top of page


ಆ್ಯಂಡ್ರಾಯ್ಡ್ ಬಳಕೆದಾರರಿಗೆ 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಲಭ್ಯ: ಹೀಗೆ ಬಳಸಿ
ಭಾರತದ ಆ್ಯಂಡ್ರಾಯ್ಡ್ ಬಳಕೆದಾರರಿಗೆ ತುರ್ತು ಸಂದರ್ಭದಲ್ಲಿ ಬಳಸಲು 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ವ್ಯವಸ್ಥೆಯನ್ನು ಗೂಗಲ್ ಕಂಪನಿಯು ಮಂಗಳವಾರ ಪರಿಚಯಿಸಿದೆ. ಅಮೆರಿಕದಲ್ಲಿ ಈ ಹಿಂದೆಯೇ ಗೂಗಲ್ ಮತ್ತು ಆ್ಯಪಲ್ 911 ಎಸ್ಒಎಸ್ ಜತೆಗೆ ಎಮರ್ಜೆನ್ಸಿ ಲೊಕೇಶನ್ ಸರ್ವಿಸ್ ಅನ್ನು ಪರಿಚಯಿಸಿದೆ. ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಆ್ಯಂಡ್ರಾಯ್ಡ್ ಬಳಕೆದಾರರು ಅಪಾಯ ಅಥವಾ ತೊಂದರೆಯಲ್ಲಿದ್ದಾಗ “ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಆಯ್ಕೆ ಮೂಲಕ 112ಗೆ ನಿಮ್ಮ ಲೊಕೇಶನ್ ತಲುಪುವಂತೆ ಮಾಡಬಹುದು.
new waves technology
Dec 23, 20251 min read


ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ: ಕಾಂಪೌಂಡ್ ಜಿಗಿದು ಜೀವ ಉಳಿಸಿಕೊಂಡ ಕುಟುಂಬ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ತೀವ್ರಗೊಂಡಿದ್ದು, ದುಷ್ಕರ್ಮಿಗಳ ಗುಂಪು ಹಿಂದೂಗಳಿಗೆ ಸೇರಿದ ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಸುದ್ದಿ ಹೊರಬಿದ್ದಿದೆ. ಈ ದುಷ್ಕೃತ್ಯದಲ್ಲಿ ಮನೆಯಲ್ಲಿದ್ದ ಸಾಕು ಪ್ರಾಣಿಗಳು ಮೃತಪಟ್ಟಿದ್ದು, ಮನೆಯ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋಗಿವೆ. ಅದೃಷ್ಟವಶಾತ್, ಕುಟುಂಬ ಸದಸ್ಯರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದೇ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸುವ ಬ್ಯಾನರ್ ಸಹ ಪತ್ತೆಯಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹಿಂದೂಗಳು ಇಸ್ಲಾಂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಕೂಡಲೇ ಅದನ್ನು ನಿಲ್
new waves technology
Dec 23, 20251 min read


ಕರ್ನಾಟಕ ಜಾನಪದ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಪಟ್ಟಿ ಇಲ್ಲಿದೆಪ್ರಜಾವಾಣಿ ವೆಬ್ ಡೆಸ್ಕ್
ಬೆಂಗಳೂರು : 30 ಜಿಲ್ಲೆಗಳ 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ, ಇಬ್ಬರಿಗೆ ಪುಸ್ತಕ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಪ್ರಕಟಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಿದ್ದರಾಜು (ನೀಲಗಾರರ ಪದ, ತಂಬೂರಿ), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಚ್ಚಮ (ಸೋಬಾನೆ), ಬೆಂಗಳೂರು ದಕ್ಷಿಣ ಜಿಲ್ಲೆಯ ಬಿ. ಸಿದ್ದರಾಜಯ್ಯ (ಜಾನಪದ ಗಾಯನ), ಕೋಲಾರ ಜಿಲ್ಲೆಯ ಸೀತಮ್ಮ (ತತ್ವಪದ & ಸೋಬಾನೆ), ಚಿಕ್ಕಬಳ್ಳಾಪುರ ಜಿಲ್ಲೆಯ ಕೆ.ಎಂ.ನಾರಾಯಣಸ್ವಾಮಿ (ಕೀಲು ಕುದುರೆ), ತುಮಕೂರು ಜಿಲ್ಲೆಯ ರೇವಣ್ಣ (ಅಲಗು ಕುಣಿತ), ದಾವಣಗೆರೆ ಜಿಲ್ಲೆಯ ಪರಮೇಶ್ವರಪ್ಪ ಕತ್ತಿಗೆ (ಏಕತಾರ
new waves technology
Dec 23, 20251 min read


