top of page


ನಟನೆ ಆಗಿ ಬರುವುದಿಲ್ಲ ಎಂದು ತ್ವಿಶಾ ಶರ್ಮಾ ಭಾವಿಸಿದ್ದರು, ಓದಲು ಬಯಸಿದ್ದರು: ಸಹ ನಟ ದೀಕ್ಷಿತ್ ಶೆಟ್ಟಿ
ಕಾರ್ಪೊರೇಟ್ ಜಗತ್ತಿಗೆ ಪ್ರವೇಶಿಸುವ ಮೊದಲು ತ್ವಿಶಾ ತೆಲುಗು ಚಿತ್ರ 'ಮುಗ್ಗುರು ಮೊನಗಲ್ಲು' (2021) ಮತ್ತು ಹಿಂದಿ ಚಿತ್ರ 'ಜರಾ ಸಂಭಾಲ್ ಕೇ' (2018) ನಲ್ಲಿ ಕೆಲಸ ಮಾಡಿದ್ದರು. ನೋಯ್ಡಾದ 33 ವರ್ಷದ ಮಹಿಳೆ ತ್ವಿಶಾ ಶರ್ಮಾ, ಮೇ 12ರಂದು ಭೋಪಾಲ್ನ ಕಟಾರಾ ಹಿಲ್ಸ್ ಪ್ರದೇಶದಲ್ಲಿರುವ ತನ್ನ ಪತಿ ವಕೀಲ ಸಮರ್ಥ್ ಸಿಂಗ್ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪತಿ ಮತ್ತು ಅವರ ತಾಯಿ ನಿವೃತ್ತ ನ್ಯಾಯಾಧೀಶೆಯಾಗಿರುವ ಗಿರಿಬಾಲಾ ಸಿಂಗ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವನ್ನು ದಾಖಲಿಸಿದ್ದಾರೆ. ಈಮಧ್ಯೆ, ಸಮರ್ಥ್ ಸಿಂಗ್ ಪರವಾಗಿ ಸ
new waves technology
9 hours ago1 min read


ಹಿಂದೂ ಮಹಾಸಾಗರದಲ್ಲಿ ಇರಾನ್ 'ತೈಲ ಟ್ಯಾಂಕರ್' ವಶಕ್ಕೆ ಪಡೆದ ಅಮೆರಿಕ!
ಈ ವಾರದ ಆರಂಭದಲ್ಲಿ ಮಲಾಕ್ಕಾ ಜಲಸಂಧಿಯನ್ನು ದಾಟಿದ ನಂತರ ಹಡಗು ಮಲೇಷ್ಯಾದ ಪಶ್ಚಿಮಕ್ಕೆ ಚಲಿಸುತ್ತಿದೆ ಎಂದು ಟ್ರ್ಯಾಕಿಂಗ್ ಡೇಟಾ ತೋರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರಂತರ ಮಿಲಿಟರಿ ದಾಳಿ ಬೆದರಿಕೆಗಳ ನಡುವೆ ಹಿಂದೂ ಮಹಾಸಾಗರದಲ್ಲಿ ಇರಾನ್ಗೆ ಸೇರಿದ ತೈಲ ಟ್ಯಾಂಕರ್ ಅನ್ನು ಅಮೆರಿಕ ವಶಪಡಿಸಿಕೊಂಡಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಇರಾನ್ ಮಂಜೂರು ಮಾಡಿದ ಸ್ಕೈವೇವ್ ಹಡಗು ಕಚ್ಚಾ ತೈಲವನ್ನು ಸಾಗಿಸುತ್ತಿತ್ತು ಎಂದು ಗುರುತಿಸಿದ ನಂತರ ರಾತ್ರೋರಾತ್ರಿ ಬಂಧಿಸಲಾಗಿದೆ ಎಂದು ಮೂವರು ಅಮೆರಿಕದ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ವಾಲ್ ಸ್ಟ್ರೀಟ್ ಜರ್ನಲ
new waves technology
9 hours ago1 min read


ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?
ಕೆಲವೇ ಬ್ಯಾಟ್ಸ್ಮನ್ಗಳು ಕವರ್ನಲ್ಲಿ ಅಷ್ಟು ಸುಲಭವಾಗಿ ಸಿಕ್ಸರ್ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಅದರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ದಿಗ್ವೇಶ್ ರಾಥಿ ಬೌಲಿಂಗ್ ನಲ್ಲಿ ಬಾರಿಸಿದ ಸಿಕ್ಸರ್ ಇದಕ್ಕೆ ಸಾಕ್ಷಿ. ಬೆಂಗಳೂರು: 15 ವರ್ಷದ ಹದಿಹರೆಯದ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಅವರ ಐಪಿಎಲ್ ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ. ವೈಭವ್ ಸೂರ್ಯವಂಶಿ ಅವರ ಸಾಮರ್ಥ್ಯ ಮತ್ತು ಮನೋಧರ್ಮ ಅವರನ್ನು ಇ
new waves technology
9 hours ago1 min read


ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ
ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಮುಖವಾಗಿ, ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹಾರ ಎಕ್ಕುಟ್ಟಿ ಹೋಗಲಿ. ಆದರೆ ಮೆಲೋನಿ ಅವರಿಗೆ ಮೆಲೋಡಿ ನೀಡುವುದು ತಡವಾಗಬಾರದು ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ
new waves technology
9 hours ago1 min read


ಬಂಗಾಳದಲ್ಲಿ ಕೇವಲ ಹಿಂದೂ ಮತಗಳಿಂದ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಹೇಳಿದ್ದೇನು?
ಗುಪ್ತಾ ಅವರು ಬುಧವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 15 ವರ್ಷಗಳ ಅಧಿಕಾರದ ನಂತರ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಪದಚ್ಯುತಗೊಳಿಸುವಲ್ಲಿ ಹಿಂದೂ ಮತಗಳ ಕ್ರೋಢೀಕರಣವು ಪ್ರಮುಖ ಪಾತ್ರ ವಹಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. "ಭಯದ ವಾತಾವರಣ" ಸೃಷ್ಟಿಸಿದ ಟಿಎಂಸಿಯ ವರ್ಷಗಳ "ದುರಾಡಳಿತ", ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ಅಮಿತ್ ಶಾ ಹಾಗೂ ಆರ್ಎಸ್ಎಸ್ನ ಸಂಘಟನಾ ಸಾಮರ್ಥ್ಯಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವು ಎಂದು ಭಾರತದ ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಅವರು ಹೇಳಿದ್ದಾರೆ. ಆಕ್ಸಿಸ್ ಮೈ ಇಂಡಿಯಾವನ್ನು ಮುನ್ನಡೆ
new waves technology
9 hours ago1 min read


ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು... ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ cmಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ
new waves technology
2 days ago1 min read


ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ
ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ. ನವದೆಹಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ. ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತ
new waves technology
2 days ago1 min read


ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮೂಲಗಳು ಇದನ್ನು ಮಹತ್ವದ ಯುದ್ಧ-ಸಮರ್ಥ ಪಡೆ ಎಂದು ವಿವರ
new waves technology
2 days ago1 min read


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್
new waves technology
4 days ago1 min read


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ
new waves technology
4 days ago1 min read


ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ. ಬೆಂಗಳೂರು: ಕೇರಳದಲ್ಲಿ ತೀವ್ರ ಲಾಬಿ ಮತ್ತು ಆಂತರಿಕ ಒತ್ತಡದ ನಡುವೆ ಸಿಎಂ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಈಗ ನೆರೆಯ ಕರ್ನಾಟಕ ಮುಂದಿನ ಸವಾಲು ಆಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು,
new waves technology
4 days ago1 min read


1.63 ಕೋಟಿ ದುರುಪಯೋಗ: SDM ಅನುಪ್ರೀತ್ ಕೌರ್ ರಾಂಧವಾ ಬಂಧನ
ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರದಲ್ಲ
new waves technology
4 days ago1 min read


