top of page


ಬ್ರಹ್ಮೋಸ್, S-400 ಗೂ ಠಕ್ಕರ್? ಚೀನಾ ಸೇನೆ ಬತ್ತಳಿಕೆಯಲ್ಲಿರುವ ಐದು ಭಯಾನಕ, ವಿಧ್ವಂಸಕ ಶಸ್ತ್ರಾಸ್ತ್ರಗಳು ಇವು!
ಇದೇ ಮೊದಲ ಬಾರಿಗೆ ಜೆಟ್ ಫೈಟರ್ಗಳು, ಕ್ಷಿಪಣಿಗಳು ಮತ್ತು ಇತ್ತೀಚಿನ ಎಲೆಕ್ಟ್ರಾನಿಕ್ ಯುದ್ಧ ಯಂತ್ರಾಂಶ ಸೇರಿದಂತೆ ತನ್ನ ಕೆಲವು ಆಧುನಿಕ ಶಸ್ತ್ರಾಸ್ತ್ರಗಳನ್ನು ಚೀನಾ...


Trump Tariffs Row: ದೊಡ್ಡಣ್ಣನಿಗೆ ಶಾಕ್ ಮೇಲೆ ಶಾಕ್ ಕೊಟ್ಟ ಭಾರತ, ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'!
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ನವದೆಹಲಿ: ಭಾರತದ ಮೇಲೆ...


ಭಾರತಕ್ಕೆ ದುಪ್ಪಟ್ಟು ಸುಂಕದ ಬರೆ ನಡುವೆ 2ನೇ ಬಾರಿಗೆ ಮುನೀರ್ ಅಮೆರಿಕಾ ಭೇಟಿ? ಕುತೂಹಲ ಕೆರಳಿಸಿದ ಟ್ರಂಪ್ ನಡೆ!
ಭಾರತ ಜೊತೆಗಿನ ನಾಲ್ಕು ದಿನಗಳ ಸೇನಾ ಸಂಘರ್ಷದ ನಂತರ ಅವರು ಇದೇ ವಾರ ಎರಡನೇ ಬಾರಿಗೆ ವಾಷಿಂಗ್ಟನ್ ಗೆ ತೆರಳಲಿದ್ದು, ಅಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ...


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...


ಭಾರತೀಯರು ಈಗ 23 ಲಕ್ಷ ರೂ.ಗೆ ಯುಎಇ ಗೋಲ್ಡನ್ ವೀಸಾ ಪಡೆಯಬಹುದು!
ಇಲ್ಲಿಯವರೆಗೆ, ದುಬೈನ ಗೋಲ್ಡನ್ ವೀಸಾ ಪಡೆಯಲು ಭಾರತೀಯರು ಕನಿಷ್ಠ ಎರಡು ಮಿಲಿಯನ್ ದಿರ್ಹಮ್( ಅಂದರೆ 4.66 ಕೋಟಿ ರೂ.) ಮೌಲ್ಯದ ಆಸ್ತಿ ಖರೀದಿ ಮಾಡಬೇಕಿತ್ತು. ಇಲ್ಲವೆ...


ಚಾರಣ ತಂದ ಆಪತ್ತು: ಜ್ವಾಲಮುಖಿ ನೋಡಲು ಹೋಗಿದ್ದ Brazilian ಮಹಿಳಾ ಟ್ರೆಕ್ಕರ್ ಶವವಾಗಿ ಪತ್ತೆ!
ಇಂಡೋನೇಷ್ಯಾದ ಮೌಂಟ್ ರಿಂಜಾನಿಯಲ್ಲಿ ಚಾರಣ ಮಾಡುವಾಗ ಬ್ರೆಜಿಲ್ ಮೂಲದ ಮಹಿಳಾ ಟ್ರೆಕ್ಕರ್ ಜೂಲಿಯಾನ ಮರಿನ್ಸ್ (juliana-marins) ದುರಂತ ಸಾವಿಗೀಡಾಗಿದ್ದಾರೆ. ಜಕಾರ್ತ:...


ಸಿದ್ದರಾಮಯ್ಯ, ಶಿವಕುಮಾರ್ ಜೊತೆ ಬಿ.ಆರ್ ಪಾಟೀಲ್ ಚರ್ಚಿಸಬೇಕಿತ್ತು: ಪ್ರಿಯಾಂಕ್ ಖರ್ಗೆ
ಬಿ.ಆರ್ ಪಾಟೀಲ್ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ ಹೋರಾಟದ ಮನೋಭಾವ ಮತ್ತು ಸಿದ್ಧಾಂತವನ್ನು ತಾವು ಗೌರವಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ: ...


Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತ
ಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಏರ್...


