top of page


ಆ್ಯಂಡ್ರಾಯ್ಡ್ ಬಳಕೆದಾರರಿಗೆ 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಲಭ್ಯ: ಹೀಗೆ ಬಳಸಿ
ಭಾರತದ ಆ್ಯಂಡ್ರಾಯ್ಡ್ ಬಳಕೆದಾರರಿಗೆ ತುರ್ತು ಸಂದರ್ಭದಲ್ಲಿ ಬಳಸಲು 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ವ್ಯವಸ್ಥೆಯನ್ನು ಗೂಗಲ್ ಕಂಪನಿಯು ಮಂಗಳವಾರ ಪರಿಚಯಿಸಿದೆ. ಅಮೆರಿಕದಲ್ಲಿ ಈ ಹಿಂದೆಯೇ ಗೂಗಲ್ ಮತ್ತು ಆ್ಯಪಲ್ 911 ಎಸ್ಒಎಸ್ ಜತೆಗೆ ಎಮರ್ಜೆನ್ಸಿ ಲೊಕೇಶನ್ ಸರ್ವಿಸ್ ಅನ್ನು ಪರಿಚಯಿಸಿದೆ. ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಆ್ಯಂಡ್ರಾಯ್ಡ್ ಬಳಕೆದಾರರು ಅಪಾಯ ಅಥವಾ ತೊಂದರೆಯಲ್ಲಿದ್ದಾಗ “ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಆಯ್ಕೆ ಮೂಲಕ 112ಗೆ ನಿಮ್ಮ ಲೊಕೇಶನ್ ತಲುಪುವಂತೆ ಮಾಡಬಹುದು.


ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ: ಕಾಂಪೌಂಡ್ ಜಿಗಿದು ಜೀವ ಉಳಿಸಿಕೊಂಡ ಕುಟುಂಬ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ತೀವ್ರಗೊಂಡಿದ್ದು, ದುಷ್ಕರ್ಮಿಗಳ ಗುಂಪು ಹಿಂದೂಗಳಿಗೆ ಸೇರಿದ ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಸುದ್ದಿ ಹೊರಬಿದ್ದಿದೆ. ಈ ದುಷ್ಕೃತ್ಯದಲ್ಲಿ ಮನೆಯಲ್ಲಿದ್ದ ಸಾಕು ಪ್ರಾಣಿಗಳು ಮೃತಪಟ್ಟಿದ್ದು, ಮನೆಯ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋಗಿವೆ. ಅದೃಷ್ಟವಶಾತ್, ಕುಟುಂಬ ಸದಸ್ಯರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದೇ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸುವ ಬ್ಯಾನರ್ ಸಹ ಪತ್ತೆಯಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹಿಂದೂಗಳು ಇಸ್ಲಾಂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಕೂಡಲೇ ಅದನ್ನು ನಿಲ್


ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ
ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. h ಕೋಝಿಕೋಡ್: ಕೇರಳದ ಕೋಝಿಕೋಡ್...


ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮೂರು ಪಟ್ಟು ಹೆಚ್ಚಳ!
ಕಳೆದ ಎರಡು ವರ್ಷಗಳಿಂದ ನಿರ್ಣಾಯಕ ಇಸಿಜಿ ಸ್ಕ್ರೀನಿಂಗ್ಗಳ ಸಂಖ್ಯೆಯೂ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. 2,489 ರಿಂದ 6,767 ಕ್ಕೆ ಏರಿಕೆಯಾಗಿದೆ. g ಬೆಂಗಳೂರು: ...


Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಮಂಗಳೂರು: ...


Trump Tarrifs ಪರಿಣಾಮ ಭಾರತದ GDP ಬೆಳವಣಿಗೆ 6%ಕ್ಕೆ ಕುಸಿತ ಸಾಧ್ಯತೆ: ಮೂಡೀಸ್
ಆದಾಗ್ಯೂ, ಚೇತರಿಸಿಕೊಳ್ಳುವ ದೇಶೀಯ ಬೇಡಿಕೆ ಮತ್ತು ಸೇವಾ ವಲಯದ ಬಲ ಭಾರತದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಮೂಡೀಸ್ ಹೇಳಿದೆ. ನವದೆಹಲಿ: ಆಗಸ್ಟ್ 27...


