top of page


ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ
ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. h ಕೋಝಿಕೋಡ್: ಕೇರಳದ ಕೋಝಿಕೋಡ್...


ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮೂರು ಪಟ್ಟು ಹೆಚ್ಚಳ!
ಕಳೆದ ಎರಡು ವರ್ಷಗಳಿಂದ ನಿರ್ಣಾಯಕ ಇಸಿಜಿ ಸ್ಕ್ರೀನಿಂಗ್ಗಳ ಸಂಖ್ಯೆಯೂ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. 2,489 ರಿಂದ 6,767 ಕ್ಕೆ ಏರಿಕೆಯಾಗಿದೆ. g ಬೆಂಗಳೂರು: ...


Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಮಂಗಳೂರು: ...


Trump Tarrifs ಪರಿಣಾಮ ಭಾರತದ GDP ಬೆಳವಣಿಗೆ 6%ಕ್ಕೆ ಕುಸಿತ ಸಾಧ್ಯತೆ: ಮೂಡೀಸ್
ಆದಾಗ್ಯೂ, ಚೇತರಿಸಿಕೊಳ್ಳುವ ದೇಶೀಯ ಬೇಡಿಕೆ ಮತ್ತು ಸೇವಾ ವಲಯದ ಬಲ ಭಾರತದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಮೂಡೀಸ್ ಹೇಳಿದೆ. ನವದೆಹಲಿ: ಆಗಸ್ಟ್ 27...


'ನನ್ನನ್ನು ರಿಲೀಸ್ ಮಾಡಿ': ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರ್ ಅಶ್ವಿನ್ ಮನವಿ; ಸಂಜು ಸ್ಯಾಮ್ಸನ್ ಎಂಟ್ರಿ?
ಕಳೆದ ವರ್ಷ ಅಶ್ವಿನ್ ಚೆನ್ನೈ ಫ್ರಾಂಚೈಸಿಗೆ ಮರಳಿ ಬಂದಿದ್ದು ಸಾಕಷ್ಟು ಸುದ್ದಿಯಾಗಿತ್ತು. ಏಕೆಂದರೆ, ಆಫ್-ಸ್ಪಿನ್ನರ್ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ...


'ವಿಶ್ವದಾದ್ಯಂತ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದೇನೆ, ಆದರೆ...': ರಾಹುಲ್ ಮತಗಳ್ಳತನ ಆರೋಪಕ್ಕೆ ಯೋಗೇಂದ್ರ ಯಾದವ್ ಬೆಂಬಲ
"ಯಾವುದೇ ವಿಶ್ವಾಸಾರ್ಹ ಚುನಾವಣಾ ಆಯೋಗವು ಸಾಕ್ಷ್ಯಗಳನ್ನು ತನಿಖೆ ಮಾಡುತ್ತದೆ, ಪಟ್ಟಿಗಳನ್ನು ಸರಿಪಡಿಸುತ್ತದೆ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ. ಬದಲಾಗಿ,...


Trump Tariffs Row: ದೊಡ್ಡಣ್ಣನಿಗೆ ಶಾಕ್ ಮೇಲೆ ಶಾಕ್ ಕೊಟ್ಟ ಭಾರತ, ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'!
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ನವದೆಹಲಿ: ಭಾರತದ ಮೇಲೆ...


FY26 ಕ್ಕೆ GDP ಬೆಳವಣಿಗೆ ಶೇ. 6.5; ಹಣದುಬ್ಬರ ಅಂದಾಜು ಶೇ.3.1ಕ್ಕೆ ಇಳಿಕೆ: RBI
ಬಲವಾದ ಸರ್ಕಾರಿ ಬಂಡವಾಳ ವೆಚ್ಚ ಸೇರಿದಂತೆ ಬೆಂಬಲಿತ ವಿತ್ತೀಯ, ನಿಯಂತ್ರಕ ಮತ್ತು ಹಣಕಾಸು ನೀತಿಗಳು ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದೆ. ನವದೆಹಲಿ: ಅಮೆರಿಕ...


'ಚುನಾವಣೆ ಬಂದಾಗ ಮಾತ್ರ ನನ್ನನ್ನು ಬಳಸಿಕೊಳ್ಳುತ್ತಾರೆ': JDS ವಿರುದ್ಧ ಜಿಟಿ ದೇವೇಗೌಡ ಮತ್ತೆ ಅಸಮಾಧಾನ!
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷವನ್ನು ಸಂಘಟಿಸುವುದು ಎಷ್ಟು ಕಷ್ಟ ಎಂದು ತಿಳಿದಿದೆ. ಮೈಸೂರು: ಚುನಾವಣೆಗಳು ಬಂದಾಗ ಮಾತ್ರ...


ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಇಂದು ಬೆಳಗ್ಗೆ 9:19 ರ ವೇಳೆಗೆ ಬಿಎಸ್ಇ ಸೆನ್ಸೆಕ್ಸ್ 80,695.50 ಕ್ಕೆ ಪ್ರಾರಂಭವಾದ ನಂತರ 601.06 ಪಾಯಿಂಟ್ಗಳು ಅಥವಾ ಶೇ.0.74 ರಷ್ಟು ಕುಸಿದು 80,880.80 ಕ್ಕೆ...


