top of page


ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
ಬೀದರ್: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕಗಳ ಮೂಲಕ ಒಂದು ವಾರ ಬೀದರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಅವರನ್ನು ಉಪಚರಿಸುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ
new waves technology
Jan 171 min read


ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಠಾಕ್ರೆ ಭದ್ರಕೋಟೆ ಭೇದಿಸಿದ ಬಿಜೆಪಿ
ಮುಂಬೈ: ದೇಶದ ಗಮನ ಸೆಳೆದಿದ್ದ ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ, ಅವಿಭಜಿತ ಶಿವಸೇನಾ ಈ ಪಾಲಿಕೆಯಲ್ಲಿ ಕಳೆದ ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಹೊಂದಿದ್ದ ಪ್ರಾಬಲ್ಯವನ್ನು ಛಿದ್ರಗೊಳಿಸಿದೆ. ಬಿಎಂಸಿಯಲ್ಲಿ ತನ್ನ ಮೇಯರ್ ಹೊಂದಬೇಕು ಎಂಬ ಬಿಜೆಪಿಯ ದೀರ್ಘಕಾಲದ ಕನಸು ನನಸಾಗುವ ಗಳಿಗೆ ಕೂಡಿಬಂದಂತಾಗಿದೆ. ಇದಕ್ಕೆ ಮಿತ್ರಪಕ್ಷವಾದ ಶಿವಸೇನಾ (ಶಿಂದೆ ಬಣ) ಸಾಥ್ ನೀಡಿದೆ. ಬಿಎಂಸಿಯ ಒಟ್ಟು ಸದಸ್ಯ ಬಲ 227. ಬಿಜೆಪಿ ಹಾಗೂ ಶಿವಸೇನಾ (ಶಿಂದೆ ಬಣ) ಒಳಗೊಂಡ ಮೈತ್ರಿಕೂಟವು ಸರಳ ಬಹುಮತ ಪಡೆಯುವತ್ತ ಹೆಜ್ಜೆ ಇಟ್ಟಿದ್ದು,
new waves technology
Jan 171 min read


Bengaluru: ನಗರದಲ್ಲಿ 4 ವರ್ಷಗಳಲ್ಲಿ 9,450 ಮಂದಿ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹ, ಆರ್ಥಿಕ ಸಂಕಷ್ಟ, ನಿರುದ್ಯೋಗ ಸೇರಿ ವಿವಿಧ ಕಾರಣಗಳಿಗೆ ನಗರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 9,450 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ದಿನ ಸರಾಸರಿ ಆರರಿಂದ ಏಳು ಜನರು ಆತ್ಮಹತ್ಯೆಯ ಮೂಲಕ ಕೊನೆಯುಸಿರೆಳೆಯುತ್ತಿದ್ದಾರೆ. ಮಾನಸಿಕ ಅನಾರೋಗ್ಯ ಸಮಸ್ಯೆಗಳು ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಕಾರಣವಾಗುತ್ತಿವೆ. ಗೃಹ ಇಲಾಖೆಯ ಮಾಹಿತಿ ಪ್ರಕಾರ, ನಗರದಲ್ಲಿ ಪ್ರತಿ ವರ್ಷ ಎರಡು ಸಾವಿರಕ್ಕೂ ಅಧಿಕ ಮಂದಿ ಆತ್ಮಹತ್ಯೆಯಿಂದ ಮೃತಪಡುತ್ತಿದ್ದಾರೆ. ಕಟ್ಟಡದಿಂದ ಜಿಗಿದು, ನೇಣು ಬಿಗಿದುಕೊಂಡು, ವಿಷ ಸೇವಿಸಿ, ರೈಲ್ವೆ ಹಳಿಗೆ ಹಾರಿ, ಗುಂಡು ಹಾರಿಸಿಕೊಂಡು ಸೇರಿ ವಿವಿ
new waves technology
Jan 61 min read


