top of page


'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!
ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಎಸ್ ಮುರಳೀಧರ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ನ ಆವರಣದಲ್ಲಿ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಘೋಷವಾಕ್ಯದಡಿ ವಕೀಲರು ಸಂವಿಧಾನದ ಪ್ರಸ್ತಾವನೆ ಓದಿ, ರಾಷ್ಟ್ರಗೀತೆ ಹಾಡಿದರು. ನವದೆಹಲಿ: ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್ನಲ್ಲಿ ಗುರುವಾರ ವಕೀಲರು ನಮ್ಮ "ಪ್ರಜಾಪ್ರಭುತ್ವ ಉಳಿಸಿ,
new waves technology
3 days ago1 min read


10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್
ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ನವದೆಹಲಿ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ. ಕಳೆದ
new waves technology
4 days ago1 min read


ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು
new waves technology
Jul 41 min read


ಇಲಾಖೆಗಳ ನಡುವಿನ ತಡೆಗೋಡೆ ಒಡೆಯಿರಿ, ಒಂದೇ ತಂಡವಾಗಿ ಕೆಲಸ ಮಾಡಿ: ಕೇಂದ್ರ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಖಡಕ್ ಸೂಚನೆ..!
ಸಭೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಕಾರ್ಯದರ್ಶಿಯೂ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ಸುಧಾರಣಾ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಧಾನಿಗೆ ಪ್ರತ್ಯೇಕವಾಗಿ ಪ್ರಸ್ತುತಿ ನೀಡಿದರು. ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸಿ, ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಬದಲು 'ಸಂಪೂರ್ಣ ಸರ್ಕಾರದ (Whole of the Government)' ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನವದೆಹಲಿಯ ಸೇವಾ ತೀರ್ಥ (Seva Teerth)ದಲ್ಲಿ ನ
new waves technology
Jul 12 min read


ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!
ತುರ್ತು ಪರಿಸ್ಥಿತಿ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಆ ಸಂದರ್ಭದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಳಿಸಲು ಹೋರಾಡಿದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ.ನವದೆಹಲಿ: 1975ರಲ್ಲಿ ದೇಶದಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ (Emergency) ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ಜೂನ್ 25ರ ದೇಶದ ಕರಾಳ ಇತಿಹಾಸದ ನೆನಪಿಗಾಗಿ ಆಚರಿಸಲಾಗುತ್ತಿರುವ 'ಸಂವಿಧಾನ ಹತ್ಯಾ ದಿವಸ್' ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು
new waves technology
Jun 252 min read


ಜಿಯೋ ಐಪಿಒ: 27 ಕೋಟಿ ಷೇರುಗಳಿಗೆ ಅನುಮೋದನೆ; ಪ್ರತಿ ಷೇರಿನ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋ ಪ್ಲಾಟ್ಫಾರ್ಮ್ಗಳ ಮಂಡಳಿಯು ದಿನದ ಆರಂಭದಲ್ಲಿ DRHP ನ್ನು ಅನುಮೋದಿಸಿದೆ ಮತ್ತು ಶುಕ್ರವಾರವೇ ಅದನ್ನು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಗೆ ಸಲ್ಲಿಸಲಾಗುತ್ತದೆ. ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಶುಕ್ರವಾರ ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್ ತನ್ನ ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ (DRHP) ಅನ್ನು ಆರಂಭಿಕ ಸಾರ್ವಜನಿಕ ಕೊಡುಗೆ (IPO) ಗಾಗಿ ಅನುಮೋದಿಸಿದೆ ಮತ್ತು ಬಿಡುಗಡೆ ಮಾಡಿದೆ ಎಂದು ಘೋಷಿಸಿದೆ. ಇದು ಡಿಜಿಟಲ್ ಸೇವೆಗಳ ಕಂಪನಿಯ ಬೆಳವಣಿಗೆಯ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ನ 4
new waves technology
Jun 191 min read


ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು
ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ನವದೆಹಲಿ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ಖರ್ಗೆ ಅವರ ಹೇಳಿಕೆಗಳು ಸದನದ ಘನತೆ ಮತ್ತು ಸಂಸದೀಯ ಸಂಪ್ರದಾಯಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಂಸದರು ಆರೋಪಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರು ಈ ವಿ
new waves technology
Jun 181 min read


ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬೆನ್ನಲ್ಲೇ ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ ದಿಶಾ!
ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಾಮಾನ್ಯವಾಗಿದೆ ಮತ್ತು ಯಾವುದೇ ದಟ್ಟಣೆ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದರು. ನವದೆಹಲಿ: ಭಾರತೀಯ ಅನಿಲ ಸಾಗಿಸುವ ಹಡಗು ದಿಶಾ ಸಂಘರ್ಷ ಪೀಡಿತ ಮಧ್ಯಪ್ರಾಚ್ಯ ಪ್ರದೇಶದಿಂದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ್ದು, ಭಾರತದತ್ತ ಹೊರಟಿದೆ. ಕಳೆದ ಮೂರು ತಿಂಗಳಿನಲ್ಲಿ ಭಾರತದ ಎಲ್ಎನ್ಜಿ ಹಡಗಿನ ಮೊದಲ ಯಶಸ್ವಿ ಪ್ರಯಾಣ ಇದಾಗಿದೆ. ಭಾರತದ ಶಿಪ್ಪಿಂಗ್ ಕಾರ್ಪೊರೇಷನ್ ನೇತೃತ್ವದ ಒಕ್ಕೂಟದಿಂದ ನಿರ್ವಹಿಸಲ್ಪಡುವ ದಿಶಾ, 62,370 ಮೆಟ್ರಿಕ್ ಟನ್ ಎಲ್ಎನ್ಜಿ ಸರಕುಗಳನ್ನು ಸಾಗಿಸುತ್ತಿದೆ ಎಂದು ಹಡಗು ಸಚಿವಾಲಯದ ಅಧಿಕಾರಿಯೊಬ್ಬರು ಸೋಮವಾರ ತಿಳಿಸ
new waves technology
Jun 151 min read


ಥಾಣೆ: ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಹಿಗ್ಗಾಮುಗ್ಗಾ ಥಳಿಸಿದ ಆಟೋ ಚಾಲಕ; Video viral!
ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ನಗರದ ಮಾಲ್ ಬಳಿ ರಸ್ತೆಯಲ್ಲಿ ಉಗುಳಬೇಡಿ ಎಂದು ಬುದ್ಧಿ ಹೇಳಿದ 70 ವರ್ಷದ ವೃದ್ಧನ ಆಟೋ ಚಾಲಕನೊಬ್ಬ ಹಿಗ್ಗಾಮುಗ್ಗ ಥಳಿಸಿದ್ದಾನೆ. ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ವಿವಿಯಾನಾ ಮಾಲ್ ಬಳಿಯ ಜುಪಿಟರ್ ಆಸ್ಪತ್ರೆಯ ಹೊರಗೆ ಮಂಗಳವಾರ ಸಂಜೆ ಈ ಘಟನ
new waves technology
Jun 111 min read


ಕಾಂಗ್ರೆಸ್ ಸ್ಥಾಪಿಸಿದ್ದು ವಿದೇಶಿಗರು-RSS ಸ್ಥಾಪಿಸಿದ್ದು ಭಾರತೀಯರು, ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ
ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್ಎಸ್ಎಸ್ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಗದಗ: ಕಾಂಗ್ರೆಸ್ ಪಕ್ಷವನ್ನು ವಿದೇಶಿಗರು ಸ್ಥಾಪಿಸಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ (ಆರ್ಎಸ್ಎಸ್) ಅನ್ನು ಭಾರತೀಯರು ಸ್ಥಾಪಿಸಿದ್ದಾರೆ. ಆರ್ಎಸ್ಎಸ್ಗೆ ಮಾನ್ಯತೆ ನೀಡುವ ಪ್ರಶ್ನೆಯೂ ಇಲ್ಲ, ಅಗತ್ಯವೂ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಗದಗದ ವೀರನಾರಾಯಣ
new waves technology
Jun 111 min read


ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ. ನವದೆಹಲಿ: ಸ್ವಚ್ಛ ಇಂಧನ ಬಳಕೆಗೆ ಉತ್ತೇಜನ ನೀಡುವ ಮಹತ್ವದ ಕ್ರಮವಾಗಿ ಕೇಂದ್ರ ಸರ್ಕಾರ ಇಥನಾಲ್ ಮಿಶ್ರಿತ ಪೆಟ್ರೋಲ್ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ನಿರ್ಧಾರದಿಂದ ಜೈವಿಕ ಇಂಧನ ಬಳಕೆಗೆ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದ್ದು, ದೇಶದ ಕಚ್ಚಾತೈಲ ಆಮದು ಅವಲಂಬನೆಯನ್ನು
new waves technology
Jun 112 min read


Maruti Suzuki: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳು ದುಬಾರಿ! ಯಾವುದಕ್ಕೆ ಎಷ್ಟು ಗೊತ್ತಾ?
ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ. ನವದೆಹಲಿ: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿಯಾಗಲಿದೆ. ಹಣದುಬ್ಬರ ಒತ್ತಡ ಮತ್ತು ಹೆಚ್ಚಿದ ನಿರ್ವಹಣಾ ವೆಚ್ಚದ ಕಾರಣಗಳನ್ನು ಉಲ್ಲೇಖಿಸಿ, ಜೂನ್ 2026 ರಿಂದ ತನ್ನ ಎಲ್ಲಾ ಮಾದರಿಗಳ ವಾಹನಗಳ ಬೆಲೆಯನ್ನು ರೂ 30,000 ವರೆಗೆ ಹೆಚ್ಚಿಸುವುದಾಗಿ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಇಂಡಿಯಾ ಗುರುವಾರ ತಿಳಿಸಿದೆ. ಜೂನ್ 2026 ರಿಂದ ಜಾರಿಗೆ ಬರುವಂತೆ ಕಂಪನಿಯು ತನ್ನ
new waves technology
May 221 min read


"ಭಾರತಕ್ಕೆ ಎಷ್ಟು ಬೇಕೋ ಅಷ್ಟು ತೈಲ ಮಾರಾಟಕ್ಕೆ ನಾವು ಸಿದ್ಧ": ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ
ಭಾರತವು ಅಗಾಧವಾದ ಆರ್ಥಿಕ ಸಾಮರ್ಥ್ಯವನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಕೋಟ್ಯಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ. ಈ ಬೆಳವಣಿಗೆಯಲ್ಲಿ ಅಮೆರಿಕಾ ಭಾಗಿಯಾಗಲು ಹೆಚ್ಚು ಆಸಕ್ತಿ ಹೊಂದಿದೆ. ವಾಷಿಂಗ್ಟನ್: ಭಾರತಕ್ಕೆ ಎಷ್ಟು ಪ್ರಮಾಣದ ಇಂಧನ ಬೇಕಿದ್ದರೂ ಅಷ್ಟನ್ನೂ ಮಾರಾಟ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಅವರು ತಿಳಿಸಿದ್ದಾರೆ. ನಾಳೆಯಿಂದ (ಮೇ 23) ಆರಂಭವಾಗಲಿರುವ ತಮ್ಮ ಚೊಚ್ಚಲ ನಾಲ್ಕು ದಿನಗಳ ಭಾರತ ಪ್ರವಾಸಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಭಾರತ ಎಷ್ಟು
new waves technology
May 222 min read


ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?
ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಮೇ 10 ರಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 60 ವರ್ಷಗಳ ನಂತರ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ಹೊರತುಪಡಿಸಿದ ಹೊಸ ಸರ್ಕಾರವನ್ನು ನೀಡಿದರು. ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ಇದರ ನಡುವೆ ಗಮನ ಸೆಳೆದದ್ದು ತ್ರಿಶಾ ಕೃಷ್ಣನ್. ಐಸ್-ಬ್ಲೂ ಸಿಲ್ಕ್
new waves technology
May 121 min read


