top of page


‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಜೂನ್ 4ಕ್ಕೆ ಬರ್ತಿಲ್ಲ ಸಿನಿಮಾ, ನಟ ಯಶ್ ಹೇಳಿದ್ದೇನು..?
ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್ನು ಪ್ರೀತಿಸಲು ಕಾರಣವಾದ ಕ್ಷಣಗಳನ್ನು ಮತ್ತೆ ನೆನಪಿಗೆ ತರುತ್ತವೆ. ಟಾಕ್ಸಿಕ್ ಅಂತಹ ಒಂದು ಪ್ರಯಾಣವಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆಯಾಗಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. “ನಾವು ಮಾಡುವ ಕೆಲವು ಸಿನಿಮಾಗಳು ನಮ್ಮನ್ನು ಸಿನೆಮಾವನ್
new waves technology
Apr 291 min read


ನಿನ್ನೆ ಟ್ರೈಲರ್, ಇಂದು ಪಿಚ್ಚರ್..: ನಗರಾದ್ಯಂತ ಧಾರಾಕಾರ ಮಳೆ, ತಾಪಮಾನ ಗಣನೀಯ ಇಳಿಕೆ, ವಿಧಾನಸೌಧಕ್ಕೂ ನುಗ್ಗಿದ ನೀರು
ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಬೆಂಗಳೂರು: ಕೆಲ ದಿನಗಳಿಂದ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನ ಜನತೆಗೆ ವರುಣದೇವ ಏಕಾಏಕಿ ಶಾಕ್ ನೀಡಿದ್ದು, ನಗರಾದ್ಯಂತ ಧಾರಾಕಾರ ಮಳೆಯಾಗಿ ಸಂಚಾರ ತೀವ್ರ ಅಸ್ಥವ್ಯಸ್ಥವಾಗಿದೆ. ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ. ಅಲ್ಲದೇ ಯಲಹಂಕ, ವಿದ್ಯಾರಣ
new waves technology
Apr 292 min read


ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್! ಮತ್ತೊಂದು ಎಡವಟ್ಟು,Video ವೈರಲ್
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ರಜತ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲೇ ಪೆಟ್ರೋಲ್ ಬಾಂ***ಬ್ ಮಾದರಿಯ ಭೀಕರ ಸ್ಫೋಟ ನಡೆಸಿ ಅದನ್ನು ವೀಡಿಯೊ ಚಿತ್ರೀಕರಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಹಿಂದೆ ಬಾಯ್ಸ್ ವರ್ಸಸ್ ಗರ್ಲ್ಸ್’ ಶೋ ಶೂಟಿಂಗ್ ಮಧ್ಯೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ ಹಾಗೂ
new waves technology
Apr 281 min read


ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೇನೆ: ಡಿಕೆ.ಶಿವಕುಮಾರ್ ಮಾರ್ಮಿಕ ನುಡಿ
ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ, ಯಾರನ್ನು ಭೇಟಿ ಮಾಡಿದ್ದೇನೆ ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ' ಎಂದು ಮಾರ್ಮಿಕವಾಗಿ ನುಡಿದರು. ಬೆಂಗಳೂರು/ನವದೆಹಲಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ. ಗುರುವಾರ ಸಂಜೆ ನವದೆಹಲಿ ತಲುಪಿದ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದುದಾಗಿ ತಿಳಿಸಿದ್ದಾರೆ. ಆದರೆ, ಯಾರನ್ನೆಲ್ಲಾ ಭೇಟಿ ಮಾಡಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು
new waves technology
Apr 241 min read


ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ನಿಗದಿತ ವೇಳಾಪಟ್ಟಿಗಿಂತ ಒಂದು ದಿನ ಮೊದಲೇ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಅದರಂತೆ ಇಂದು ಮಧ್ಯಾಹ್ನ (ಗುರುವಾರ) 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ
new waves technology
Apr 231 min read


Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ
ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು: ಕಾರ್ಪೋರೇಟ್ ಜಗತ್ತಿನಲ್ಲಿ ಯಾರು ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಒಂದಲ್ಲಾ ಒಂದು ದಿನ ಅವರ ಕೆಲಸಕ್ಕೆ ಕುತ್ತು ಬರುತ್ತದೆ. ಇಂತಹುದೇ ಮತ್ತೊಂದು ಘಟನೆ ಇದೀಗ ವೈರಲ್ ಆಗುತ್ತಿದೆ. ಹೌದು.. ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನ ನಿಧಿ ಎಂಬ ಮಹಿ
new waves technology
Apr 212 min read


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ
new waves technology
Apr 211 min read


IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ಗಳ ಸಾಧಾರಣ ಗುರಿ ನೀಡಿದ RCB
ಇಂಡಿಯನ್ ಪ್ರಿಮಿಯರ್ ಲೀಗ್ ( IPL 2026 ) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ಅತ್ಯುತ್ತಮ ಓಪನಿಂಗ್ ಪಡೆಯಿತು. 15 ಓವರ್ ಮುಕ್ತಾಯಕ್ಕೆ ತಂಡ 4 ವಿಕೆಟ್ ಕಳೆದುಕೊಂಡು 146 ರನ್ ಪೇರಿಸಿತ್ತು. ಆನಂತರ ಬ್ಯಾಟಿಂಗ್ ಮಂಕಾಯಿತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ 8
new waves technology
Apr 181 min read


ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಕೇಂದ್ರವಲ್ಲ: DCM
ಬೆಂಗಳೂರು: ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕಾರ್ಯಾಚರಣೆ ಹಾಗೂ ನಿರ್ವಹಣಾ ವೆಚ್ಚ, ಗ್ರಾಹಕ ಬೆಲೆ ಸೂಚ್ಯಂಕದನ್ವಯ ಈಗಿರುವ ದರ, ಇಂಧನ ವೆಚ್ಚ ಮುಂತಾವುಗಳನ್ನು ಪರಿಗಣನೆಗೆ ತೆಗೆದುಕೊಂಡು ಬಿಎಂಆರ್ಸಿಎಲ್ ದರ ಏರಿಕೆ ಮಾಡುತ್ತದೆ. ಪರಿಷ್ಕೃತ ದರದೊಂದಿಗೆ ಬನ್ನಿ ಎಂದು ನಾನು ಅವರಿಗೆ ಸೂಚಿಸಿದ್ದೇನೆ' ಎಂದು ಅವರು ಹೇಳಿದರು. 'ದೆಹಲಿಯಲ್ಲಿ ಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುತ್ತದೆ. ಅದರ ವೆಚ್ಚ ಅಧಿಕ. ಹೀಗಾಗಿ ದರವನ್ನು ಮತ್ತೊಮ್ಮೆ
new waves technology
Feb 91 min read


ವಿಧಾನಸಭೆ: ಸದನದ ಘನತೆ ಕೆಡಿಸಿದ ನಾಯಿ, ಕೋತಿ ಪದ
ಬೆಂಗಳೂರು: 'ಲೇ ಆರೆಸ್ಸೆಸ್ನವಾ ...ಥ ನಿಮ್ಮ... ಅಯೋಗ್ಯರಾ.. ಯಾಕೆ ಕೂಗಾಡ್ತೀರಿ... ನಿಮಗೆ ಬೆಂಕಿ ಹಾಕಾ. ಅಸೆಂಬ್ಲಿಗೆ ಬಂದು ಡಾನ್ಸ್ ಮಾಡ್ತೀರಾ? ನಿಮಗೆ ನಾಚಿಕೆ ಮಾನ ಮರ್ಯಾದೆ ಇಲ್ವಾ? ನಿಮ್ಮಂತ ನೂರು ನಾಯಿಗಳು ಬಂದರೂ ನಾನು ಹೆದರಲ್ಲ...' ಹೀಗೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸದಸ್ಯರ ವಿರುದ್ಧ ಕೂಗಾಡಿದ್ದು ಕಾಂಗ್ರೆಸ್ನ ಕೆ.ಎಂ.ಶಿವಲಿಂಗೇಗೌಡ, 'ವಿಬಿ ಜಿ ರಾಮ್ ಜಿ' ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ್ದ ನಿರ್ಣಯದ ಪರ ಮಾತನಾಡಲು ನಿಂತ ತಮಗೆ ಅಡ್ಡಿಪಡಿಸಿದರು ಎಂದು ರೊಚ್ಚಿಗೆದ್ದ ಗೌಡರು ಬಿಜೆಪಿ-ಜೆಡಿಎಸ್ ಸದಸ್ಯರನ್ನು ನಾಯಿ, ಕೋತಿ ಎಂದೆಲ್ಲ ಬೈದಾಡಿದರು. ಶಿವಲಿಂಗೇಗೌಡ ಅವರ ನಿಂದನೆ
new waves technology
Feb 52 min read


