top of page


ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ
ಮಂಗಳೂರು: 'ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಇನ್ನೇನಿದೆ. ಅವರ ಮಾತನ್ನು ಗೌರವದಿಂದ ಸ್ವೀಕರಿಸುವೆ' ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಪುತ್ತೂರಿನಲ್ಲಿ ಪಕ್ಷದ ಕಚೇರಿಗೆ ಭೂಮಿಪೂಜೆ ನೆರವೇರಿಸಲು ಬಂದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಐದು ವರ್ಷ ತಮ್ಮ ತಂದೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಅದಕ್ಕೆ ಹೈಕಮಾಂಡ್ ಒಪ್ಪಿದ್ದು ಹಸಿರು ನಿಶಾನೆಯನ್ನೂ ತೋರಿಸಿದೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹೇಳಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಡಿಕೆಶಿ 'ಯತೀಂದ್ರ ಮಾತಿಗೆ ಪ್ರತ
new waves technology
Feb 61 min read
bottom of page

