top of page


ಐರ್ಲೆಂಡ್ ವಿರುದ್ಧದ T20 ಸರಣಿ: ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟಿದ್ದು ಸರಿಯಾದ ನಿರ್ಧಾರ- ಅಂಬಟಿ ರಾಯುಡು
ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯನ್ನು ಭಾರತ 0-2 ಅಂತರದಲ್ಲಿ ಸೋತಿದ್ದು, ಇದು ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಯಾಗಿದೆ. ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಭಾರತದ ಪರ ವೈಭವ್ ಸೂರ್ಯವಂಶಿ ಅವರನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟಿದ್ದಕ್ಕೆ ಅಭಿಮಾನಿಗಳು ಮತ್ತು ಕೆಲವು ಮಾಜಿ ಕ್ರಿಕೆಟಿಗರು ಭಾರತೀಯ ತಂಡದ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿರುವಾಗ, ಭಾರತದ ಮಾಜಿ ಬ್ಯಾಟ್ಸ್ಮನ್ ಅಂಬಟಿ ರಾಯುಡು ಇದಕ್ಕೆ ವ್ಯತಿರಿಕ್ತ ನಿಲುವು ತಳೆದಿದ್ದಾರೆ. ಭಾರತೀಯ ತಂಡ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಎರಡರಲ್ಲೂ ವೈಟ್-ಬಾಲ್ ಕ್ರಿಕೆಟ್ನಲ್ಲಿ ಅದ್ಭುತ ಪ್ರದ
new waves technology
15 hours ago2 min read


ಮಹಿಳಾ ಟಿ-20 ವಿಶ್ವಕಪ್ ನಿಂದ ಭಾರತ ತಂಡ ನಿರ್ಗಮನ: ಹರ್ಮನ್ಪ್ರೀತ್ ಕೌರ್ ಬಿಗ್ ಸ್ಟೇಟ್ಮೆಂಟ್!
ಆಸ್ಟ್ರೇಲಿಯಾದ ಬೌಲರ್ಗಳು ಯೋಜನಾಬದ್ಧ ಅತ್ಯುತ್ತಮ ಬೌಲಿಂಗ್ ಮಾಡಿದರು. ನಾವು ಹೆಚ್ಚು ವಿಕೆಟ್ಗಳನ್ನು ಕಳೆದುಕೊಳ್ಳಲಿಲ್ಲ, ಆದರೆ ಅವರನ್ನುಒತ್ತಡಕ್ಕೆ ಒಳಪಡಿಸುವಷ್ಟು ಸ್ಕೋರ್ ಮಾಡುವಲ್ಲಿ ಸಾಧ್ಯವಾಗಲಿಲ್ಲ ಎಂದು ಹರ್ಮನ್ ಪ್ರೀತ್ ಕೌರ್ ಹೇಳಿದರು. ಲಂಡನ್: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಭಾರತ ತಂಡ ನಿರ್ಗಮಿಸಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗ್ರೂಪ್-1ರ ಕೊನೆಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಆರು ವಿಕೆಟ್ ಗಳಿಂದ ಮಣಿಸಿ, ಸೆಮಿಫೈನಲ್ ಪ್ರವೇಶಿಸಿತು. ಪಂದ್ಯದ ನಂತರ ಮಾತನಾಡಿದ ಹರ್ಮನ್ಪ್ರೀತ್, ನಿರೀಕ್ಷಿಸಿದ ಸ್ಕೋರ್ ತಲುಪುವಲ್ಲಿ ಭಾರತ
new waves technology
2 days ago1 min read


ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!
ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮ್ಯಾಂಚೆಸ್ಟರ್: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆಯೊಂದನ್ನು ಭಾರತದ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಮಾಡಿದ್ದಾರೆ. ಅದು ಇದುವರೆಗೆ ಯಾವುದೇ ಪುರುಷ ಅಥವಾ ಮಹಿಳಾ ಆಟಗಾರ್ತಿ ಸಾಧಿಸದ ದಾಖಲೆಯಾಗಿದೆ. ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ
new waves technology
Jun 221 min read


'14 ತಿಂಗಳ ಕಾಲ ಕ್ರಿಕೆಟ್ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ. ಬರ್ಮಿಂಗ್ ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದು ಸುದ್ದಿಗೆ ಗ್ರಾಸವಾಗಿದ್ದ ಭಾರತ ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟಿಲ್ ಒಂದು ಸಮಯದಲ್ಲಿ ಕ್ರಿಕೆಟ್ ಅನ್ನೇ ತೊರೆಯಲು ಮುಂದಾಗಿದ್ದ ಆಘಾತಕಾರಿ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ 64 ರನ್
new waves technology
Jun 162 min read


