top of page


'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!
ಇದು ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಕುರಿತ ಹೇಳಿಕೆಯಾಗಿದೆ. ಸಂಗೀತಾ ತಮ್ಮ 27 ವರ್ಷಗಳ ದಾಂಪತ್ಯವನ್ನು ವಿಸರ್ಜಿಸುವಂತೆ ಕೋರಿ ಡಿಸೆಂಬರ್ 2025 ರಲ್ಲಿ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಚೆನ್ನೈ: ತಮಿಳುನಾಡು ಸಿಎಂ ವಿಜಯ್ ಅವರ ಖಾಸಗಿ ಜೀವನವನ್ನು ಗುರಿಯಾಗಿಸಿ ಪ್ರತಿಪಕ್ಷ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ವಿಜಯ್ ಅವರ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಉದಯ ನಿಧಿ ಸ್ಟಾಲಿನ್, ಚರ್ಚೆಯನ್ನು ರಾಜಕೀಯದಿಂದ ಸಿಎಂ ಖಾಸಗಿ ಜೀವನದತ್ತ
new waves technology
Jun 231 min read


NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?
ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ್-ಆಫ್ಗೆ ಕೇವಲ 33 ನಿಮಿಷಗಳ ಮೊದಲು ಮನೆಯಿಂದ ಹೊರಟಿರುವುದನ್ನು... ಬೆಂಗಳೂರು: ಕಾಂಗ್ರೆಸ್ ನ ಸಂಕಲ್ಪ ಸಮಾವೇಶದಿಂದಾಗಿ ಕೆಲವು ಅಭ್ಯರ್ಥಿಗಳು ತಮ್ಮ ನೀಟ್ ಕೇಂದ್ರವನ್ನು ತಡವಾಗಿ ತಲುಪಿದ್ದಾರೆ ಎಂಬ ಆರೋಪದ ನಂತರ, ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ "ಸತ್ಯ ಪರಿಶೀಲನೆ" ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ
new waves technology
Jun 231 min read


ಸ್ವಿಟ್ಜರ್ಲೆಂಡ್ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!
ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಮಾತುಕತೆಯ ಮೊದಲ ಸುತ್ತು ಸೋಮವಾರ ಮುಕ್ತಾಯಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ತಾಂತ್ರಿಕ ಮಟ್ಟದ ಚರ್ಚೆಗಳು ಮುಂದುವರಿಯಲಿವೆ. ಮಧ್ಯಪ್ರಾಚ್ಯದಲ್ಲಿ ತಿಂಗಳುಗಳ ಕಾಲ ಮುಂದುವರಿದ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಅಮೆರಿಕ–ಇರಾನ್ ಉನ್ನತ ಮಟ್ಟದ ಮಾತುಕತೆಗಳಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಲೆಬನಾನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಯಂತ್ರಿಸಲು ಮತ್ತು ಕದನ ವಿರಾಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಶೇಷ 'ಡಿ-ಕಾನ್ಫ್ಲಿಕ್ಶನ್ ಸೆಲ್' (De-conflictio
new waves technology
Jun 222 min read


ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!
ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮ್ಯಾಂಚೆಸ್ಟರ್: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆಯೊಂದನ್ನು ಭಾರತದ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಮಾಡಿದ್ದಾರೆ. ಅದು ಇದುವರೆಗೆ ಯಾವುದೇ ಪುರುಷ ಅಥವಾ ಮಹಿಳಾ ಆಟಗಾರ್ತಿ ಸಾಧಿಸದ ದಾಖಲೆಯಾಗಿದೆ. ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ
new waves technology
Jun 221 min read