ಬೆಂಗಳೂರು ಮೆಟ್ರೊ ಪ್ರಯಾಣ ದರ ಶೇ 5ರಷ್ಟುಏರಿಕೆ: ಸರ್ಕಾರದ ಸಮ್ಮತಿ
ಬೆಂಗಳೂರು: ಒಂದು ವರ್ಷದ ಹಿಂದಷ್ಟೇ 'ನಮ್ಮ ಮೆಟ್ರೊ' ಪ್ರಯಾಣ ದರವನ್ನು ಶೇ 71.5ರಷ್ಟು ಹೆಚ್ಚಳ ಮಾಡಿ ನಾಗರಿಕರಿಗೆ ದುಬಾರಿ ಹೊರೆ ಹೊರಿಸಿದ್ದ ಬಿಎಂಆರ್ಸಿಎಲ್ ಮತ್ತೆ ಶೇ 5ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಇದೇ 9ರ ಸೋಮವಾರ ದಿಂದಲೇ ಹೊಸ ದರ ಜಾರಿಗೆ ಬರಲಿದೆ. ದರವು ಕನಿಷ್ಠ ₹1 ಹಾಗೂ ಗರಿಷ್ಠ ₹5ರಷ್ಟು ಹೆಚ್ಚಳವಾಗಲಿದೆ. ಕನಿಷ್ಠ ₹10 ಇರುವ ದರ ₹11ಕ್ಕೆ, ಗರಿಷ್ಠ ₹90 ಇರುವ ದರ ₹95ಕ್ಕೆ ಏರಲಿದೆ. ಬಿಎಂಆರ್ಸಿಎಲ್ ಪ್ರತಿ ವರ್ಷ ಶೇ 5ರಷ್ಟು ಪ್ರಯಾಣದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (ಎಫ್ಎಫ್ಸಿ) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ
new waves technology
Feb 51 min read


ರಾಜ್ಯಪಾಲರ ಅಂಗಳಕ್ಕೆ ಮತ್ತೆ 'ಒಳ ಮೀಸಲು'
ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ಕಲ್ಪಿಸಲು ರೂಪಿಸಿದ್ದ ಮಸೂದೆ ಕುರಿತು ರಾಜ್ಯಪಾಲರು ಎತ್ತಿದ್ದ ಪ್ರಶ್ನೆಗಳಿಗೆ ವಿವರವಾದ ಸ್ಪಷ್ಟಿಕರಣ ಕೊಟ್ಟಿರುವ ಸರ್ಕಾರ, ಅಂಕಿತಕ್ಕಾಗಿ ಮತ್ತೆ ಮಸೂದೆಯನ್ನು ಲೋಕಭವನಕ್ಕೆ ಕಳುಹಿಸಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ಕಲ್ಪಿಸಲು ಹೊರಡಿಸಿದ್ದ ಆದೇಶಕ್ಕೆ ಕಾನೂನು ಬಲ ನೀಡುವ ಉದ್ದೇಶದಿಂದ 'ಕರ್ನಾಟಕ ಅನುಸೂಚಿತ ಜಾತಿಗಳ (ಉಪ-ವರ್ಗೀಕರಣ) ಮಸೂದೆ- 2025' ಅನ್ನು ಸರ್ಕಾರ ರೂಪಿಸಿತ್ತು. ಬೆಳಗಾವಿಯಲ್ಲಿ ಈಚೆಗೆ ನಡೆದ ಅಧಿವೇಶನದಲ್ಲಿಅನುಮೋದನೆಗೊಂಡಿದ್ದ ಈ ಮಸೂದೆಯನ್ನು ಅಂಕಿತಕ್
new waves technology
Feb 41 min read