ಸ್ವಾದಭರಿತ ಹಾಲಿಗೆ ಶೇ 12ರಷ್ಟು ಜಿಎಸ್ಟಿ ಅಲ್ಲ, ಶೇ5 ವಿಧಿಸಿ: ಹೈಕೋರ್ಟ್
ಬೆಂಗಳೂರು: 'ಸ್ವಾದಭರಿತ ಹಾಲನ್ನು ಡೇರಿ ಉತ್ಪನ್ನವೆಂದು ಪರಿಗಣಿಸಬೇಕೇ ಹೊರತು ಪಾನೀಯ ಎಂದು ವರ್ಗೀಕರಿಸುವಂತಿಲ್ಲ. ಹಾಗಾಗಿ, ಅದಕ್ಕೆ ಶೇ 12ರಷ್ಟು ಜಿಎಸ್ಟಿ ವಿಧಿಸುವ ಬದಲು ಶೇ 5ರಷ್ಟು ಮಾತ್ರ ವಿಧಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ 'ದೋಡ್ಲಾ' ಡೇರಿ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರ ದೋಡ್ಡಾ ಕಂಪನಿ ಪಾವತಿ ಮಾಡಿರುವ ತೆರಿಗೆ ಹಣವನ್ನು ಮರು ಪಾವತಿಸುವಂತೆ ನಿರ್ದೇಶಿಸಿದೆ. 'ಸುವಾಸನೆಭರಿತ ಹಾಲನ್ನು ಹೊಂದಿರುವ ಪಾನೀಯಗಳು ಉದ್ದೇಶಿತ ಜಿಎಸ್ಟಿ ಸುಂಕದ ಶೀರ್ಷಿಕೆಯ
new waves technology
Jan 61 min read


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಗ
new waves technology
Jan 61 min read


ಆಳ-ಅಗಲ; ಮಾದಕ ಪದಾರ್ಥ ಸಾಗಾಟ, ಮಾರಾಟ, ಬಳಕೆ ಅವ್ಯಾಹತ
ದೇಶದ ಈಶಾನ್ಯ ರಾಜ್ಯಗಳು ಮತ್ತು ಉತ್ತರದ ಕೆಲವು ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಮಾದಕ ವಸ್ತುಗಳ ಬಳಕೆ, ಸಂಗ್ರಹ ಮತ್ತು ಕಳ್ಳಸಾಗಣೆ ವ್ಯಾಪಕವಾಗಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ತಯಾರಿಕೆ, ಕೃಷಿ, ಸಂಗ್ರಹ, ಮಾರಾಟ, ವ್ಯಾಪಾರ, ಸಾಗಣೆ, ರಫ್ತು, ಆಮದು ಮತ್ತು ಬಳಕೆ ಸಂಬಂಧದ 'ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ' (ಎನ್ಡಿಪಿಎಸ್) ಅಡಿ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಲ್ಲಿ ಡ್ರಗ್ಸ್ ಸೇವನೆ ಮತ್ತು ಸಂಗ್ರಹಕ್ಕೆ ಸಂಬಂಧಿಸಿದ ಪ್ರಕರಣಗಳೇ ಅಧಿಕವಾಗಿವೆ. ಮಾದಕ ವಸ್ತುಗಳ ಬಳಕೆಯು ಯುವಕ, ಯುವತಿಯರಲ್ಲಿ ಹೆಚ್ಚಾಗುತ್ತಿದೆ. 'ಡ್ರಿಲ್'ನ ಬಯಕೆ, ಮೋಜು
new waves technology
Jan 61 min read


ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು
ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಬಂಧಿತ 26 ಆರೋಪಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು. ಬಂಧಿತರನ್ನು ಬಿಗಿ ಭದ್ರತೆಯಲ್ಲಿ ಬಳ್ಳಾರಿಯಿಂದ ಕರೆತಂದು ಎಲ್ಲ ಆರೋಪಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು, 'ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು' ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿ
new waves technology
Jan 61 min read


