top of page


ನರವಣೆ ಅವರ 'ಅಪ್ರಕಟಿತ ಆತ್ಮಚರಿತ್ರೆ' ವಿಚಾರ: ಲೋಕಸಭೆಯಲ್ಲಿ ಮುಂದುವರಿದ ಗದ್ದಲ
ನವದೆಹಲಿ: ಭಾರತದ ಸೇನೆಯ ಮಾಜಿ ಮುಖ್ಯಸ್ಥ ಎಂ.ಎಂ.ನರವಣೆ ಅವರ 'ಅಪ್ರಕಟಿತ ಆತ್ಮಚರಿತ್ರೆ' ಪುಸ್ತಕದಲ್ಲಿನ ವಿಚಾರವನ್ನು ಉಲ್ಲೇಖಿಸಲು ಅನುಮತಿ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರವೂ ಲೋಕಸಭೆಯಲ್ಲಿ ಪಟ್ಟು ಹಿಡಿದರು. ಇನ್ನೊಂದೆಡೆ, ನೆಹರೂ-ಗಾಂಧಿ ಕುಟುಂಬದ ಬಗೆಗಿನ ಮಾಹಿತಿಗಳನ್ನು ಬಹಿರಂಗಪಡಿಸಲು ಸರಣಿ ಪುಸ್ತಕಗಳನ್ನು ತಂದಿದ್ದು, ಅವುಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಒತ್ತಾಯಿಸಿದರು. - ಇವುಗಳ ಪರಿಣಾಮ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಬುಧವಾರವೂ ಮುಂದುವರಿದು, ಕಲಾಪ ಗದ್ದಲ
new waves technology
Feb 51 min read


Budget session |ಜಂಟಿ ಅಧಿವೇಶನ ಉದ್ದೇಶಿಸಿ ಮುರ್ಮು ಭಾಷಣ: ಪ್ರಮುಖಾಂಶಗಳು
ತಮ್ಮ ಭಾಷಣದ ಆರಂಭದಲ್ಲಿಯೇ ಡಾ. ಬಿ.ಆರ್ ಅಂಬೇಡ್ಕರ್ ಅವರ ದೂರದೃಷ್ಟಿಯ ನಿಲುವನ್ನು ಸ್ಮರಿಸಿದ ರಾಷ್ಟ್ರಪತಿ ಮುರ್ಮು, ಸಂವಿಧಾನದಲ್ಲಿ ಪ್ರತಿಪಾದಿಸಿದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಂವಿಧಾನವು ಯಾವುದೇ ಜಾತಿ-ಮತಗಳ ಬೇಧವಿಲ್ಲದೇ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದೆ. ಸಾಮಾಜಿಕ ನ್ಯಾಯ ಎಂಬುದು ಕೇವಲ ಘೋಷಣೆಯಾಗಿ ಉಳಿಯದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬುದೇ ಸರ್ಕಾರದ ಮೂಲ ಉದ್ದೇಶ ಎಂದು ಪ್ರತಿಪಾದಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿದ ಪ್ರಗತಿಯನ್ನು ಅಂಕಿ-ಅಂಶಗಳ ಸಹಿತ ವಿವರಿಸಿದ ರಾಷ್ಟ್ರಪತಿ, ಸರ್ಕಾರ ಜಾ
new waves technology
Jan 282 min read
bottom of page