ವಿಧಾನಸಭೆ: ವಿಬಿ ಜಿ ರಾಮ್ ಜಿ ವಿರೋಧಿಸಿನಿರ್ಣಯ
ಬೆಂಗಳೂರು: ವಿರೋಧಪಕ್ಷಗಳ ಆಕ್ಷೇಪ ಮತ್ತು ಗದ್ದಲದ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ವಿಬಿ ಜಿ ರಾಮ್ ಜಿ' ಕಾಯ್ದೆ ರದ್ದುಪಡಿಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದರು. ನಿರ್ಣಯದ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು, 'ಇದು ಸದನದ ನಿರ್ಣಯವಾಗಲು ಸಾಧ್ಯವಿಲ್ಲ. ಅದನ್ನು ನಾವು ಒಪ್ಪುವುದೂ ಇಲ್ಲ. ಕಾಂಗ್ರೆಸ್ ಸರ್ಕಾರದ ನಿರ್ಣಯ ಎಂದು ಬೇಕಾದರೆ ಮಂಡಿಸಿ ನಮ್ಮ ತಕರಾರಿಲ್ಲ' ಎಂದರು. ಆಕ್ಷೇಪಕ್ಕೆ ಜಗ್ಗದ ಮುಖ್ಯಮಂತ್ರಿ ನಿರ್ಣಯವನ್ನು ಓದಿದರು. ಈ ವೇಳೆ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗುವ ಮೂಲ
new waves technology
Feb 41 min read


ವಿಧಾನಸಭೆಯಲ್ಲಿ BJP-JDS ಅಹೋರಾತ್ರಿ ಧರಣಿ: ತಿಮ್ಮಾಪುರ ರಾಜೀನಾಮೆಗೆ ಬಿಗಿಪಟ್ಟು
ಬೆಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿರುವ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ನಡೆಸಿದರು. ಸದನದಲ್ಲಿಯೇ ರಾತ್ರಿಯ ಭೋಜನ ಸೇವಿಸಿದ ನಂತರ, ಅಲ್ಲಿಯೇ ನಿದ್ದೆ ಮಾಡಿದರು. ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸದನಕ್ಕೆ ಬಂದು ಧರಣಿನಿರತರನ್ನು ಭೇಟಿಮಾಡಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಖಾದರ್, 'ಬಿಜೆಪಿಯವರು ಸದನದಲ್ಲಿ ರಾತ್ರಿಯಿಡೀ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಅವರ ಜೊತೆಗೆ ಮಾತನಾಡಿದ್ದೇನೆ. ಮಾತನಾಡುವುದು ನಮ್ಮ ಕರ್ತವ್ಯ. ಧರಣಿ ನ
new waves technology
Feb 41 min read