'ನಾನು ಬದಲಾಗಲ್ಲ, ಯಾರೊಬ್ಬರ ನೆರಳಿನಲ್ಲಿಯೂ ಇರುವುದಿಲ್ಲ': ನಾಯಕತ್ವದ ಬಗ್ಗೆ BCCIಗೆ ತಮ್ಮ ನಿಲುವು ಸ್ಪಷ್ಟಪಡಿಸಿದ ಶ್ರೇಯಸ್ ಅಯ್ಯರ್!
ಶ್ರೇಯಸ್ ಕೊನೆಯ ಬಾರಿಗೆ ಭಾರತ ಪರ ಟಿ20ಐ ಆಡಿದ್ದು 2023ರ ಡಿಸೆಂಬರ್ನಲ್ಲಿ. ಅವರನ್ನು 2025ರ ಟಿ20 ವಿಶ್ವಕಪ್ ಅಥವಾ ಈ ಬಾರಿ 20 ಓವರ್ ಸ್ವರೂಪದಲ್ಲಿ ನಡೆದ ಏಷ್ಯಾ ಕಪ್ಗೆ ಆಯ್ಕೆ ಮಾಡಿರಲಿಲ್ಲ. ಎರಡೂ ಪಂದ್ಯಾವಳಿಗಳಲ್ಲಿ ಸೂರ್ಯಕುಮಾರ್ ಯಾದವ್ ರಾಷ್ಟ್ರೀಯ ತಂಡವನ್ನು ಮುನ್ನಡೆಸಿದ್ದರು. ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಗುಣ ಮತ್ತು T20 ಸ್ವರೂಪದಲ್ಲಿ ಸ್ಥಿರ ಪ್ರದರ್ಶನಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಆಯ್ಕೆ ಸಮಿತಿಯು ಅವರನ್ನು ಭಾರತದ ಟಿ20ಐ ತಂಡದ ನಾಯಕನನ್ನಾಗಿ ಮಾಡಿದೆ. ನಾಯಕನಾಗಿ ಭಾರತ ತಂಡವನ್ನು ಹೇಗೆ ಮುನ್ನಡೆಸಲು ಬಯಸುತ್ತಾರೆ ಎಂಬುದರ ಕುರಿತು ಅವರಿಗೆ ಕ
new waves technology
Jun 81 min read


'ಹಾಲಿವುಡ್, ಬಾಲಿವುಡ್ ತಾರೆಯರಿಗಿಂತಲೂ 15 ವರ್ಷದ ವೈಭವ್ ಸೂರ್ಯವಂಶಿ ದೊಡ್ಡವರು': ಲಲಿತ್ ಮೋದಿ
ಸೂರ್ಯವಂಶಿ ಟಿ20 ಕ್ರಿಕೆಟ್ನಲ್ಲಿ ದ್ವಿಶತಕ ಗಳಿಸಬೇಕು. ಬಿಹಾರ ಮೂಲದ ಬ್ಯಾಟ್ಸ್ಮನ್ ಯಾವುದೇ ಚಲನಚಿತ್ರ ತಾರೆಗಿಂತ ದೊಡ್ಡ ಸೆಲೆಬ್ರಿಟಿಯಾಗಬಹುದು ಎಂದು ಅವರು ಹೇಳಿದ್ದಾರೆ. ಐಪಿಎಲ್ 2025ರಲ್ಲಿ ಆರಂಭವಾದ 15 ವರ್ಷದ ವಂಡರ್ ಕಿಡ್ ವೈಭವ್ ಸೂರ್ಯವಂಶಿ ಕುರಿತ ಚರ್ಚೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈ ಬ್ಯಾಟಿಂಗ್ ಸೆನ್ಸೇಶನ್, ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ (RR) ಪರ ಹಲವಾರು ಅಭೂತಪೂರ್ವ ಇನಿಂಗ್ಸ್ಗಳನ್ನು ಆಡಿ ಬಹುತೇಕ ಎಲ್ಲ ಆಟಗಾರರನ್ನು ಹಿಂದಿಕ್ಕಿದರು. 16 ಪಂದ್ಯಗಳಲ್ಲಿ 776 ರನ್ಗಳೊಂದಿಗೆ, ಸೂರ್ಯವಂಶಿ ಪಂದ್ಯಾವಳಿಯ ಪ್ರಮುಖ ರನ್ ಸ್ಕೋರರ್ ಆದರು ಮತ್ತು
new waves technology
Jun 21 min read