ಖರ್ಗೆಯವರಿಗೆ CM ಆಗುವ ಆಸೆ; ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು: D K ಶಿವಕುಮಾರ್ ಪರ ಘೋಷಣೆಗೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಕ್ಕೆ ಬಿಜೆಪಿ ನಾಯಕ ಟೀಕೆ-Video
ಮುಖ್ಯಮಂತ್ರಿ ಆಗುವ ಅವರ ಸ್ವಂತ ಮಹತ್ವಾಕಾಂಕ್ಷೆಯನ್ನು ಗಮನಿಸಿದರೆ, ಅವರು ಕೋಪಗೊಳ್ಳುವುದು ಅನಿವಾರ್ಯವಾಗಿತ್ತು ಎಂದು ಟೀಕಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಲು ಬಯಸುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ನಾಯಕತ್ವದ ಬಿಕ್ಕಟ್ಟು ಉಂಟಾಗಿದೆ. ತಮ್ಮದೇ ಪಕ್ಷದ ಮುಖ್ಯಮಂತ್ರಿಗೆ ಕಾರ್ಯಕರ್ತರು ಜಯಘೋಷ ಮಾಡಿದ ಕಾರಣಕ್ಕೆ ಪಕ್ಷದ ಅಧ್ಯಕ್ಷರೇ ಕಾರ್ಯಕರ್ತರ ಮೇಲೆ ಕೋಪಗೊಂಡಿರುವುದು ಇದೇ ಮೊದಲ ಬಾರಿ ಎಂದು ಬಿಜೆಪಿಯ ವಕ್ತಾರ ಗೌರವ್ ವಲ್ಲಭ್ ಟೀಕಿಸಿದ್ದಾರೆ. ಮುಖ್ಯಮಂತ್ರಿ ಆಗುವ ಅವರ ಸ್ವಂತ ಮಹತ್ವಾಕಾಂಕ್ಷೆಯನ್ನು ಗಮನಿಸಿದರೆ, ಅವರು ಕೋಪಗೊಳ್ಳುವುದು ಅನಿವಾರ್ಯವಾಗಿತ
new waves technology
Jun 221 min read


TMC ಮಾಜಿ ಶಾಸಕ ರಾಮೇಂದು ಸಿಂಹರಾಯ್ ಬೆಳಗಾವಿಯಲ್ಲಿ ಬಂಧನ: ಹೂಗ್ಲಿಯ ಪೊಲೀಸ್ ಠಾಣೆಗೆ ಕರತರುವಾಗ ಚೋರ್..ಚೋರ್ ಎಂದು ಮೊಟ್ಟೆ, ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು-Video
ಸಿಂಹರಾಯ್ ಅವರನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಪೊಲೀಸ್ ಠಾಣೆಗೆ ಕರೆತಂದಾಗ, ಠಾಣೆಯ ಹೊರಗೆ ಜನರು ಗುಂಪುಗೂಡಿ "ಚೋರ್-ಚೋರ್" (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿ ಅವರತ್ತ ಮೊಟ್ಟೆ, ಚಪ್ಪಲಿಗಳನ್ನು ಎಸೆದರು. ಪಶ್ಚಿಮ ಬಂಗಾಳದ ತಾರಕೇಶ್ವರ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ (TMC) ಮಾಜಿ ಶಾಸಕ ರಾಮೇಂದು ಸಿಂಹರಾಯ್ ಅವರನ್ನು, ಸರ್ಕಾರಿ ಪರಿಹಾರ ಸಾಮಗ್ರಿಗಳ ಅಕ್ರಮ ಸಾಗಣೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಬಂಧಿಸಿದ ಬಳಿಕ ನಿನ್ನೆ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಧನಿಯಾಖಾಲಿ ಪೊಲೀಸ್ ಠಾಣೆಗ
new waves technology
Jun 221 min read


ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!
ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎದುರಾದರೆ, ಅದರಲ್ಲೂ ನೀರು ನಮ್ಮ ಭದ್ರತೆಯ ಭಾಗವಾಗಿರುವುದರಿಂದ, ಭಾರತ ವಿರುದ್ಧ ಯುದ್ಧಕ್ಕೂ ಹೋಗುತ್ತೇವೆ. ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ. ನೀರು ನಮ್ಮ ರಾಷ್ಟ್ರೀಯ ಭದ್ರತೆಯ ಭಾಗವಾಗಿದ್ದು, ಅದರ ಮೇಲೆ ಯಾವುದೇ ರೀತಿಯ ಅಪಾಯ ಎದುರಾದರೆ ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ ಪ್ರದರ್ಶಿಸಿದ್ದಾರೆ. ಪಾಕಿಸ್ತಾನದ ಎಆರ್ವೈ ನ್ಯೂಸ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಆಸಿಫ್, ನೀರು ಪಾಕಿ
new waves technology
Jun 222 min read


ಜಿಯೋ ಐಪಿಒ: 27 ಕೋಟಿ ಷೇರುಗಳಿಗೆ ಅನುಮೋದನೆ; ಪ್ರತಿ ಷೇರಿನ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋ ಪ್ಲಾಟ್ಫಾರ್ಮ್ಗಳ ಮಂಡಳಿಯು ದಿನದ ಆರಂಭದಲ್ಲಿ DRHP ನ್ನು ಅನುಮೋದಿಸಿದೆ ಮತ್ತು ಶುಕ್ರವಾರವೇ ಅದನ್ನು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಗೆ ಸಲ್ಲಿಸಲಾಗುತ್ತದೆ. ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಶುಕ್ರವಾರ ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್ ತನ್ನ ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ (DRHP) ಅನ್ನು ಆರಂಭಿಕ ಸಾರ್ವಜನಿಕ ಕೊಡುಗೆ (IPO) ಗಾಗಿ ಅನುಮೋದಿಸಿದೆ ಮತ್ತು ಬಿಡುಗಡೆ ಮಾಡಿದೆ ಎಂದು ಘೋಷಿಸಿದೆ. ಇದು ಡಿಜಿಟಲ್ ಸೇವೆಗಳ ಕಂಪನಿಯ ಬೆಳವಣಿಗೆಯ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ನ 4
new waves technology
Jun 191 min read


ಆಕೆ 'ಅತ್ಯಂತ ಕೆಟ್ಟದಾಗಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಯಸಿದ್ದರು: Trump ವಿವಾದಾತ್ಮಕ ಹೇಳಿಕೆ, ಮೆಲೋನಿ ಛೀಮಾರಿ! Video
ಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್, ಇಟಲಿಯ ಟಿವಿ ಚಾನೆಲ್ La7 ಗೆ ಹೇಳಿಕೆ ನೀಡಿದ ನಂತರ ಈ ವಿವಾದ ಭುಗಿಲೆದ್ದಿದೆ ವಾಷಿಂಗ್ಟನ್: ಅಮೆರಿಕ ಮತ್ತು ಇಟಲಿ ನಡುವೆ ಹೊಸ ಗಲಾಟೆ ಶುರುವಾಗಿದೆ. G7 ಶೃಂಗಸಭೆಯ ಫೋಟೋ-ಅಪ್ (photo-op) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ವಿವಾದವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್,
new waves technology
Jun 191 min read


IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಭಾರತದ ಮಾಜಿ ಆಲ್ರೌಂಡರ್ ನೇಮಕ?
ಡೆಲ್ಲಿ ಕ್ಯಾಪಿಟಲ್ಸ್ (DC) ಸಂಪೂರ್ಣ ಪರಿಷ್ಕರಣೆಗೆ ಸಜ್ಜಾಗಿದ್ದು, ಜೆಎಸ್ಡಬ್ಲ್ಯು ಮುಂಬರುವ 2027-28ರ ಆವೃತ್ತಿಗಳಿಗೆ ಫ್ರಾಂಚೈಸಿ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತದೆ. ನವದೆಹಲಿ: ಮಾಜಿ ವೈಟ್-ಬಾಲ್ ದಿಗ್ಗಜ ಯುವರಾಜ್ ಸಿಂಗ್ 2027ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಬ್ಯಾಟಿಂಗ್ ಕೋಚ್ ಆಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಐಪಿಎಲ್ ಮೂಲಗಳು ಶುಕ್ರವಾರ ತಿಳಿಸಿವೆ. 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ಎರಡರಲ್ಲೂ ಭಾರತದ ಪಂದ್ಯಾವಳಿಯ ಶ್ರೇಷ್ಠ ಆಟಗಾರ ಯುವರಾಜ್, ಇತ್ತೀಚಿನ ವರ್ಷಗಳಲ್ಲಿ ಸದ್ಯ ಭಾರತ ತಂಡದ ನಾಯಕ ಶುಭಮನ್ ಗಿಲ್ ಮತ್ತು ವ
new waves technology
Jun 191 min read


ಕ್ರಾಸ್ ವೋಟಿಂಗ್: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್; ಯಾರ ತಲೆದಂಡವಾಗುತ್ತೆ?
ವಿಧಾನ ಪರಿಷತ್ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್. ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ತನ್ನ ಶಾಸಕರು ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರಿಗೆ ಜೂನ್ 23 ರಂದು ದೆಹಲಿಗೆ ಬರುವಂತೆ ಬುಲಾವ್ ನೀಡಲಾಗಿದೆ ಎಂದು ಮೂಲಗಳು ಶುಕ್ರವಾರ
new waves technology
Jun 192 min read


ಅಯೋಧ್ಯೆಗೆ ಕಳಂಕ ತರುವ ಯತ್ನ; ತಪ್ಪಿತಸ್ಥರೆಂದು ಕಂಡುಬಂದ್ರೆ ಯಾರನ್ನೂ ಬಿಡಲ್ಲ: ದೇಣಿಗೆ ವಿವಾದದ ಬಗ್ಗೆ ಯೋಗಿ ಫುಲ್ ಗರಂ
ರಾಮ ಮಂದಿರದ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಿದ ಬೆನ್ನಲ್ಲೇ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ. ಅಯೋಧ್ಯೆ: ಅಯೋಧ್ಯೆಗೆ ಕಳಂಕ ತರುವ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕಾರ್ಯನಿರ್ವಹಣೆಯ ಬಗ್ಗೆ ಅನುಮಾನ ಬರುವಂತೆ ಮಾಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್ಐಟಿ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ 88ನೇ ಜ
new waves technology
Jun 191 min read


ಅಮೆರಿಕ – ಇರಾನ್ ಮಾತುಕತೆ ದಿಢೀರ್ ರದ್ದು; ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹ
ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯಭಾರಿ ಅಬ್ದುಲ್ಲಾ ಎಂ ಅಬು ಶವೇಶ್ ಅವರು, ಒಪ್ಪಂದವನ್ನು ಬಲವಾಗಿ ಸಮರ್ಥಿಸಿಕೊಂಡರು. ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಸಹಿ ಹಾಕಲಾದ ಮಹತ್ವದ ಶಾಂತಿ ಒಪ್ಪಂದದ ನಂತರ ಆರಂಭವಾಗಬೇಕಿದ್ದ ರಾಜತಾಂತ್ರಿಕ ಮಾತುಕತೆಗಳು ದಿಢೀರ್ ರದ್ದಾಗಿದ್ದು, ಇದರಿಂದ ಆತಂಕಗೊಂಡ ಪ್ಯಾಲೆಸ್ಟೈನ್, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದೆ. ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯ
new waves technology
Jun 191 min read