IPL ಫೈನಲ್ಗೆ PCB ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಆಹ್ವಾನ? ಅಹಮದಾಬಾದ್ನಲ್ಲಿ ನಡೆಯುವ ICC ಸಭೆಗೆ ಬರ್ತಾರಾ Pak ಸಚಿವ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನಂತರ ಎಲ್ಲಾ ಅಧಿಕಾರಿಗಳು ಭಾರತದಲ್ಲಿ ಸಭೆಯಲ್ಲಿ ಭಾಗವಹಿಸುತ್ತಾರೆ. ಈ ಐಸಿಸಿ ಸಭೆಯು ಮೇ 30-31 ರಂದು ಐಪಿಎಲ್ ಫೈನಲ್ ಸಮಯದಲ್ಲಿ ನಡೆಯುವ ನಿರೀಕ್ಷೆಯಿದ
new waves technology
4 days ago1 min read


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ
new waves technology
5 days ago1 min read


RCB ಡ್ರೆಸ್ಸಿಂಗ್ ರೂಂಗೆ ಬಂದ KKR ಮೆಂಟರ್; ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶ ನೀಡಿದ ಡೆವಾನ್ ಬ್ರಾವೋ!
ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 14,000 ರನ್ಗಳನ್ನು ತಲುಪಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆಯಾಗಿ, ಕೊಹ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಆರನೇ ಬ್ಯಾಟ್ಸ್ಮನ್ ಆದರು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಅಭಿಮಾನಿಗಳಿಗೆ ರಸದೌತಣ ನೀಡಿದ್ದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಂತಕಥೆ ಡೆವಾನ್ ಬ್ರಾವೋ ಅವರ ಮೆಚ್ಚುಗೆಗೂ ಪಾತ್ರವಾಯಿತು. ಎರಡು ಬಾರಿ ಸತತ ಶೂನ್ಯಕ್ಕೆ ಔಟಾದ ನಂತರ,
new waves technology
5 days ago1 min read


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ
new waves technology
5 days ago1 min read


ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ
ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ ಬಿಯರ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP) 20 ರಿಂದ 25 ಶೇಕಡಾ ಕಡಿಮೆಯಾಗಿದೆ. ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5
new waves technology
6 days ago2 min read


ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್ ಕೆ ಪಾಟೀಲ್
ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು. ಕರ್ನಾಟಕದ ಸಮೃದ್ಧ ನಾಗರಿಕತೆಯ ಪರಂಪರೆಯನ್ನು ಮರುಸ್ಥಾಪಿಸಿ ಸಂರಕ್ಷಿಸುವ ಉದ್ದೇಶದಿಂದ, ಐತಿಹಾಸಿಕ ಮಹತ್ವವುಳ್ಳ ಪಾರಂಪರಿಕ ವಸ್ತುಗಳನ್ನು ದೆಹಲಿಯ ರಾಷ್ಟ್ರೀಯ ಸಂಗ್ರಹಾಲಯದಿಂದ ಪ್ರಾಚೀನ ಐತಿಹಾಸಿಕ ಪಟ್ಟಣವಾದ ಲಕ್ಕುಂಡಿಗೆ ಮರಳಿ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡ
new waves technology
6 days ago2 min read


ಸೋಪಿಗೆ ಪೂಜೆ ಮಾಡಿದ Telugu ಹಾಸ್ಯನಟ ಅಲಿ; ಹಿಂದೂಗಳು ಕೆರಳುತ್ತಿದ್ದಂತೆ ಕ್ಷಮೆ ಕೇಳಿದ ಹಿರಿಯ ನಟ, Video!
ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಆದರೆ ಈಗ ಅವರು ವಿವಾದವೊಂದರಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಹಿಂದೂಗಳು ಅಲಿ ಮಾಡಿದ ಜಾಹೀರಾತಿಗೆ ತೀವ್
new waves technology
7 days ago1 min read


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ
new waves technology
7 days ago1 min read