ಹೆರಿಗೆ ಸೌಲಭ್ಯಕ್ಕಾಗಿ 6 ಕಿ.ಮೀ ಕಾಡಿನಲ್ಲಿ ನಡೆದು ಮೃತಪಟ್ಟ ತುಂಬು ಗರ್ಭಿಣಿ!
ಗಡ್ಚಿರೋಲಿ: ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೇಶದ ಕೆಲ ಹಳ್ಳಿಗಳು ಈಗಲೂ ರಸ್ತೆ ಸಂಪರ್ಕ, ವೈದ್ಯಕೀಯ ಸೇವೆಗಳಿಂದ ವಂಚಿತವಾಗಿವೆ ಎಂಬುದಕ್ಕೆ ಈ ಪ್ರಕರಣ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ವರದಿ ತಿಳಿಸಿದೆ.ತೆರಿಗೆ ವಸೂಲಿಯಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರ ರಾಜ್ಯದ ಗಡ್ಚಿರೋಲಿ ಜಿಲ್ಲೆಯಿಂದ ಹೃದಯ ವಿದ್ರಾವಕ ಘಟನೆಯೊಂದು ವರದಿಯಾಗಿದೆ. ಮುಖ್ಯ ರಸ್ತೆಗೆ ಸಂಪರ್ಕ ಕಡಿತಗೊಂಡಿರುವ ಮತ್ತು ವೈದ್ಯಕೀಯ ಸೌಲಭ್ಯವಿಲ್ಲದ ಗ್ರಾಮವೊಂದರ ತುಂಬು ಗರ್ಭಿಣೆಯೊಬ್ಬರು ಹೆರಿಗೆ ಸೌಲಭ್ಯಕ್ಕಾಗಿ 6 ಕಿ.ಮೀ ನಡೆದು ಮೃತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಡ್ಚಿರೋಲಿ ಜಿಲ್
new waves technology
Jan 31 min read


ಏಕದಿನ ವಿಶ್ವಕಪ್ನಲ್ಲಿ ಕೊಹ್ಲಿ ಆಡುವುದು ಟೀಂ ಇಂಡಿಯಾಗೂ ಅನಿವಾರ್ಯ: ಏಕೆ ಗೊತ್ತೇ?
ಭಾರತದ ಆತಿಥ್ಯದಲ್ಲೇ 2023ರಲ್ಲಿ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದು ಎರಡು ತಿಂಗಳು ಕಳೆಯುವುದರೊಳಗೆ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ಐಸಿಸಿ) 2024ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಟೀಂ ಇಂಡಿಯಾ ಅಭಿಮಾನಿಗಳು, ವಿಶ್ವಕಪ್ ಫೈನಲ್ ಸೋಲಿನ ಬೇಸರದಿಂದ ಇನ್ನೂ ಹೊರಬಂದಿರಲಿಲ್ಲ. ಸೋಲಿಗಿಂತಲೂ, ಗೆದ್ದ ತಂಡ ಆಸ್ಟ್ರೇಲಿಯಾದ ಆಟಗಾರ ಮಿಚೇಲ್ ಮಾರ್ಶ್ ಅವರು ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದು, ಹೆಚ್ಚು ನೋವು ನೀಡಿತ್ತು. ಕೊಹ್ಲಿಯಂತಹ ಬ್ಯಾಟರ್ಗಳು ಬೆನ್ನುಬೆನ್ನಿಗೆ ಶತಕ ಗಳಿಸಬೇಕು. ರೋಹಿತ್ ಶರ್ಮಾ ಅಂಥವರ ಬ್ಯಾಟ್ಗಳು ಪ್ರತಿ ಎಸೆತವನ್ನೂ ಸಿಕ್
new waves technology
Jan 31 min read


ಬಳ್ಳಾರಿ ಘರ್ಷಣೆ: ಬಿದ್ದಿದ್ದು ಭರತ್ ಕಡೆಯವರ ಗುಂಡು
ಬಳ್ಳಾರಿ: 'ನಗರದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಅವರ ದೇಹದಲ್ಲಿ ಪತ್ತೆಯಾದ ಗುಂಡು, ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಕಡೆಯ ಖಾಸಗಿ ಅಂಗರಕ್ಷಕರದ್ದೇ' ಎಂದು ಪೊಲೀಸ್ ಇಲಾಖೆ ನಿಕಟ ಮೂಲಗಳಿಂದ ಖಚಿತವಾಗಿದೆ. ರಾಜಶೇಖರ ಅವರ ಶವದ ಮರಣೋತ್ತರ ಪರೀಕ್ಷೆ ಬಳ್ಳಾರಿಯ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್-ವಿಮ್ಸ್) ನಡೆಯಿತು. 'ದೇಹದಲ್ಲಿ '12 ಎಂಎಂ-ಸಿಂಗಲ್ಬೋರ್'ನ ಗುಂಡಿನ 'ವಾರ್ಡ್' ಪತ್ತೆಯಾಗಿದೆ. ಅದು ಶಾಸಕ ನಾರಾ ಭರತ್ ರೆಡ್ಡಿ ಅವರ ಕಡೆಯವರ ಬಂದೂಕಿನ ಗುಂಡಿನ ಜೊತೆ ಹೊಂದಾಣಿಕೆ
new waves technology
Jan 31 min read


