top of page


ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
ಬೀದರ್: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕಗಳ ಮೂಲಕ ಒಂದು ವಾರ ಬೀದರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಅವರನ್ನು ಉಪಚರಿಸುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ
new waves technology
Jan 171 min read
bottom of page

