top of page


ಜಾತ್ರೆಲಿ ಭರ್ಜರಿ ನೃತ್ಯ ಮಾಡಿದ ಐಪಿಎಸ್ ವಸುಂಧರಾ! ತೆಲಂಗಾಣದ ಮೊನಾಲಿಸಾ ಎಂದ ಜನ
ಬೆಂಗಳೂರು: ತೆಲಂಗಾಣದ ಪ್ರಸಿದ್ದ ಜಾತ್ರಾ ಮಹೋತ್ಸವ ಆಗಿರುವ ಮುಲುಗು ಜಿಲ್ಲೆಯ ತಾಂಡಾವಿ ತಾಲ್ಲೂಕಿನ ಮೇದರಂ 'ಸಮ್ಮಕ್ಕ-ಸರಳಮ್ಮ' ಜಾತ್ರಾ ಮಹೋತ್ಸವ ಭರ್ಜರಿಯಾಗಿ ನಡೆಯುತ್ತಿದ್ದು, ಸುತ್ತಲಿನ ಜಿಲ್ಲೆಗಳ ಜನರಿಗೆ ಪ್ರಸಿದ್ಧ ಜಾತ್ರಾ ಸ್ಥಳವಾಗಿದೆ. ಸಮ್ಮಕ್ಕ-ಸರಳಮ್ಮ ಜಾತ್ರಾ ಮಹೋತ್ಸವದಲ್ಲಿ ಒಬ್ಬ ಯುವ ಐಪಿಎಸ್ ಅಧಿಕಾರಿ ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ. ಅವರೇ ತೆಲಂಗಾಣದ ಯುವ ಐಪಿಎಸ್ ವಸುಂಧರಾ ಯಾದವ್. ಸದ್ಯ ವಸುಂಧರಾ ಯಾದವ್ ಅವರು ತೆಲಂಗಾಣದ ಕಮ್ಮಂ ಜಿಲ್ಲೆಯ ಕಲ್ಲೂರಿನ ಎಸಿಪಿಯಾಗಿದ್ದಾರೆ. ಇವರಿಗೆ ಸಮ್ಮಕ್ಕ-ಸರಳಮ್ಮ ಜಾತ್ರಾ ಮಹೋತ್ಸವದ ಭದ್ರತಾ ಉಸ್ತುವಾರಿಯನ್ನು ವಹಿಸಲಾಗಿದೆ. -ಜಾತ್ರ
new waves technology
Jan 311 min read


ವಿಲಾಸಿ, ವಿವಾದ, ವಿದಾಯ: ಕಾನ್ಸಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು
ಬೆಂಗಳೂರು: ಸಾವಿರಾರು ಕೋಟಿಯ ಒಡೆಯನಾಗಿ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಕಾನ್ಸಿಡೆಂಟ್ ಗ್ರೂಪ್ನ ಸಿ.ಜೆ. ರಾಯ್ ಅವರ ಸಾವು ಆಘಾತ ಸೃಷ್ಟಿಸಿದೆ. ಅದ್ಭುತ ಯಶಸ್ಸು, ನಿರಂತರ ವಿವಾದಗಳು ಹಾಗೂ ತಮ್ಮ ಸಾರ್ವಜನಿಕ ಗುರುತನ್ನು ಮರಳಿ ಪಡೆಯಲು ಅವರು ಮಾಡುತ್ತಿದ್ದ ಇನ್ನಿಲ್ಲದ ಪ್ರಯತ್ನಗಳು ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಯ್ ಅವರ ಬೇರು ಕರ್ನಾಟಕದ್ದೇ ಆದರೂ, ಜಾಗತಿಕ ಮಟ್ಟದಲ್ಲಿ ವ್ಯಾಪಾರ ವಿಸ್ತರಿಸಿ ರಿಯಲ್ ಎಸ್ಟೇಟ್ನಲ್ಲೇ ಹೆಸರು ಮಾಡಿದವರು. ಬೆಂಗಳೂರಿನ ಕ್ರೈಸ್ಟ್ ಶಾಲೆಯಲ್ಲಿ ಆರಂಭಿಕ ವಿದ್ಯಾಭ್ಯಾಸ, ತುಮಕೂರಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗದ ನಂತರ ಸಣ
new waves technology
Jan 311 min read


ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?
ದೇಶದ ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಂತ ಟ್ರ್ಯಾಕ್ಟರ್ ಇರಬೇಕು ಎಂಬುದು ಪ್ರತಿಯೊಬ್ಬ ರೈತನ ಕನಸಾಗಿದೆ. ಆದರೆ, ಆ ಕನಸನ್ನು ನನಸಾಗಿಸುವುದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಹಲವರಿಗೆ ಚಿಂತೆಯಾಗಿದೆ. ಆದರೆ, ಇನ್ನು ಮೇಲೆ ಆ ಚಿಂತೆ ಬೇಡ. ನಿಮ್ಮ ಟ್ರ್ಯಾಕ್ಟರ್ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವೇ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಬರೋಬರಿ ಶೇಕಡ 50ರಷ್ಟು ಸಬ್ಸಿಡಿ (ಸಹಾಯಧನ ನೀಡುತ್ತಿದೆ. ಅಂದರೆ
new waves technology
Jan 301 min read


ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ
ಬೆಂಗಳೂರು: ಹೊರರಾಜ್ಯಗಳ ಅನೇಕ ಕಿಡಿಗೇಡಿಗಳು ಬೆಂಗಳೂರಿನಲ್ಲಿ ಕರ್ನಾಟಕಕ್ಕೆ ಕನ್ನಡಕ್ಕೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡು ವಾಪಸ್ ಬಿಸಿ ಮುಟ್ಟಿಸಿಕೊಳ್ಳುವುದನ್ನು ಆಗಾಗ ನೋಡುತ್ತಿರುತ್ತೇವೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುತ್ತಿದೆ. ಆಂಧ್ರದ ಯುವತಿಯೊಬ್ಬರದ್ದು ಎನ್ನಲಾದ ವಿಡಿಯೊ ಫೇಸ್ಬುಕ್ ಹಾಗೂ ಎಕ್ಸ್ನಲ್ಲಿ ಬಹಳ ಹರಿದಾಡುತ್ತಿದ್ದು, ಆಕೆ ಕನ್ನಡಿಗರನ್ನು ಕೆಣಕಿರುವುದು ವಿಡಿಯೊದಲ್ಲಿ ಗೊತ್ತಾಗುತ್ತದೆ. ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಾ ವಿಡಿಯೊ ಮಾಡಿರುವ ಆಕೆ, ಸ್ನೇಹಿತರೇ ಮಾರತಹಳ್ಳಿಯ
new waves technology
Jan 301 min read


ಊಟ, ತಿಂಡಿ ಸ್ಕಿಪ್ ಮಾಡೋದ್ರಿಂದ ಮತ್ತೂ ದಪ್ಪ ಆಗ್ತಿರಾ; ಹುಷಾರು! ಇಲ್ಲಿದೆ ಕಾರಣ
ಆಧುನಿಕ ಜೀವನ ಶೈಲಿಯ ಅತಿ ದೊಡ್ಡ ಸಮಸ್ಯೆ ಎಂದರೆ ಬೊಜ್ಜು. ಭಾರತದಲ್ಲಿ ನಾಲ್ಕು ಮಂದಿಯಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಇನ್ನು ಮೂರು ದಶಕಗಳಲ್ಲಿ ಅರ್ಧ ಭಾರತ ದಡೂತಿಗಳ ದೇಶವಾಗಲಿದೆ ಎನ್ನುತ್ತದೆ ವೆಲ್ನೆಸ್ ಕ್ಷೇತ್ರದ ಅಂಕಿ ಅಂಶಗಳು. ಹಾಗಾದರೆ ನಾವು ಭಾರತೀಯರು ಹೀಗೆ ದಿನದಿಂದ ದಿನಕ್ಕೆ ದಪ್ಪಗಾಗುತ್ತಿರುವುದಕ್ಕೆ ಕಾರಣವೇನು? ಯಾವ ಸಂಗತಿಗಳು ನಮ್ಮನ್ನು ಈಪಾಟಿ ದಡೂತಿಗಳನ್ನಾಗಿ ಮಾಡುತ್ತಿದೆ? ಇದಕ್ಕೆ ಪರಿಹಾರವೇನು? ಯಾವ ರೀತಿಯ ಡಯಟಿಂಗ್ ಮಾಡಿದರೆ ನಾವು ತೆಳ್ಳಗಾಗಬಹುದು? ಇಂದಿನ ಮಧ್ಯವಯಸ್ಕ ಜನಾಂಗದ ಮುಂದಿರುವ ಮಿಲಿಯನ್ ಡಾಲರ್ ಪ್ರಶ್ನ
new waves technology
Jan 281 min read


