top of page


ಮಣ್ಣಿನ ಫಲವತ್ತತೆ ಕೊರತೆ: UAS-GKVK ವಿಜ್ಞಾನಿಗಳಿಂದ ಬಯೋಚಾರ್ ತಂತ್ರಜ್ಞಾನ ಅಭಿವೃದ್ಧಿ, ಏನಿದು?
ಸಣ್ಣ ಮತ್ತು ಅತಿಸಣ್ಣ ಮಟ್ಟದ ರೈತರು ಮಣ್ಣಿನ ಪೋಷಕಾಂಶವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಕಡಿಮೆ ವೆಚ್ಚದ ಬಯೋಚಾರ್ (Biochar) ತಂತ್ರಜ್ಞಾನವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAE) ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಹುಬ್ಬಳ್ಳಿ: ಸಣ್ಣ ಮತ್ತು ಅತಿಸಣ್ಣ ಮಟ್ಟದ ರೈತರು ಮಣ್ಣಿನ ಪೋಷಕಾಂಶವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಕಡಿಮೆ ವೆಚ್ಚದ ಬಯೋಚಾರ್ (Biochar) ತಂತ್ರಜ್ಞಾನವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAS) ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ವಿಜ್ಞ
new waves technology
Jul 12 min read


"ಭಾರತದ ಜಲ ಬಾಂಬ್ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!
ಪಾಕಿಸ್ತಾನಕ್ಕೆ ಹಕ್ಕಿನಂತೆ ದೊರೆಯಬೇಕಾದ ನೀರನ್ನು ತಡೆಯಲು ಅಥವಾ ಬೇರೆಡೆಗೆ ತಿರುಗಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ನಮ್ಮ ಪಾಲಿನ ನೀರಿನ ಮೇಲೆ ಯಾರಾದರೂ ಹಕ್ಕು ಸಾಧಿಸಲು ಯತ್ನಿಸಿದರೆ, ನಾವು ಸುಮ್ಮನಿರುವುದಿಲ್ಲ. ನವದೆಹಲಿ/ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದ (Indus Waters Treaty) ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. "ಪಾಕಿಸ್ತಾನಕ್ಕೆ ಸೇರಬೇಕಾದ ನೀರನ್ನು ಕಸಿದುಕೊಳ್ಳಲು ಯಾರೇ ಪ್ರಯತ್ನಿಸಿದರೂ ಅವರ ಕೈ ಕತ್ತರಿ
new waves technology
Jun 302 min read


ವಾಣಿಜ್ಯ LPG ಸಿಲಿಂಡರ್ ಬೆಲೆ ತಕ್ಷಣ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಹೋಟೆಲ್ ಸಂಘ ಮನವಿ
ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಕೆಎಸ್ಎಚ್ಎ ಅಧ್ಯಕ್ಷ ಜಿ.ಕೆ. ಶೆಟ್ಟಿ, ಫೆಬ
new waves technology
Jun 291 min read


ಸೆಶೆಲ್ಸ್ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ
ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿವೆ. ನವದೆಹಲಿ: ಭಾರತದ ದೃಷ್ಟಿಯಲ್ಲಿ ಹಿಂದೂ ಮಹಾಸಾಗರವು ಅವಕಾಶಗಳ ಸಾಗರವಾಗಿದ್ದು, ಸಾಗರ ಭದ್ರತೆ ಮತ್ತು ಆರ್ಥಿಕ ಸಮೃದ್ಧಿ ಪರಸ್ಪರ ಪೂರಕವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು. ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್
new waves technology
Jun 292 min read


ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ.ಹರಿಪ್ರಸಾದ್ ವಾಗ್ದಾಳಿ
ಪ್ರಹ್ಲಾದ್ ಜೋಶಿಯವರಿಗೆ ಧೈರ್ಯವಿದ್ದರೆ, ನಿಜವಾದ ಹಿಂದೂ ಆಗಿದ್ದರೆ, ರಾಮ ಮಂದಿರದ ದೇಣಿಗೆ ಹಣವನ್ನು ಯಾರು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ಗೆ ಉದ್ಯಮಿ ಮುಕೇಶ್ ಅಂಬಾನಿ ನೀಡಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ಲೆಕ್ಕ ಬಹಿರಂಗವಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ
new waves technology
Jun 291 min read


ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!
ತುರ್ತು ಪರಿಸ್ಥಿತಿ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಆ ಸಂದರ್ಭದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಳಿಸಲು ಹೋರಾಡಿದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ.ನವದೆಹಲಿ: 1975ರಲ್ಲಿ ದೇಶದಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ (Emergency) ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ಜೂನ್ 25ರ ದೇಶದ ಕರಾಳ ಇತಿಹಾಸದ ನೆನಪಿಗಾಗಿ ಆಚರಿಸಲಾಗುತ್ತಿರುವ 'ಸಂವಿಧಾನ ಹತ್ಯಾ ದಿವಸ್' ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು
new waves technology
Jun 252 min read


'ಗಂಡನಿಗಾಗಿ ಹೆಂಡತಿಯ ಹುಡುಕಾಟ': ತಮಿಳುನಾಡು ವಿಧಾನಸಭೆಯಲ್ಲಿ CM ವಿಜಯ್ ಖಾಸಗಿ ಜೀವನ ಕೆದಕಿದ ಉದಯನಿಧಿ ಸ್ಟಾಲಿನ್!
ಇದು ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಕುರಿತ ಹೇಳಿಕೆಯಾಗಿದೆ. ಸಂಗೀತಾ ತಮ್ಮ 27 ವರ್ಷಗಳ ದಾಂಪತ್ಯವನ್ನು ವಿಸರ್ಜಿಸುವಂತೆ ಕೋರಿ ಡಿಸೆಂಬರ್ 2025 ರಲ್ಲಿ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಚೆನ್ನೈ: ತಮಿಳುನಾಡು ಸಿಎಂ ವಿಜಯ್ ಅವರ ಖಾಸಗಿ ಜೀವನವನ್ನು ಗುರಿಯಾಗಿಸಿ ಪ್ರತಿಪಕ್ಷ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ವಿಜಯ್ ಅವರ ಹೇಳಿಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಉದಯ ನಿಧಿ ಸ್ಟಾಲಿನ್, ಚರ್ಚೆಯನ್ನು ರಾಜಕೀಯದಿಂದ ಸಿಎಂ ಖಾಸಗಿ ಜೀವನದತ್ತ
new waves technology
Jun 231 min read


NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?
ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ್-ಆಫ್ಗೆ ಕೇವಲ 33 ನಿಮಿಷಗಳ ಮೊದಲು ಮನೆಯಿಂದ ಹೊರಟಿರುವುದನ್ನು... ಬೆಂಗಳೂರು: ಕಾಂಗ್ರೆಸ್ ನ ಸಂಕಲ್ಪ ಸಮಾವೇಶದಿಂದಾಗಿ ಕೆಲವು ಅಭ್ಯರ್ಥಿಗಳು ತಮ್ಮ ನೀಟ್ ಕೇಂದ್ರವನ್ನು ತಡವಾಗಿ ತಲುಪಿದ್ದಾರೆ ಎಂಬ ಆರೋಪದ ನಂತರ, ಬೆಂಗಳೂರು ಸಂಚಾರ ಪೊಲೀಸರು ಮಂಗಳವಾರ "ಸತ್ಯ ಪರಿಶೀಲನೆ" ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ
new waves technology
Jun 231 min read


