top of page


ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು... ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ cmಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ
new waves technology
May 181 min read
bottom of page

