top of page


ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?
ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಮೇ 10 ರಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 60 ವರ್ಷಗಳ ನಂತರ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ಹೊರತುಪಡಿಸಿದ ಹೊಸ ಸರ್ಕಾರವನ್ನು ನೀಡಿದರು. ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ಇದರ ನಡುವೆ ಗಮನ ಸೆಳೆದದ್ದು ತ್ರಿಶಾ ಕೃಷ್ಣನ್. ಐಸ್-ಬ್ಲೂ ಸಿಲ್ಕ್
new waves technology
16 hours ago1 min read


Indian Stock Market: ಮುಗಿಯದ ಯುದ್ಧ; Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
16 hours ago2 min read


ಅಮೆರಿಕ ದಾಳಿ ಭೀತಿ: ಪಾಕಿಸ್ತಾನದ ವಾಯುನೆಲೆಯಲ್ಲಿ ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ; ವರದಿ
ಅಮೆರಿಕದ ಸಂಭಾವ್ಯ ವೈಮಾನಿಕ ದಾಳಿಯಿಂದ ತನ್ನ ರಕ್ಷಣಾ ಆಸ್ತಿಗಳನ್ನು ಉಳಿಸಿಕೊಳ್ಳಲು ಇರಾನ್ ಈ ತಂತ್ರ ರೂಪಿಸಿದೆ ಎನ್ನಲಾಗಿದೆ. ಈ ವಿಮಾನಗಳಲ್ಲಿ ಇರಾನ್ ವಾಯುಪಡೆಯ ಅತ್ಯಾಧುನಿಕ RC-130 ರಿಕನೈಸನ್ಸ್ (ಬೇಹುಗಾರಿಕೆ) ವಿಮಾನವೂ ಸೇರಿದೆ . ಇಸ್ಲಮಾಬಾದ್: ಅಮೆರಿಕ - ಇರಾನ್ ಯುದ್ಧವನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನವು, ಇರಾನಿನ ಸೈನ್ಯದ ವಿಮಾನಗಳನ್ನು ತನ್ನ ವಾಯುನೆಲೆಗಳಲ್ಲಿ ನಿಲ್ಲಿಸಲು ಅನುಮತಿ ನೀಡಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ. ಇದು ಅಮೆರಿಕದ ವಾಯುದಾಳಿಗಳಿಂದ ರಕ್ಷಿಸುವ ಉದ್ದೇಶದಿಂದಾಗಿ ಈ ಕೆಲಸ ಮಾಡಿದೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿ
new waves technology
16 hours ago1 min read


ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ಗೆ ದಂಡ ವಿಧಿಸಿದ BCCI!
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಕ್ಷರ್ ಮತ್ತು ಡೇವಿಡ್ ಮಿಲ್ಲರ್ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಡಿಸಿ ತಂಡವು ಪಂಜಾ
new waves technology
16 hours ago1 min read


ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!
ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ,. ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು. ಚೆನ್ನೈ: ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ವಿಶ್ವಾಸಮತ ಯಾಚಿಸಲು ಸಿಎಂ ವಿಜಯ್ ಸಜ್ಜಾಗುತ್ತಿರುವಂತೆಯೇ ವೇಲುಮಣಿ-ಷಣ್ಮುಗಂ ನೇತೃತ್ವದ ಎಐಎಡಿಎಂಕೆ ಬಣವು ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದೆ. ಕಳೆದ ದಶಕದಲ್ಲಿ ಪಕ್ಷದ ಚುನಾವಣಾ ಹಿನ್ನಡೆಯೇ ತಮ್ಮ ನಿಲುವಿಗೆ ಕಾರಣ ಎಂದು ಷಣ್ಮುಗಂ ಹೇಳಿದ್ದಾರೆ. ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷ
new waves technology
16 hours ago1 min read


Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
1 day ago2 min read


ನೇಪಾಳದಿಂದ ಭಾರತಕ್ಕೆ ಅಪಮಾನ?; ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ನಿರಾಕರಿಸಿದ ಪ್ರಧಾನಿ ಬಾಲೇನ್ ಶಾ: ವರದಿ
ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು. ಕಠ್ಮಂಡು: ನೇಪಾಳ ಸರ್ಕಾರದಿಂದ ಭಾರತಕ್ಕೆ ಅಪಮಾನವಾಗಿದ್ದು, ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರನ್ನು ಭೇಟಿಯಾಗಲು ಪ್ರಧಾನಿ ಬಾಲೇನ್ ಶಾ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಭಾರತ ಮತ್ತು ನೇಪಾಳ ದೇಶಗಳ ಸಂಬಂಧ ಕೆಳದ ಕೆಲ ವರ್ಷಗಳಿಂದ ಉದ್ವಿಗ್ನತೆಯಲ್ಲಿದೆ. ಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂ
new waves technology
1 day ago2 min read


IPL 2026: ಗಾಯದ ಚಿತ್ರ ಹಂಚಿಕೊಂಡ ಕೃನಾಲ್ ಪಾಂಡ್ಯ: ನೋವಲ್ಲೂ ತಂಡಕ್ಕಾಗಿ ಹೋರಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಫ್ಯಾನ್ಸ್!
ಮುಂಬೈ ವಿರುದ್ಧದ ಪಂದ್ಯದಲ್ಲಿ ಕೃನಾಲ್ ಬ್ಯಾಟಿಂಗ್ನಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕೃನಾಲ್ ಆರು ಇನಿಂಗ್ಸ್ಗಳಲ್ಲಿ 35.50 ಸರಾಸರಿ ಮತ್ತು 150.00 ಸ್ಟ್ರೈಕ್ ರೇಟ್ನಲ್ಲಿ 141 ರನ್ಗಳನ್ನು ಗಳಿಸಿದ್ದಾರೆ. ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ರೋಚಕ ಗೆಲುವು ಸಾಧಿಸಲು 73 ರನ್ ಗಳಿಸಿ ಕೊಡುಗೆ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಕೃನಾಲ್ ಪಾಂಡ್ಯ ಇದೀಗ ತಮ್ಮ ಗಾಯವನ್ನು ಪ್ರದರ್ಶಿಸಿದ್ದಾರೆ. ರಾಯ್ಪುರದ ಟ್ರಿಕ್ಕಿ ಪಿಚ್ನಲ್ಲಿ 167
new waves technology
1 day ago2 min read


ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?
ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ನವದೆಹಲಿ: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿ ಕಳೆದ ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಬಿಗ್ ಶಾಕ್ ನೀಡಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ
new waves technology
1 day ago1 min read


TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khanಗೆ ನ್ಯಾಯಾಂಗ ಬಂಧನ!
ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆ ಟಾಟಾ ಕನ್ಸಲ್ಟೆನ್ಸಿ ಸಂಸ್ಥೆಯಲ್ಲಿ ನಡೆದಿದ್ದ ಕಾರ್ಪೋರೆಟ್ ಜಿಹಾದ್ ಪ್ರಕರಣದ ಪ್ರಮುಖ ಆರೋಪಿ ನಿದಾಖಾನ್ ಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಟಿಸಿಎಸ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸ್ ಕಸ್ಟಡಿ ಅವ
new waves technology
1 day ago2 min read


‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಜೂನ್ 4ಕ್ಕೆ ಬರ್ತಿಲ್ಲ ಸಿನಿಮಾ, ನಟ ಯಶ್ ಹೇಳಿದ್ದೇನು..?
ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್ನು ಪ್ರೀತಿಸಲು ಕಾರಣವಾದ ಕ್ಷಣಗಳನ್ನು ಮತ್ತೆ ನೆನಪಿಗೆ ತರುತ್ತವೆ. ಟಾಕ್ಸಿಕ್ ಅಂತಹ ಒಂದು ಪ್ರಯಾಣವಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. “ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್
new waves technology
Apr 291 min read