10 ಗ್ರಾಂ ಚಿನ್ನಕ್ಕೆ ₹1.50 ಲಕ್ಷ: ₹3 ಲಕ್ಷ ದಾಟಿದ ಬೆಳ್ಳಿದರ
ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಕೆ.ಜಿ ಬೆಳ್ಳಿ ಧಾರಣೆಯು ₹3 ಲಕ್ಷ ದಾಟಿದೆ. 24 ಕ್ಯಾರಟ್ ಪರಿಶುದ್ಧ ಚಿನ್ನದ ಬೆಲೆ 10 ಗ್ರಾಂ ಗೆ ₹1.50 ಲಕ್ಷಕ್ಕೆ ತಲುಪಿದೆ. ಇದು ಚಿನ್ನ ಹಾಗೂ ಬೆಳ್ಳಿಯ ಈವರೆಗಿನ ದಾಖಲೆಯ ಬೆಲೆಯಾಗಿದೆ. 2024ರ ಜನವರಿ 19ರಂದು ಬೆಂಗಳೂರಿನಲ್ಲಿ ಕೆ.ಜಿ ಬೆಳ್ಳಿ ಬೆಲೆ ₹73 ಸಾವಿರ ಆಗಿತ್ತು. 2025ರ ಜನವರಿ 20ಕ್ಕೆ ₹96,200ಕ್ಕೆ ತಲುಪಿತು. ಈಗ (2026ರ ಜನವರಿ 19) ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಯು ₹3,07,900ಕ್ಕೆ ಜಿಗಿದಿ ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆಯು ಕೆ.ಜಿ.ಗೆ ₹3.5 ಲಕ್ಷಕ್ಕೂ ಏರಿಕೆ ಆಗಬಹುದು ಎಂದು ಬೆಂಗಳೂರು ಜ್ಯ
new waves technology
Jan 201 min read


ಭೀಮಣ್ಣ ಖಂಡ್ರೆ: ಹೋರಾಟದ ಕೆಚ್ಚು, ಸ್ವಾಭಿಮಾನದ ಕಿಚ್ಚು...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರೂ ಆದ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಇಡೀ ವ್ಯಕ್ತಿತ್ವವನ್ನು ವರ್ಣಿಸಲು ಈ ಮೇಲಿನ ಸಾಲು ಸಾಕು. ಸಮಾಜವಾದಿ ವಿಚಾರಧಾರೆಯ ಜಯಪ್ರಕಾಶ ನಾರಾಯಣ, ರಾಮ ಮನೋಹರ್ ಲೋಹಿಯಾ, ಅಶೋಕ್ ಮೆಹ್ರಾ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ಖಂಡ್ರೆಯವರು ಅದನ್ನೇ ಮೈಗೂಡಿಸಿಕೊಂಡಿದ್ದರು. ಜೀವನದುದ್ದಕ್ಕೂ ಅದರಂತೆ ಬದುಕಿ ತೋರಿಸಿದರು. ಇದನ್ನೂ ಓದಿ: ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ ಯೌವನಾವಸ್ಥೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಪ್ರೇರಣೆಗೊಂಡಿದ್ದ ಅವರು, ಅಂದಿನ ಹೈದರಾಬಾದ್ ಕರ್ನಾಟಕದ ರಜಾಕಾರರ ದೌರ್ಜನ್ಯದ ವಿರುದ್ಧ ಸೆಟೆದು ನಿಂತು, ಹೋರ
new waves technology
Jan 171 min read


ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿ
ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಬಿಜೆಪಿ ಜತೆಗೂಡಿ ಎದುರಿಸಿದ್ದ ಜೆಡಿಎಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲೂ ಮೈತ್ರಿಗೆ ಮುಂದಾಗಿದೆ. 'ಚುನಾವಣೆಯನ್ನು ಬಿಜೆಪಿ ಜತೆಗೆ ಮೈತ್ರಿಯೊಂದಿಗೇ ಎದುರಿಸೋಣ. ಮೈತ್ರಿಗೆ ಧಕ್ಕೆಯಾಗುವ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದು ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಬೃಹತ್ ಮುಂಬೈ ನಗರ ಪಾಲಿಕೆಗೆ (ಬಿಎಂಸಿ) ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿಕೂಟವು ಸರಳ ಬಹುಮತ ಪಡೆದ ಬೆನ
new waves technology
Jan 171 min read