ಸ್ವಿಟ್ಜರ್ಲೆಂಡ್ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!
ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಮಾತುಕತೆಯ ಮೊದಲ ಸುತ್ತು ಸೋಮವಾರ ಮುಕ್ತಾಯಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ತಾಂತ್ರಿಕ ಮಟ್ಟದ ಚರ್ಚೆಗಳು ಮುಂದುವರಿಯಲಿವೆ. ಮಧ್ಯಪ್ರಾಚ್ಯದಲ್ಲಿ ತಿಂಗಳುಗಳ ಕಾಲ ಮುಂದುವರಿದ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಅಮೆರಿಕ–ಇರಾನ್ ಉನ್ನತ ಮಟ್ಟದ ಮಾತುಕತೆಗಳಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಲೆಬನಾನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಯಂತ್ರಿಸಲು ಮತ್ತು ಕದನ ವಿರಾಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಶೇಷ 'ಡಿ-ಕಾನ್ಫ್ಲಿಕ್ಶನ್ ಸೆಲ್' (De-conflictio
new waves technology
Jun 222 min read


TMC ಮಾಜಿ ಶಾಸಕ ರಾಮೇಂದು ಸಿಂಹರಾಯ್ ಬೆಳಗಾವಿಯಲ್ಲಿ ಬಂಧನ: ಹೂಗ್ಲಿಯ ಪೊಲೀಸ್ ಠಾಣೆಗೆ ಕರತರುವಾಗ ಚೋರ್..ಚೋರ್ ಎಂದು ಮೊಟ್ಟೆ, ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು-Video
ಸಿಂಹರಾಯ್ ಅವರನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಪೊಲೀಸ್ ಠಾಣೆಗೆ ಕರೆತಂದಾಗ, ಠಾಣೆಯ ಹೊರಗೆ ಜನರು ಗುಂಪುಗೂಡಿ "ಚೋರ್-ಚೋರ್" (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿ ಅವರತ್ತ ಮೊಟ್ಟೆ, ಚಪ್ಪಲಿಗಳನ್ನು ಎಸೆದರು. ಪಶ್ಚಿಮ ಬಂಗಾಳದ ತಾರಕೇಶ್ವರ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ (TMC) ಮಾಜಿ ಶಾಸಕ ರಾಮೇಂದು ಸಿಂಹರಾಯ್ ಅವರನ್ನು, ಸರ್ಕಾರಿ ಪರಿಹಾರ ಸಾಮಗ್ರಿಗಳ ಅಕ್ರಮ ಸಾಗಣೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಬಂಧಿಸಿದ ಬಳಿಕ ನಿನ್ನೆ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಧನಿಯಾಖಾಲಿ ಪೊಲೀಸ್ ಠಾಣೆಗ
new waves technology
Jun 221 min read


ಅಯೋಧ್ಯೆಗೆ ಕಳಂಕ ತರುವ ಯತ್ನ; ತಪ್ಪಿತಸ್ಥರೆಂದು ಕಂಡುಬಂದ್ರೆ ಯಾರನ್ನೂ ಬಿಡಲ್ಲ: ದೇಣಿಗೆ ವಿವಾದದ ಬಗ್ಗೆ ಯೋಗಿ ಫುಲ್ ಗರಂ
ರಾಮ ಮಂದಿರದ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಿದ ಬೆನ್ನಲ್ಲೇ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ. ಅಯೋಧ್ಯೆ: ಅಯೋಧ್ಯೆಗೆ ಕಳಂಕ ತರುವ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕಾರ್ಯನಿರ್ವಹಣೆಯ ಬಗ್ಗೆ ಅನುಮಾನ ಬರುವಂತೆ ಮಾಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್ಐಟಿ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ 88ನೇ ಜ
new waves technology
Jun 191 min read


RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ: ‘ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ; ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು
ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ? ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತ ಚರ್ಚೆ ತೀವ್ರಗೊಂಡಿದ್ದು, ಗೃಹ ಸಚಿವ ಪ್ರಿಯಾಂಕ್ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಎಸ್ಎಸ್ ವಿರುದ್ಧದ ಟೀಕೆಗಳ ಮೂಲಕ ಕಾಂಗ್ರೆಸ್ ರಾಜ್ಯದ ಪ್ರಮುಖ ಸ
new waves technology
Jun 172 min read


ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ಮುಂದಿನ ಎರ
new waves technology
Jun 151 min read


ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ, ಗಡಿಯಲ್ಲಿ ಹೊಸ ಉದ್ವಿಗ್ನತೆ
ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ನಾಗರಿಕರು ‘ನೋ-ಮ್ಯಾನ್ಸ್ ಲ್ಯಾಂಡ್’ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆ ಹೊಸ ಉದ್ವಿಗ್ನತೆ ಉಂಟಾಗಿದೆ. ಗುವಾಹತಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಲೇ ಮತ್ತೆ ಅಕ್ರಮ ಬಾಂಗ್ಲಾದೇಶಿಯರ ಸಮಸ್ಯೆ ತಾರಕಕ್ಕೇರಿದ್ದು, ದೇಶದಲ್ಲಿರುವ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಅವರ ತವರು ದೇಶಕ್ಕೆ ರವಾನಿಸುವ ಕಾರ್ಯ ನಡೆಯುತ್ತಿರುವಂತೆಯೇ ಇತ್ತ ಬಾಂಗ್ಲಾದೇಶ ತನ್ನದೇ ಪ್ರಜೆಗಳನ್ನು ದೇಶದೊಳಗೆ ಬಿಟ್ಟುಕೊಳ್ಳಲು ಹಿಂದೇಟು ಹಾಕುತ್ತಿದೆ. ಹೌದು.. ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬ
new waves technology
Jun 151 min read


ಥಾಣೆ: ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಹಿಗ್ಗಾಮುಗ್ಗಾ ಥಳಿಸಿದ ಆಟೋ ಚಾಲಕ; Video viral!
ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ನಗರದ ಮಾಲ್ ಬಳಿ ರಸ್ತೆಯಲ್ಲಿ ಉಗುಳಬೇಡಿ ಎಂದು ಬುದ್ಧಿ ಹೇಳಿದ 70 ವರ್ಷದ ವೃದ್ಧನ ಆಟೋ ಚಾಲಕನೊಬ್ಬ ಹಿಗ್ಗಾಮುಗ್ಗ ಥಳಿಸಿದ್ದಾನೆ. ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ವಿವಿಯಾನಾ ಮಾಲ್ ಬಳಿಯ ಜುಪಿಟರ್ ಆಸ್ಪತ್ರೆಯ ಹೊರಗೆ ಮಂಗಳವಾರ ಸಂಜೆ ಈ ಘಟನ
new waves technology
Jun 111 min read


Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌಧೆ ಒಲೆಯತ್ತ 'ತಳ್ತಿದ್ದಾರೆ' - ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಸಬ್ಸಿಡಿ ಹೊಂದಿರುವ ಎಲ್ಪಿಜಿ ಸಿಲಿಂಡರ್ಗಳ ವಾರ್ಷಿಕ ಕೋಟಾವನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ಮತ್ತೆ ಸೌಧೆ ಒಲೆಯತ್ತ ತಳ್ಳಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಸಾಮಾ
new waves technology
Jun 101 min read


'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದುಗೊಂಡ ಹಿನ್ನೆಲೆ, EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!
ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ರಮೇಶ್ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ನಂತರ ಮಂಗಳವಾರ ಸಂಜೆ ಚುನಾವಣಾ ಆಯೋಗದ ಕಚೇರಿ ಹೊರಗೆ ಹಿರಿಯ ಕಾಂಗ್ರೆಸ್ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀ
new waves technology
Jun 101 min read


ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ
ಕ್ಷಿಪಣಿ ದಾಳಿಯ ನಂತರ ಗಾಜಾ ಪಟ್ಟಿಗೆ ಮಾನವೀಯ ನೆರವು ಮತ್ತು ಅಗತ್ಯ ವಸ್ತುಗಳ ಸಾಗಣೆಗೆ ಬಳಸಲಾಗುತ್ತಿದ್ದ ರಫಾ ಹಾಗೂ ಕೆರೆಮ್ ಶಾಲೋಮ್ ಗಡಿದ್ವಾರಗಳನ್ನು ಇಸ್ರೇಲ್ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಭದ್ರತಾ ಪರಿಸ್ಥಿತಿ ಸುಧಾರಿಸುವವರೆಗೆ ಈ ಕ್ರಮ ಮುಂದುವರಿಯಲಿದೆ. ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿದಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೊಸ ಹಂತಕ್ಕೆ ತಲುಪಿದೆ. ಯುದ್ಧ ವಿರಾಮ ಜಾರಿಯಾದ ಹಲವು ವಾರಗಳ ಬಳಿಕ ಇರಾನ್ ಭಾನುವಾರ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಈ ಬೆಳವಣಿಗೆ ಪ್ರದೇಶದಲ್ಲಿ ಮತ್ತೆ ಭದ್ರತಾ ಆತಂಕವನ್ನು ಹೆಚ್ಚಿಸಿದೆ. ದಾಳಿಯ ಬೆನ್ನಲ
new waves technology
Jun 82 min read


ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ: Biggboss ಸೀಸನ್ 13ರ ಸುಳಿವು ನೀಡಿದ ಕಲರ್ಸ್ ಕನ್ನಡ!
ಬೆಂಗಳೂರು: ಬಿಗ್ ಬಾಸ್ ಕನ್ನಡ ನಿರ್ಮಾಪಕರು ಮುಂದಿನ ಆವೃತ್ತಿಯ ಜನಪ್ರಿಯ ರಿಯಾಲಿಟಿ ಶೋ ಬಗ್ಗೆ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ ಚಾನೆಲ್, ಬಿಗ್ ಬಾಸ್ ಕನ್ನಡ ಸೀಸನ್ 13ರ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಈ ವರ್ಷ ನಿರೀಕ್ಷೆಗಿಂತ ಮೊದಲೇ ಮರಳಲಿದೆ ಎಂದು ದೃಢಪಡಿಸಿದೆ. ಟೀಸರ್ ಪ್ರೀಮಿಯರ್ ದಿನಾಂಕ ಅಥವಾ ಸ್ಪರ್ಧಿಗಳ ಪಟ್ಟಿಯನ್ನು ಬಹಿರಂಗಪಡಿಸದಿದ್ದರೂ, ಮುಂಬರುವ ಸೀಸನ್ 'ವಿಶೇಷವಾದದ್ದು' ಎಂದು ವೀಕ್ಷಕರಿಗೆ ಭರವಸೆ ನೀಡುತ್ತದೆ. ಇದು ಅಭಿಮಾನಿಗಳಲ್ಲಿ ಕುತೂಹಲವನ್ನು ಹುಟ್ಟುಹಾಕುತ್ತದೆ. ಹೊಸ ಆಶ್
new waves technology
Jun 31 min read


ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?
"ಕಳೆದ 19 ತಿಂಗಳುಗಳ - ಒಳ್ಳೆಯದು, ಒಳ್ಳೆಯದಲ್ಲ ಮತ್ತು ಅವುಗಳ ನಡುವಿನ ಎಲ್ಲವನ್ನೂ ಪರಿಶೀಲಿಸಲು ನಾವು ಆಫ್-ಸೈಟ್ಗೆ ಹೋಗಿದ್ದೇವೆ" ಎಂದು ಒಮರ್ ಅಬ್ದುಲ್ಲಾ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಬೆಳವಣಿಗೆಯೊಂದು ದೇಶಾದ್ಯಂತ ಗಮನ ಸೆಳೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಪಕ್ಷದ ಎಲ್ಲಾ ಶಾಸಕರು, ಸಂಸದರು ಮತ್ತು ಮಂತ್ರಿಗಳನ್ನು ರಾಜಧಾನಿ ಶ್ರೀನಗರದಿಂದ ಸುಮಾರು 22 ಕಿಲೋಮೀಟರ್ ದೂರದಲ್ಲಿರುವ ಡಚಿಗಮ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ನೆಟ್ವರ್ಕ್ ಇಲ್ಲದ ವಲಯಕ್ಕೆ ಕರೆದೊಯ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ
new waves technology
Jun 32 min read


Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ
ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ. ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ದೇಶದಲ್ಲಿ ಕೇವಲ ಇನ್ನೈದು ವರ್ಷಗಳಲ್ಲಿ Blue-Collar ಕಾರ್ಮಿಕರ ಗಂಭೀರ ಕೊರತೆ ಎದುರಾಗಲಿದ್ದು, ಪ್ಲಂಬರ್ಗಳು, ಎಲೆಕ್ಟ್ರಿಷಿಯನ್ ಗಳಂತಹ ಬ್ಲೂಕಾಲರ್ ಉದ್ಯೋಗಿಗಳ ಕೊರತೆ ಎದುರಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ (Ritesh Jain
new waves technology
Jun 22 min read


KPCC ಪಟ್ಟಕ್ಕೆ ಭಾರೀ ಪೈಪೋಟಿ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ, 21 ಸ್ವಾಮೀಜಿಗಳಿಂದ ಬೆಂಬಲದ ಸಂದೇಶ..!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ. ಬೆಳಗಾವಿ/ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಹೊಸ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರನ್ನು 21 ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ. ಈ ಭೇಟಿಯಲ್ಲಿ ಹಿಂದುಳಿದ ವರ್ಗಗಳು, ದಲಿತರು ಹಾಗೂ ಆದಿವಾಸಿ ಸಮುದಾಯಗಳಿಗೆ ಪಕ್ಷ ಸಂಘಟನೆ ಮತ್ತು ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಷಯ ಕುರಿತು ಚರ್ಚೆಯಾಗ
new waves technology
Jun 21 min read


ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು
2000 ರ ಸೆಕ್ಷನ್ 69A ಅಡಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ಸ್ಥಗಿತಗೊಳಿಸಲು X ಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಕಳೆದ ವಾರ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ತಡೆಹಿಡಿಯಲಾಗಿತ್ತು. ಇದಕ್ಕೆ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಕೇಂದ್ರ ಸರ್ಕಾರ ಆರೋಪಿಸಿದ ನಂತರ ಎಕ್ಸ್ ಖಾತೆಯನ್ನು ಗುರುವಾರ ಸ್ಥಗಿ
new waves technology
May 222 min read


ಬಂಗಾಳದಲ್ಲಿ ಕೇವಲ ಹಿಂದೂ ಮತಗಳಿಂದ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಹೇಳಿದ್ದೇನು?
ಗುಪ್ತಾ ಅವರು ಬುಧವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 15 ವರ್ಷಗಳ ಅಧಿಕಾರದ ನಂತರ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಪದಚ್ಯುತಗೊಳಿಸುವಲ್ಲಿ ಹಿಂದೂ ಮತಗಳ ಕ್ರೋಢೀಕರಣವು ಪ್ರಮುಖ ಪಾತ್ರ ವಹಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. "ಭಯದ ವಾತಾವರಣ" ಸೃಷ್ಟಿಸಿದ ಟಿಎಂಸಿಯ ವರ್ಷಗಳ "ದುರಾಡಳಿತ", ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತು ಅಮಿತ್ ಶಾ ಹಾಗೂ ಆರ್ಎಸ್ಎಸ್ನ ಸಂಘಟನಾ ಸಾಮರ್ಥ್ಯಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವು ಎಂದು ಭಾರತದ ಖ್ಯಾತ ಸಮೀಕ್ಷೆದಾರ ಪ್ರದೀಪ್ ಗುಪ್ತಾ ಅವರು ಹೇಳಿದ್ದಾರೆ. ಆಕ್ಸಿಸ್ ಮೈ ಇಂಡಿಯಾವನ್ನು ಮುನ್ನಡೆ
new waves technology
May 201 min read

