top of page


ICC ನೂತನ CEO ಆಗಿ ಭಾರತೀಯ ಸಂಜೋಗ್ ಗುಪ್ತಾರನ್ನು ನೇಮಿಸಿದ ಅಧ್ಯಕ್ಷ ಜಯ್ ಶಾ!
ಭಾರತೀಯ ಮಾಧ್ಯಮದ ಅನುಭವಿ ಸಂಜೋಗ್ ಗುಪ್ತಾ ಅವರನ್ನು ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)...


ಭಾರತೀಯರು ಈಗ 23 ಲಕ್ಷ ರೂ.ಗೆ ಯುಎಇ ಗೋಲ್ಡನ್ ವೀಸಾ ಪಡೆಯಬಹುದು!
ಇಲ್ಲಿಯವರೆಗೆ, ದುಬೈನ ಗೋಲ್ಡನ್ ವೀಸಾ ಪಡೆಯಲು ಭಾರತೀಯರು ಕನಿಷ್ಠ ಎರಡು ಮಿಲಿಯನ್ ದಿರ್ಹಮ್( ಅಂದರೆ 4.66 ಕೋಟಿ ರೂ.) ಮೌಲ್ಯದ ಆಸ್ತಿ ಖರೀದಿ ಮಾಡಬೇಕಿತ್ತು. ಇಲ್ಲವೆ...


ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ. ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ...


ಸೇವಾ ಪರವಾನಗಿ ರದ್ದು ಪ್ರಶ್ನಿಸಿ ಟರ್ಕಿಶ್ ಕಂಪನಿ ಸೆಲೆಬಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಟರ್ಕಿ ಪಾಕಿಸ್ತಾನವನ್ನು ಬಹಿರಂಗವಾಗಿ ಬೆಂಬಲಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮೇ 15 ರಂದು 'ಸೆಲೆಬಿ'ಗೆ ನೀಡಿದ್ದ ಸುರಕ್ಷತಾ ಸಮ್ಮತಿಯನ್ನು ಹಿಂಪಡೆದಿತ್ತು....


ಮಂಡ್ಯ: ಸೇತುವೆಗೆ ಡಿಕ್ಕಿ ಹೊಡೆದ ಬೈಕ್; ಕಾಲುವೆಗೆ ಬಿದ್ದು ಇಬ್ಬರು ಸಾವು
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ...


ಟೆಕ್ ದೈತ್ಯ ಮೈಕ್ರೋಸಾಫ್ಟ್ನಿಂದ ಮತ್ತೆ 9 ಸಾವಿರ ಉದ್ಯೋಗಿಗಳ ವಜಾ
ಕಳೆದ ಮೇ ತಿಂಗಳಲ್ಲಿ ಜಾಗತಿಕ ಕಾರ್ಯಪಡೆಯಿಂದ ಸುಮಾರು 6,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಮೈಕ್ರೋಸಾಫ್ಟ್, ಈಗ ಮತ್ತೆ ಸುಮಾರು 9 ಸಾವಿರ ಉದ್ಯೋಗಿಗಳನ್ನು...


Baba Ramdev ಗೆ ಮತ್ತೆ ಹೈಕೋರ್ಟ್ ಶಾಕ್: Dabur Chyawanprash ವಿರುದ್ಧ ಮಾತಾಡೋದು ನಿಲ್ಲಿಸಿ!
ಬಾಬಾ ರಾಮದೇವ್ಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದೆ. ಬಾಬಾ ರಾಮದೇವ್ ಅವರ ಕಂಪನಿ ಪತಂಜಲಿ ಆಯುರ್ವೇದವು ಡಾಬರ್ ಚ್ಯವನ್ಪ್ರಾಶ್ ವಿರುದ್ಧ ಯಾವುದೇ ದಾರಿತಪ್ಪಿಸುವ ಅಥವಾ...


ಡಿ.ಕೆ ಶಿವಕುಮಾರ್ CM ಆಗೋದು ಕಷ್ಟ; ಯಾರಾದ್ರೂ ನಮಸ್ಕಾರ ಅಂದ್ರೆ... ಹಾ.. ಅಂತಾರೆ; ಪಬ್ಲಿಕ್ ಕಾಂಟ್ಯಾಕ್ಟ್ ನಲ್ಲಿ ಫೇಲ್: DCM ಆಪ್ತ ಹೇಳಿದ್ದೇನು?
ಡಿ.ಕೆ ಶಿವಕುಮಾರ್ ಶಾಸಕರನ್ನು ಕಡೆಗಣಿಸುತ್ತಾರೆ, ಜನರಿಗಾಗಿ ಸಮಯ ಮೀಸಲಿಡುವುದಿಲ್ಲ, ಅವರಿಗೆ ವಿರೋಧಿಗಳು ಹೆಚ್ಚಿದ್ದಾರೆ, ಅವರ ನಡವಳಿಕೆಗಳೇ ತೊಡಕಾಗಿವೆ...


ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಪ್ರದಾನ!
ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಘಾನಾ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮಾ ಅವರಿಂದ ಮೋದಿ ಬುಧವಾರ...


ಬೆಂಗಳೂರು: ತನ್ನ ಜೀವ ಉಳಿಸಿದ ಆಸ್ಪತ್ರೆಗೇ ಇಂಟರ್ನಿ ವೈದ್ಯೆಯಾಗಿ ಬಂದ ಮಹಿಳೆ!
2018 ರಲ್ಲಿ ಸಾರಾಗೆ AVM ಎಂಬ ಅಪರೂಪದ ಕಾಯಿಲೆ ಇರುವುದು ಪತ್ತೆಯಾಯಿತು ಮತ್ತು ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ...


ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ವೈಯಕ್ತಿಕ, ಯಾರೂ "ಲಕ್ಷ್ಮಣ ರೇಖೆ" ದಾಟಬಾರದು: ಜಿ ಪರಮೇಶ್ವರ
"ವೈಯಕ್ತಿಕವಾಗಿ, ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಸ್ವಲ್ಪ ಮಟ್ಟಿಗೆ ಅದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಆದರೆ ಪಕ್ಷ ಹಾಕಿದ ಲಕ್ಷ್ಮಣ ರೇಖೆಯನ್ನು...


ಅಪ್ರಾಪ್ತ ದಲಿತ ಬಾಲಕಿಯ ಬಲವಂತ ಮತಾಂತರ; ಭಯೋತ್ಪಾದನೆಗೆ ಪ್ರಚೋದನೆ
ಉತ್ತರ ಪ್ರದೇಶದ ತನ್ನ ಹಳ್ಳಿಯಿಂದ ಅಪ್ರಾಪ್ತ ವಯಸ್ಕ ದಲಿತ ಬಾಲಕಿಯನ್ನು ಕೇರಳಕ್ಕೆ ಕರೆದೊಯ್ದು ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಕ ಮಾಡಿಕೊಳ್ಳುವ ಮುನ್ನ...


ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ...


ಚಾರಣ ತಂದ ಆಪತ್ತು: ಜ್ವಾಲಮುಖಿ ನೋಡಲು ಹೋಗಿದ್ದ Brazilian ಮಹಿಳಾ ಟ್ರೆಕ್ಕರ್ ಶವವಾಗಿ ಪತ್ತೆ!
ಇಂಡೋನೇಷ್ಯಾದ ಮೌಂಟ್ ರಿಂಜಾನಿಯಲ್ಲಿ ಚಾರಣ ಮಾಡುವಾಗ ಬ್ರೆಜಿಲ್ ಮೂಲದ ಮಹಿಳಾ ಟ್ರೆಕ್ಕರ್ ಜೂಲಿಯಾನ ಮರಿನ್ಸ್ (juliana-marins) ದುರಂತ ಸಾವಿಗೀಡಾಗಿದ್ದಾರೆ. ಜಕಾರ್ತ:...


ICC Test rankings: ಲೀಡ್ಸ್ ಟೆಸ್ಟ್ನಲ್ಲಿ ಸಾಧನೆ; 7ನೇ ಸ್ಥಾನಕ್ಕೇರಿದ ರಿಷಭ್ ಪಂತ್; ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಬುಮ್ರಾ ಟಾಪ್
ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಬಾರಿಸಿದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ನವದೆಹಲಿ: ಭಾರತದ ವಿಕೆಟ್...


ಸಿದ್ದರಾಮಯ್ಯ, ಶಿವಕುಮಾರ್ ಜೊತೆ ಬಿ.ಆರ್ ಪಾಟೀಲ್ ಚರ್ಚಿಸಬೇಕಿತ್ತು: ಪ್ರಿಯಾಂಕ್ ಖರ್ಗೆ
ಬಿ.ಆರ್ ಪಾಟೀಲ್ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ ಹೋರಾಟದ ಮನೋಭಾವ ಮತ್ತು ಸಿದ್ಧಾಂತವನ್ನು ತಾವು ಗೌರವಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ: ...


ನೈನಿತಾಲ್: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ
ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ...


ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ
ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್ಪಿ, ಒಬ್ಬ ಡಿವೈಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ...


Israel vs Iran ceasefire violation: 'What the f***, ಕೂಡಲೇ ಬಾಂಬ್ ಹಾಕೋದನ್ನು ನಿಲ್ಲಿಸಿ': Donald Trump ಎಚ್ಚರಿಕೆ!
ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ. ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಮಧ್ಯೆ...


ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಸರ್ಕಾರದಲ್ಲಿ ಹಣದ ಕೊರತೆಯಿಲ್ಲ: ಗೃಹ ಸಚಿವ ಪರಮೇಶ್ವರ
ನಾನು ಹಾಗೆ ಹೇಳಿಲ್ಲ, ಹಣವಿಲ್ಲ ಎಂದು ಯಾರು ಹೇಳಿದರು? ನಾವು ದಾಖಲೆಯ ಬಜೆಟ್ ಮಂಡಿಸಿದ್ದೇವೆ. ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ...


ಇರಾನ್-ಇಸ್ರೇಲ್ ಸಂಘರ್ಷ ಶಮನಕ್ಕೆ ರಾಜತಾಂತ್ರಿಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಮಮತಾ ಮನವಿ
ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು...


ರಾಜ್ಯದ 7 ಪ್ರಮುಖ ಮಸೂದೆಗಳಿಗೆ ರಾಷ್ಟ್ರಪತಿಗಳ ಅಂಗೀಕಾರ ಕೋರಿದ ಸಿಎಂ ಸಿದ್ದರಾಮಯ್ಯ
ರಾಷ್ಟ್ರಪತಿಗಳ ಅನುಮೋದನೆಗಾಗಿ ಕಾಯುತ್ತಿರುವ ಮಸೂದೆಗಳಲ್ಲಿ ಶಿಕ್ಷಣ, ಗಣಿಗಾರಿಕೆ ತೆರಿಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು ಮತ್ತು ಆಡಳಿತ...