ಜಗತ್ತಿನಲ್ಲಿ ಇರೋದೇ 195 ರಾಷ್ಟ್ರ: 211 ದೇಶಗಳಿಗೆ ಫಿಫಾ ಸದಸ್ಯತ್ವ ಹೇಗೆ ಸಾಧ್ಯ?
ಕೋಯಿಕ್ಕೋಡ್ ಜಿಲ್ಲೆಯಲ್ಲಿ ಹರಿಯುವ ಪುಲ್ಲವೂರ್ ನದಿ ತೀರದಲ್ಲಿ ಅಳವಡಿಸಿದ್ದ ನೇಯ್ಕರ್, ಕ್ರಿಸ್ಟಿಯಾನೊ ರೊನಾಲ್ಲೊ ಹಾಗೂ ಲಿಯೋನೆಲ್ ಮೆಸ್ಸಿ ಅವರ ಕಟೌಟ್ಗಳು ಕೃಪೆ: ಪಿಟಿಐ ವಿಶ್ವಸಂಸ್ಥೆಯಲ್ಲಿ ಹೊಂದಿರುವ ಸದಸ್ಯತ್ವದ ಪ್ರಕಾರ ಜಗತ್ತಿನಲ್ಲಿ ಇರುವುದೇ 195 ರಾಷ್ಟ್ರಗಳು. ಹಾಗಿದ್ದಾಗ ಅಂತರರಾಷ್ಟ್ರೀಯ ಫುಟ್ಬಾಲ್ ಸಂಘಗಳ ಒಕ್ಕೂಟದ (ಫಿಫಾ) ಸದಸ್ಯತ್ವದ ಪಟ್ಟಿಯಲ್ಲಿ 211 ರಾಷ್ಟ್ರಗಳು ಇರಲು ಹೇಗೆ ಸಾಧ್ಯ? ಫುಟ್ಬಾಲ್ ಮಾಂತ್ರಿಕ, ಅರ್ಜೆಂಟಿನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ಅವರು ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದರು. 'G.O.A.T Tour of India' ಭಾಗವಾಗಿ ಡಿಸೆಂಬರ್ 13ರಿಂದ 1
new waves technology
Dec 19, 20251 min read


ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ
ಮುಂಬೈ: ಶುಕ್ರವಾರದ ಆರಂಭಿಕ ವಹಿವಾಟುವಿನಲ್ಲಿ ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 24 ಪೈಸೆ ಏರಿಕೆ ಕಂಡಿದ್ದು, 89.96ಕ್ಕೆ ಏರಿದೆ. ಈ ವಾರದ ಆರಂಭದಲ್ಲಿ ರೂಪಾಯಿ ಮೌಲ್ಯ 91ಕ್ಕೆ ಕುಸಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿತ್ತು. ಕಾರ್ಪೊರೇಟ್ ಡಾಲರ್ ಒಳಹರಿವು ಮತ್ತು ಕಚ್ಚಾತೈಲ ಬೆಲೆ ಇಳಿಕೆ ಈ ಚೇತರಿಕೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ಗೆ 59 ಡಾಲರ್ಗೆ ಇಳಿದಿದೆ. ಅಂತರಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು 90.19ರಲ್ಲಿ ಆರಂಭವಾದ ರೂಪಾಯಿ ಮೌಲ್ಯ ಬಳಿಕ 24 ಪೈಸೆ ಚೇತರಿಸಿಕೊಂಡು 89.96ಕ್ಕೆ ತಲುಪಿತು
new waves technology
Dec 19, 20251 min read


ತಾಲ್ಲೂಕು ಆಸ್ಪತ್ರೆ: 24 ಗಂಟೆಯೂ ಇನ್ಮುಂದೆ ಸೇವೆ; ದಿನೇಶ ಗುಂಡೂರಾವ್
ಚನ್ನಮ್ಮನ ಕಿತ್ತೂರಿನಲ್ಲಿ ನೂತನ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸಚಿವ ದಿನೇಶ ಗುಂಡೂರಾವ್ ಭೂಮಿ ಪೂಜೆ ನೆರವೇರಿಸಿದರು ಚನ್ನಮ್ಮನ ಕಿತ್ತೂರು: ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಸೇವೆ ನಡೆಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಬರುವ ತಿಂಗಳಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
new waves technology
Dec 18, 20251 min read


ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ
ಸುವರ್ಣ ವಿಧಾನಸೌಧ (ಬೆಳಗಾವಿ : 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.
new waves technology
Dec 18, 20251 min read