ಸಂಪಾದಕೀಯ: ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು: ಘನತೆಯ ಬದುಕಿಗೆ ಮಹತ್ವದ ಹೆಜ್ಜೆ
ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಭಾಗ ಎಂದು ಘೋಷಿಸಿ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಮಹಿಳೆಯ ಘನತೆಯ ಬದುಕಿನತ್ತ ಇರಿಸಲಾದ ಮತ್ತೊಂದು ಹೊಸ ಹೆಜ್ಜೆ. ಸಂವಿಧಾನದ 21ನೇ ವಿಧಿ ಪ್ರಕಾರ ಬದುಕುವ ಹಕ್ಕೆಂಬುದು ಘನತೆಯಿಂದ ಬದುಕುವ ಹಕ್ಕನ್ನೂ ಒಳಗೊಳ್ಳುತ್ತದೆ. 'ಮುಟ್ಟಿನ ನೈರ್ಮಲ್ಯ ಸೌಕರ್ಯ'ಗಳು ಆರೋಗ್ಯದ ವಿಚಾರ ಮಾತ್ರವಲ್ಲ, ಅದೊಂದು ಸಾಂವಿಧಾನಿಕ ಹಕ್ಕು ಎಂದು ಈ ತೀರ್ಪು ಗುರುತಿಸಿದೆ. ಮುಟ್ಟಿನ ನೈರ್ಮಲ್ಯದ ಸೌಕರ್ಯಗಳು ಹೆಣ್ಣುಮಗುವಿನ ಬದುಕು, ಘನತೆ, ಆರೋಗ್ಯ ಹಾಗೂ ಶಿಕ್ಷಣದ ಹಕ್ಕಿನ ಅಂತರ್ಗತ ಭಾಗ ಎಂದೂ ಕೋರ್ಟ್ ಹೇಳಿದೆ. ಹೀಗಾಗಿ, ಎಲ್ಲ ಶಾಲೆಗಳಲ್
new waves technology
Feb 32 min read


ಧೈರ್ಯವಂತ ಒಬ್ಬನೇ ಬಹುಮತ ಸಾಧಿಸಬಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: 'ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. ಧೈರ್ಯವಂತ ಒಬ್ಬನೇ ಬಹುಮತ ಸಾಧಿಸಬಲ್ಲ ಎಂಬುದನ್ನು ನಾನು ನಂಬಿದ್ದೇನೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ನಡುವೆಯೇ, ಅವರ ಈ ಮಾತು ರಾಜಕೀಯ ವಲಯದಲ್ಲಿ ನಾನಾ ವ್ಯಾಖ್ಯಾನಕ್ಕೆ ಕಾರಣವಾಗಿದೆ. ವಂದನಾ ನಿರ್ಣಯದ ಚರ್ಚೆಗೆ ಸೋಮವಾರ ಉತ್ತರ ನೀಡುತ್ತಿರುವ ಮಧ್ಯೆ ಅಧಿಕಾರ ಹಂಚಿಕೆಯ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಪಕ್ಕದ ಆಸನದಲ್ಲಿ ಕುಳಿತಿದ್ದ ಡಿ.ಕೆ. ಶಿವಕುಮಾರ್ ಕಡೆಗೆ ನೋಡಿ, 'ಸಿಎಂಗೂ ಡಿ.ಕೆ. ಶಿವಕುಮಾರ್ಗೂ ಜಗಳವಿದೆ ಅ
new waves technology
Feb 31 min read


ಜಾತ್ರೆಲಿ ಭರ್ಜರಿ ನೃತ್ಯ ಮಾಡಿದ ಐಪಿಎಸ್ ವಸುಂಧರಾ! ತೆಲಂಗಾಣದ ಮೊನಾಲಿಸಾ ಎಂದ ಜನ
ಬೆಂಗಳೂರು: ತೆಲಂಗಾಣದ ಪ್ರಸಿದ್ದ ಜಾತ್ರಾ ಮಹೋತ್ಸವ ಆಗಿರುವ ಮುಲುಗು ಜಿಲ್ಲೆಯ ತಾಂಡಾವಿ ತಾಲ್ಲೂಕಿನ ಮೇದರಂ 'ಸಮ್ಮಕ್ಕ-ಸರಳಮ್ಮ' ಜಾತ್ರಾ ಮಹೋತ್ಸವ ಭರ್ಜರಿಯಾಗಿ ನಡೆಯುತ್ತಿದ್ದು, ಸುತ್ತಲಿನ ಜಿಲ್ಲೆಗಳ ಜನರಿಗೆ ಪ್ರಸಿದ್ಧ ಜಾತ್ರಾ ಸ್ಥಳವಾಗಿದೆ. ಸಮ್ಮಕ್ಕ-ಸರಳಮ್ಮ ಜಾತ್ರಾ ಮಹೋತ್ಸವದಲ್ಲಿ ಒಬ್ಬ ಯುವ ಐಪಿಎಸ್ ಅಧಿಕಾರಿ ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ. ಅವರೇ ತೆಲಂಗಾಣದ ಯುವ ಐಪಿಎಸ್ ವಸುಂಧರಾ ಯಾದವ್. ಸದ್ಯ ವಸುಂಧರಾ ಯಾದವ್ ಅವರು ತೆಲಂಗಾಣದ ಕಮ್ಮಂ ಜಿಲ್ಲೆಯ ಕಲ್ಲೂರಿನ ಎಸಿಪಿಯಾಗಿದ್ದಾರೆ. ಇವರಿಗೆ ಸಮ್ಮಕ್ಕ-ಸರಳಮ್ಮ ಜಾತ್ರಾ ಮಹೋತ್ಸವದ ಭದ್ರತಾ ಉಸ್ತುವಾರಿಯನ್ನು ವಹಿಸಲಾಗಿದೆ. -ಜಾತ್ರ
new waves technology
Jan 311 min read


