top of page


Ketan Agarwal Murder ಪ್ರಕರಣಕ್ಕೆ ಹೊಸ ಟ್ವಿಸ್ಟ್; 'ಮದುವೆ ಬೇಡ ಎಂದರೂ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ'; ವಿಚಾರಣೆ ವೇಳೆ ಸಿಯಾ ಗೋಯಲ್ ಹೇಳಿಕೆ
ಇದೂವರೆಗಿನ ತನಿಖೆಯಲ್ಲಿ ಕೊಲೆಯ ಸಂಪೂರ್ಣ ಸಂಚನ್ನು ರೂಪಿಸಿದ್ದು ಸಿಯಾ ಗೋಯಲ್ ಎಂಬುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ಮದುವೆಯನ್ನು ರದ್ದುಗೊಳಿಸಲು ಕೇತನ್ ಒಪ್ಪದಿದ್ದಾಗ ಅವರನ್ನು ಕೊಲೆ ಮಾಡುವ ಯೋಜನೆಯನ್ನು ಚೇತನ್ ರೂಪಿಸಿದ್ದಾನೆ. ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಪ್ರಮುಖ ಆರೋಪಿ ಸಿಯಾ ಗೋಯಲ್ ವಿಚಾರಣೆ ವೇಳೆ, "ನನಗೆ ಈ ಮದುವೆ ಬೇಡ ಎಂದು ಕೇತನ್ಗೆ ಹೇಳಿದ್ದೆ. ಆದರೆ, ಆತ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ" ಎಂದು ಹೇಳಿಕೆ ನೀಡಿರು
new waves technology
Jun 262 min read


ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್; Video
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ. ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿ
new waves technology
Apr 271 min read
bottom of page