ಪೂರ್ವ ತಪಾಸಣೆ ವೇಳೆ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ: ಏರ್ ಇಂಡಿಯಾ ದೆಹಲಿ-ಪ್ಯಾರಿಸ್ ವಿಮಾನ ರದ್ದು
ಜೂನ್ 18 ರಂದು ಪ್ಯಾರಿಸ್ ನಿಂದ ದೆಹಲಿಗೆ ಹಿಂತಿರುಗಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ನವದೆಹಲಿ: ವಿಮಾನ ಹಾರಾಟ...


ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್, ಏನಾಗ್ತಿದೆ Air Indiaದಲ್ಲಿ?
ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ...


Air India Plane Crash: ಪತನಗೊಂಡ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ...


ಗುಜರಾತ್ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು....


UPI: 3,000 ರೂ ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ ಶುಲ್ಕ ಹೇರಲು ಕೇಂದ್ರ ಸರ್ಕಾರ ಚಿಂತನೆ!
ವ್ಯಾಪಾರಿ ವಹಿವಾಟಿನ ಬದಲು ವಹಿವಾಟು ಮೌಲ್ಯವನ್ನು ಆಧರಿಸಿ ವ್ಯಾಪಾರಿ ರಿಯಾಯಿತಿ ದರ ಅಥವಾ ಶುಲ್ಕ ಹೇರಿಕೆಯನ್ನು ಅನುಮತಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು...


Gaza War: ನೀವೆಲ್ಲ ನಯವಂಚಕರು; Bill Gates, Satya Nadella ಟೀಕಿಸಿ ಭಾರತೀಯ Hindu ಟೆಕ್ಕಿ Microsoft ಗೆ ರಾಜೀನಾಮೆ, Video!
ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ವಿರುದ್ಧ ಹಿಂದೂ ಯುವತಿಯೊಬ್ಬಳು ಪ್ರತಿಭಟನೆ ನಡೆಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತೀಯ ಟೆಕ್ಕಿ...


Jioಗೆ ಸೆಡ್ಡು: ಭಾರತದಲ್ಲಿ ಹೈಸ್ಪೀಡ್ ಇಂಟರ್ನೆಟ್ ಸೇವೆ ಒದಗಿಸಲು ಒಂದಾದ Airtel-Elon Musk; ಗ್ರಾಹಕರಿಗೆ ಭರ್ಜರಿ ಲಾಭ
ಭಾರತಕ್ಕೆ ಹೈ-ಸ್ಪೀಡ್ ಇಂಟರ್ನೆಟ್ ಸೇವೆ ಒದಗಿಸುವ ಸಲುವಾಗಿ ಸ್ಟಾರ್ಲಿಂಕ್ ಅನ್ನು ತರಲು ಎಲೋನ್ ಮಸ್ಕ್ ಅವರ ಸ್ಪೇಸ್ಎಕ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ...


ಭಾರತದಲ್ಲೇ ಮೊದಲು: Smart TV ಗೆ ಜಿಯೋ ಆಪರೇಟಿಂಗ್ ಸಿಸ್ಟಮ್!: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ...


Indian Stock Market; ಕೊನೆಗೂ ಕುಸಿತಕ್ಕೆ ಬ್ರೇಕ್, Sensex, NIFTY ಏರಿಕೆ; ಇಂಧನ ವಲಯಕ್ಕೆ ಲಾಭ!
ಕುಸಿತದ ಹಾದಿ ಹಿಡಿದಿದ್ದ ಭಾರತೀಯ ಷೇರುಮಾರುಕಟ್ಟೆ ತನ್ನ ಕುಸಿತಕ್ಕೆ ಕೊನೆಗೂ ಬ್ರೇಕ್ ಹಾಕಿದ್ದು ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು...


Airtel network down: ಏರ್ಟೆಲ್ ಬ್ರಾಡ್ಬ್ಯಾಂಡ್, ಮೊಬೈಲ್ ನೆಟ್ವರ್ಕ್ ಬಗ್ಗೆ ಗ್ರಾಹಕರ ದೂರು!
ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಏರ್ಟೆಲ್ ಇಂದು ನೆಟವರ್ಕ್ ಸಮಸ್ಯೆ ಎದುರಿಸಿದ್ದು, ಲಕ್ಷಾಂತರ ಏರ್ಟೆಲ್ ಬಳಕೆದಾರರು ಸೇವೆ ವ್ಯತ್ಯಯ ಕುರಿತು...


Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700 ಅಂಕ ವಾಪಸ್ ಪಡೆದ Nifty
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53...


ಕರ್ನಾಟಕದಲ್ಲಿ ಪುಷ್ಪಾ 2 ಓಟಕ್ಕೆ ಲಗಾಮು: ಮಧ್ಯರಾತ್ರಿ ಶೋಗಳು ದಿಢೀರ್ ರದ್ದು!
ತೆಲುಗಿನ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಚಿತ್ರ ನಾಳೆ ವಿಶ್ವದಾದ್ಯಂತ 12,500ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು...

