top of page


ಬಾಯಿ ಕ್ಯಾನ್ಸರ್ ಗೆ ಅಲ್ಟ್ರಾಸೌಂಡ್ ಚಿಕಿತ್ಸೆ: ಸಂಶೋಧಕರು, ತಜ್ಞರಿಂದ ಭರವಸೆ
ಬಾಯಿಯ ಕ್ಯಾನ್ಸರ್ ಕೋಶಗಳು ಅಲ್ಟ್ರಾಸೌಂಡ್ನಿಂದ ಉಂಟಾಗುವ ಮಧ್ಯಮ ಮಟ್ಟದ ಯಾಂತ್ರಿಕ ಪ್ರಚೋದನೆಗಳಿಗೆ (Mechanical stimulation) ಹೆಚ್ಚು ದುರ್ಬಲವಾಗಿರುತ್ತವೆ. ಈ ರೀತಿಯ ಅಲ್ಟ್ರಾಸೌಂಡ್ ಪ್ರಚೋದನೆಗೆ ಒಳಪಡಿಸಿದಾಗ ಕ್ಯಾನ್ಸರ್ ಕೋಶಗಳು ಆಯ್ದ ರೀತಿಯಲ್ಲಿ ನಾಶವಾಗುತ್ತವೆ. ಬೆಂಗಳೂರು: ಬಾಯಿ ಕ್ಯಾನ್ಸರ್ಗೆ ಹೊಸ ಚಿಕಿತ್ಸಾ ಮಾರ್ಗ ಕಂಡುಹಿಡಿಯುವ ನಿಟ್ಟಿನಲ್ಲಿ, ಭಾರತೀಯ ವಿಜ್ಞಾನ ಸಂಸ್ಥೆ (IISc) ಮತ್ತು ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸಂಶೋಧಕರು ಕಡಿಮೆ ಆವರ್ತನದ (Low frequency) ಅಲ್ಟ್ರಾಸೌಂಡ್ ತಂತ್ರಜ್ಞಾನದ ಮೇಲೆ ಭರವಸೆ ಇಟ್ಟಿದ್ದಾರೆ. ಸಂಶೋಧನೆಯ ಪ್
new waves technology
Jul 31 min read


ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಭೂಕಂಪದಿಂದ ಉಂಟಾದ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಅಮೆರಿಕ ಸರ್ಕಾರ ವೆನೆಜುವೆಲಾಗೆ ಪರಿಹಾರ ಸಾಮಗ್ರಿ ಮತ್ತು ಮಾನವೀಯ ನೆರವು ತಲುಪಿಸಲು ಕೆಲವು ಆರ್ಥಿಕ ನಿರ್ಬಂಧಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದೆ. ಕೇವಲ ಒಂದು ನಿಮಿಷದ ಅಂತರದಲ್ಲಿ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ವೆನೆಜುವೆಲಾದಲ್ಲಿ ಭಾರೀ ವಿನಾಶ ಸೃಷ್ಟಿಸಿವೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು, ಈ ವರಗೂ 235 ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಆರೋಗ್ಯ ಸಚಿವ ಕಾರ್ಲೋಸ್ ಅಲ್ವಾರಾಡೊ ಅವರು ಸರ್ಕ
new waves technology
Jun 263 min read


ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ, ಗಡಿಯಲ್ಲಿ ಹೊಸ ಉದ್ವಿಗ್ನತೆ
ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ನಾಗರಿಕರು ‘ನೋ-ಮ್ಯಾನ್ಸ್ ಲ್ಯಾಂಡ್’ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆ ಹೊಸ ಉದ್ವಿಗ್ನತೆ ಉಂಟಾಗಿದೆ. ಗುವಾಹತಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಲೇ ಮತ್ತೆ ಅಕ್ರಮ ಬಾಂಗ್ಲಾದೇಶಿಯರ ಸಮಸ್ಯೆ ತಾರಕಕ್ಕೇರಿದ್ದು, ದೇಶದಲ್ಲಿರುವ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಅವರ ತವರು ದೇಶಕ್ಕೆ ರವಾನಿಸುವ ಕಾರ್ಯ ನಡೆಯುತ್ತಿರುವಂತೆಯೇ ಇತ್ತ ಬಾಂಗ್ಲಾದೇಶ ತನ್ನದೇ ಪ್ರಜೆಗಳನ್ನು ದೇಶದೊಳಗೆ ಬಿಟ್ಟುಕೊಳ್ಳಲು ಹಿಂದೇಟು ಹಾಕುತ್ತಿದೆ. ಹೌದು.. ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬ
new waves technology
Jun 151 min read


ಚೆನ್ನೈನ ದಕ್ಷಿಣ ಚಿತ್ರ ಮ್ಯೂಸಿಯಂನಲ್ಲಿ ಕೊಡವ 'ಐನ್ ಮನೆ' ಸ್ಥಾಪನೆ!
ಸಾಂಪ್ರದಾಯಿಕ ಸೌಧಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಐನ್ ಮನೆಯ ಮಾದರಿಯನ್ನು ಚೆನ್ನೈನ ದಕ್ಷಿಣ ಚಿತ್ರ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದ್ದು, ಇಂದು...
new waves technology
Oct 25, 20241 min read


ಶತಮಾನ ಕಂಡ ‘ಪಾಪು’, ಕನ್ನಡ ಕಣ್ಮಣಿ ಪಾಟೀಲ ಪುಟ್ಟಪ್ಪ
ಕರ್ನಾಟಕ, ಕನ್ನಡದ ಜನರು ಪುಟ್ಟಪ್ಪ ಎಂಬ ಹೆಸರಿನ ಇಬ್ಬರು ವ್ಯಕ್ತಿಗಳನ್ನು ಎಂದಿಗೂ ಮರೆಯುವಂತಿಲ್ಲ. ಅದರಲ್ಲಿ ಒಬ್ಬರು ಕನ್ನಡ ಸಾಹಿತ್ಯ ದಿಗ್ಗಜರಾದ ಕುಪ್ಪಳ್ಳಿ...
new waves technology
Oct 25, 20242 min read


ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್
ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು...
new waves technology
Oct 25, 20242 min read
bottom of page