ಇರಾನ್ 'ಬೇಗ ಬುದ್ಧಿ ಕಲಿಯಲಿ', ಇಲ್ಲಾಂದ್ರೆ ವಿನಾಶ: ಕೈಯಲ್ಲಿ ಅಸಾಲ್ಟ್ ರೈಫಲ್ ಹಿಡಿದು ಬೆದರಿಕೆ ಹಾಕಿದ ಟ್ರಂಪ್
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ತನ್ನ ಪರಮಾಣು ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ರಾಜತಾಂತ್ರಿಕ ಪರಿಹಾರ ಸಿಗದಿದ್ದರೆ, ಯುಎಸ್ ಇನ್ನೂ ಕಠಿಣ ನಿಲುವು ತೆಗೆದುಕೊಳ್ಳುತ್ತದೆ ಎಂದು ಟ್ರಂಪ್ ಟೆಹ್ರಾನ್ಗೆ ಎಚ್ಚರಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯ
new waves technology
Apr 291 min read


'ಪ್ಲೇಆಫ್ ಆಸೆ ಜೀವಂತವಾಗಿಡಲು ಉಳಿದೆಲ್ಲ ಪಂದ್ಯ ಗೆಲ್ಲಲೇಬೇಕು': SRH ವಿರುದ್ಧದ ಸಂಘರ್ಷಕ್ಕೂ ಮುನ್ನ ಸುನೀಲ್ ಗವಾಸ್ಕರ್ ಎಚ್ಚರಿಕೆ
ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅಕೇಲ್ ಹೊಸೇನ್ ಅವರ ನಾಲ್ಕು ವಿಕೆಟ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಮುಂಬೈ ವಿರುದ್ಧ 103 ರನ್ಗಳ ಭರ್ಜರಿ ಜಯ ಸಾಧಿಸಿತು. ಮುಂಬೈ: ಐಪಿಎಲ್ 2026ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಅಸ್ಥಿರ ಫಾರ್ಮ್ ಬಗ್ಗೆ ಲೆಜೆಂಡರಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಏಕಪಕ್ಷೀಯ ಸೋಲು ಅನುಭವಿಸಿದ ನಂತರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಬೇಕು ಎಂದು ಎಚ್ಚ
new waves technology
Apr 292 min read


Exit polls: ಪಂಚ ರಾಜ್ಯಗಳ ಚುನಾವಣೆ, ದೀದಿಗೆ ಶಾಕ್: BJP ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!
ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ. ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ 2ನೇ ಹಂತದ ಮತದಾನ ಅಂತ್ಯವಾಗುತ್ತಲೇ ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆಯಾಗಿದೆ. ಅಂತೆಯೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೌದು.. ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮ
new waves technology
Apr 291 min read


ನಿನ್ನೆ ಟ್ರೈಲರ್, ಇಂದು ಪಿಚ್ಚರ್..: ನಗರಾದ್ಯಂತ ಧಾರಾಕಾರ ಮಳೆ, ತಾಪಮಾನ ಗಣನೀಯ ಇಳಿಕೆ, ವಿಧಾನಸೌಧಕ್ಕೂ ನುಗ್ಗಿದ ನೀರು
ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಬೆಂಗಳೂರು: ಕೆಲ ದಿನಗಳಿಂದ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನ ಜನತೆಗೆ ವರುಣದೇವ ಏಕಾಏಕಿ ಶಾಕ್ ನೀಡಿದ್ದು, ನಗರಾದ್ಯಂತ ಧಾರಾಕಾರ ಮಳೆಯಾಗಿ ಸಂಚಾರ ತೀವ್ರ ಅಸ್ಥವ್ಯಸ್ಥವಾಗಿದೆ. ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ. ಅಲ್ಲದೇ ಯಲಹಂಕ, ವಿದ್ಯಾರಣ
new waves technology
Apr 292 min read


