top of page


ಹಾಸನ |ನಿವೇಶನ ವಿವಾದ: ನಟ ಯಶ್ ತಾಯಿಜಗಳ
ಹಾಸನ: ವಿದ್ಯಾನಗರದ ನಿವೇಶನಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಹಾಗೂ ಜಿಪಿಎ ಹೋಲ್ಡರ್ ದೇವರಾಜು ಮಧ್ಯೆ ಶನಿವಾರ ಬೆಳಿಗ್ಗೆ ವಾಗ್ವಾದ ನಡೆದಿದೆ. ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದ ನಿವೇಶನ ವಿವಾದಕ್ಕೆ ಕಾರಣವಾಗಿದೆ. ಕೋರ್ಟ್ ಆದೇಶ ಇರುವುದಾಗಿ ಈ ಹಿಂದೆ ದೇವರಾಜು ಅವರು, ಪುಷ್ಪಾ ಅರುಣ್ಕುಮಾರ್ ಹಾಕಿದ್ದ ಕಾಂಪೌಂಡ್ ಹಾಗೂ ಶೆಡ್ ತೆರವು ಮಾಡಿದ್ದರು. ಈಗ ಮತ್ತೆ ಕಾಂಪೌಂಡ್ ಹಾಕಲು ಪುಷ್ಪ ಅರುಣ್ಕುಮಾರ್ ಮುಂದಾಗಿದ್ದರು. 'ಆರು ವರ್ಷದ ಹಿಂದೆ ನಿವೇಶನ ಖರೀದಿಸಿದ್ದೇನೆ' ಎಂದ ಪುಷ್ಪಾ ಅರುಣ್ ಕುಮಾರ್, 'ಇದೇ ಕಾರಣಕ್ಕೆ ಕಂಪೌಂಡ್ ಹಾಕಿದ್ದೇನೆ' ಎಂದಿದ್ದರು. ಆದರೆ, ಅದನ್ನು ಒ
new waves technology
Jan 311 min read


BIG NEWS : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ : ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ
ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯು ನಮ್ಮ ಶಾಸಕರಿಗೆ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ...
new waves technology
Nov 18, 20241 min read


ಚನ್ನಪಟ್ಟಣ ಉಪ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ: ಹೆಚ್.ಡಿ.ಕುಮಾರಸ್ವಾಮಿ
ಹಾಸನ: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿಂದು...
new waves technology
Oct 28, 20241 min read