IPL 2026: 14 ಸಾವಿರ ರನ್ ಸೇರಿ, ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ 'ಕಿಂಗ್' ಕೊಹ್ಲಿ!
ಸುಮಾರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ, 37 ವರ್ಷ ವಯಸ್ಸಿನ ಕ್ರಿಕೆಟಿಗ 10 ಶತಕಗಳು ಮತ್ತು 108 ಅರ್ಧಶತಕಗಳನ್ನು ಗಳಿಸಿದ್ದಾರೆ. ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಸೀಸನ್ನ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ಶತಕ ಗಳಿಸಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ತಂಡ ನೀಡಿದ್ದ 193 ರನ್ ಗಳನ್ನು ಚೇಸ್ ಮಾಡಿ ಗೆಲುವು ಸಾಧಿಸಿದೆ. ರನ್ ಮಷಿನ್ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಗಳಿಸಿದ್ದು ಒಂದೆ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸಾಧಿಸಿದ್ದಾರೆ. ರೋವ್ಮನ್ ಪೊವೆಲ್ ಇನ
new waves technology
7 days ago1 min read


ಪಶ್ಚಿಮ ಏಷ್ಯಾ ಸಂಘರ್ಷ ಮಧ್ಯೆ ಪ್ರಧಾನಿ ಮೋದಿ ಯುಎಇ ಭೇಟಿ: ಇಂಧನ ಸಹಕಾರ, ತಂತ್ರಾತ್ಮಕ ತೈಲ ಸಂಗ್ರಹಕ್ಕೆ ಒತ್ತು; LPG ಒಪ್ಪಂದ ಸಾಧ್ಯತೆ
ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಅಸ್ಥಿರತೆ ಹೆಚ್ಚುತ್ತಿರುವ ಹಾಗೂ ಪೂರೈಕೆ ವೈವಿಧ್ಯೀಕರಣದ ಅಗತ್ಯತೆ ಮತ್ತೊಮ್ಮೆ ಗಮನ ಸೆಳೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ಭೇಟಿ ನಡೆಯುತ್ತಿದೆ. ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ತೈಲ ಸಮೀಕರಣಗಳ ಬದಲಾವಣೆಯ ನಡುವಲ್ಲಿ, ನಾಳೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಬುಧಾಬಿ ಭೇಟಿಯ ಸಂದರ್ಭದಲ್ಲಿ ಪ್ರಮುಖ ಅಜೆಂಡಾವಾಗಿ ಇಂಧನ ಭದ್ರತೆ ಹೊರಹೊಮ್ಮಲಿದೆ. ಈ ವೇಳೆ ಅವರು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನೆದರ್ಲ್ಯಾಂಡ್ಸ್,
new waves technology
7 days ago2 min read


'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'
ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ್ ಕೊಡುವ ಏಜೆನ್ಸಿ ರೀತಿಯಾಗಿದೆ ಬಿಜೆಪಿ. ಶ ರಾಜಕೀಯ ಕ್ರಿಕೆಟ್ ವಿದೇಶ ವಾಣಿಜ್ಯ ಸಿನಿಮಾ ಅಂಕಣಗಳು ವಿಶೇಷ ವೆಬ್ ಸ್ಟೋರೀಸ್ ವಿಡಿಯೋ ಭಕ್ತಿ-ಜ್ಯೋತಿಷ್ಯ ಆರೋಗ್ಯ ಅಡುಗೆ ಕ್ರೀಡೆ Advertisement ರಾಜಕೀಯ 'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್' ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ
new waves technology
7 days ago1 min read


ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?
ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಮೇ 10 ರಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 60 ವರ್ಷಗಳ ನಂತರ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ಹೊರತುಪಡಿಸಿದ ಹೊಸ ಸರ್ಕಾರವನ್ನು ನೀಡಿದರು. ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ಇದರ ನಡುವೆ ಗಮನ ಸೆಳೆದದ್ದು ತ್ರಿಶಾ ಕೃಷ್ಣನ್. ಐಸ್-ಬ್ಲೂ ಸಿಲ್ಕ್
new waves technology
May 121 min read
bottom of page