'ನನ್ನನ್ನು ರಿಲೀಸ್ ಮಾಡಿ': ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರ್ ಅಶ್ವಿನ್ ಮನವಿ; ಸಂಜು ಸ್ಯಾಮ್ಸನ್ ಎಂಟ್ರಿ?
ಕಳೆದ ವರ್ಷ ಅಶ್ವಿನ್ ಚೆನ್ನೈ ಫ್ರಾಂಚೈಸಿಗೆ ಮರಳಿ ಬಂದಿದ್ದು ಸಾಕಷ್ಟು ಸುದ್ದಿಯಾಗಿತ್ತು. ಏಕೆಂದರೆ, ಆಫ್-ಸ್ಪಿನ್ನರ್ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ...


'ವಿಶ್ವದಾದ್ಯಂತ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದೇನೆ, ಆದರೆ...': ರಾಹುಲ್ ಮತಗಳ್ಳತನ ಆರೋಪಕ್ಕೆ ಯೋಗೇಂದ್ರ ಯಾದವ್ ಬೆಂಬಲ
"ಯಾವುದೇ ವಿಶ್ವಾಸಾರ್ಹ ಚುನಾವಣಾ ಆಯೋಗವು ಸಾಕ್ಷ್ಯಗಳನ್ನು ತನಿಖೆ ಮಾಡುತ್ತದೆ, ಪಟ್ಟಿಗಳನ್ನು ಸರಿಪಡಿಸುತ್ತದೆ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ. ಬದಲಾಗಿ,...


Trump Tariffs Row: ದೊಡ್ಡಣ್ಣನಿಗೆ ಶಾಕ್ ಮೇಲೆ ಶಾಕ್ ಕೊಟ್ಟ ಭಾರತ, ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'!
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ನವದೆಹಲಿ: ಭಾರತದ ಮೇಲೆ...


FY26 ಕ್ಕೆ GDP ಬೆಳವಣಿಗೆ ಶೇ. 6.5; ಹಣದುಬ್ಬರ ಅಂದಾಜು ಶೇ.3.1ಕ್ಕೆ ಇಳಿಕೆ: RBI
ಬಲವಾದ ಸರ್ಕಾರಿ ಬಂಡವಾಳ ವೆಚ್ಚ ಸೇರಿದಂತೆ ಬೆಂಬಲಿತ ವಿತ್ತೀಯ, ನಿಯಂತ್ರಕ ಮತ್ತು ಹಣಕಾಸು ನೀತಿಗಳು ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದೆ. ನವದೆಹಲಿ: ಅಮೆರಿಕ...


'ಚುನಾವಣೆ ಬಂದಾಗ ಮಾತ್ರ ನನ್ನನ್ನು ಬಳಸಿಕೊಳ್ಳುತ್ತಾರೆ': JDS ವಿರುದ್ಧ ಜಿಟಿ ದೇವೇಗೌಡ ಮತ್ತೆ ಅಸಮಾಧಾನ!
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷವನ್ನು ಸಂಘಟಿಸುವುದು ಎಷ್ಟು ಕಷ್ಟ ಎಂದು ತಿಳಿದಿದೆ. ಮೈಸೂರು: ಚುನಾವಣೆಗಳು ಬಂದಾಗ ಮಾತ್ರ...


ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಇಂದು ಬೆಳಗ್ಗೆ 9:19 ರ ವೇಳೆಗೆ ಬಿಎಸ್ಇ ಸೆನ್ಸೆಕ್ಸ್ 80,695.50 ಕ್ಕೆ ಪ್ರಾರಂಭವಾದ ನಂತರ 601.06 ಪಾಯಿಂಟ್ಗಳು ಅಥವಾ ಶೇ.0.74 ರಷ್ಟು ಕುಸಿದು 80,880.80 ಕ್ಕೆ...