ವಿಲಾಸಿ, ವಿವಾದ, ವಿದಾಯ: ಕಾನ್ಸಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು
ಬೆಂಗಳೂರು: ಸಾವಿರಾರು ಕೋಟಿಯ ಒಡೆಯನಾಗಿ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಕಾನ್ಸಿಡೆಂಟ್ ಗ್ರೂಪ್ನ ಸಿ.ಜೆ. ರಾಯ್ ಅವರ ಸಾವು ಆಘಾತ ಸೃಷ್ಟಿಸಿದೆ. ಅದ್ಭುತ ಯಶಸ್ಸು, ನಿರಂತರ ವಿವಾದಗಳು ಹಾಗೂ ತಮ್ಮ ಸಾರ್ವಜನಿಕ ಗುರುತನ್ನು ಮರಳಿ ಪಡೆಯಲು ಅವರು ಮಾಡುತ್ತಿದ್ದ ಇನ್ನಿಲ್ಲದ ಪ್ರಯತ್ನಗಳು ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಯ್ ಅವರ ಬೇರು ಕರ್ನಾಟಕದ್ದೇ ಆದರೂ, ಜಾಗತಿಕ ಮಟ್ಟದಲ್ಲಿ ವ್ಯಾಪಾರ ವಿಸ್ತರಿಸಿ ರಿಯಲ್ ಎಸ್ಟೇಟ್ನಲ್ಲೇ ಹೆಸರು ಮಾಡಿದವರು. ಬೆಂಗಳೂರಿನ ಕ್ರೈಸ್ಟ್ ಶಾಲೆಯಲ್ಲಿ ಆರಂಭಿಕ ವಿದ್ಯಾಭ್ಯಾಸ, ತುಮಕೂರಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗದ ನಂತರ ಸಣ
new waves technology
Jan 311 min read


ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?
ದೇಶದ ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಂತ ಟ್ರ್ಯಾಕ್ಟರ್ ಇರಬೇಕು ಎಂಬುದು ಪ್ರತಿಯೊಬ್ಬ ರೈತನ ಕನಸಾಗಿದೆ. ಆದರೆ, ಆ ಕನಸನ್ನು ನನಸಾಗಿಸುವುದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಹಲವರಿಗೆ ಚಿಂತೆಯಾಗಿದೆ. ಆದರೆ, ಇನ್ನು ಮೇಲೆ ಆ ಚಿಂತೆ ಬೇಡ. ನಿಮ್ಮ ಟ್ರ್ಯಾಕ್ಟರ್ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವೇ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಬರೋಬರಿ ಶೇಕಡ 50ರಷ್ಟು ಸಬ್ಸಿಡಿ (ಸಹಾಯಧನ ನೀಡುತ್ತಿದೆ. ಅಂದರೆ
new waves technology
Jan 301 min read


ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ
ಬೆಂಗಳೂರು: ಹೊರರಾಜ್ಯಗಳ ಅನೇಕ ಕಿಡಿಗೇಡಿಗಳು ಬೆಂಗಳೂರಿನಲ್ಲಿ ಕರ್ನಾಟಕಕ್ಕೆ ಕನ್ನಡಕ್ಕೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡು ವಾಪಸ್ ಬಿಸಿ ಮುಟ್ಟಿಸಿಕೊಳ್ಳುವುದನ್ನು ಆಗಾಗ ನೋಡುತ್ತಿರುತ್ತೇವೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುತ್ತಿದೆ. ಆಂಧ್ರದ ಯುವತಿಯೊಬ್ಬರದ್ದು ಎನ್ನಲಾದ ವಿಡಿಯೊ ಫೇಸ್ಬುಕ್ ಹಾಗೂ ಎಕ್ಸ್ನಲ್ಲಿ ಬಹಳ ಹರಿದಾಡುತ್ತಿದ್ದು, ಆಕೆ ಕನ್ನಡಿಗರನ್ನು ಕೆಣಕಿರುವುದು ವಿಡಿಯೊದಲ್ಲಿ ಗೊತ್ತಾಗುತ್ತದೆ. ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಾ ವಿಡಿಯೊ ಮಾಡಿರುವ ಆಕೆ, ಸ್ನೇಹಿತರೇ ಮಾರತಹಳ್ಳಿಯ
new waves technology
Jan 301 min read


ಊಟ, ತಿಂಡಿ ಸ್ಕಿಪ್ ಮಾಡೋದ್ರಿಂದ ಮತ್ತೂ ದಪ್ಪ ಆಗ್ತಿರಾ; ಹುಷಾರು! ಇಲ್ಲಿದೆ ಕಾರಣ
ಆಧುನಿಕ ಜೀವನ ಶೈಲಿಯ ಅತಿ ದೊಡ್ಡ ಸಮಸ್ಯೆ ಎಂದರೆ ಬೊಜ್ಜು. ಭಾರತದಲ್ಲಿ ನಾಲ್ಕು ಮಂದಿಯಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಇನ್ನು ಮೂರು ದಶಕಗಳಲ್ಲಿ ಅರ್ಧ ಭಾರತ ದಡೂತಿಗಳ ದೇಶವಾಗಲಿದೆ ಎನ್ನುತ್ತದೆ ವೆಲ್ನೆಸ್ ಕ್ಷೇತ್ರದ ಅಂಕಿ ಅಂಶಗಳು. ಹಾಗಾದರೆ ನಾವು ಭಾರತೀಯರು ಹೀಗೆ ದಿನದಿಂದ ದಿನಕ್ಕೆ ದಪ್ಪಗಾಗುತ್ತಿರುವುದಕ್ಕೆ ಕಾರಣವೇನು? ಯಾವ ಸಂಗತಿಗಳು ನಮ್ಮನ್ನು ಈಪಾಟಿ ದಡೂತಿಗಳನ್ನಾಗಿ ಮಾಡುತ್ತಿದೆ? ಇದಕ್ಕೆ ಪರಿಹಾರವೇನು? ಯಾವ ರೀತಿಯ ಡಯಟಿಂಗ್ ಮಾಡಿದರೆ ನಾವು ತೆಳ್ಳಗಾಗಬಹುದು? ಇಂದಿನ ಮಧ್ಯವಯಸ್ಕ ಜನಾಂಗದ ಮುಂದಿರುವ ಮಿಲಿಯನ್ ಡಾಲರ್ ಪ್ರಶ್ನ
new waves technology
Jan 281 min read


