top of page
ಸಾಮಾಜಿಕ ಮಾಧ್ಯಮ


ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?
"ಕಳೆದ 19 ತಿಂಗಳುಗಳ - ಒಳ್ಳೆಯದು, ಒಳ್ಳೆಯದಲ್ಲ ಮತ್ತು ಅವುಗಳ ನಡುವಿನ ಎಲ್ಲವನ್ನೂ ಪರಿಶೀಲಿಸಲು ನಾವು ಆಫ್-ಸೈಟ್ಗೆ ಹೋಗಿದ್ದೇವೆ" ಎಂದು ಒಮರ್ ಅಬ್ದುಲ್ಲಾ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಬೆಳವಣಿಗೆಯೊಂದು ದೇಶಾದ್ಯಂತ ಗಮನ ಸೆಳೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಪಕ್ಷದ ಎಲ್ಲಾ ಶಾಸಕರು, ಸಂಸದರು ಮತ್ತು ಮಂತ್ರಿಗಳನ್ನು ರಾಜಧಾನಿ ಶ್ರೀನಗರದಿಂದ ಸುಮಾರು 22 ಕಿಲೋಮೀಟರ್ ದೂರದಲ್ಲಿರುವ ಡಚಿಗಮ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೆಟ್ವರ್ಕ್ ಇಲ್ಲದ ವಲಯಕ್ಕೆ ಕರೆದೊಯ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ


ನಡು ರಸ್ತೆಯಲ್ಲೇ 6 ಕೋಟಿ ರೂ ಮೌಲ್ಯದ Lamborghini ಕಾರಲ್ಲಿ ಡೇಂಜರಸ್ ಸ್ಟಂಟ್! Video Viral
ಹರ್ಯಾಣದ ದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬರೊಬ್ಬರಿ 6 ಕೋಟಿ ರೂ ಮೌಲ್ಯದ ದುಬಾರಿ Lamborghini ಕಾರಿನಲ್ಲಿ ಯುವಕನೋರ್ವ ಅಪಾಯಕಾರಿ ಸ್ಟಂಟ್ಸ್...


ಭಾರತದಲ್ಲೇ ಮೊದಲು: Smart TV ಗೆ ಜಿಯೋ ಆಪರೇಟಿಂಗ್ ಸಿಸ್ಟಮ್!: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ...


Indian Stock Market; ಕೊನೆಗೂ ಕುಸಿತಕ್ಕೆ ಬ್ರೇಕ್, Sensex, NIFTY ಏರಿಕೆ; ಇಂಧನ ವಲಯಕ್ಕೆ ಲಾಭ!
ಕುಸಿತದ ಹಾದಿ ಹಿಡಿದಿದ್ದ ಭಾರತೀಯ ಷೇರುಮಾರುಕಟ್ಟೆ ತನ್ನ ಕುಸಿತಕ್ಕೆ ಕೊನೆಗೂ ಬ್ರೇಕ್ ಹಾಕಿದ್ದು ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು...


'ವಿಪರೀತ ಕುಡಿತ, 14 ಬಾರಿ Rehab ಗೆ ದಾಖಲು': ಸಚಿನ್ ತೆಂಡೂಲ್ಕರ್ ಗೆಳೆಯ Vinod Kambli ಆರೋಗ್ಯ ಸಮಸ್ಯೆ ಬಹಿರಂಗ ಮಾಡಿದ ಆಪ್ತ ಸ್ನೇಹಿತ
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿನ್ ತೆಂಡೂಲ್ಕರ್ ವೇದಿಕೆ ಮೇಲಿದ್ದ ತಮ್ಮ ಗೆಳೆಯ ವಿನೋದ್ ಕಾಂಬ್ಳಿ ಬಳಿ ಹೋಗಿ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ಸಚಿನ್ ರನ್ನು...


Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700 ಅಂಕ ವಾಪಸ್ ಪಡೆದ Nifty
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53...


ಸೋನಿಯಾ ಗಾಂಧಿಯ 'ರಾಹುಲ್ ವಿಮಾನ' ಮತ್ತೆ ಪತನವಾಗಲಿದೆ: ಅಮಿತ್ ಶಾ
ಕರ್ನಾಟಕದ ವಕ್ಫ್ ಮಂಡಳಿಯು ಪ್ರಾಚೀನ ದೇವಾಲಯಗಳ ಭೂಮಿಯನ್ನು ಕಿತ್ತುಕೊಂಡಿದೆ. ಅದನ್ನು ತಡೆಯಲು ಕಾನೂನಿನಲ್ಲಿ ತಿದ್ದುಪಡಿ ಮಾಡಲಾಗುವುದು ಎಂದು ತಿಳಿಸಿದರು. ರಾಂಚಿ: ...


ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿ ಖಾತೆ ಆರಂಭ
ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್ (ಹಿಂದಿನ...


CM ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 35 ಜನರ ತಂಡ; ದುಬಾರಿ ವೆಚ್ಚ, ಅಭಿವೃದ್ಧಿಗೇ ಕಾಸಿಲ್ಲ, ಇದೆಲ್ಲಾ ಬೇಕಾ- RTI ಕಾರ್ಯಕರ್ತ ಪ್ರಶ್ನೆ!
ಈಗ ಸಿದ್ದರಾಮಯ್ಯ ಅವರ 2 ನೇ ಅವಧಿಯಲ್ಲಿ ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ನಿರ್ವಹಣೆಯ ಖರ್ಚು ಹೆಚ್ಚು ಸದ್ದು ಮಾಡುತ್ತಿದೆ. ಬೆಂಗಳೂರು: ಹಿಂದೊಮ್ಮೆ ಸಿದ್ದರಾಮಯ್ಯ...


ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: 10 ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ; ಯಾವುದೇ ಪಿತೂರಿ ಇಲ್ಲ- ವಿಮಾನಯಾನ ಸಚಿವ
ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ...
bottom of page

