top of page


JOB Alert: DCC ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಸಲ್ಲಿಸಿ
ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಬಳ್ಳಾರಿ ಡಿಸಿಸಿ ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ ಇದ್ದು ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು, ಕಿರಿಯ ಸೇವಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ: ವ್ಯವಸ್ಥಾಪಕರು/
new waves technology
Jun 21 min read


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಗ
new waves technology
Jan 61 min read


ಬಳ್ಳಾರಿ ಘರ್ಷಣೆ: ಬಿದ್ದಿದ್ದು ಭರತ್ ಕಡೆಯವರ ಗುಂಡು
ಬಳ್ಳಾರಿ: 'ನಗರದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಅವರ ದೇಹದಲ್ಲಿ ಪತ್ತೆಯಾದ ಗುಂಡು, ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಕಡೆಯ ಖಾಸಗಿ ಅಂಗರಕ್ಷಕರದ್ದೇ' ಎಂದು ಪೊಲೀಸ್ ಇಲಾಖೆ ನಿಕಟ ಮೂಲಗಳಿಂದ ಖಚಿತವಾಗಿದೆ. ರಾಜಶೇಖರ ಅವರ ಶವದ ಮರಣೋತ್ತರ ಪರೀಕ್ಷೆ ಬಳ್ಳಾರಿಯ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್-ವಿಮ್ಸ್) ನಡೆಯಿತು. 'ದೇಹದಲ್ಲಿ '12 ಎಂಎಂ-ಸಿಂಗಲ್ಬೋರ್'ನ ಗುಂಡಿನ 'ವಾರ್ಡ್' ಪತ್ತೆಯಾಗಿದೆ. ಅದು ಶಾಸಕ ನಾರಾ ಭರತ್ ರೆಡ್ಡಿ ಅವರ ಕಡೆಯವರ ಬಂದೂಕಿನ ಗುಂಡಿನ ಜೊತೆ ಹೊಂದಾಣಿಕೆ
new waves technology
Jan 31 min read
bottom of page