'ಬಂಗಾಳದ ಆತ್ಮದ ಒಳಗೆ ಗಂಗಾಮಾತೆ ಹರಿಯುತ್ತಾಳೆ': ಹೂಗ್ಲಿ ನದಿಯಲ್ಲಿ ಬೋಟ್ ರೈಡಿಂಗ್ ಮಾಡಿ ಕ್ಯಾಮರಾದಲ್ಲಿ ಸುಂದರ ದೃಶ್ಯಗಳ ಸೆರೆಹಿಡಿದ ಪ್ರಧಾನಿ ಮೋದಿ-Photos
ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ್ತದೆ. ಕೋಲ್ಕತ್ತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ಕೊಲ್ಕತ್ತಾದ ಹೂಗ್ಲಿ ನದಿಯ ತೀರದಲ್ಲಿ ಸಮಯ ಕಳೆಯುತ್ತಿರುವ ಮತ್ತು ದೋಣಿ ಸವಾರಿ ಮಾಡುತ್ತಿರುವ ತಮ್ಮ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ
new waves technology
Apr 241 min read


Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ
ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು: ಕಾರ್ಪೋರೇಟ್ ಜಗತ್ತಿನಲ್ಲಿ ಯಾರು ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಒಂದಲ್ಲಾ ಒಂದು ದಿನ ಅವರ ಕೆಲಸಕ್ಕೆ ಕುತ್ತು ಬರುತ್ತದೆ. ಇಂತಹುದೇ ಮತ್ತೊಂದು ಘಟನೆ ಇದೀಗ ವೈರಲ್ ಆಗುತ್ತಿದೆ. ಹೌದು.. ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನ ನಿಧಿ ಎಂಬ ಮಹಿ
new waves technology
Apr 212 min read


ವೀಸಾಗೂ ಬಂತು ಥಾಮಸ್ ಕುಕ್ ವಿಮಾ ರಕ್ಷಣೆ: ಅರ್ಜಿ ತಿರಸ್ಕಾರಗೊಂಡರೆ ಚಿಂತಿಸಬೇಕಿಲ್ಲ!
ವೀಸಾ ನಿರಾಕರಣೆಯ ಸಂದರ್ಭದಲ್ಲಿ ಮರುಪಾವತಿಸಲಾಗದ ನಷ್ಟಗಳ ಬಗ್ಗೆ ದೀರ್ಘಕಾಲದ ಗ್ರಾಹಕರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮವು ಬಂದಿದೆ. ನವದೆಹಲಿ: ಪ್ರಯಾಣ ವೇದಿಕೆ ಥಾಮಸ್ ಕುಕ್ (ಭಾರತ) ಮತ್ತು ಅದರ ಸಮೂಹ ಸಂಸ್ಥೆ SOTC ಟ್ರಾವೆಲ್ ಸೋಮವಾರ ಪ್ರಯಾಣಿಕರಿಗೆ ಕ್ರಿಯಾತ್ಮಕ ಜಾಗತಿಕ ಪರಿಸರದ ಹಿನ್ನೆಲೆಯಲ್ಲಿ ವೀಸಾ ನಿರಾಕರಣೆಯ ವಿರುದ್ಧ ವಿಮೆಯನ್ನು ಒದಗಿಸಲು ಹೊಸ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಸೌಲಭ್ಯದ ಅಡಿಯಲ್ಲಿ, ಗ್ರಾಹಕರ ವೀಸಾ ಅರ್ಜಿ (ವಲಸೆಗಾರ ಅಥವಾ ಉದ್ಯೋಗ ವೀಸಾ ಹೊರತುಪಡಿಸಿ) ತಿರಸ್ಕರಿಸಲ್ಪಟ್ಟರೆ, ಕಂಪನಿಯು ವಸತಿ ಮತ್ತು ಪ್ರಯಾಣಕ್ಕಾಗಿ ಮರುಪಡೆಯಲಾಗದ ಮುಂಗಡ ಪಾವತಿಗಳಿಗೆ ವಿ
new waves technology
Apr 211 min read