IPL 2026: ನಾಯಕ ರುತುರಾಜ್ ಗಾಯಕ್ವಾಡ್ ವಿರುದ್ಧ ಮುಗಿಬಿದ್ದ CSK ಅಭಿಮಾನಿಗಳು; ಬೆಂಬಲಕ್ಕೆ ನಿಂತ ಆರ್ ಅಶ್ವಿನ್!
ಈ ಆವೃತ್ತಿಯಲ್ಲಿ ರುತುರಾಜ್ ಅತ್ಯುತ್ತಮ ಪ್ರದರ್ಶನ ನೀಡಲಿಲ್ಲ. ಸಿಎಸ್ಕೆ ನಾಯಕ 123.44 ಸ್ಟ್ರೈಕ್ ರೇಟ್ ಮತ್ತು 28.08ರ ಸರಾಸರಿಯಲ್ಲಿ 337 ರನ್ಗಳೊಂದಿಗೆ ಆವೃತ್ತಿಯನ್ನು ಮುಗಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಪ್ಲೇ-ಆಫ್ ಅರ್ಹತೆಯನ್ನು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಕಳೆದುಕೊಂಡಿದ್ದು, ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಲೀಗ್ ಹಂತದಲ್ಲಿ ಸತತ ಮೂರು ಸೋಲುಗಳಿಂದ ಸಿಎಸ್ಕೆ ಟೂರ್ನಿಯಿಂದಲೇ ಹೊರಬಿದ್ದಿದೆ. ಇಡೀ ತಂಡವು ಒಂದು ಘಟಕವಾಗಿ ಉತ್ತಮ ಪ್ರದರ್ಶನ ನೀಡಲು ವಿಫಲವಾದರೂ, ಹೆಚ್ಚು ಟೀಕೆಗಳನ್ನು ಎದುರಿಸಿದ ವ್
new waves technology
May 222 min read


ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?
ಕೆಲವೇ ಬ್ಯಾಟ್ಸ್ಮನ್ಗಳು ಕವರ್ನಲ್ಲಿ ಅಷ್ಟು ಸುಲಭವಾಗಿ ಸಿಕ್ಸರ್ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಅದರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ದಿಗ್ವೇಶ್ ರಾಥಿ ಬೌಲಿಂಗ್ ನಲ್ಲಿ ಬಾರಿಸಿದ ಸಿಕ್ಸರ್ ಇದಕ್ಕೆ ಸಾಕ್ಷಿ. ಬೆಂಗಳೂರು: 15 ವರ್ಷದ ಹದಿಹರೆಯದ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಅವರ ಐಪಿಎಲ್ ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ. ವೈಭವ್ ಸೂರ್ಯವಂಶಿ ಅವರ ಸಾಮರ್ಥ್ಯ ಮತ್ತು ಮನೋಧರ್ಮ ಅವರನ್ನು ಇ
new waves technology
May 201 min read


RCB ಡ್ರೆಸ್ಸಿಂಗ್ ರೂಂಗೆ ಬಂದ KKR ಮೆಂಟರ್; ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶ ನೀಡಿದ ಡೆವಾನ್ ಬ್ರಾವೋ!
ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 14,000 ರನ್ಗಳನ್ನು ತಲುಪಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆಯಾಗಿ, ಕೊಹ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಆರನೇ ಬ್ಯಾಟ್ಸ್ಮನ್ ಆದರು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಅಭಿಮಾನಿಗಳಿಗೆ ರಸದೌತಣ ನೀಡಿದ್ದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಂತಕಥೆ ಡೆವಾನ್ ಬ್ರಾವೋ ಅವರ ಮೆಚ್ಚುಗೆಗೂ ಪಾತ್ರವಾಯಿತು. ಎರಡು ಬಾರಿ ಸತತ ಶೂನ್ಯಕ್ಕೆ ಔಟಾದ ನಂತರ,
new waves technology
May 151 min read


