top of page


'ದೇಶ ವಿಭಜನೆಯ ಬಳಿಕ ಭಾರತಕ್ಕೆ ಬಂದವರು ನಿರಾಶ್ರಿತರಲ್ಲ, ಹೋರಾಟದ ಯೋಧರು'; RSS ಮುಖ್ಯಸ್ಥ ಮೋಹನ್ ಭಾಗವತ್
ಮಾತೃಭೂಮಿಯ ಮೇಲಿನ ಪ್ರೀತಿ ಮತ್ತು ತಮ್ಮ ಧರ್ಮದ ಮೇಲಿನ ನಿಷ್ಠೆಯಿಂದ ಅವರು ಈ ಹೋರಾಟ ನಡೆಸಿದರು. ಭಾರತವನ್ನು ಒಗ್ಗೂಡಿಸಿ ಉಳಿಸಿಕೊಳ್ಳುವ ಹೋರಾಟದಲ್ಲಿ ಸೋತಿದ್ದೇವೆ. ಅದು ಅವರೊಬ್ಬರ ತಪ್ಪಿನಿಂದಲ್ಲ, ನಮ್ಮೆಲ್ಲರ ಸೋಲಾಗಿತ್ತು. ನಾಗ್ಪುರ: 1947ರ ಭಾರತ ವಿಭಜನೆ ಬಳಿಕ ಪಾಕಿಸ್ತಾನದಿಂದ ಭಾರತಕ್ಕೆ ಬಂದವರನ್ನು "ನಿರಾಶ್ರಿತರು (Refugees)" ಎಂದು ಕರೆಯುವುದು ತಪ್ಪು. ಅವರು ತಮ್ಮ ದೇಶ ಮತ್ತು ಧರ್ಮದ ಮೇಲಿನ ಪ್ರೀತಿಯಿಂದ ಎಲ್ಲವನ್ನೂ ತ್ಯಾಗ ಮಾಡಿದ "ಹೋರಾಟದ ಯೋಧರು" ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಬುಧವಾರ ನಾಗಪುರದಲ್ಲಿ ನಡೆದ ಸಿಂಧು ಎಜುಕೇಶನ್ ಸೊಸೈಟಿಯ 75ನೇ
new waves technology
Jul 21 min read


ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಭೂಕಂಪದಿಂದ ಉಂಟಾದ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಅಮೆರಿಕ ಸರ್ಕಾರ ವೆನೆಜುವೆಲಾಗೆ ಪರಿಹಾರ ಸಾಮಗ್ರಿ ಮತ್ತು ಮಾನವೀಯ ನೆರವು ತಲುಪಿಸಲು ಕೆಲವು ಆರ್ಥಿಕ ನಿರ್ಬಂಧಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದೆ. ಕೇವಲ ಒಂದು ನಿಮಿಷದ ಅಂತರದಲ್ಲಿ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ವೆನೆಜುವೆಲಾದಲ್ಲಿ ಭಾರೀ ವಿನಾಶ ಸೃಷ್ಟಿಸಿವೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು, ಈ ವರಗೂ 235 ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಆರೋಗ್ಯ ಸಚಿವ ಕಾರ್ಲೋಸ್ ಅಲ್ವಾರಾಡೊ ಅವರು ಸರ್ಕ
new waves technology
Jun 263 min read


ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!
ಅಮೆರಿಕದ ಜನತೆಗೆ ಸರ್ಕಾರ ಹೇಳುತ್ತಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಯುದ್ಧವು ಮೂಲ ಯೋಜನೆಯಂತೆ ಸಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧ ಹಾಗೂ ಅದರ ಹೆಚ್ಚುತ್ತಿರುವ ವೆಚ್ಚದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ ಎದುರಾಗುತ್ತಿದೆ. ಇರಾನ್ ಸಂಘರ್ಷಕ್ಕೆ ಹೆಚ್ಚುವರಿಯಾಗಿ 70 ಬಿಲಿಯನ್ ಡಾಲರ್ ತುರ್ತು ನಿಧಿ ಮಂಜೂರು ಮಾಡುವಂತೆ ಟ್ರಂಪ್ ಆಡಳಿತ ಕಾಂಗ್ರೆಸ್ಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ರಿಪಬ್ಲಿಕನ್ ಪಕ್ಷದೊಳಗಿನ ಭಿನ್ನಮತ ಸ್ಫೋಟಗೊಂಡಿದೆ. ಬುಧವಾರ ನಡೆದ ರಿಪಬ
new waves technology
Jun 252 min read


ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!
ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ. ನವದೆಹಲಿ: ಶಿಕ್ಷಣ ತಜ್ಞ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮ
new waves technology
Jun 241 min read


ಲೆಬನಾನ್, ಸಿರಿಯಾ, ಗಾಜಾದಲ್ಲಿನ IDF ಸೇನೆ ಹಿಂದಕ್ಕೆ ಕರೆಸಲ್ಲ; America-Iran ಒಪ್ಪಂದ ನಮಗೆ ಅನ್ವಯವಾಗಲ್ಲ: ಇಸ್ರೇಲ್ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದರು. ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದ
new waves technology
Jun 151 min read


ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!
ಕಳೆದ ತಿಂಗಳು ನಾನು ಅಮೆರಿಕದ ಸೇನೆಗೆ ತೈಲ ಟ್ಯಾಂಕರ್ಗಳು ಹಾಗೂ ಇತರೆ ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸಲು ವಿಶೇಷ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೆ. ಅದರ ಪರಿಣಾಮವಾಗಿ 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಹಾಗೂ ಅಚ್ಚರಿಯ ಹೇಳಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿ ಮೂಲಕ ಇರಾನ್ಗೆ ತಿಳಿಯದಂತೆ 10 ಕೋಟಿ ಬ್ಯಾರೆಲ್ಗಿಂತ ಹೆಚ್ಚು ತೈಲವನ್ನು ಜಾಗತಿಕ ಮಾರುಕಟ್ಟೆಗೆ
new waves technology
Jun 112 min read


Iran-US War: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು!
ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ. ನವದೆಹಲಿ: ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ. ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ Xನಲ್ಲಿ ಪೋಸ್ಟ್ ಮಾಡಿದ್ದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ
new waves technology
Jun 31 min read


JOB Alert: DCC ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಸಲ್ಲಿಸಿ
ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಬಳ್ಳಾರಿ ಡಿಸಿಸಿ ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ ಇದ್ದು ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು, ಕಿರಿಯ ಸೇವಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು 22, ದ್ವಿತೀಯ ದರ್ಜೆ ಸಹಾಯಕರು 28, ವಾಹನ ಚಾಲಕರು 1 ಮತ್ತು ಕಿರಿಯ ಸೇವಕರು 31 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ: ವ್ಯವಸ್ಥಾಪಕರು/
new waves technology
Jun 21 min read


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ
new waves technology
May 161 min read


1.63 ಕೋಟಿ ದುರುಪಯೋಗ: SDM ಅನುಪ್ರೀತ್ ಕೌರ್ ರಾಂಧವಾ ಬಂಧನ
ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರದಲ್ಲ
new waves technology
May 161 min read


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ
new waves technology
May 151 min read


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ
new waves technology
May 141 min read


ಇವರು ಗೀತಾ ಮುಖರ್ಜಿ, ಎಲ್ಲರ ಪ್ರೀತಿಯ 'ಗೀತಾದಿ'; ಮಹಿಳಾ ಮೀಸಲಾತಿ ಕಾಯ್ದೆ ಹಿಂದಿನ ಪ್ರೇರಕ ಶಕ್ತಿ!
ಮಹಿಳಾ ಮೀಸಲಾತಿ ಮುಖ್ಯ ರಾಜಕೀಯ ಚರ್ಚೆಗೆ ಬರುವ ಬಹಳ ಹಿಂದೆಯೇ, ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚು ಬೇಕು ಎಂದು ಅವರು ಗುರುತಿಸಿದ್ದರು. ನವದೆಹಲಿ: ಭಾರತ ಸರ್ಕಾರವು ಮಹಿಳೆಯರ ಪ್ರಾತಿನಿಧ್ಯದ ಪ್ರಶ್ನೆಯ ಕಡೆಗೆ ಗಮನ ಹರಿಸುತ್ತಿರುವ ಈ ಸಂದರ್ಭದಲ್ಲಿ, ಈ ಬೇಡಿಕೆಯ ಹಿಂದಿನ ಪ್ರಭಾವಶಾಲಿ ವ್ಯಕ್ತಿತ್ವ ಅಂದರೆ ಅವರು ಸಿಪಿಐ ಸಂಸದೆ ಗೀತಾ ಮುಖರ್ಜಿ, ಸ್ನೇಹದಿಂದ ‘ಗೀತಾದಿ’ ಎಂದು ಕರೆಯಲ್ಪಟ್ಟವರು. ಈ ಆಲೋಚನೆ ಈಗ ಕಾನೂನು ಜಾರಿಗೆ ಸಾಗುತ್ತಿರುವ ಸಂದರ್ಭದಲ್ಲಿ, ಅವರನ್ನು ನೆನಪಿಸುವುದು ಕೇವಲ ಗೌರವ ಸಲ್ಲಿಸುವುದು ಮಾತ್ರವಲ್ಲ, ಈ ಬೇಡಿಕೆಯ ದೀರ್ಘ ಮತ್ತು ಇನ್ನೂ ಪೂರ್ಣವಾಗದ ಇತಿಹಾ
new waves technology
Apr 181 min read