SSLC ಮುಖ್ಯ ಪರೀಕ್ಷೆಗೆ ಮೂರು ಹಂತಗಳಲ್ಲಿ ಪೂರ್ವ ಸಿದ್ಧತೆ: ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳು ಸೋಮವಾರದಿಂದ (ಜನವರಿ 5) ಆರಂಭವಾಗಲಿವೆ.ಮುಖ್ಯ ಪರೀಕ್ಷೆಗೆ ಮೂರು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಸಂಬಂಧ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಪೂರ್ವ ಸಿದ್ಧತಾ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಕೂಚಿಯಾಗಿರಲಿದೆ ಎಂದು ತಿಳಿಸಿದೆ. ಪರೀಕ್ಷೆಗಳು ಯಾವಾಗ? ಮೊದಲ ಹಂತ: 2026ರ ಜನವರಿ 5ರಿಂದ 10 ಎರಡನೇ ಹಂತ
new waves technology
Jan 31 min read


ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಅವಿರೋಧ ಆಯ್ಕೆಯಲ್ಲಿ ಮಹಾಯುತಿ ಮೇಲುಗೈ
ಮುಂಬೈ: ಮಹಾರಾಷ್ಟ್ರದಲ್ಲಿ ಇದೇ 15ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಅವಿರೋಧ ಆಯ್ಕೆಯಲ್ಲಿ ಬಿಜೆಪಿ ಮತ್ತು ಅದರ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ರಾಜ್ಯದಾದ್ಯಂತ ಬಿಜೆಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳು 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿವೆ. ಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ. ರಾಜ್ಯದಾದ್ಯಂತ, ಬಿಜೆಪಿ ಮತ್ತು ಮಹಾಯುತಿಯಿಂದ 68 ಅಭ್ಯರ್ಥಿಗ
new waves technology
Jan 31 min read


ಪುಟಿನ್ ನಿವಾಸ ಗುರಿಯಾಗಿಸಿ ಉಕ್ರೇನ್ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ನವದೆಹಲಿ: ಉಕ್ರೇನ್ ಸೇನೆಯು ರಷ್ಯಾ ಅಧ್ಯಕ್ಷ ವ್ಹಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿ ಡೋನ್ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಯುದ್ಧವನ್ನು ಕೊನೆಗಾಣಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕತೆಯೇ ವಿಶ್ವಾಸಾರ್ಹ ಮಾರ್ಗವಾಗಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ರಷ್ಯಾದ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ನಾವು ತೀವ್ರ ಕಳವಳಗೊಂಡಿದ್ದೇವೆ. ಯುದ್ಧವನ್ನು ಅಂತ್ಯಗೊಳಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕ ಪ್ರಯತ್ನ
new waves technology
Dec 30, 20251 min read


ಹೊಸವರ್ಷದ ಸಂಭ್ರಮದಲ್ಲಿ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ: ಸಿದ್ದರಾಮಯ್ಯ ಮನವಿ
ಬೆಂಗಳೂರು: 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ- ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ' ಎಂದು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ
new waves technology
Dec 30, 20251 min read