Bengaluru: ನಗರದಲ್ಲಿ 4 ವರ್ಷಗಳಲ್ಲಿ 9,450 ಮಂದಿ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹ, ಆರ್ಥಿಕ ಸಂಕಷ್ಟ, ನಿರುದ್ಯೋಗ ಸೇರಿ ವಿವಿಧ ಕಾರಣಗಳಿಗೆ ನಗರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 9,450 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ದಿನ ಸರಾಸರಿ ಆರರಿಂದ ಏಳು ಜನರು ಆತ್ಮಹತ್ಯೆಯ ಮೂಲಕ ಕೊನೆಯುಸಿರೆಳೆಯುತ್ತಿದ್ದಾರೆ. ಮಾನಸಿಕ ಅನಾರೋಗ್ಯ ಸಮಸ್ಯೆಗಳು ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಕಾರಣವಾಗುತ್ತಿವೆ. ಗೃಹ ಇಲಾಖೆಯ ಮಾಹಿತಿ ಪ್ರಕಾರ, ನಗರದಲ್ಲಿ ಪ್ರತಿ ವರ್ಷ ಎರಡು ಸಾವಿರಕ್ಕೂ ಅಧಿಕ ಮಂದಿ ಆತ್ಮಹತ್ಯೆಯಿಂದ ಮೃತಪಡುತ್ತಿದ್ದಾರೆ. ಕಟ್ಟಡದಿಂದ ಜಿಗಿದು, ನೇಣು ಬಿಗಿದುಕೊಂಡು, ವಿಷ ಸೇವಿಸಿ, ರೈಲ್ವೆ ಹಳಿಗೆ ಹಾರಿ, ಗುಂಡು ಹಾರಿಸಿಕೊಂಡು ಸೇರಿ ವಿವಿ
new waves technology
Jan 61 min read


ಸ್ವಾದಭರಿತ ಹಾಲಿಗೆ ಶೇ 12ರಷ್ಟು ಜಿಎಸ್ಟಿ ಅಲ್ಲ, ಶೇ5 ವಿಧಿಸಿ: ಹೈಕೋರ್ಟ್
ಬೆಂಗಳೂರು: 'ಸ್ವಾದಭರಿತ ಹಾಲನ್ನು ಡೇರಿ ಉತ್ಪನ್ನವೆಂದು ಪರಿಗಣಿಸಬೇಕೇ ಹೊರತು ಪಾನೀಯ ಎಂದು ವರ್ಗೀಕರಿಸುವಂತಿಲ್ಲ. ಹಾಗಾಗಿ, ಅದಕ್ಕೆ ಶೇ 12ರಷ್ಟು ಜಿಎಸ್ಟಿ ವಿಧಿಸುವ ಬದಲು ಶೇ 5ರಷ್ಟು ಮಾತ್ರ ವಿಧಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ 'ದೋಡ್ಲಾ' ಡೇರಿ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರ ದೋಡ್ಡಾ ಕಂಪನಿ ಪಾವತಿ ಮಾಡಿರುವ ತೆರಿಗೆ ಹಣವನ್ನು ಮರು ಪಾವತಿಸುವಂತೆ ನಿರ್ದೇಶಿಸಿದೆ. 'ಸುವಾಸನೆಭರಿತ ಹಾಲನ್ನು ಹೊಂದಿರುವ ಪಾನೀಯಗಳು ಉದ್ದೇಶಿತ ಜಿಎಸ್ಟಿ ಸುಂಕದ ಶೀರ್ಷಿಕೆಯ
new waves technology
Jan 61 min read


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಗ
new waves technology
Jan 61 min read


ಆಳ-ಅಗಲ; ಮಾದಕ ಪದಾರ್ಥ ಸಾಗಾಟ, ಮಾರಾಟ, ಬಳಕೆ ಅವ್ಯಾಹತ
ದೇಶದ ಈಶಾನ್ಯ ರಾಜ್ಯಗಳು ಮತ್ತು ಉತ್ತರದ ಕೆಲವು ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಮಾದಕ ವಸ್ತುಗಳ ಬಳಕೆ, ಸಂಗ್ರಹ ಮತ್ತು ಕಳ್ಳಸಾಗಣೆ ವ್ಯಾಪಕವಾಗಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ತಯಾರಿಕೆ, ಕೃಷಿ, ಸಂಗ್ರಹ, ಮಾರಾಟ, ವ್ಯಾಪಾರ, ಸಾಗಣೆ, ರಫ್ತು, ಆಮದು ಮತ್ತು ಬಳಕೆ ಸಂಬಂಧದ 'ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ' (ಎನ್ಡಿಪಿಎಸ್) ಅಡಿ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಲ್ಲಿ ಡ್ರಗ್ಸ್ ಸೇವನೆ ಮತ್ತು ಸಂಗ್ರಹಕ್ಕೆ ಸಂಬಂಧಿಸಿದ ಪ್ರಕರಣಗಳೇ ಅಧಿಕವಾಗಿವೆ. ಮಾದಕ ವಸ್ತುಗಳ ಬಳಕೆಯು ಯುವಕ, ಯುವತಿಯರಲ್ಲಿ ಹೆಚ್ಚಾಗುತ್ತಿದೆ. 'ಡ್ರಿಲ್'ನ ಬಯಕೆ, ಮೋಜು
new waves technology
Jan 61 min read