IPL Auction: ಭಾರಿ ಮೊತ್ತಕ್ಕೆ ಬಿಕರಿಯಾದ ಆಟಗಾರರ ಸಾಧನೆ ಮರು ವರ್ಷ ಹೇಗಿತ್ತು?
ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರು, ಈ ಬಾರಿಯ ಮಿನಿ ಹರಾಜಿನಲ್ಲಿ ಬರೋಬ್ಬರಿ ₹ 25.20 ಕೋಟಿಯನ್ನು ಜೇಬಿಗಿಳಿಸಿದ್ದಾರೆ. ₹ 2 ಕೋಟಿ ಮುಖಬೆಲೆ ಹೊಂದಿದ್ದ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡ ದುಬಾರಿ ಬೆಲೆಗೆ ಖರೀದಿಸಿದೆ. 2023ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ಗ್ರೀನ್, ಮೊದಲ ಆವೃತ್ತಿಯಲ್ಲೇ ಯಶಸ್ಸು ಸಾಧಿಸಿದ್ದರು. 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ್ದ ಅವರು, ಟೂರ್ನಿ ಮಧ್ಯೆಯೇ ನಿರ್ಗಮಿಸಿದ್ದರು. ಆದಾಗ್ಯೂ, ಆಡಿದ 13 ಪಂದ್ಯಗಳಲ್ಲಿ 255 ರನ್ ಹಾಗೂ 10 ವಿಕೆಟ್ ಪಡೆದಿದ್ದರು. 2025ರಲ್ಲಿ ಆಡಿರಲಿಲ್ಲ. ಐಪಿಎಲ್ 19ನೇ
new waves technology
Dec 18, 20251 min read


ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!
ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಶಿಮ್ಲಾ: ಪ್ರವಾಸಿಗರಿದ್ದ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದ್ದು, ಈ ವೇಳೆ ಸಂಭಾವ್ಯ ಅಪಾಯದ ಅರಿತ ಪ್ರಯಾಣಿಕರು ಕೂಡಲೇ ವಾಹನದಿಂದ ಕೆಳಗಿಳಿಯುವ ಪ್ರಯತ್ನ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಈ ವೇಳೆ ಪ್ರಯಾಣಿಕರು ವಾಹನದಿಂದ ಕೆಳಗಿಳಿಯಲು ಯತ್ನಿಸಿದ್ದಾರೆ. ಒಂದಷ್ಟು ಜನ ಯಶಸ್ವಿಯಾಗಿ ವಾಹನದಿಂದ
new waves technology
Dec 17, 20251 min read


ವಿಧಾನಸಭೆಯಲ್ಲಿ 'ಗೃಹ ಲಕ್ಷ್ಮಿ' ಕೋಲಾಹಲ: ಬಿಜೆಪಿ ಸಭಾತ್ಯಾಗ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ.. ಇಷ್ಟಕ್ಕೂ ಆಗಿದ್ದೇನು?
1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಸಮರವೇ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ನಡೆಯಿತು. ರಾಜ್ಯ ಸರ್ಕಾರದ ಮಹಿಳಾ ಸಹಾಯ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು
new waves technology
Dec 17, 20251 min read


Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ...
new waves technology
Sep 5, 20251 min read


ಬಂಜರು ಭೂಮಿಯನ್ನು ಹಸಿರಾಗಿಸಿದ ವೈದ್ಯ: ಪ್ರಕೃತಿ ಮೇಲಿನ ಇವರ ಪ್ರೀತಿ ಇತರರಿಗೆ ಮಾದರಿ..!
ಪಕ್ಷಿಗಳು ಮತ್ತು ಸಣ್ಣ ಸಸ್ತನಿಗಳನ್ನು ಆಕರ್ಷಿಸಲು, ಸೀತಾಫಲ, ಪೇರಲ, ಹಲಸು, ನೆಲ್ಲಿಕಾಯಿ ಮತ್ತು ಹುಣಸೆ ಮುಂತಾದ ಹಣ್ಣುಗಳ ಸಸಿಗಳನ್ನು ನೆಟ್ಟಿದ್ದಾರೆ. j ಗದಗ: ...
new waves technology
Sep 5, 20252 min read


SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!
ಅಮೆರಿಕ ಇತ್ತೀಚೆಗೆ ಉಕ್ಕು, ಜವಳಿ ಮತ್ತು ಕೃಷಿ ಉತ್ಪನ್ನಗಳನ್ನೊಳಗೊಂಡಂತೆ ವ್ಯಾಪಕ ಪ್ರಮಾಣದ ಭಾರತೀಯ ರಫ್ತುಗಳ ಮೇಲೆ ಸುಂಕವನ್ನು ಹೆಚ್ಚಿಸಿದೆ. ಕೆಲವು ಸಂದರ್ಭಗಳಲ್ಲಿ...
new waves technology
Aug 28, 20252 min read


Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಮಂಗಳೂರು: ...
new waves technology
Aug 8, 20251 min read