ಆ್ಯಂಡ್ರಾಯ್ಡ್ ಬಳಕೆದಾರರಿಗೆ 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಲಭ್ಯ: ಹೀಗೆ ಬಳಸಿ
ಭಾರತದ ಆ್ಯಂಡ್ರಾಯ್ಡ್ ಬಳಕೆದಾರರಿಗೆ ತುರ್ತು ಸಂದರ್ಭದಲ್ಲಿ ಬಳಸಲು 'ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ವ್ಯವಸ್ಥೆಯನ್ನು ಗೂಗಲ್ ಕಂಪನಿಯು ಮಂಗಳವಾರ ಪರಿಚಯಿಸಿದೆ. ಅಮೆರಿಕದಲ್ಲಿ ಈ ಹಿಂದೆಯೇ ಗೂಗಲ್ ಮತ್ತು ಆ್ಯಪಲ್ 911 ಎಸ್ಒಎಸ್ ಜತೆಗೆ ಎಮರ್ಜೆನ್ಸಿ ಲೊಕೇಶನ್ ಸರ್ವಿಸ್ ಅನ್ನು ಪರಿಚಯಿಸಿದೆ. ಯುರೋಪ್ ಮತ್ತು ಆಸ್ಟ್ರೇಲಿಯಾದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿದೆ. ಆದರೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಆ್ಯಂಡ್ರಾಯ್ಡ್ ಬಳಕೆದಾರರು ಅಪಾಯ ಅಥವಾ ತೊಂದರೆಯಲ್ಲಿದ್ದಾಗ “ಎಮರ್ಜೆನ್ಸಿ ಲೊಕೇಶನ್ ಸರ್ವಿಸ್' ಆಯ್ಕೆ ಮೂಲಕ 112ಗೆ ನಿಮ್ಮ ಲೊಕೇಶನ್ ತಲುಪುವಂತೆ ಮಾಡಬಹುದು.
new waves technology
Dec 23, 20251 min read


ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ: ಕಾಂಪೌಂಡ್ ಜಿಗಿದು ಜೀವ ಉಳಿಸಿಕೊಂಡ ಕುಟುಂಬ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ತೀವ್ರಗೊಂಡಿದ್ದು, ದುಷ್ಕರ್ಮಿಗಳ ಗುಂಪು ಹಿಂದೂಗಳಿಗೆ ಸೇರಿದ ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಸುದ್ದಿ ಹೊರಬಿದ್ದಿದೆ. ಈ ದುಷ್ಕೃತ್ಯದಲ್ಲಿ ಮನೆಯಲ್ಲಿದ್ದ ಸಾಕು ಪ್ರಾಣಿಗಳು ಮೃತಪಟ್ಟಿದ್ದು, ಮನೆಯ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋಗಿವೆ. ಅದೃಷ್ಟವಶಾತ್, ಕುಟುಂಬ ಸದಸ್ಯರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದೇ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸುವ ಬ್ಯಾನರ್ ಸಹ ಪತ್ತೆಯಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹಿಂದೂಗಳು ಇಸ್ಲಾಂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಕೂಡಲೇ ಅದನ್ನು ನಿಲ್
new waves technology
Dec 23, 20251 min read


ಕರ್ನಾಟಕ ಜಾನಪದ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಪಟ್ಟಿ ಇಲ್ಲಿದೆಪ್ರಜಾವಾಣಿ ವೆಬ್ ಡೆಸ್ಕ್
ಬೆಂಗಳೂರು : 30 ಜಿಲ್ಲೆಗಳ 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ, ಇಬ್ಬರಿಗೆ ಪುಸ್ತಕ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ಅಕಾಡೆಮಿ ಪ್ರಕಟಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಿದ್ದರಾಜು (ನೀಲಗಾರರ ಪದ, ತಂಬೂರಿ), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಚ್ಚಮ (ಸೋಬಾನೆ), ಬೆಂಗಳೂರು ದಕ್ಷಿಣ ಜಿಲ್ಲೆಯ ಬಿ. ಸಿದ್ದರಾಜಯ್ಯ (ಜಾನಪದ ಗಾಯನ), ಕೋಲಾರ ಜಿಲ್ಲೆಯ ಸೀತಮ್ಮ (ತತ್ವಪದ & ಸೋಬಾನೆ), ಚಿಕ್ಕಬಳ್ಳಾಪುರ ಜಿಲ್ಲೆಯ ಕೆ.ಎಂ.ನಾರಾಯಣಸ್ವಾಮಿ (ಕೀಲು ಕುದುರೆ), ತುಮಕೂರು ಜಿಲ್ಲೆಯ ರೇವಣ್ಣ (ಅಲಗು ಕುಣಿತ), ದಾವಣಗೆರೆ ಜಿಲ್ಲೆಯ ಪರಮೇಶ್ವರಪ್ಪ ಕತ್ತಿಗೆ (ಏಕತಾರ
new waves technology
Dec 23, 20251 min read