ಮುಳ್ಳೂರಿನ ಸರ್ಕಾರಿ ಶಾಲೆ: ತೂಗು ತೊಟ್ಟಿಲಲ್ಲಿ ಪಾಠ; ಮಕ್ಕಳನ್ನು ಆಕರ್ಷಿಸುತ್ತಿದೆ ಈ ಜ್ಞಾನ ದೇಗುಲ...!
ಬೇಸಿಗೆ ಹಾಗೂ ಮಳೆಗಾಲದ ರಜಾ ದಿನಗಳಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಅವರು, ತಮ್ಮ ಸ್ವಂತ ಖರ್ಚಿನಲ್ಲಿ ಈ ಉಪಕ್ರಮಗಳನ್ನು ಕೈಗೊಂಡಿದ್ದಾರೆ fr ಮಡಿಕೇರಿ :...
new waves technology
Sep 8, 20251 min read


Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700 ಅಂಕ ವಾಪಸ್ ಪಡೆದ Nifty
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53...
new waves technology
Dec 5, 20241 min read


ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ರೆಹಮಾನ್ ರಹಿ ನಿಧನ
ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹೆಸರಾಂತ ಕವಿ ಮತ್ತು ಪ್ರೊಫೆಸರ್ ರೆಹಮಾನ್ ರಹಿ ಸೋಮವಾರ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಶ್ರೀನಗರ:...
new waves technology
Oct 25, 20241 min read


ನಟಿ ಅಪೂರ್ವ ಅಭಿನಯದ ಚೊಚ್ಚಲ ಕಥಾ ಸಂಕಲನ 'ಪೆಂಟಗಾನ್'!
ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶಪಾಂಡೆ ಐವರು ನಿರ್ದೇಶಕರನ್ನು ಪೆಂಟಗಾನ್ ಕಥಾ ಸಂಕಲನದ ಮೂಲಕ ಒಟ್ಟಿಗೆ ಕರೆ ತರುತ್ತಿದ್ದಾರೆ. ನಿರ್ದೇಶಕ ಮತ್ತು ನಿರ್ಮಾಪಕ ಗುರು...
new waves technology
Oct 25, 20241 min read


ಅಸಂಸದೀಯ ಪದಗಳ ಪಟ್ಟಿಗೆ ಭಾರೀ ವಿರೋಧ: ಕೇವಲ ಪದಗಳ ಸಂಕಲನ ಎಂದ ಕೇಂದ್ರ
ಸೋಮವಾರ ಆರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುನ್ನ ಅಸಂಸದೀಯ ಪದಗಳೆಂದು ಪಟ್ಟಿ ಮಾಡಿ ಅವುಗಳನ್ನ ಸದನದಲ್ಲಿ ಬಳಸಬಾರದೆಂದು ಲೋಕಸಭೆ ಸಚಿವಾಲಯ ಹೊರಡಿಸಿರುವ ಹೊಸ...
new waves technology
Oct 25, 20241 min read


ಚೆನ್ನೈನ ದಕ್ಷಿಣ ಚಿತ್ರ ಮ್ಯೂಸಿಯಂನಲ್ಲಿ ಕೊಡವ 'ಐನ್ ಮನೆ' ಸ್ಥಾಪನೆ!
ಸಾಂಪ್ರದಾಯಿಕ ಸೌಧಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಐನ್ ಮನೆಯ ಮಾದರಿಯನ್ನು ಚೆನ್ನೈನ ದಕ್ಷಿಣ ಚಿತ್ರ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದ್ದು, ಇಂದು...
new waves technology
Oct 25, 20241 min read


ಶತಮಾನ ಕಂಡ ‘ಪಾಪು’, ಕನ್ನಡ ಕಣ್ಮಣಿ ಪಾಟೀಲ ಪುಟ್ಟಪ್ಪ
ಕರ್ನಾಟಕ, ಕನ್ನಡದ ಜನರು ಪುಟ್ಟಪ್ಪ ಎಂಬ ಹೆಸರಿನ ಇಬ್ಬರು ವ್ಯಕ್ತಿಗಳನ್ನು ಎಂದಿಗೂ ಮರೆಯುವಂತಿಲ್ಲ. ಅದರಲ್ಲಿ ಒಬ್ಬರು ಕನ್ನಡ ಸಾಹಿತ್ಯ ದಿಗ್ಗಜರಾದ ಕುಪ್ಪಳ್ಳಿ...
new waves technology
Oct 25, 20242 min read


ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್
ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು...
new waves technology
Oct 25, 20242 min read


BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ....
new waves technology
Oct 25, 20241 min read


ಕರ್ನಾಟಕ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಪರಿಚಯಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ
ಹೂಡಿಕೆ, ಆವಿಷ್ಕಾರಗಳು ಮತ್ತು ಅತ್ಯಾಧುನಿಕ ಬಾಹ್ಯಾಕಾಶ ತಂತ್ರಜ್ಞಾನವನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಕರ್ನಾಟಕ...
new waves technology
Oct 25, 20241 min read


ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
371ಜೆ ಜಾರಿಗಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಾತಿ, ಧರ್ಮದ ಮಂದಿ ಒಟ್ಟಾಗಿ ಹೋರಾಟ ನಡೆಸಿದ್ದರು. ಈ ಜನ ಹೋರಾಟದ ಬೆನ್ನಿಗೆ ನಿಂತು ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ...
new waves technology
Oct 25, 20241 min read
bottom of page