ಜಿಎಸ್ಟಿ ಕಡಿತ: ಕಾರು ಪ್ರಿಯರಿಗೆ ಬಂಪರ್, Hyundai India ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?
ಜಿಎಸ್ಟಿ ಕಡಿತದ ಸಂಪೂರ್ಣ ಪ್ರಯೋಜನಗಳನ್ನು ಖರೀದಿದಾರರಿಗೆ ವರ್ಗಾಯಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಮತ್ತು ಮಹೀಂದ್ರಾ & ಮಹೀಂದ್ರಾ ಶುಕ್ರವಾರ ಘೋಷಿಸಿದ ನಂತರ,...
new waves technology
Sep 8, 20251 min read


ಬಾನಂಗಳದಲ್ಲಿ 'Blood Moon': ಅಪರೂಪದ ಸಂಪೂರ್ಣ ಚಂದ್ರ ಗ್ರಹಣ ಗೋಚರ
ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸಾಲಿನಲ್ಲಿ ಬಂದಾಗ ಗ್ರಹ ಉಪಗ್ರಹದ ಮೇಲೆ ಬೀರುವ ನೆರಳು ಸಹಸ್ರಾರು ವರ್ಷಗಳಿಂದ ಮಾನವರನ್ನು ಬೆರಗುಗೊಳಿಸುತ್ತಿರುವ ವಿಲಕ್ಷಣ, ಗಾಢ...
new waves technology
Sep 8, 20251 min read


34 ಮಾನವ ಬಾಂಬ್, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!
ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್ಡಿಎಕ್ಸ್...
new waves technology
Sep 5, 20251 min read


Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ, ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು...
new waves technology
Sep 4, 20251 min read


ದೆಹಲಿ: 207 ಮೀ. ಉಕ್ಕಿದ ಯಮುನೆ, ದೆಹಲಿ ಸಚಿವಾಲಯಕ್ಕೆ ನುಗ್ಗಿದ ಪ್ರವಾಹ ನೀರು
ದೆಹಲಿ ಮುಖ್ಯಮಂತ್ರಿ, ಸಂಪುಟ ಸಚಿವರು ಮತ್ತು ಪ್ರಮುಖ ಅಧಿಕಾರಿಗಳ ಕಚೇರಿಗಳನ್ನು ಹೊಂದಿರುವ ದೆಹಲಿ ಸಚಿವಾಲಯದ ಬಳಿ ಪ್ರವಾಹ ನೀರು ತಲುಪಿದೆ. ನವದೆಹಲಿ: ದೆಹಲಿಯ ಹಳೆಯ...
new waves technology
Sep 4, 20251 min read


ಕೊನೆಗೂ ಫಲಿಸಿದ ಕಾಶ್ಮೀರಿ ಪಂಡಿತರ ಬೇಡಿಕೆ: 30 ವರ್ಷಗಳ ಬಳಿಕ ಬುಡ್ಗಾಮ್ನಲ್ಲಿ ಶಾರದಾ ಭವಾನಿ ದೇವಾಲಯ ಮತ್ತೆ ಓಪನ್!
ಮೂರು ದಶಕಗಳಿಗೂ ಹೆಚ್ಚು ಕಾಲದ ನಂತರ ಇಂದು ಬುಡ್ಗಾಮ್ ಜಿಲ್ಲೆಯ ಶಾರದಾ ಭವಾನಿ ದೇವಾಲಯ ಮತ್ತೆ ಪುನರಾರಂಭವಾಗಿದ್ದು ಕಾಶ್ಮೀರಿ ಪಂಡಿತ ಸಮುದಾಯ ಮತ್ತು ಸ್ಥಳೀಯ ಮುಸ್ಲಿಂ...
new waves technology
Sep 2, 20251 min read


ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು...
new waves technology
Sep 2, 20251 min read
bottom of page

