರ್ಭ ಪ್ರೊ ಟಿ20 ಲೀಗ್ನ ಮೊದಲ ಸೀಸನ್ಲ್ಲಿ NECO ಮಾಸ್ಟರ್ ಬ್ಲಾಸ್ಟರ್ ಚಾಂಪಿಯನ್ ತಂಡವಾಗಿದೆ. ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ವಿದರ್ಭ ಪ್ರೊ...


ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್, ಏನಾಗ್ತಿದೆ Air Indiaದಲ್ಲಿ?
ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ...


Air India Plane Crash: ಪತನಗೊಂಡ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ...


Air India Plane Crash: Boeing ಸಂಸ್ಥೆಯ ಷೇರು ಮೌಲ್ಯ ಶೇ.8 ರಷ್ಟು ಕುಸಿತ, ಭಾರತೀಯ ಮಾರುಕಟ್ಟೆ ಮೇಲೂ ಪರಿಣಾಮ
ಅತ್ತ ವಿಮಾನ ಅಪಘಾತಕ್ಕೀಡಾಗುತ್ತಲೇ ವಿಮಾನಯಾನ ಸೇವೆಗೆ ಸಂಬಂಧಿಸಿದ ಷೇರುಗಳ ಮೌಲ್ಯ ಗಣನೀಯವಾಗಿ ಕುಸಿದಿದೆ. ಪ್ರಮುಖವಾಗಿ ಬೋಯಿಂಗ್ ಸಂಸ್ಥೆಯ ಷೇರುಗಳ ಮೌಲ್ಯದಲ್ಲಿ...


ಗುಜರಾತ್ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು....


UPI: 3,000 ರೂ ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ ಶುಲ್ಕ ಹೇರಲು ಕೇಂದ್ರ ಸರ್ಕಾರ ಚಿಂತನೆ!
ವ್ಯಾಪಾರಿ ವಹಿವಾಟಿನ ಬದಲು ವಹಿವಾಟು ಮೌಲ್ಯವನ್ನು ಆಧರಿಸಿ ವ್ಯಾಪಾರಿ ರಿಯಾಯಿತಿ ದರ ಅಥವಾ ಶುಲ್ಕ ಹೇರಿಕೆಯನ್ನು ಅನುಮತಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು...


'ಗಾಯದ ಅಪಾಯ.. ನಿರ್ದಿಷ್ಟ ಪ್ರಮಾಣದ ಹೊರೆ ಕಾಯ್ದುಕೊಳ್ಳಬೇಕು': Jasprit Bumrah ಬಗ್ಗೆ ಕೋಚ್ Gautam Gambhir, BCCI ಕಠಿಣ ನಿರ್ಧಾರ!
ಇದೀಗ ಗಾಯದ ಮೇಲೆ ಬರೆ ಎಳೆದಂತೆ ತಂಡದ ಅನುಭವಿ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಇಡೀ ಸರಣಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಆಯ್ದ ಕೆಲವೇ ಟೆಸ್ಟ್ ಪಂದ್ಯಗಳಿಗೆ...