KD Movie 'ಸರ್ಸೆ ನಿನ್ನ ಸೆರಗ ಸರ್ಸೆ' ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ; Video
ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ನವದೆಹಲಿ: ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ 'ಕೆಡಿ' ಸಿನಿಮಾದ ಹಾಡು 'ಸರ್ಸೆ ನಿನ್ನ ಸೆರಗ ಸರ್ಸೆ'ಯ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ಕೇಂದ್ರ ಸರ್ಕಾರ ಹಿಂದಿ ಆವೃತ್ತಿ 'ಸರ್ಕೆ ಚುನರ್ ತೇರಿ ಸರ್ಕೆ'ಯನ್ನು ಬ್ಯಾನ್ ಮಾಡಿದೆ. ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ
new waves technology
Apr 281 min read


ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು,Video ವೈರಲ್
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ರಜತ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲೇ ಪೆಟ್ರೋಲ್ ಬಾಂ***ಬ್ ಮಾದರಿಯ ಭೀಕರ ಸ್ಫೋಟ ನಡೆಸಿ ಅದನ್ನು ವೀಡಿಯೊ ಚಿತ್ರೀಕರಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಹಿಂದೆ ಬಾಯ್ಸ್ ವರ್ಸಸ್ ಗರ್ಲ್ಸ್’ ಶೋ ಶೂಟಿಂಗ್ ಮಧ್ಯೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ ಹಾಗೂ
new waves technology
Apr 281 min read


ಎಟಿಎಫ್ ಬೆಲೆ ಹೆಚ್ಚಳ: 'ಕಾರ್ಯಾಚರಣೆ ನಿಲ್ಲಿಸುವುದಾಗಿ' ಸರ್ಕಾರಕ್ಕೆ ವಿಮಾನಯಾನ ಸಂಸ್ಥೆಗಳ ಎಚ್ಚರಿಕೆ
ಪಶ್ಚಿಮ ಏಷ್ಯಾ ಸಂಘರ್ಷವು ತೈಲ ಬೆಲೆಗಳನ್ನು ಮತ್ತಷ್ಚು ಹೆಚ್ಚಿಸಿದೆ ಮತ್ತು ವಾಯುಪ್ರದೇಶದ ನಿರ್ಬಂಧಗಳು ವಿಮಾನಯಾನ ಸಂಸ್ಥೆಗಳ ನಿರ್ವಹಣಾ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಿದೆ. ಮುಂಬೈ: ಭಾರತೀಯ ವಿಮಾನಯಾನ ವಲಯವು ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಮತ್ತು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವು ಪರಿಸ್ಥಿತಿ ಎದುರಾಗಿದೆ ಎಂದು ಏರ್ ಇಂಡಿಯಾ, ಇಂಡಿಗೋ ಮತ್ತು ಸ್ಪೈಸ್ಜೆಟ್ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಏವಿಯೇಷನ್ ಟರ್ಬೈನ್ ಇಂಧನ(ಎಟಿಎಫ್) ಬೆಲೆ ತೀವ್ರ ಹೆಚ್ಚುತ್ತಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಹೆಚ್ಚುವರಿ ಆರ್ಥಿಕ ಬೆಂಬಲ ಘೋಷಿಸಬೇಕು ಎಂದು ವ
new waves technology
Apr 281 min read


IPL ನಲ್ಲಿ ದಾಖಲೆ ನಿರ್ಮಿಸಿದ ಕೊಹ್ಲಿ: ಈ ಹೆಗ್ಗಳಿಕೆಗೆ ಪಾತ್ರರಾದ ಏಕೈಕ ಕ್ರಿಕೆಟಿಗ!
9000 ರನ್ಗಳ ಗಡಿ ದಾಟಿದ ತಕ್ಷಣ, ಕೊಹ್ಲಿ ಸತತ ಸಿಕ್ಸರ್ಗಳನ್ನು ಬಾರಿಸಿದರು, ರನ್ ಚೇಸ್ ನ್ನು ವೇಗವಾಗಿ ಮುಗಿಸಿದರು ಮತ್ತು ಆರ್ಸಿಬಿಗೆ 9 ವಿಕೆಟ್ಗಳ ಆರಾಮದಾಯಕ ಜಯವನ್ನು ಖಚಿತಪಡಿಸಿದರು. ದೆಹಲಿ: ನೆನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಅದರ ತವರಲ್ಲೇ ಮಣಿಸಿ ಆರ್ ಸಿಬಿ ಗೆದ್ದಿದ್ದರ ಜೊತೆಗೆ ಇದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿನೂತನ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಈ ವರೆಗೂ ಯಾರೂ ತಲುಪದ ಹಂತವನ್ನು ವಿರಾಟ್ ಕೊಹ್ಲಿ ತಲುಪಿದ್ದಾರೆ. ಅವರ ತವರೂರಿನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 9000 ರನ್ಗಳನ್ನು ದಾ
new waves technology
Apr 281 min read


ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಮುಂದಿನ ತಿಂಗಳು ಭಾರತಕ್ಕೆ ಬರಲಿದೆ S-400 ಕ್ಷಿಪಣಿ 4ನೇ ಘಟಕ!
ಕ್ಷಿಪಣಿಯ ಐದನೇ ಘಟಕವನ್ನು ನವೆಂಬರ್ ವೇಳೆಗೆ ತಲುಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದು ಭಾರತದ ರಕ್ಷಣಾ ವ್ಯವಸ್ಥೆಗೆ ದೊಡ್ಡ ಶಕ್ತಿ ನೀಡಲಿದೆ. ನವದೆಹಲಿ: ದೇಶದ ವಾಯು ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳ ಮೊದಲ ವಾರದಲ್ಲಿ ರಷ್ಯಾದಿಂದ S-400 ಟ್ರಯಂಫ್ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯ ನಾಲ್ಕನೇ ಘಟಕವನ್ನು ಭಾರತ ಸ್ವೀಕರಿಸುವ ಸಾಧ್ಯತೆ ಇದೆ. ಇದು ಭಾರತೀಯ ವಾಯುಪಡೆ(IAF)ಯ ವಾಯು ರಕ್ಷಣಾ ಕಾರ್ಯವಿಧಾನವನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ಮಂಗಳವಾರ ತಿಳಿಸಿವೆ. ಅಕ್ಟೋಬರ್ 2018
new waves technology
Apr 281 min read


ಶೂನ್ಯ ಸುಂಕ, ಉದ್ಯೋಗಾವಕಾಶ, ಕೃಷಿ ರಕ್ಷಣೆ: ನ್ಯೂಜಿಲೆಂಡ್ ಜೊತೆ ಮುಕ್ತ ವ್ಯಾಪಾರ ಒಪ್ಪಂದ, ಭಾರತ ಮಾತ್ರವಲ್ಲ, ಕರ್ನಾಟಕಕ್ಕೂ ಲಾಭ?
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಕ್ಲೇ ಅವರ ಸಮ್ಮುಖದಲ್ಲಿ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ನವದೆಹಲಿಯ ಭಾರತ್ ಮಂಟಪದಲ್ಲಿ ಸಹಿ ಹಾಕಲಾಗಿದ್ದು, ಈ ಒಪ್ಪಂದವು ಭಾರತದ ರಫ್ತು ವಲಯ ಮತ್ತು ಸಣ್ಣ ಉದ್ದಿಮೆಗಳಿಗೆ (MSME) ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಕ್ಲೇ ಅವರ ಸಮ್ಮುಖದಲ್ಲಿ ಈ
new waves technology
Apr 273 min read