5th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡಕ್ಕೆ ಆರಂಭಿಕ ಆಘಾತ, ತಂಡದಲ್ಲಿ 3 ಬದಲಾವಣೆ
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 2-1ರ ಅಂತರದ ಮುನ್ನಡೆಯಲ್ಲಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ನಿಟ್ಟಿನಲ್ಲಿ ಭಾರತ ಈ ಪಂದ್ಯದಲ್ಲಿ...


ಭಾರತದಂತಹ ಸ್ವತಂತ್ರ ದೇಶಗಳಿಗೆ ಅಮೆರಿಕ ಡಿಕ್ಟೇಟ್ ಮಾಡುತ್ತಿದೆ: ಇರಾನ್
ಯುನೈಟೆಡ್ ಸ್ಟೇಟ್ಸ್ ಆರ್ಥಿಕತೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುವುದನ್ನು ಮುಂದುವರೆಸಿದೆ ಮತ್ತು ಇರಾನ್ ಮತ್ತು ಭಾರತದಂತಹ ಸ್ವತಂತ್ರ ರಾಷ್ಟ್ರಗಳ ಬೆಳವಣಿಗೆ ಮತ್ತು...


ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ. ಮೀಸಲು
ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್...


Video: 'Baz, Baz, Bazball.. ಅಂತಿದ್ರಲ್ಲಾ.. ಎಲ್ಲಿ ಆಡಿ ನೋಡೋಣ', 'ಬೋರಿಂಗ್ ಟೆಸ್ಟ್ ಗೆ ಸ್ವಾಗತ': ಆಂಗ್ಲರ ಕಾಲೆಳೆದ Team india
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ತುಂಬಾ ನಿಧಾನವಾಗಿ ಬ್ಯಾಟಿಂಗ್...


Vedanta ಗ್ರೂಪ್ ಬಗ್ಗೆ US ಶಾರ್ಟ್ ಸೆಲ್ಲರ್ ವರದಿ; ಇದೊಂದು Ponzi scheme ಎಂಬ ಎಚ್ಚರಿಕೆ!
ವೇದಾಂತ ಲಿಮಿಟೆಡ್ (VEDL) ನ ಪೋಷಕ ಕಂಪನಿ ಮತ್ತು ಬಹುಪಾಲು ಮಾಲೀಕತ್ವ ಹೊಂದಿರುವ ವೇದಾಂತ ರಿಸೋರ್ಸಸ್ (VRL) ನ ಸಾಲದ ಸ್ಟಾಕ್ ನ್ನು ಕಡಿಮೆ ಮಾಡುತ್ತಿದೆ ಎಂದು...


ಈ ವರ್ಷ ಪ್ರಧಾನಿ ಮೋದಿಯನ್ನು'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ? ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ...


ಛತ್ತೀಸ್ಗಢ: ರೂ. 37.5 ಲಕ್ಷ ಬಹುಮಾನ ಘೋಷಿಸಲಾದ 22 ನಕ್ಸಲೀಯರ ಶರಣಾಗತಿ!
ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ...


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...


Apple ಸಂಸ್ಥೆಯ ನೂತನ COO ಆಗಿ ಭಾರತ ಮೂಲದ Sabih Khan ನೇಮಕ!
ಮೊಬೈಲ್ ತಯಾರಿಕೆಯಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (COO) ಭಾರತ ಮೂಲಕ ಸಾಬಿಹ್...


ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಡಿಕ್ಕಿ: ಕನ್ವಾರಿಯಾಗಳಿಂದ ಚಾಲಕನಿಗೆ ಥಳಿತ!
ಮಂಗಳವಾರ ರಾತ್ರಿ ಮೋದಿನಗರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಚಾಲಕನೊಬ್ಬ ವೇಗವಾಗಿ ಬರುತ್ತಿದ್ದ ಕಾರನ್ನು ಕನ್ವಾರಿಯರ ಗುಂಪಿನ ಮೇಲೆ ಡಿಕ್ಕಿ...


ವಾರಕ್ಕೆ 70 ಗಂಟೆ ಕೆಲಸ; ಗೋಲ್ಡ್ಮನ್ ಸ್ಯಾಚ್ಸ್ನಲ್ಲಿ ಉದ್ಯೋಗಕ್ಕೆ ಸೇರಿದ ರಿಷಿ ಸುನಕ್ ಮೇಲೆ ಮೀಮ್ಸ್ ಸುರಿಮಳೆ!
ಸುನಕ್, 'ಸ್ಥೂಲ ಆರ್ಥಿಕತೆ ಮತ್ತು ಭೌಗೋಳಿಕ ರಾಜಕೀಯ ಸಮಸ್ಯೆಗಳ' ಕುರಿತು ಜಾಗತಿಕ ಗ್ರಾಹಕರಿಗೆ ಒಳನೋಟಗಳನ್ನು ನೀಡಲಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಘೋಷಿಸಿದೆ....


Bangladeshಗೆ ಆಘಾತ: ಪ್ರವಾಸ ಮುಂದೂಡಿದ Team India, ಲಂಕಾದಲ್ಲಿ ODI, T20 ಸರಣಿ ಕುರಿತು BCCI ಚರ್ಚೆ! ಸರಣಿ ರದ್ದಾಗಿದ್ದೇಕೆ?
ಬಾಂಗ್ಲಾದೇಶದ ರಾಜಕೀಯ ಅಸ್ಥಿರತೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು BCCI...