IPL 2026: ಗಾಯದ ಚಿತ್ರ ಹಂಚಿಕೊಂಡ ಕೃನಾಲ್ ಪಾಂಡ್ಯ: ನೋವಲ್ಲೂ ತಂಡಕ್ಕಾಗಿ ಹೋರಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಫ್ಯಾನ್ಸ್!
ಮುಂಬೈ ವಿರುದ್ಧದ ಪಂದ್ಯದಲ್ಲಿ ಕೃನಾಲ್ ಬ್ಯಾಟಿಂಗ್ನಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕೃನಾಲ್ ಆರು ಇನಿಂಗ್ಸ್ಗಳಲ್ಲಿ 35.50 ಸರಾಸರಿ ಮತ್ತು 150.00 ಸ್ಟ್ರೈಕ್ ರೇಟ್ನಲ್ಲಿ 141 ರನ್ಗಳನ್ನು ಗಳಿಸಿದ್ದಾರೆ. ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ರೋಚಕ ಗೆಲುವು ಸಾಧಿಸಲು 73 ರನ್ ಗಳಿಸಿ ಕೊಡುಗೆ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಕೃನಾಲ್ ಪಾಂಡ್ಯ ಇದೀಗ ತಮ್ಮ ಗಾಯವನ್ನು ಪ್ರದರ್ಶಿಸಿದ್ದಾರೆ. ರಾಯ್ಪುರದ ಟ್ರಿಕ್ಕಿ ಪಿಚ್ನಲ್ಲಿ 167
new waves technology
May 112 min read


'ಪ್ಲೇಆಫ್ ಆಸೆ ಜೀವಂತವಾಗಿಡಲು ಉಳಿದೆಲ್ಲ ಪಂದ್ಯ ಗೆಲ್ಲಲೇಬೇಕು': SRH ವಿರುದ್ಧದ ಸಂಘರ್ಷಕ್ಕೂ ಮುನ್ನ ಸುನೀಲ್ ಗವಾಸ್ಕರ್ ಎಚ್ಚರಿಕೆ
ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅಕೇಲ್ ಹೊಸೇನ್ ಅವರ ನಾಲ್ಕು ವಿಕೆಟ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಮುಂಬೈ ವಿರುದ್ಧ 103 ರನ್ಗಳ ಭರ್ಜರಿ ಜಯ ಸಾಧಿಸಿತು. ಮುಂಬೈ: ಐಪಿಎಲ್ 2026ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಅಸ್ಥಿರ ಫಾರ್ಮ್ ಬಗ್ಗೆ ಲೆಜೆಂಡರಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಏಕಪಕ್ಷೀಯ ಸೋಲು ಅನುಭವಿಸಿದ ನಂತರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಬೇಕು ಎಂದು ಎಚ್ಚ
new waves technology
Apr 292 min read


IPL ನಲ್ಲಿ ದಾಖಲೆ ನಿರ್ಮಿಸಿದ ಕೊಹ್ಲಿ: ಈ ಹೆಗ್ಗಳಿಕೆಗೆ ಪಾತ್ರರಾದ ಏಕೈಕ ಕ್ರಿಕೆಟಿಗ!
9000 ರನ್ಗಳ ಗಡಿ ದಾಟಿದ ತಕ್ಷಣ, ಕೊಹ್ಲಿ ಸತತ ಸಿಕ್ಸರ್ಗಳನ್ನು ಬಾರಿಸಿದರು, ರನ್ ಚೇಸ್ ನ್ನು ವೇಗವಾಗಿ ಮುಗಿಸಿದರು ಮತ್ತು ಆರ್ಸಿಬಿಗೆ 9 ವಿಕೆಟ್ಗಳ ಆರಾಮದಾಯಕ ಜಯವನ್ನು ಖಚಿತಪಡಿಸಿದರು. ದೆಹಲಿ: ನೆನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಅದರ ತವರಲ್ಲೇ ಮಣಿಸಿ ಆರ್ ಸಿಬಿ ಗೆದ್ದಿದ್ದರ ಜೊತೆಗೆ ಇದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿನೂತನ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಈ ವರೆಗೂ ಯಾರೂ ತಲುಪದ ಹಂತವನ್ನು ವಿರಾಟ್ ಕೊಹ್ಲಿ ತಲುಪಿದ್ದಾರೆ. ಅವರ ತವರೂರಿನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 9000 ರನ್ಗಳನ್ನು ದಾ
new waves technology
Apr 281 min read


BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?
T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ನಿಗದಿಪಡಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರದ ಬಗ್ಗೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ನಾಯಕ ಶುಭಮನ್ ಗಿಲ್ ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಐಪಿಎಲ್ ಪ್ಲೇ-ಆಫ್ಗಳಲ್ಲಿ
new waves technology
Apr 212 min read
bottom of page

