top of page


ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!
ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ,. ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು. ಚೆನ್ನೈ: ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ವಿಶ್ವಾಸಮತ ಯಾಚಿಸಲು ಸಿಎಂ ವಿಜಯ್ ಸಜ್ಜಾಗುತ್ತಿರುವಂತೆಯೇ ವೇಲುಮಣಿ-ಷಣ್ಮುಗಂ ನೇತೃತ್ವದ ಎಐಎಡಿಎಂಕೆ ಬಣವು ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದೆ. ಕಳೆದ ದಶಕದಲ್ಲಿ ಪಕ್ಷದ ಚುನಾವಣಾ ಹಿನ್ನಡೆಯೇ ತಮ್ಮ ನಿಲುವಿಗೆ ಕಾರಣ ಎಂದು ಷಣ್ಮುಗಂ ಹೇಳಿದ್ದಾರೆ. ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷ
new waves technology
May 121 min read