Target Killings: ಪಾಕ್ನಲ್ಲಿ ಹಫೀಜ್ ಸಯೀದ್ ನ ಆಪ್ತ ಸಹಚರ ಅಫ್ರಿದಿಯನ್ನು ಹತ್ಯೆಗೈದ ಅಪರಿಚಿತ ಬಂದೂಕುಧಾರಿಗಳು!
ಪಾಕಿಸ್ತಾನ ಮತ್ತೊಮ್ಮೆ ಅಪರಿಚಿತ ಬಂದೂಕುಧಾರಿಯ ಕೃತ್ಯಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಗುರಿಯಾಗಿದ್ದು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ. ಅಫ್ರಿದಿಯನ್ನು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನ ಆಪ್ತ ಸಹಚರ ಎಂದು ಪರಿಗಣಿಸಲಾಗಿದೆ. ಪಾಕಿಸ್ತಾನ ಮತ್ತೊಮ್ಮೆ ಅಪರಿಚಿತ ಬಂದೂಕುಧಾರಿಯ ಕೃತ್ಯಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಗುರಿಯಾಗಿದ್ದು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ. ಅಫ್ರಿದಿಯನ್ನು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನ ಆಪ್ತ ಸಹಚರ ಎಂದು ಪರಿಗಣಿಸಲಾಗಿದೆ. ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ದಾಳಿ
new waves technology
Apr 271 min read


Video: ದೆಹಲಿ ಬೀದಿಯಲ್ಲಿ RCB ಆಟಗಾರರ ಗಲ್ಲಿ ಕ್ರಿಕೆಟ್: Tim David ಸಿಕ್ಸರ್ ಗಳ ಸುರಿಮಳೆ!
ಇಂದು ದೆಹಲಿ ವಿರುದ್ಧದ ಐಪಿಎಲ್ ಪಂದ್ಯಕ್ಕಾಗಿ ದೆಹಲಿಯಲ್ಲಿರುವ ಆಟಗಾರರು ಬಿಡುವಿನ ಸಂದರ್ಭದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲ್ಲಿ ಕ್ರಿಕೆಟ್ ಆಡಿ ಸಂಭ್ರಮಿಸಿದರು. ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತದಲ್ಲಿರುವ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಮತ್ತು ವಿಂಡೀಸ್ ದೈತ್ಯ ಆಲ್ರೌಂಡರ್ ರೊಮಾರಿಯೋ ಶೇಫೆರ್ಡ್ ದೆಹಲಿಯಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರರಾಗಿರುವ ಟಿಮ್ ಡೇವಿಡ್ ಮತ್ತು ರೊಮಾರಿಯೋ ಶೆಫರ್ಡ್ ದಕ್ಷಿಣ ದೆಹಲಿಯ ವಸಂತ್ ಕು
new waves technology
Apr 271 min read


'ಇದೂ ಕೂಡ ಪ್ರಚೋದನೆ ನೀಡುತ್ತದೆ ಅಂದ್ರೆ ನಾವ್ ಇನ್ನೇನ್ ಹಾಕ್ಕೋ ಬೇಕು': ಜಾಗಿಂಗ್ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಆಕ್ರೋಶ! Video
ಬೆಳಿಗ್ಗೆ ಸುಮಾರು 6:15ಕ್ಕೆ ಯುವತಿ ಜಾಗಿಂಗ್ ಮಾಡುತ್ತಿದ್ದಾಗ, ಓರ್ವ ವ್ಯಕ್ತಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದನ್ನು (ಹಸ್ತಮೈಥುನ) ಕಂಡು ಆಕೆ ದಿಗ್ಭ್ರಮೆಗೊಂಡಿದ್ದಾರೆ. ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಜಾಗಿಂಗ್ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯುವತಿ, ನಮ್ಮ ಜಾಗಿಂಗ್ ಡ್ರೆಸ್ ಕೂಡ ಅವರನ್ನು ಪ್ರಚೋದಿಸುತ್ತದೆ ಅಂದ್ರೆ ನಾವು ಇನ್ಯಾವ ರೀತಿಯ ಬಟ್ಟೆಗಳನ್ನು ಹಾಕಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಹೈದರಾಬಾದ್ನ ಸೈಬರಾಬಾದ್ ಪ್ರದೇಶದ ಔಟರ್ ರಿಂಗ್ ರೋಡ್ (ORR) ಪಕ್ಕದಲ್ಲಿರ
new waves technology
Apr 271 min read