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು. ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿ
new waves technology
Jan 61 min read


SSLC ಮುಖ್ಯ ಪರೀಕ್ಷೆಗೆ ಮೂರು ಹಂತಗಳಲ್ಲಿ ಪೂರ್ವ ಸಿದ್ಧತೆ: ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳು ಸೋಮವಾರದಿಂದ (ಜನವರಿ 5) ಆರಂಭವಾಗಲಿವೆ.ಮುಖ್ಯ ಪರೀಕ್ಷೆಗೆ ಮೂರು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಸಂಬಂಧ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಪೂರ್ವ ಸಿದ್ಧತಾ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಕೂಚಿಯಾಗಿರಲಿದೆ ಎಂದು ತಿಳಿಸಿದೆ. ಪರೀಕ್ಷೆಗಳು ಯಾವಾಗ? ಮೊದಲ ಹಂತ: 2026ರ ಜನವರಿ 5ರಿಂದ 10 ಎರಡನೇ ಹಂತ
new waves technology
Jan 31 min read


ಹೊಸವರ್ಷದ ಸಂಭ್ರಮದಲ್ಲಿ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ: ಸಿದ್ದರಾಮಯ್ಯ ಮನವಿ
ಬೆಂಗಳೂರು: 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ- ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ' ಎಂದು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ
new waves technology
Dec 30, 20251 min read


ಕರ್ನಾಟಕ ಜಾನಪದ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಪಟ್ಟಿ ಇಲ್ಲಿದೆಪ್ರಜಾವಾಣಿ ವೆಬ್ ಡೆಸ್ಕ್
ಬೆಂಗಳೂರು : 30 ಜಿಲ್ಲೆಗಳ 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ, ಇಬ್ಬರಿಗೆ ಪುಸ್ತಕ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಪ್ರಕಟಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಿದ್ದರಾಜು (ನೀಲಗಾರರ ಪದ, ತಂಬೂರಿ), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಚ್ಚಮ (ಸೋಬಾನೆ), ಬೆಂಗಳೂರು ದಕ್ಷಿಣ ಜಿಲ್ಲೆಯ ಬಿ. ಸಿದ್ದರಾಜಯ್ಯ (ಜಾನಪದ ಗಾಯನ), ಕೋಲಾರ ಜಿಲ್ಲೆಯ ಸೀತಮ್ಮ (ತತ್ವಪದ & ಸೋಬಾನೆ), ಚಿಕ್ಕಬಳ್ಳಾಪುರ ಜಿಲ್ಲೆಯ ಕೆ.ಎಂ.ನಾರಾಯಣಸ್ವಾಮಿ (ಕೀಲು ಕುದುರೆ), ತುಮಕೂರು ಜಿಲ್ಲೆಯ ರೇವಣ್ಣ (ಅಲಗು ಕುಣಿತ), ದಾವಣಗೆರೆ ಜಿಲ್ಲೆಯ ಪರಮೇಶ್ವರಪ್ಪ ಕತ್ತಿಗೆ (ಏಕತಾರ
new waves technology
Dec 23, 20251 min read


ವಿಧಾನಸಭೆಯಲ್ಲಿ 'ಗೃಹ ಲಕ್ಷ್ಮಿ' ಕೋಲಾಹಲ: ಬಿಜೆಪಿ ಸಭಾತ್ಯಾಗ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ.. ಇಷ್ಟಕ್ಕೂ ಆಗಿದ್ದೇನು?
1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಸಮರವೇ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ನಡೆಯಿತು. ರಾಜ್ಯ ಸರ್ಕಾರದ ಮಹಿಳಾ ಸಹಾಯ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು
new waves technology
Dec 17, 20251 min read


