top of page


ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!
ಸೆನ್ಸೆಕ್ಸ್ ಇಂದು ಬರೊಬ್ಬರಿ 790.54 ಅಂಕಗಳ ಏರಿಕೆಯೊಂದಿಗೆ 76,991.22 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 197.55 ಅಂಕಗಳ ಏರಿಕೆಯೊಂದಿಗೆ 24,021.65 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ: ಮಂಗಳವಾರ ಭಾರಿ ಕುಸಿತಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.04ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.83ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 790
new waves technology
Jun 251 min read


ಜಿಯೋ ಐಪಿಒ: 27 ಕೋಟಿ ಷೇರುಗಳಿಗೆ ಅನುಮೋದನೆ; ಪ್ರತಿ ಷೇರಿನ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋ ಪ್ಲಾಟ್ಫಾರ್ಮ್ಗಳ ಮಂಡಳಿಯು ದಿನದ ಆರಂಭದಲ್ಲಿ DRHP ನ್ನು ಅನುಮೋದಿಸಿದೆ ಮತ್ತು ಶುಕ್ರವಾರವೇ ಅದನ್ನು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಗೆ ಸಲ್ಲಿಸಲಾಗುತ್ತದೆ. ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಶುಕ್ರವಾರ ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್ ತನ್ನ ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ (DRHP) ಅನ್ನು ಆರಂಭಿಕ ಸಾರ್ವಜನಿಕ ಕೊಡುಗೆ (IPO) ಗಾಗಿ ಅನುಮೋದಿಸಿದೆ ಮತ್ತು ಬಿಡುಗಡೆ ಮಾಡಿದೆ ಎಂದು ಘೋಷಿಸಿದೆ. ಇದು ಡಿಜಿಟಲ್ ಸೇವೆಗಳ ಕಂಪನಿಯ ಬೆಳವಣಿಗೆಯ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ನ 4
new waves technology
Jun 191 min read


ಇರಾನ್ ಸಂಘರ್ಷ ಅಂತ್ಯ: ಸತತ 3ನೇ ದಿನವೂ Indian Stock Market ಏರಿಕೆ; 24 ಸಾವಿರ ಅಂಕ ಗಡಿಯತ್ತ Nifty50
ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.74ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.57ರಷ್ಟು ಏರಿಕೆ ದಾಖಲಿಸಿದೆ. ಮುಂಬೈ: ಅಮೆರಿಕ ಮತ್ತು ಇರಾನ್ ಸಂಘರ್ಷ ತಾರ್ಕಿಕ ಅಂತ್ಯ ಕಂಡ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆಯ ನಾಗಾಲೋಟ ಮುಂದುವರೆದಿದ್ದು, ಮಂಗಳವಾರವೂ ಕೂಡ ಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದೆ. ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್
new waves technology
Jun 171 min read


ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣಕ್ಕೆ ದೊಡ್ಡ ಹೊಡೆತ; ಶಿಂಧೆ ಬಣಕ್ಕೆ ಹಲವು ಹಿರಿಯ ನಾಯಕರು ಸೇರ್ಪಡೆ!
ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆಯ ನಗರ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖ ಕಾರ್ಯಕರ್ತರು ಶಿವಸೇನೆ ಸಂಸದ ಶ್ರೀಕಾಂತ್ ಶಿಂಧೆ ಅವರ ಸಮ್ಮುಖದಲ್ಲಿ ಶಿಂಧೆ ಬಣ ಸೇರಿದರು. ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕ ನಿತಿನ್ ತಿವಾರಿ ಅವರು ಹಲವು ಕಾರ್ಯಕರ್ತರೊಂದಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು. ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆ
new waves technology
Jun 161 min read


Indian Stock Market: ಮುಗಿಯದ ಯುದ್ಧ; Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
May 122 min read


Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
May 112 min read


'ಪ್ಲೇಆಫ್ ಆಸೆ ಜೀವಂತವಾಗಿಡಲು ಉಳಿದೆಲ್ಲ ಪಂದ್ಯ ಗೆಲ್ಲಲೇಬೇಕು': SRH ವಿರುದ್ಧದ ಸಂಘರ್ಷಕ್ಕೂ ಮುನ್ನ ಸುನೀಲ್ ಗವಾಸ್ಕರ್ ಎಚ್ಚರಿಕೆ
ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅಕೇಲ್ ಹೊಸೇನ್ ಅವರ ನಾಲ್ಕು ವಿಕೆಟ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಮುಂಬೈ ವಿರುದ್ಧ 103 ರನ್ಗಳ ಭರ್ಜರಿ ಜಯ ಸಾಧಿಸಿತು. ಮುಂಬೈ: ಐಪಿಎಲ್ 2026ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಅಸ್ಥಿರ ಫಾರ್ಮ್ ಬಗ್ಗೆ ಲೆಜೆಂಡರಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಏಕಪಕ್ಷೀಯ ಸೋಲು ಅನುಭವಿಸಿದ ನಂತರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಬೇಕು ಎಂದು ಎಚ್ಚ
new waves technology
Apr 292 min read