'ವಿಶ್ವದಾದ್ಯಂತ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದೇನೆ, ಆದರೆ...': ರಾಹುಲ್ ಮತಗಳ್ಳತನ ಆರೋಪಕ್ಕೆ ಯೋಗೇಂದ್ರ ಯಾದವ್ ಬೆಂಬಲ
"ಯಾವುದೇ ವಿಶ್ವಾಸಾರ್ಹ ಚುನಾವಣಾ ಆಯೋಗವು ಸಾಕ್ಷ್ಯಗಳನ್ನು ತನಿಖೆ ಮಾಡುತ್ತದೆ, ಪಟ್ಟಿಗಳನ್ನು ಸರಿಪಡಿಸುತ್ತದೆ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ. ಬದಲಾಗಿ,...
new waves technology
Aug 8, 20251 min read


ಭಾರತಕ್ಕೆ ದುಪ್ಪಟ್ಟು ಸುಂಕದ ಬರೆ ನಡುವೆ 2ನೇ ಬಾರಿಗೆ ಮುನೀರ್ ಅಮೆರಿಕಾ ಭೇಟಿ? ಕುತೂಹಲ ಕೆರಳಿಸಿದ ಟ್ರಂಪ್ ನಡೆ!
ಭಾರತ ಜೊತೆಗಿನ ನಾಲ್ಕು ದಿನಗಳ ಸೇನಾ ಸಂಘರ್ಷದ ನಂತರ ಅವರು ಇದೇ ವಾರ ಎರಡನೇ ಬಾರಿಗೆ ವಾಷಿಂಗ್ಟನ್ ಗೆ ತೆರಳಲಿದ್ದು, ಅಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ...
new waves technology
Aug 7, 20251 min read


'ಚುನಾವಣೆ ಬಂದಾಗ ಮಾತ್ರ ನನ್ನನ್ನು ಬಳಸಿಕೊಳ್ಳುತ್ತಾರೆ': JDS ವಿರುದ್ಧ ಜಿಟಿ ದೇವೇಗೌಡ ಮತ್ತೆ ಅಸಮಾಧಾನ!
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷವನ್ನು ಸಂಘಟಿಸುವುದು ಎಷ್ಟು ಕಷ್ಟ ಎಂದು ತಿಳಿದಿದೆ. ಮೈಸೂರು: ಚುನಾವಣೆಗಳು ಬಂದಾಗ ಮಾತ್ರ...
new waves technology
Aug 7, 20251 min read


ಸರ್ಕಾರದಿಂದ ರಾಷ್ಟ್ರಧ್ವಜದ ಬಗ್ಗೆ ಕ್ವಿಜ್; ಗೆದ್ದವರಿಗೆ ಕೇಂದ್ರ ಸಚಿವರೊಂದಿಗೆ ಸಿಯಾಚಿನ್ ಪ್ರವಾಸ
ಸಚಿವಾಲಯದ ಪ್ರಕಾರ, ಈ ರಸಪ್ರಶ್ನೆಯು "ದೇಶಭಕ್ತಿಯನ್ನು ಬೆಳೆಸುತ್ತದೆ ಮತ್ತು ಭಾರತದ ರಾಷ್ಟ್ರ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತದೆ". ನವದೆಹಲಿ: ಕೇಂದ್ರ ಯುವಜನ...
new waves technology
Aug 7, 20251 min read


ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ. ಮೀಸಲು
ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್...
new waves technology
Jul 31, 20252 min read


ಈ ವರ್ಷ ಪ್ರಧಾನಿ ಮೋದಿಯನ್ನು'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ? ಪ್ರಿಯಾಂಕ್ ಖರ್ಗೆ
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ...
new waves technology
Jul 11, 20251 min read


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...
new waves technology
Jul 11, 20251 min read


Apple ಸಂಸ್ಥೆಯ ನೂತನ COO ಆಗಿ ಭಾರತ ಮೂಲದ Sabih Khan ನೇಮಕ!
ಮೊಬೈಲ್ ತಯಾರಿಕೆಯಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (COO) ಭಾರತ ಮೂಲಕ ಸಾಬಿಹ್...
new waves technology
Jul 9, 20251 min read


ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಡಿಕ್ಕಿ: ಕನ್ವಾರಿಯಾಗಳಿಂದ ಚಾಲಕನಿಗೆ ಥಳಿತ!
ಮಂಗಳವಾರ ರಾತ್ರಿ ಮೋದಿನಗರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಚಾಲಕನೊಬ್ಬ ವೇಗವಾಗಿ ಬರುತ್ತಿದ್ದ ಕಾರನ್ನು ಕನ್ವಾರಿಯರ ಗುಂಪಿನ ಮೇಲೆ ಡಿಕ್ಕಿ...
new waves technology
Jul 9, 20251 min read


ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್; ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ತೀವ್ರ
ಪಕ್ಷದೊಳಗಿನ ಅಧಿಕಾರ ಹಂಚಿಕೆ 'ಒಪ್ಪಂದ'ದ ಆಧಾರದ ಮೇಲೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಈ ಭೇಟಿ...
new waves technology
Jul 9, 20251 min read
bottom of page