ಬೆಂಗಳೂರು ಶೇ. 8.5 ರಷ್ಟು ಬೆಳವಣಿಗೆಯೊಂದಿಗೆ ಮುಂಬೈ, ದೆಹಲಿಗಿಂತ ಹೆಚ್ಚು ವೇಗವಾಗಿ ಬೆಳೆಯುತ್ತಿದೆ! ಇಲ್ಲಿದೆ ವರದಿ...
ಜಾಗತಿಕ ತಂತ್ರಜ್ಞಾನ ದೈತ್ಯರು ಭಾರತದ ಎಐ-ಕ್ವಾಂಟಮ್ ಕಂಪ್ಯೂಟಿಂಗ್ ಹಾಟ್ಸ್ಪಾಟ್ ಆಗಲು ಬೆಂಗಳೂರನ್ನು ಏಕೆ ಆಯ್ಕೆ ಮಾಡುತ್ತಿದ್ದಾರೆ ಎಂಬುದನ್ನು ಈ ವರದಿ ಎತ್ತಿ ತೋರಿಸುತ್ತಿದೆ. ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬಿಡುಗಡೆ ಮಾಡಿದ ಬೆಂಗಳೂರು ನಾವೀನ್ಯತೆ ವರದಿಯಲ್ಲಿ, ಬೆಂಗಳೂರು 2035 ರವರೆಗೆ ವಾರ್ಷಿಕ ಶೇ. 8.5 ರಷ್ಟು ಬೆಳೆವಣಿಗೆ ಸಾಧಿಸುತ್ತಿದೆ ಎಂದು ಹೇಳಲಾಗಿದ್ದು, ಸಿಲಿಕಾನ್ ಸಿಟಿ ಮುಂಬೈ(6.6%) ಮತ್ತು ದೆಹಲಿ(6.5%)ಗಿಂತ ಬಹಳ ಮುಂದಿದೆ. ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ(ಜಿಸಿಸಿ) ಶೇ. 40 ರಷ್ಟು ಬೆಂಗಳೂರಿನಲ್ಲಿ ನೆಲೆಗೊಂಡಿದ್ದು, ಇದು ದೇ
new waves technology
Nov 21, 20251 min read


ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್
ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ ಬಗ್ಗೆ ಗಮನ ಸೆಳೆಯಲು ಬೆಂಗಳೂರು ಪ್ರಜಾ ವೇದಿಕೆ ಮತ್ತು ಇತರರು ಎರಡು ವಾರಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಮುಂದಿನ...
new waves technology
Sep 11, 20251 min read


ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು...
new waves technology
Sep 4, 20251 min read


ಭಾರೀ ಮಳೆಗೆ ಬೆಂಗಳೂರು ತತ್ತರ: 5 ಮರಗಳು ಧರೆಗೆ, ಹಲವೆಡೆ ಸಂಚಾರ ಅಸ್ತವ್ಯಸ್ತ!
ಯಲಹಂಕ, ಜಯದೇವ ಆಸ್ಪತ್ರೆ ಬಳಿ, ಜಯನಗರ, ವೈಟ್ಫೀಲ್ಡ್ ಮತ್ತು ಜ್ಞಾನಭಾರತಿ ಬಳಿ ಮರಗಳು ಉರುಳಿಬಿದ್ದಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ. r...
new waves technology
Sep 2, 20251 min read


ಲೋಕಸಭಾ ಚುನಾವಣೆಯಲ್ಲಿ 'ಮತಗಳ್ಳತನ' ಆರೋಪ: ರಾಹುಲ್ ಗಾಂಧಿ ಬಳಿ ದಾಖಲೆಗಳಿವೆ ಎಂದ ಸಿಎಂ ಸಿದ್ದರಾಮಯ್ಯ!
ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಕರ್ನಾಟಕದ ಕ್ಷೇತ್ರವೊಂದರಲ್ಲಿ ಭಾರಿ ಮತಗಳ್ಳತನ ಬಗ್ಗೆ ಕಾಂಗ್ರೆಸ್ ಅಧ್ಯಯನ ನಡೆಸಿರುವುದಾಗಿ ಜುಲೈ 23 ರಂದು ರಾಹುಲ್ ಗಾಂಧಿ...
new waves technology
Jul 31, 20251 min read


ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ. ಮೀಸಲು
ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್...
new waves technology
Jul 31, 20252 min read


ಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!
ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ...
new waves technology
Jul 9, 20251 min read
bottom of page