ಜಗತ್ತಿನಲ್ಲಿ ಇರೋದೇ 195 ರಾಷ್ಟ್ರ: 211 ದೇಶಗಳಿಗೆ ಫಿಫಾ ಸದಸ್ಯತ್ವ ಹೇಗೆ ಸಾಧ್ಯ?
ಕೋಯಿಕ್ಕೋಡ್ ಜಿಲ್ಲೆಯಲ್ಲಿ ಹರಿಯುವ ಪುಲ್ಲವೂರ್ ನದಿ ತೀರದಲ್ಲಿ ಅಳವಡಿಸಿದ್ದ ನೇಯ್ಕರ್, ಕ್ರಿಸ್ಟಿಯಾನೊ ರೊನಾಲ್ಲೊ ಹಾಗೂ ಲಿಯೋನೆಲ್ ಮೆಸ್ಸಿ ಅವರ ಕಟೌಟ್ಗಳು ಕೃಪೆ: ಪಿಟಿಐ ವಿಶ್ವಸಂಸ್ಥೆಯಲ್ಲಿ ಹೊಂದಿರುವ ಸದಸ್ಯತ್ವದ ಪ್ರಕಾರ ಜಗತ್ತಿನಲ್ಲಿ ಇರುವುದೇ 195 ರಾಷ್ಟ್ರಗಳು. ಹಾಗಿದ್ದಾಗ ಅಂತರರಾಷ್ಟ್ರೀಯ ಫುಟ್ಬಾಲ್ ಸಂಘಗಳ ಒಕ್ಕೂಟದ (ಫಿಫಾ) ಸದಸ್ಯತ್ವದ ಪಟ್ಟಿಯಲ್ಲಿ 211 ರಾಷ್ಟ್ರಗಳು ಇರಲು ಹೇಗೆ ಸಾಧ್ಯ? ಫುಟ್ಬಾಲ್ ಮಾಂತ್ರಿಕ, ಅರ್ಜೆಂಟಿನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ಅವರು ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡಿದ್ದರು. 'G.O.A.T Tour of India' ಭಾಗವಾಗಿ ಡಿಸೆಂಬರ್ 13ರಿಂದ 1
new waves technology
Dec 19, 20251 min read


ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ
ಮುಂಬೈ: ಶುಕ್ರವಾರದ ಆರಂಭಿಕ ವಹಿವಾಟುವಿನಲ್ಲಿ ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 24 ಪೈಸೆ ಏರಿಕೆ ಕಂಡಿದ್ದು, 89.96ಕ್ಕೆ ಏರಿದೆ. ಈ ವಾರದ ಆರಂಭದಲ್ಲಿ ರೂಪಾಯಿ ಮೌಲ್ಯ 91ಕ್ಕೆ ಕುಸಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿತ್ತು. ಕಾರ್ಪೊರೇಟ್ ಡಾಲರ್ ಒಳಹರಿವು ಮತ್ತು ಕಚ್ಚಾತೈಲ ಬೆಲೆ ಇಳಿಕೆ ಈ ಚೇತರಿಕೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ಗೆ 59 ಡಾಲರ್ಗೆ ಇಳಿದಿದೆ. ಅಂತರಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು 90.19ರಲ್ಲಿ ಆರಂಭವಾದ ರೂಪಾಯಿ ಮೌಲ್ಯ ಬಳಿಕ 24 ಪೈಸೆ ಚೇತರಿಸಿಕೊಂಡು 89.96ಕ್ಕೆ ತಲುಪಿತು
new waves technology
Dec 19, 20251 min read