5th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡಕ್ಕೆ ಆರಂಭಿಕ ಆಘಾತ, ತಂಡದಲ್ಲಿ 3 ಬದಲಾವಣೆ
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 2-1ರ ಅಂತರದ ಮುನ್ನಡೆಯಲ್ಲಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ನಿಟ್ಟಿನಲ್ಲಿ ಭಾರತ ಈ ಪಂದ್ಯದಲ್ಲಿ...


ಭಾರತದಂತಹ ಸ್ವತಂತ್ರ ದೇಶಗಳಿಗೆ ಅಮೆರಿಕ ಡಿಕ್ಟೇಟ್ ಮಾಡುತ್ತಿದೆ: ಇರಾನ್
ಯುನೈಟೆಡ್ ಸ್ಟೇಟ್ಸ್ ಆರ್ಥಿಕತೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುವುದನ್ನು ಮುಂದುವರೆಸಿದೆ ಮತ್ತು ಇರಾನ್ ಮತ್ತು ಭಾರತದಂತಹ ಸ್ವತಂತ್ರ ರಾಷ್ಟ್ರಗಳ ಬೆಳವಣಿಗೆ ಮತ್ತು...


ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ. ಮೀಸಲು
ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್...


Video: 'Baz, Baz, Bazball.. ಅಂತಿದ್ರಲ್ಲಾ.. ಎಲ್ಲಿ ಆಡಿ ನೋಡೋಣ', 'ಬೋರಿಂಗ್ ಟೆಸ್ಟ್ ಗೆ ಸ್ವಾಗತ': ಆಂಗ್ಲರ ಕಾಲೆಳೆದ Team india
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ತುಂಬಾ ನಿಧಾನವಾಗಿ ಬ್ಯಾಟಿಂಗ್...


Vedanta ಗ್ರೂಪ್ ಬಗ್ಗೆ US ಶಾರ್ಟ್ ಸೆಲ್ಲರ್ ವರದಿ; ಇದೊಂದು Ponzi scheme ಎಂಬ ಎಚ್ಚರಿಕೆ!
ವೇದಾಂತ ಲಿಮಿಟೆಡ್ (VEDL) ನ ಪೋಷಕ ಕಂಪನಿ ಮತ್ತು ಬಹುಪಾಲು ಮಾಲೀಕತ್ವ ಹೊಂದಿರುವ ವೇದಾಂತ ರಿಸೋರ್ಸಸ್ (VRL) ನ ಸಾಲದ ಸ್ಟಾಕ್ ನ್ನು ಕಡಿಮೆ ಮಾಡುತ್ತಿದೆ ಎಂದು...


ಈ ವರ್ಷ ಪ್ರಧಾನಿ ಮೋದಿಯನ್ನು'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ? ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ...


ಛತ್ತೀಸ್ಗಢ: ರೂ. 37.5 ಲಕ್ಷ ಬಹುಮಾನ ಘೋಷಿಸಲಾದ 22 ನಕ್ಸಲೀಯರ ಶರಣಾಗತಿ!
ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ...


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...


Apple ಸಂಸ್ಥೆಯ ನೂತನ COO ಆಗಿ ಭಾರತ ಮೂಲದ Sabih Khan ನೇಮಕ!
ಮೊಬೈಲ್ ತಯಾರಿಕೆಯಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (COO) ಭಾರತ ಮೂಲಕ ಸಾಬಿಹ್...


ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಡಿಕ್ಕಿ: ಕನ್ವಾರಿಯಾಗಳಿಂದ ಚಾಲಕನಿಗೆ ಥಳಿತ!
ಮಂಗಳವಾರ ರಾತ್ರಿ ಮೋದಿನಗರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಚಾಲಕನೊಬ್ಬ ವೇಗವಾಗಿ ಬರುತ್ತಿದ್ದ ಕಾರನ್ನು ಕನ್ವಾರಿಯರ ಗುಂಪಿನ ಮೇಲೆ ಡಿಕ್ಕಿ...