10 ಗ್ರಾಂ ಚಿನ್ನಕ್ಕೆ ₹1.50 ಲಕ್ಷ: ₹3 ಲಕ್ಷ ದಾಟಿದ ಬೆಳ್ಳಿದರ
ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಕೆ.ಜಿ ಬೆಳ್ಳಿ ಧಾರಣೆಯು ₹3 ಲಕ್ಷ ದಾಟಿದೆ. 24 ಕ್ಯಾರಟ್ ಪರಿಶುದ್ಧ ಚಿನ್ನದ ಬೆಲೆ 10 ಗ್ರಾಂ ಗೆ ₹1.50 ಲಕ್ಷಕ್ಕೆ ತಲುಪಿದೆ. ಇದು ಚಿನ್ನ ಹಾಗೂ ಬೆಳ್ಳಿಯ ಈವರೆಗಿನ ದಾಖಲೆಯ ಬೆಲೆಯಾಗಿದೆ. 2024ರ ಜನವರಿ 19ರಂದು ಬೆಂಗಳೂರಿನಲ್ಲಿ ಕೆ.ಜಿ ಬೆಳ್ಳಿ ಬೆಲೆ ₹73 ಸಾವಿರ ಆಗಿತ್ತು. 2025ರ ಜನವರಿ 20ಕ್ಕೆ ₹96,200ಕ್ಕೆ ತಲುಪಿತು. ಈಗ (2026ರ ಜನವರಿ 19) ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಯು ₹3,07,900ಕ್ಕೆ ಜಿಗಿದಿ ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆಯು ಕೆ.ಜಿ.ಗೆ ₹3.5 ಲಕ್ಷಕ್ಕೂ ಏರಿಕೆ ಆಗಬಹುದು ಎಂದು ಬೆಂಗಳೂರು ಜ್ಯ
new waves technology
Jan 201 min read


ಭೀಮಣ್ಣ ಖಂಡ್ರೆ: ಹೋರಾಟದ ಕೆಚ್ಚು, ಸ್ವಾಭಿಮಾನದ ಕಿಚ್ಚು...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರೂ ಆದ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಇಡೀ ವ್ಯಕ್ತಿತ್ವವನ್ನು ವರ್ಣಿಸಲು ಈ ಮೇಲಿನ ಸಾಲು ಸಾಕು. ಸಮಾಜವಾದಿ ವಿಚಾರಧಾರೆಯ ಜಯಪ್ರಕಾಶ ನಾರಾಯಣ, ರಾಮ ಮನೋಹರ್ ಲೋಹಿಯಾ, ಅಶೋಕ್ ಮೆಹ್ರಾ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ಖಂಡ್ರೆಯವರು ಅದನ್ನೇ ಮೈಗೂಡಿಸಿಕೊಂಡಿದ್ದರು. ಜೀವನದುದ್ದಕ್ಕೂ ಅದರಂತೆ ಬದುಕಿ ತೋರಿಸಿದರು. ಇದನ್ನೂ ಓದಿ: ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ ಯೌವನಾವಸ್ಥೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಪ್ರೇರಣೆಗೊಂಡಿದ್ದ ಅವರು, ಅಂದಿನ ಹೈದರಾಬಾದ್ ಕರ್ನಾಟಕದ ರಜಾಕಾರರ ದೌರ್ಜನ್ಯದ ವಿರುದ್ಧ ಸೆಟೆದು ನಿಂತು, ಹೋರ
new waves technology
Jan 171 min read


ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿ
ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಬಿಜೆಪಿ ಜತೆಗೂಡಿ ಎದುರಿಸಿದ್ದ ಜೆಡಿಎಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲೂ ಮೈತ್ರಿಗೆ ಮುಂದಾಗಿದೆ. 'ಚುನಾವಣೆಯನ್ನು ಬಿಜೆಪಿ ಜತೆಗೆ ಮೈತ್ರಿಯೊಂದಿಗೇ ಎದುರಿಸೋಣ. ಮೈತ್ರಿಗೆ ಧಕ್ಕೆಯಾಗುವ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದು ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಬೃಹತ್ ಮುಂಬೈ ನಗರ ಪಾಲಿಕೆಗೆ (ಬಿಎಂಸಿ) ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿಕೂಟವು ಸರಳ ಬಹುಮತ ಪಡೆದ ಬೆನ
new waves technology
Jan 171 min read
bottom of page