ತಾಲ್ಲೂಕು ಆಸ್ಪತ್ರೆ: 24 ಗಂಟೆಯೂ ಇನ್ಮುಂದೆ ಸೇವೆ; ದಿನೇಶ ಗುಂಡೂರಾವ್
ಚನ್ನಮ್ಮನ ಕಿತ್ತೂರಿನಲ್ಲಿ ನೂತನ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸಚಿವ ದಿನೇಶ ಗುಂಡೂರಾವ್ ಭೂಮಿ ಪೂಜೆ ನೆರವೇರಿಸಿದರು ಚನ್ನಮ್ಮನ ಕಿತ್ತೂರು: ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಸೇವೆ ನಡೆಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಬರುವ ತಿಂಗಳಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
new waves technology
Dec 18, 20251 min read


ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ
ಸುವರ್ಣ ವಿಧಾನಸೌಧ (ಬೆಳಗಾವಿ : 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.
new waves technology
Dec 18, 20251 min read


IPL Auction: ಭಾರಿ ಮೊತ್ತಕ್ಕೆ ಬಿಕರಿಯಾದ ಆಟಗಾರರ ಸಾಧನೆ ಮರು ವರ್ಷ ಹೇಗಿತ್ತು?
ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರು, ಈ ಬಾರಿಯ ಮಿನಿ ಹರಾಜಿನಲ್ಲಿ ಬರೋಬ್ಬರಿ ₹ 25.20 ಕೋಟಿಯನ್ನು ಜೇಬಿಗಿಳಿಸಿದ್ದಾರೆ. ₹ 2 ಕೋಟಿ ಮುಖಬೆಲೆ ಹೊಂದಿದ್ದ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡ ದುಬಾರಿ ಬೆಲೆಗೆ ಖರೀದಿಸಿದೆ. 2023ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ಗ್ರೀನ್, ಮೊದಲ ಆವೃತ್ತಿಯಲ್ಲೇ ಯಶಸ್ಸು ಸಾಧಿಸಿದ್ದರು. 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ್ದ ಅವರು, ಟೂರ್ನಿ ಮಧ್ಯೆಯೇ ನಿರ್ಗಮಿಸಿದ್ದರು. ಆದಾಗ್ಯೂ, ಆಡಿದ 13 ಪಂದ್ಯಗಳಲ್ಲಿ 255 ರನ್ ಹಾಗೂ 10 ವಿಕೆಟ್ ಪಡೆದಿದ್ದರು. 2025ರಲ್ಲಿ ಆಡಿರಲಿಲ್ಲ. ಐಪಿಎಲ್ 19ನೇ
new waves technology
Dec 18, 20251 min read


ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!
ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಶಿಮ್ಲಾ: ಪ್ರವಾಸಿಗರಿದ್ದ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದ್ದು, ಈ ವೇಳೆ ಸಂಭಾವ್ಯ ಅಪಾಯದ ಅರಿತ ಪ್ರಯಾಣಿಕರು ಕೂಡಲೇ ವಾಹನದಿಂದ ಕೆಳಗಿಳಿಯುವ ಪ್ರಯತ್ನ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಈ ವೇಳೆ ಪ್ರಯಾಣಿಕರು ವಾಹನದಿಂದ ಕೆಳಗಿಳಿಯಲು ಯತ್ನಿಸಿದ್ದಾರೆ. ಒಂದಷ್ಟು ಜನ ಯಶಸ್ವಿಯಾಗಿ ವಾಹನದಿಂದ
new waves technology
Dec 17, 20251 min read


ವಿಧಾನಸಭೆಯಲ್ಲಿ 'ಗೃಹ ಲಕ್ಷ್ಮಿ' ಕೋಲಾಹಲ: ಬಿಜೆಪಿ ಸಭಾತ್ಯಾಗ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ.. ಇಷ್ಟಕ್ಕೂ ಆಗಿದ್ದೇನು?
1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.. ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಸಮರವೇ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ನಡೆಯಿತು. ರಾಜ್ಯ ಸರ್ಕಾರದ ಮಹಿಳಾ ಸಹಾಯ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು "ವಿತರಿಸದಿರುವ" ಆರೋಪವನ್ನು
new waves technology
Dec 17, 20251 min read
bottom of page

