top of page


ಬಂಗಾಳದಲ್ಲಿ ಕೇವಲ ಹಿಂದೂ ಮತಗಳಿಂದ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಹೇಳಿದ್ದೇನು?
ಗುಪ್ತಾ ಅವರು ಬುಧವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 15 ವರ್ಷಗಳ ಅಧಿಕಾರದ ನಂತರ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಪದಚ್ಯುತಗೊಳಿಸುವಲ್ಲಿ ಹಿಂದೂ ಮತಗಳ ಕ್ರೋಢೀಕರಣವು ಪ್ರಮುಖ ಪಾತ್ರ ವಹಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. "ಭಯದ ವಾತಾವರಣ" ಸೃಷ್ಟಿಸಿದ ಟಿಎಂಸಿಯ ವರ್ಷಗಳ "ದುರಾಡಳಿತ", ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ಅಮಿತ್ ಶಾ ಹಾಗೂ ಆರ್ಎಸ್ಎಸ್ನ ಸಂಘಟನಾ ಸಾಮರ್ಥ್ಯಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವು ಎಂದು ಭಾರತದ ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಅವರು ಹೇಳಿದ್ದಾರೆ. ಆಕ್ಸಿಸ್ ಮೈ ಇಂಡಿಯಾವನ್ನು ಮುನ್ನಡೆ


ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮೂಲಗಳು ಇದನ್ನು ಮಹತ್ವದ ಯುದ್ಧ-ಸಮರ್ಥ ಪಡೆ ಎಂದು ವಿವರ


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ


ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ
ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ ಬಿಯರ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP) 20 ರಿಂದ 25 ಶೇಕಡಾ ಕಡಿಮೆಯಾಗಿದೆ. ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5


ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?
ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಮೇ 10 ರಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 60 ವರ್ಷಗಳ ನಂತರ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ಹೊರತುಪಡಿಸಿದ ಹೊಸ ಸರ್ಕಾರವನ್ನು ನೀಡಿದರು. ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ಇದರ ನಡುವೆ ಗಮನ ಸೆಳೆದದ್ದು ತ್ರಿಶಾ ಕೃಷ್ಣನ್. ಐಸ್-ಬ್ಲೂ ಸಿಲ್ಕ್


'ಇದೂ ಕೂಡ ಪ್ರಚೋದನೆ ನೀಡುತ್ತದೆ ಅಂದ್ರೆ ನಾವ್ ಇನ್ನೇನ್ ಹಾಕ್ಕೋ ಬೇಕು': ಜಾಗಿಂಗ್ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಆಕ್ರೋಶ! Video
ಬೆಳಿಗ್ಗೆ ಸುಮಾರು 6:15ಕ್ಕೆ ಯುವತಿ ಜಾಗಿಂಗ್ ಮಾಡುತ್ತಿದ್ದಾಗ, ಓರ್ವ ವ್ಯಕ್ತಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದನ್ನು (ಹಸ್ತಮೈಥುನ) ಕಂಡು ಆಕೆ ದಿಗ್ಭ್ರಮೆಗೊಂಡಿದ್ದಾರೆ. ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಜಾಗಿಂಗ್ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯುವತಿ, ನಮ್ಮ ಜಾಗಿಂಗ್ ಡ್ರೆಸ್ ಕೂಡ ಅವರನ್ನು ಪ್ರಚೋದಿಸುತ್ತದೆ ಅಂದ್ರೆ ನಾವು ಇನ್ಯಾವ ರೀತಿಯ ಬಟ್ಟೆಗಳನ್ನು ಹಾಕಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಹೈದರಾಬಾದ್ನ ಸೈಬರಾಬಾದ್ ಪ್ರದೇಶದ ಔಟರ್ ರಿಂಗ್ ರೋಡ್ (ORR) ಪಕ್ಕದಲ್ಲಿರ


'ರೇವಣ್ಣ ಕಾಲಿಗೆ ಚಪ್ಪಲಿನೂ ಹಾಕಲ್ಲ,ಅದೆಷ್ಟು ದೇವಸ್ಥಾನ ಕಟ್ಟಿದ್ದಾನೋ, ಸ್ವಲ್ಪ ಕೋಪ ಜಾಸ್ತಿ ಅವನಿಗೆ': ಹೆಚ್ ಡಿ ಕುಮಾರಸ್ವಾಮಿ
ನಿನ್ನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರೇವಣ್ಣ ಅವರು ದೇವಸ್ಥಾನಕ್ಕೆ ಹೋಗಿ ದೇವರ ಪ್ರಸಾದ ತೆಗೆದುಕೊಳ್ಳುವವರೆಗೆ ಕಾಲಿಗೆ ಚಪ್ಪಲಿನೂ ಹಾಕಲ್ಲ ಎಂದರು ಹೊಳೆನರಸೀಪುರ: ನನ್ನ ಅಣ್ಣ ಹೆಚ್ ಡಿ ರೇವಣ್ಣ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ, ಅದೆಷ್ಟು ದೇವಸ್ಥಾನ ಕಟ್ಟಿದ್ದಾರೋ, ಇಡೀ ಹೊಳೆನರಸೀಪುರ ಹಾಸನ ಜಿಲ್ಲೆಯೊಳಗೆ ಸಾಕಷ್ಟು ದೇವಸ್ಥಾನ ಕಟ್ಟಿದ್ದಾರೆ, ದೇವರ ಮೇಲೆ ಅವನಿಗೆ ಅತೀವ ನಂಬಿಕೆ ಎಂದು ಸಹೋದರ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾ


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ


Vijay-Rashmika's Coorg Honeymoon: ಒಂದು ನೈಟ್ ಗೆ ರೆಸಾರ್ಟ್ ಗೆ ಕೊಟ್ಟಿದ್ದು ಎಷ್ಟು ಲಕ್ಷ ಗೊತ್ತಾ?
ಅಲ್ಲದೇ ಮಂದಣ್ಣ ತಮ್ಮ ಪ್ರೀತಿಪಾತ್ರರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರಿಂದ ಮತ್ತಷ್ಟು ವಿಶೇಷಗೊಳಿಸಿತು ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹದ ನಂತರ ಪತಿ ವಿಜಯ್ ದೇವರಕೊಂಡ ಜೊತೆಗೆ ಇತ್ತೀಚಿಗೆ ಭೇಟಿ ನೀಡಿದ್ದ ರಶ್ಮೀಕಾ ಮಂದಣ್ಣ, ಕೂರ್ಗ್ನ ಎವೊಲ್ವ್ ಬ್ಯಾಕ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಇಲ್ಲಿಯೇ ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೊಡಗು ಸಂಪ್ರದಾಯದಂತೆ ಆರತಕ್ಷತೆ ಕೂಡಾ ನಡೆದಿತ್ತು. ರಶ್ಮಿಕಾ ಸಾಂಪ್ರದಾಯಿಕ ಕೂರ್ಗಿ ಸೀರೆ ಧರಿಸಿ ತಮ್ಮ ಪರಂಪರೆಗೆ ಗೌರವ ಸಲ್ಲಿಸಿದರು. ಬಳಿಕ Evolve Back Resorts


ಆ್ಯಂಡ್ರಾಯ್ಡ್ ಬಳಕೆದಾರರಿಗೆ 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಲಭ್ಯ: ಹೀಗೆ ಬಳಸಿ
ಭಾರತದ ಆ್ಯಂಡ್ರಾಯ್ಡ್ ಬಳಕೆದಾರರಿಗೆ ತುರ್ತು ಸಂದರ್ಭದಲ್ಲಿ ಬಳಸಲು 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ವ್ಯವಸ್ಥೆಯನ್ನು ಗೂಗಲ್ ಕಂಪನಿಯು ಮಂಗಳವಾರ ಪರಿಚಯಿಸಿದೆ. ಅಮೆರಿಕದಲ್ಲಿ ಈ ಹಿಂದೆಯೇ ಗೂಗಲ್ ಮತ್ತು ಆ್ಯಪಲ್ 911 ಎಸ್ಒಎಸ್ ಜತೆಗೆ ಎಮರ್ಜೆನ್ಸಿ ಲೊಕೇಶನ್ ಸರ್ವಿಸ್ ಅನ್ನು ಪರಿಚಯಿಸಿದೆ. ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಆ್ಯಂಡ್ರಾಯ್ಡ್ ಬಳಕೆದಾರರು ಅಪಾಯ ಅಥವಾ ತೊಂದರೆಯಲ್ಲಿದ್ದಾಗ “ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಆಯ್ಕೆ ಮೂಲಕ 112ಗೆ ನಿಮ್ಮ ಲೊಕೇಶನ್ ತಲುಪುವಂತೆ ಮಾಡಬಹುದು.


ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ: ಕಾಂಪೌಂಡ್ ಜಿಗಿದು ಜೀವ ಉಳಿಸಿಕೊಂಡ ಕುಟುಂಬ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ತೀವ್ರಗೊಂಡಿದ್ದು, ದುಷ್ಕರ್ಮಿಗಳ ಗುಂಪು ಹಿಂದೂಗಳಿಗೆ ಸೇರಿದ ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಸುದ್ದಿ ಹೊರಬಿದ್ದಿದೆ. ಈ ದುಷ್ಕೃತ್ಯದಲ್ಲಿ ಮನೆಯಲ್ಲಿದ್ದ ಸಾಕು ಪ್ರಾಣಿಗಳು ಮೃತಪಟ್ಟಿದ್ದು, ಮನೆಯ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋಗಿವೆ. ಅದೃಷ್ಟವಶಾತ್, ಕುಟುಂಬ ಸದಸ್ಯರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದೇ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸುವ ಬ್ಯಾನರ್ ಸಹ ಪತ್ತೆಯಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹಿಂದೂಗಳು ಇಸ್ಲಾಂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಕೂಡಲೇ ಅದನ್ನು ನಿಲ್


ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ
ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. h ಕೋಝಿಕೋಡ್: ಕೇರಳದ ಕೋಝಿಕೋಡ್...


ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮೂರು ಪಟ್ಟು ಹೆಚ್ಚಳ!
ಕಳೆದ ಎರಡು ವರ್ಷಗಳಿಂದ ನಿರ್ಣಾಯಕ ಇಸಿಜಿ ಸ್ಕ್ರೀನಿಂಗ್ಗಳ ಸಂಖ್ಯೆಯೂ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. 2,489 ರಿಂದ 6,767 ಕ್ಕೆ ಏರಿಕೆಯಾಗಿದೆ. g ಬೆಂಗಳೂರು: ...


Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಮಂಗಳೂರು: ...


Trump Tarrifs ಪರಿಣಾಮ ಭಾರತದ GDP ಬೆಳವಣಿಗೆ 6%ಕ್ಕೆ ಕುಸಿತ ಸಾಧ್ಯತೆ: ಮೂಡೀಸ್
ಆದಾಗ್ಯೂ, ಚೇತರಿಸಿಕೊಳ್ಳುವ ದೇಶೀಯ ಬೇಡಿಕೆ ಮತ್ತು ಸೇವಾ ವಲಯದ ಬಲ ಭಾರತದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಮೂಡೀಸ್ ಹೇಳಿದೆ. ನವದೆಹಲಿ: ಆಗಸ್ಟ್ 27...


'ನನ್ನನ್ನು ರಿಲೀಸ್ ಮಾಡಿ': ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರ್ ಅಶ್ವಿನ್ ಮನವಿ; ಸಂಜು ಸ್ಯಾಮ್ಸನ್ ಎಂಟ್ರಿ?
ಕಳೆದ ವರ್ಷ ಅಶ್ವಿನ್ ಚೆನ್ನೈ ಫ್ರಾಂಚೈಸಿಗೆ ಮರಳಿ ಬಂದಿದ್ದು ಸಾಕಷ್ಟು ಸುದ್ದಿಯಾಗಿತ್ತು. ಏಕೆಂದರೆ, ಆಫ್-ಸ್ಪಿನ್ನರ್ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ...


'ವಿಶ್ವದಾದ್ಯಂತ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದೇನೆ, ಆದರೆ...': ರಾಹುಲ್ ಮತಗಳ್ಳತನ ಆರೋಪಕ್ಕೆ ಯೋಗೇಂದ್ರ ಯಾದವ್ ಬೆಂಬಲ
"ಯಾವುದೇ ವಿಶ್ವಾಸಾರ್ಹ ಚುನಾವಣಾ ಆಯೋಗವು ಸಾಕ್ಷ್ಯಗಳನ್ನು ತನಿಖೆ ಮಾಡುತ್ತದೆ, ಪಟ್ಟಿಗಳನ್ನು ಸರಿಪಡಿಸುತ್ತದೆ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ. ಬದಲಾಗಿ,...


Trump Tariffs Row: ದೊಡ್ಡಣ್ಣನಿಗೆ ಶಾಕ್ ಮೇಲೆ ಶಾಕ್ ಕೊಟ್ಟ ಭಾರತ, ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'!
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ನವದೆಹಲಿ: ಭಾರತದ ಮೇಲೆ...


FY26 ಕ್ಕೆ GDP ಬೆಳವಣಿಗೆ ಶೇ. 6.5; ಹಣದುಬ್ಬರ ಅಂದಾಜು ಶೇ.3.1ಕ್ಕೆ ಇಳಿಕೆ: RBI
ಬಲವಾದ ಸರ್ಕಾರಿ ಬಂಡವಾಳ ವೆಚ್ಚ ಸೇರಿದಂತೆ ಬೆಂಬಲಿತ ವಿತ್ತೀಯ, ನಿಯಂತ್ರಕ ಮತ್ತು ಹಣಕಾಸು ನೀತಿಗಳು ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದೆ. ನವದೆಹಲಿ: ಅಮೆರಿಕ...


'ಚುನಾವಣೆ ಬಂದಾಗ ಮಾತ್ರ ನನ್ನನ್ನು ಬಳಸಿಕೊಳ್ಳುತ್ತಾರೆ': JDS ವಿರುದ್ಧ ಜಿಟಿ ದೇವೇಗೌಡ ಮತ್ತೆ ಅಸಮಾಧಾನ!
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷವನ್ನು ಸಂಘಟಿಸುವುದು ಎಷ್ಟು ಕಷ್ಟ ಎಂದು ತಿಳಿದಿದೆ. ಮೈಸೂರು: ಚುನಾವಣೆಗಳು ಬಂದಾಗ ಮಾತ್ರ...


ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಇಂದು ಬೆಳಗ್ಗೆ 9:19 ರ ವೇಳೆಗೆ ಬಿಎಸ್ಇ ಸೆನ್ಸೆಕ್ಸ್ 80,695.50 ಕ್ಕೆ ಪ್ರಾರಂಭವಾದ ನಂತರ 601.06 ಪಾಯಿಂಟ್ಗಳು ಅಥವಾ ಶೇ.0.74 ರಷ್ಟು ಕುಸಿದು 80,880.80 ಕ್ಕೆ...