ಭಾರತದಲ್ಲಿ Telegram ನಿಷೇಧಿಸಲು ರಿಲಯನ್ಸ್, ವಾಟ್ಸಾಪ್ ಲಾಬಿ: ಟೆಲಿಗ್ರಾಮ್ ಸಿಇಒ ಗಂಭೀರ ಆರೋಪ
ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿದೆ. ಮೆಟಾದಲ್ಲಿ ಭಾಗಶಃ ಪಾಲನ್ನು ಹೊಂದಿರುವ ರಿಲಯನ್ಸ್ ಗ್ರೂಪ್ ಮತ್ತು ವಾಟ್ಸಾಪ್ ಭಾರತದಲ್ಲಿ ತಮ್ಮ ಟೆಲಿಗ್ರಾಮ್ ಅಪ್ಲಿಕೇಶನ್ ಮೇಲೆ ನಿಷೇಧ ಹೇರಲು ಲಾಬಿ ನಡೆಸಿದ್ದಾರೆ ಎಂದು ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್ ಅವರು ಗಂಭೀರ ಆರೋಪ ಮಾಡಿದ್ದಾರೆ. ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ
new waves technology
Jun 181 min read


ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ
ಇರಾನ್ ಒಪ್ಪಂದದ ಷರತ್ತುಗಳನ್ನು ಪಾಲಿಸದಿದ್ದರೆ ಅಥವಾ ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದರೆ ಮತ್ತೆ ಬಾಂಬ್ ದಾಳಿ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಫ್ರಾನ್ಸ್: ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಜಾರಿಗೆ ಬಂದ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇದು ಒಪ್ಪಂದವು ಅಂತಿಮವಲ್ಲ ಇರಾನ್ ದುರ್ವರ್ತನೆ ಯುದ್ಧ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. ಫ್ರಾನ್ಸ್ನ ಎವಿಯನ್-ಲೆ-ಬೇನ್ಸ್ನಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಮಾತನಾಡಿದ ಟ್ರಂಪ್, ಇರಾನ್ನೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಮಧ್ಯಂತರ ಒಪ್ಪಂದವೇ ಹೊ
new waves technology
Jun 181 min read


ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಬಿಗ್ ಫೈಟ್: ಕಾಂಗ್ರೆಸ್ಗೆ 5, ಬಿಜೆಪಿಗೆ 2 ಸೀಟು ದಕ್ಕುವ ಚಾನ್ಸ್; ಜೆಡಿಎಸ್ ಪ್ಲಾನ್ ಸಕ್ಸಸ್ ಆಗುತ್ತಾ?-Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಇದು ಅವರಿಗೆ ಮಹತ್ವದ ಪರೀಕ್ಷೆಯಾಗಿದೆ. ತಮ್ಮ ಆಪ್ತ ಸಹೋದ್ಯೋಗಿ ವಿನಯ್ ಕಾರ್ತಿಕ್ ಅವರನ್ನು ಕಾಂಗ್ರೆಸ್ನ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿನ (MLC) ಏಳು ಸ್ಥಾನಗಳಿಗೆ ಇಂದು ಗುರುವಾರ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ನ ಐವರು, ಬಿಜೆಪಿಯ ಇಬ್ಬರು ಹಾಗೂ ಜೆಡಿಎಸ್ನ ಒಬ್ಬ ಅಭ್ಯರ್ಥಿ ಸೇರಿದಂತೆ ಒಟ್ಟು ಎಂಟು ಅಭ್ಯರ್ಥ
new waves technology
Jun 182 min read


ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು
ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ನವದೆಹಲಿ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ಖರ್ಗೆ ಅವರ ಹೇಳಿಕೆಗಳು ಸದನದ ಘನತೆ ಮತ್ತು ಸಂಸದೀಯ ಸಂಪ್ರದಾಯಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಂಸದರು ಆರೋಪಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರು ಈ ವಿ
new waves technology
Jun 181 min read


ರಾಜಕೀಯವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?
ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನಾದಿನ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆಯುವ ಭೀತಿಯ ನಡುವೆಯೇ ಜೆಡಿಎಸ್ ಬುಧವಾರ ತನ್ನ ಶಾಸಕರನ್ನು ರೆಸಾರ್ಟ್ಗೆ ಸ್ಥಳಾಂತರಿಸಿದೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇದೇ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದ್ದು, ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆಯಿದೆ. ಗುರುವಾರ ಬೆಳಗ್ಗೆ 9ರಿಂದ ಸಂಜೆ 4ವರೆಗೆ ವಿಧಾನಸೌಧದ ಕೊಠ
new waves technology
Jun 181 min read


ಇರಾನ್ ಸಂಘರ್ಷ ಅಂತ್ಯ: ಸತತ 3ನೇ ದಿನವೂ Indian Stock Market ಏರಿಕೆ; 24 ಸಾವಿರ ಅಂಕ ಗಡಿಯತ್ತ Nifty50
ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.74ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.57ರಷ್ಟು ಏರಿಕೆ ದಾಖಲಿಸಿದೆ. ಮುಂಬೈ: ಅಮೆರಿಕ ಮತ್ತು ಇರಾನ್ ಸಂಘರ್ಷ ತಾರ್ಕಿಕ ಅಂತ್ಯ ಕಂಡ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆಯ ನಾಗಾಲೋಟ ಮುಂದುವರೆದಿದ್ದು, ಮಂಗಳವಾರವೂ ಕೂಡ ಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದೆ. ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್
new waves technology
Jun 171 min read


'ಮೋದಿಯವ್ರೇ ನಿಮ್ಮನ್ನು ಮತ್ತೆ ನೋಡಿ ಖುಷಿ ಆಯ್ತು,ನಾವಿಬ್ರು ಇನ್ಸ್ಟಾಗ್ರಾಂನಲ್ಲಿ ಎಷ್ಟು ಫೇಮಸ್ ಗೊತ್ತಾ'?: Melody ಟ್ರೆಂಡ್ ಬಗ್ಗೆ ಜೋಕ್ ಮಾಡಿದ ಮೆಲೋನಿ
ಕಳೆದ ಮೇ ತಿಂಗಳಲ್ಲಿ ರೋಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿಯವರಿಗೆ ‘Melody’ ಚಾಕಲೇಟ್ ಉಡುಗೊರೆಯಾಗಿ ನೀಡಿದ್ದರು ಮೊನ್ನೆ ಜೂನ್ 15ರಿಂದ ಫ್ರಾನ್ಸ್ನ Évian-les-Bains ನಲ್ಲಿ ನಡೆಯುತ್ತಿರುವ G7 Summit ಶೃಂಗಸಭೆಯಲ್ಲಿ, ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ‘ಮೆಲೋಡಿ’ (Melodi) ಸೋಷಿಯಲ್ ಮೀಡಿಯಾ ಟ್ರೆಂಡ್ಗೆ ಸಂಬಂಧಿಸಿದಂತೆ ಹಾಸ್ಯಮಯ ಮಾತುಕತೆ ನಡೆಸಿದ ವಿಡಿಯೊ ವೈರಲ್ ಆಗಿದೆ. ಕಳೆದ ಮೇ ತಿಂಗಳಲ್ಲಿ ರೋಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್
new waves technology
Jun 172 min read


