top of page


ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?
ದೇಶದ ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಸ್ವಂತ ಟ್ರ್ಯಾಕ್ಟರ್ ಇರಬೇಕು ಎಂಬುದು ಪ್ರತಿಯೊಬ್ಬ ರೈತನ ಕನಸಾಗಿದೆ. ಆದರೆ, ಆ ಕನಸನ್ನು ನನಸಾಗಿಸುವುದಕ್ಕೆ ಹಣ ಹೇಗೆ ಹೊಂದಿಸಬೇಕು ಎಂಬುದು ಹಲವರಿಗೆ ಚಿಂತೆಯಾಗಿದೆ. ಆದರೆ, ಇನ್ನು ಮೇಲೆ ಆ ಚಿಂತೆ ಬೇಡ. ನಿಮ್ಮ ಟ್ರ್ಯಾಕ್ಟರ್ ಕನಸನ್ನು ನನಸು ಮಾಡಲು ಕೇಂದ್ರ ಸರ್ಕಾರವೇ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಬರೋಬರಿ ಶೇಕಡ 50ರಷ್ಟು ಸಬ್ಸಿಡಿ (ಸಹಾಯಧನ ನೀಡುತ್ತಿದೆ. ಅಂದರೆ
new waves technology
Jan 301 min read


ಕಾಗದ ರಹಿತ ಬಜೆಟ್ ಮಂಡನೆಗೆ ನಿರ್ಮಲಾ ಸೀತಾರಾಮನ್ ಬರೆದ ಮುನ್ನುಡಿ
ಸ್ವಾತಂತ್ರ್ಯಾನಂತರ ಭಾರತದಲ್ಲಿ ಮೊದಲು ಬಜೆಟ್ ಮಂಡಿಸಿದ್ದು 1947ರ ನವೆಂಬರ್ 26ರಂದು. ದೇಶದ ಮೊದಲ ಹಣಕಾಸು ಸಚಿವ ಆರ್.ಕೆ. ಷಣ್ಮುಗಂ ಚೆಟ್ಟಿ ಅವರು ಮೊದಲ ಬಜೆಟ್ ಮಂಡಿಸಿದ್ದರು. ಅಂದಿನಿಂದ 2020ರವರೆಗೂ ಬೀಫ್ಕೇಸ್ನಲ್ಲಿಟ್ಟ ಮುದ್ರಿತ ಬಜೆಟ್ ಪ್ರತಿಗಳನ್ನು ಓದುವ ಮೂಲಕ ಹಣಕಾಸು ಸಚಿವರು ವರ್ಷದ ಆಯವ್ಯಯ ಮಂಡಿಸುತ್ತಿದ್ದರು. ಆದರೆ, 2019ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ನಿರ್ಮಲಾ, ಬೀಫ್ಕೇಸ್ ಬಜೆಟ್ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಅದರ ನಂತರ ಕೋವಿಡ್ ಬಳಿಕ 2021-22ನೇ ಸಾಲಿನಲ್ಲಿ ಮೊದಲ ಬಾರಿಗೆ ದೇಶದಲ್ಲಿ ಕಾಗದ ರಹಿತ ಬಜೆಟ್ ಪರಿಚಯಿಸಲಾಯಿತು. ಕೋವಿಡ್-19 ಹಿನ್ನೆಲೆಯಲ್
new waves technology
Jan 301 min read


ಊಟ, ತಿಂಡಿ ಸ್ಕಿಪ್ ಮಾಡೋದ್ರಿಂದ ಮತ್ತೂ ದಪ್ಪ ಆಗ್ತಿರಾ; ಹುಷಾರು! ಇಲ್ಲಿದೆ ಕಾರಣ
ಆಧುನಿಕ ಜೀವನ ಶೈಲಿಯ ಅತಿ ದೊಡ್ಡ ಸಮಸ್ಯೆ ಎಂದರೆ ಬೊಜ್ಜು. ಭಾರತದಲ್ಲಿ ನಾಲ್ಕು ಮಂದಿಯಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಇನ್ನು ಮೂರು ದಶಕಗಳಲ್ಲಿ ಅರ್ಧ ಭಾರತ ದಡೂತಿಗಳ ದೇಶವಾಗಲಿದೆ ಎನ್ನುತ್ತದೆ ವೆಲ್ನೆಸ್ ಕ್ಷೇತ್ರದ ಅಂಕಿ ಅಂಶಗಳು. ಹಾಗಾದರೆ ನಾವು ಭಾರತೀಯರು ಹೀಗೆ ದಿನದಿಂದ ದಿನಕ್ಕೆ ದಪ್ಪಗಾಗುತ್ತಿರುವುದಕ್ಕೆ ಕಾರಣವೇನು? ಯಾವ ಸಂಗತಿಗಳು ನಮ್ಮನ್ನು ಈಪಾಟಿ ದಡೂತಿಗಳನ್ನಾಗಿ ಮಾಡುತ್ತಿದೆ? ಇದಕ್ಕೆ ಪರಿಹಾರವೇನು? ಯಾವ ರೀತಿಯ ಡಯಟಿಂಗ್ ಮಾಡಿದರೆ ನಾವು ತೆಳ್ಳಗಾಗಬಹುದು? ಇಂದಿನ ಮಧ್ಯವಯಸ್ಕ ಜನಾಂಗದ ಮುಂದಿರುವ ಮಿಲಿಯನ್ ಡಾಲರ್ ಪ್ರಶ್ನ
new waves technology
Jan 281 min read

