top of page


ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ, ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!
ಪ್ರಧಾನಿ ಮೋದಿ ಅವರನ್ನು ಮತ್ತೆ ಅಮೆರಿಕದಲ್ಲಿ ಸ್ವಾಗತಿಸಲು ನಾವು ಕಾತರರಾಗಿದ್ದೇವೆ. ಅವರು ಡಿಸೆಂಬರ್ನಲ್ಲಿ ಜಿ20 ಶೃಂಗಸಭೆಗಾಗಿ ಅಮೆರಿಕಕ್ಕೆ ಬರಲಿದ್ದಾರೆ ಎಂಬುದು ನಮಗೆ ತಿಳಿದಿದೆ. ನವದೆಹಲಿ/ವಾಷಿಂಗ್ಟನ್: ಭಾರತದೊಂದಿಗೆ ಅಮೆರಿಕದ ಸಂಬಂಧ ಮತ್ತಷ್ಟು ಬಲಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೆ ಅಮೆರಿಕಕ್ಕೆ ಭೇಟಿ ನೀಡುವಂತೆ ಅಧಿಕೃತ ಆಹ್ವಾನ ನೀಡಲಾಗಿದೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ (Sergio Gor) ತಿಳಿಸಿದ್ದಾರೆ. ಇದೇ ವೇಳೆ, ಭಾರತ-ಅಮೆರಿಕ ನಡುವಿನ ಮಹತ್ವದ ವ್ಯಾಪಾರ ಒಪ್ಪಂದ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಪೂ
new waves technology
Jun 302 min read


ಅಮೆರಿಕ – ಇರಾನ್ ಮಾತುಕತೆ ದಿಢೀರ್ ರದ್ದು; ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹ
ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯಭಾರಿ ಅಬ್ದುಲ್ಲಾ ಎಂ ಅಬು ಶವೇಶ್ ಅವರು, ಒಪ್ಪಂದವನ್ನು ಬಲವಾಗಿ ಸಮರ್ಥಿಸಿಕೊಂಡರು. ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಸಹಿ ಹಾಕಲಾದ ಮಹತ್ವದ ಶಾಂತಿ ಒಪ್ಪಂದದ ನಂತರ ಆರಂಭವಾಗಬೇಕಿದ್ದ ರಾಜತಾಂತ್ರಿಕ ಮಾತುಕತೆಗಳು ದಿಢೀರ್ ರದ್ದಾಗಿದ್ದು, ಇದರಿಂದ ಆತಂಕಗೊಂಡ ಪ್ಯಾಲೆಸ್ಟೈನ್, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದೆ. ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯ
new waves technology
Jun 191 min read


ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಮುಂದಿನ ತಿಂಗಳು ಭಾರತಕ್ಕೆ ಬರಲಿದೆ S-400 ಕ್ಷಿಪಣಿ 4ನೇ ಘಟಕ!
ಕ್ಷಿಪಣಿಯ ಐದನೇ ಘಟಕವನ್ನು ನವೆಂಬರ್ ವೇಳೆಗೆ ತಲುಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದು ಭಾರತದ ರಕ್ಷಣಾ ವ್ಯವಸ್ಥೆಗೆ ದೊಡ್ಡ ಶಕ್ತಿ ನೀಡಲಿದೆ. ನವದೆಹಲಿ: ದೇಶದ ವಾಯು ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳ ಮೊದಲ ವಾರದಲ್ಲಿ ರಷ್ಯಾದಿಂದ S-400 ಟ್ರಯಂಫ್ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯ ನಾಲ್ಕನೇ ಘಟಕವನ್ನು ಭಾರತ ಸ್ವೀಕರಿಸುವ ಸಾಧ್ಯತೆ ಇದೆ. ಇದು ಭಾರತೀಯ ವಾಯುಪಡೆ(IAF)ಯ ವಾಯು ರಕ್ಷಣಾ ಕಾರ್ಯವಿಧಾನವನ್ನು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ಮಂಗಳವಾರ ತಿಳಿಸಿವೆ. ಅಕ್ಟೋಬರ್ 2018
new waves technology
Apr 281 min read


'ಬಂಗಾಳದ ಆತ್ಮದ ಒಳಗೆ ಗಂಗಾಮಾತೆ ಹರಿಯುತ್ತಾಳೆ': ಹೂಗ್ಲಿ ನದಿಯಲ್ಲಿ ಬೋಟ್ ರೈಡಿಂಗ್ ಮಾಡಿ ಕ್ಯಾಮರಾದಲ್ಲಿ ಸುಂದರ ದೃಶ್ಯಗಳ ಸೆರೆಹಿಡಿದ ಪ್ರಧಾನಿ ಮೋದಿ-Photos
ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ್ತದೆ. ಕೋಲ್ಕತ್ತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ಕೊಲ್ಕತ್ತಾದ ಹೂಗ್ಲಿ ನದಿಯ ತೀರದಲ್ಲಿ ಸಮಯ ಕಳೆಯುತ್ತಿರುವ ಮತ್ತು ದೋಣಿ ಸವಾರಿ ಮಾಡುತ್ತಿರುವ ತಮ್ಮ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ
new waves technology
Apr 241 min read
bottom of page