ವೈಭವ್ ಸೂರ್ಯವಂಶಿ ಜೊತೆ ಕಿರಿಕ್: ತನ್ನ ಕೃತ್ಯಕ್ಕೆ ಬೆಲೆ ತೆತ್ತ ಲಂಕಾದ ಆಟಗಾರ ವಿಶೇನ್ ಹಲಂಬ!
ಸೋಮವಾರ ದಂಬುಲ್ಲಾದಲ್ಲಿ ಭಾರತದ ಎ ತಂಡದ ವಿರುದ್ಧ ಶ್ರೀಲಂಕಾ ಎ ಆಟಗಾರರು ಕೆಟ್ಟದಾಗಿ ನಡೆದುಕೊಂಡಿದ್ದು ಇದಕ್ಕೆ ಲಂಕಾ ಆಟಗಾರರು ಬೆಲೆ ತೆರಬೇಕಾಗಿದೆ. ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಯಾವುದೇ ಕ್ರಮಕೈಗೊಂಡಿಲ್ಲವಾದರೂ... ಸೋಮವಾರ ದಂಬುಲ್ಲಾದಲ್ಲಿ ಭಾರತದ ಎ ತಂಡದ ವಿರುದ್ಧ ಶ್ರೀಲಂಕಾ ಎ ಆಟಗಾರರು ಕೆಟ್ಟದಾಗಿ ನಡೆದುಕೊಂಡಿದ್ದು ಇದಕ್ಕೆ ಲಂಕಾ ಆಟಗಾರರು ಬೆಲೆ ತೆರಬೇಕಾಗಿದೆ. ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಯಾವುದೇ ಕ್ರಮಕೈಗೊಂಡಿಲ್ಲವಾದರೂ ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಈ ಕ್ರಮಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ತ್ರಿಕೋನ ಏಕದಿನ ಸರಣಿಯ ಭಾರತದ ಆಟಗಾರ ಸೂರ್ಯವಂಶಿ
new waves technology
Jun 171 min read


ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ‘ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ’: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!
ದೇಶಗಳ ನಡುವಿನ ಪರಸ್ಪರ ನಂಬಿಕೆಯೇ ಇಂದಿನ ಜಗತ್ತಿನ ಅತ್ಯಂತ ಮಹತ್ವದ ತಂತ್ರಜ್ಞಾನಿಕ ಮತ್ತು ಆರ್ಥಿಕ ಸಂಪತ್ತಾಗಿದೆ. ಖನಿಜ ಸಂಪತ್ತು, ತಂತ್ರಜ್ಞಾನ ಅಥವಾ ಮಾರುಕಟ್ಟೆಗಿಂತ ಇಂದು ವಿಶ್ವಕ್ಕೆ ಅಗತ್ಯವಿರುವುದು ಪರಸ್ಪರ ವಿಶ್ವಾಸ. ಫ್ರಾನ್ಸ್: ಒಮಾನ್ ಕೊಲ್ಲಿಯಲ್ಲಿ ಅಮೆರಿಕ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಜಾಗತಿಕ ನಾಯಕರ ಸಮ್ಮುಖದಲ್ಲೇ ಈ ವಿಷಯವನ್ನು ಪ್ರಸ್ತಾಪಿಸಿ, ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಪಸ್ಥಿತರಿದ್ದ ವೇದಿಕೆಯಲ್ಲೇ ಮೋದಿ ಅವರು
new waves technology
Jun 172 min read


RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ: ‘ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ; ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು
ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ? ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತ ಚರ್ಚೆ ತೀವ್ರಗೊಂಡಿದ್ದು, ಗೃಹ ಸಚಿವ ಪ್ರಿಯಾಂಕ್ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಎಸ್ಎಸ್ ವಿರುದ್ಧದ ಟೀಕೆಗಳ ಮೂಲಕ ಕಾಂಗ್ರೆಸ್ ರಾಜ್ಯದ ಪ್ರಮುಖ ಸ
new waves technology
Jun 172 min read


'14 ತಿಂಗಳ ಕಾಲ ಕ್ರಿಕೆಟ್ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ. ಬರ್ಮಿಂಗ್ ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದು ಸುದ್ದಿಗೆ ಗ್ರಾಸವಾಗಿದ್ದ ಭಾರತ ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟಿಲ್ ಒಂದು ಸಮಯದಲ್ಲಿ ಕ್ರಿಕೆಟ್ ಅನ್ನೇ ತೊರೆಯಲು ಮುಂದಾಗಿದ್ದ ಆಘಾತಕಾರಿ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ 64 ರನ್
new waves technology
Jun 162 min read
bottom of page

