top of page


Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ..; Sensex 852 ಅಂಕ ಇಳಿಕೆ
ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿಂತ 800 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದರೆ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಸೂಚ್ಯಂಕ 200 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದಿದೆ. ಮುಂಬೈ: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಮತ್ತೆ ಕುಸಿದಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಉಭಯ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿವೆ. ಇಂದು ಭಾರತೀಯ ಷೇರು ಮಾರುಕಟ್ಟೆ ಆರಂಭವಾದ ತಕ್ಷಣ ಕುಸಿತ ಕಂಡಿದೆ. ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿ
new waves technology
Apr 242 min read


IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!
ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ ಸೋಲುಕಂಡಿತು. ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಹೀನಾಯ ಸೋಲು ಕಂಡಿದೆ. ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ
new waves technology
Apr 241 min read


ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೇನೆ: ಡಿಕೆ.ಶಿವಕುಮಾರ್ ಮಾರ್ಮಿಕ ನುಡಿ
ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ, ಯಾರನ್ನು ಭೇಟಿ ಮಾಡಿದ್ದೇನೆ ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ' ಎಂದು ಮಾರ್ಮಿಕವಾಗಿ ನುಡಿದರು. ಬೆಂಗಳೂರು/ನವದೆಹಲಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ. ಗುರುವಾರ ಸಂಜೆ ನವದೆಹಲಿ ತಲುಪಿದ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದುದಾಗಿ ತಿಳಿಸಿದ್ದಾರೆ. ಆದರೆ, ಯಾರನ್ನೆಲ್ಲಾ ಭೇಟಿ ಮಾಡಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು
new waves technology
Apr 241 min read


'ಬಂಗಾಳದ ಆತ್ಮದ ಒಳಗೆ ಗಂಗಾಮಾತೆ ಹರಿಯುತ್ತಾಳೆ': ಹೂಗ್ಲಿ ನದಿಯಲ್ಲಿ ಬೋಟ್ ರೈಡಿಂಗ್ ಮಾಡಿ ಕ್ಯಾಮರಾದಲ್ಲಿ ಸುಂದರ ದೃಶ್ಯಗಳ ಸೆರೆಹಿಡಿದ ಪ್ರಧಾನಿ ಮೋದಿ-Photos
ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ್ತದೆ. ಕೋಲ್ಕತ್ತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ಕೊಲ್ಕತ್ತಾದ ಹೂಗ್ಲಿ ನದಿಯ ತೀರದಲ್ಲಿ ಸಮಯ ಕಳೆಯುತ್ತಿರುವ ಮತ್ತು ದೋಣಿ ಸವಾರಿ ಮಾಡುತ್ತಿರುವ ತಮ್ಮ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ
new waves technology
Apr 241 min read


'ರೇವಣ್ಣ ಕಾಲಿಗೆ ಚಪ್ಪಲಿನೂ ಹಾಕಲ್ಲ,ಅದೆಷ್ಟು ದೇವಸ್ಥಾನ ಕಟ್ಟಿದ್ದಾನೋ, ಸ್ವಲ್ಪ ಕೋಪ ಜಾಸ್ತಿ ಅವನಿಗೆ': ಹೆಚ್ ಡಿ ಕುಮಾರಸ್ವಾಮಿ
ನಿನ್ನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರೇವಣ್ಣ ಅವರು ದೇವಸ್ಥಾನಕ್ಕೆ ಹೋಗಿ ದೇವರ ಪ್ರಸಾದ ತೆಗೆದುಕೊಳ್ಳುವವರೆಗೆ ಕಾಲಿಗೆ ಚಪ್ಪಲಿನೂ ಹಾಕಲ್ಲ ಎಂದರು ಹೊಳೆನರಸೀಪುರ: ನನ್ನ ಅಣ್ಣ ಹೆಚ್ ಡಿ ರೇವಣ್ಣ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ, ಅದೆಷ್ಟು ದೇವಸ್ಥಾನ ಕಟ್ಟಿದ್ದಾರೋ, ಇಡೀ ಹೊಳೆನರಸೀಪುರ ಹಾಸನ ಜಿಲ್ಲೆಯೊಳಗೆ ಸಾಕಷ್ಟು ದೇವಸ್ಥಾನ ಕಟ್ಟಿದ್ದಾರೆ, ದೇವರ ಮೇಲೆ ಅವನಿಗೆ ಅತೀವ ನಂಬಿಕೆ ಎಂದು ಸಹೋದರ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾ
new waves technology
Apr 241 min read


ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?
ಮುಂಬೈನಲ್ಲಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ವಾಸಿಸುವ ಐಶಾರಾಮಿ ಅಪಾರ್ಟ್ಮೆಂಟ್ನಲ್ಲಿ ಮನೆಯೊಂದನ್ನು ಅಲ್ಲು ಅರ್ಜುನ್ ಅವರು ಬಾಡಿಗೆ ಪಡೆದಿದ್ದಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಯಶಸ್ಸಿನ ನಂತರ ʻರಾಕಾʼ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. 600 ಕೋಟಿ ರೂ.ಗಳಿಗೂ ಅಧಿಕ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ʻರಾಕಾʼ ಸಿನಿಮಾದ ಬಹುತೇಕ ಕೆಲಸಗಳು ಮುಂಬೈನಲ್ಲೇ ನಡೆಯುತ್ತಿವೆ. ಹೀಗಾಗಿ ಅಲ್ಲು ಅರ್ಜುನ್ ಅವರು ಈಗ ಮಾಯಾನಗರಿ ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ. ಮುಂಬೈನಲ್ಲಿ ಖ
new waves technology
Apr 231 min read


ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್ ಮೇಲೆ ಮುಂದುವರೆದ ಇಸ್ರೇಲ್ ದಾಳಿ, ಪತ್ರಕರ್ತೆ ಸೇರಿ ಐವರ ಸಾವು..!
ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಮುಂದುವರಿದಿದ್ದು, ಲೆಬನಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದವಾಗಿದ್ದರೂ, ಹಿಂಸಾಚಾರ ಮುಂದುವರೆದಿದೆ. ಬುಧವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿರುವುದಾಗಿ ಲೆಬನಾನ್ ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕ
new waves technology
Apr 231 min read


IPL 2026: RRಗೆ ಸುಲಭದ ತುತ್ತಾದ LSG, ರಿಷಬ್ ಪಂತ್ ಪಡೆಗೆ ಸತತ 4ನೇ ಸೋಲು
ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ. ಲಖನೌ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋತಿದ್ದು, ಆ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ. ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ. ರಾಜಸ್ತಾನ ನೀಡಿದ 160 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಲಕ್ನೋಗೆ ಬ್ಯಾಟಿಂಗ್ ವೈ
new waves technology
Apr 231 min read


'ಓಡೋರು ಓಡಲಿ, ಸುಸ್ತಾಗಿ ನೀರು ಕುಡಿಯೋಕೆ ಕೂರ್ತಾರೆ ನಾನು ರೇಸ್ ನಿಧಾನವಾಗಿ ಓಡ್ತೀನಿ: ಹಾಸನ ಕ್ಷೇತ್ರಕ್ಕೆ ಮುಂದಿನ ಕ್ಯಾಂಡಿಡೇಟ್ ನಾನೇ'
ಹೆಚ್ಡಿಕೆ ಮುಂದಿನ ಸಿಎಂ ಆಗ್ತಾರೆ ಎಂದು ಜೆಡಿಎಸ್ ನಾಯಕರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡಿದ್ದಾರೆ. ನಮ್ಮ ಸಿದ್ಧಾಂತದ ಪ್ರಕಾರ ನಾವು ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿರುವ ಮತದಾರರು ನಮ್ಮೊಂದಿಗಿರುತ್ತಾರೆ ಹಾಸನ: ನನ್ನ ಮನಸ್ಸಿನ ಇಚ್ಚೆ ನಾನು ಸಾರ್ವಜನಿಕವಾಗಿ ಹೇಳಿದ್ರೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಗೌರವ ತರಲ್ಲ. ನಾನು ಗೌರವವನ್ನು ಕಾಪಾಡಿಕೊಂಡು, ರಾಜಕಾರಣವನ್ನು ಮಾಡುವಂತ ಅನಿವಾರ್ಯತೆ ಇದೆ. ಹಾಗಾಗಿ ನಾನು ತಾಳ್ಮೆಯಿಂದ ಇದ್ದೀನಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಅಷ್ಟೇ, ಸಿದ್ದಾಂತದಲ್ಲಿ ರಾಜೀ
new waves technology
Apr 231 min read


ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ನಿಗದಿತ ವೇಳಾಪಟ್ಟಿಗಿಂತ ಒಂದು ದಿನ ಮೊದಲೇ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಅದರಂತೆ ಇಂದು ಮಧ್ಯಾಹ್ನ (ಗುರುವಾರ) 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ
new waves technology
Apr 231 min read


Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ
ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು: ಕಾರ್ಪೋರೇಟ್ ಜಗತ್ತಿನಲ್ಲಿ ಯಾರು ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಒಂದಲ್ಲಾ ಒಂದು ದಿನ ಅವರ ಕೆಲಸಕ್ಕೆ ಕುತ್ತು ಬರುತ್ತದೆ. ಇಂತಹುದೇ ಮತ್ತೊಂದು ಘಟನೆ ಇದೀಗ ವೈರಲ್ ಆಗುತ್ತಿದೆ. ಹೌದು.. ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನ ನಿಧಿ ಎಂಬ ಮಹಿ
new waves technology
Apr 212 min read


ಇರಾನ್ ಗೆ ಕ್ಷಿಪಣಿಗೆ ಬಳಸುವ ಕೆಮಿಕಲ್ಸ್ ರವಾನೆ ಬಯಲು: ಅಮೆರಿಕ ಕೆಂಗಣ್ಣಿಗೆ ಚೀನಾ ಗುರಿ!
ಯುದ್ಧದಲ್ಲಿ ಚೀನಾ ಇರಾನಿಯನ್ನರಿಗೆ ಸಹಾಯ ಮಾಡುವ ನಿರೀಕ್ಷೆಯು "ಇನ್ನು ಮುಂದೆ ನಿರ್ಲಕ್ಷಿಸಲಾಗದ ವಾಸ್ತವ" ಎಂದು ಅವರು ಹೇಳಿಕೊಂಡಿದ್ದಾರೆ. ವಾಷಿಂಗ್ ಟನ್: ದಿಗ್ಬಂಧನ ಹೇರಿದ ನಂತರ ಅಮೆರಿಕದ ನೌಕಾಪಡೆಯು ಹಾರ್ಮುಜ್ ಜಲಸಂಧಿಯಲ್ಲಿ ವಶಪಡಿಸಿಕೊಂಡ ಮೊದಲ ಇರಾನಿನ ಹಡಗು ಚೀನಾದಿಂದ ಪ್ರಯಾಣಿಸುತ್ತಿತ್ತು ಮತ್ತು ಅದು ಕ್ಷಿಪಣಿಗಳಿಗಾಗಿ ರಾಸಾಯನಿಕ ಸಾಗಣೆಗೆ ಸಂಬಂಧಿಸಿದ್ದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ಭಾರತೀಯ ಮೂಲದ ಸದಸ್ಯೆ ನಿಕ್ಕಿ ಹ್ಯಾಲಿ ಹೇಳಿದ್ದಾರೆ. "ಈ ವಾರಾಂತ್ಯದಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್
new waves technology
Apr 211 min read


BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?
T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ನಿಗದಿಪಡಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರದ ಬಗ್ಗೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ನಾಯಕ ಶುಭಮನ್ ಗಿಲ್ ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಐಪಿಎಲ್ ಪ್ಲೇ-ಆಫ್ಗಳಲ್ಲಿ
new waves technology
Apr 212 min read


ವೀಸಾಗೂ ಬಂತು ಥಾಮಸ್ ಕುಕ್ ವಿಮಾ ರಕ್ಷಣೆ: ಅರ್ಜಿ ತಿರಸ್ಕಾರಗೊಂಡರೆ ಚಿಂತಿಸಬೇಕಿಲ್ಲ!
ವೀಸಾ ನಿರಾಕರಣೆಯ ಸಂದರ್ಭದಲ್ಲಿ ಮರುಪಾವತಿಸಲಾಗದ ನಷ್ಟಗಳ ಬಗ್ಗೆ ದೀರ್ಘಕಾಲದ ಗ್ರಾಹಕರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮವು ಬಂದಿದೆ. ನವದೆಹಲಿ: ಪ್ರಯಾಣ ವೇದಿಕೆ ಥಾಮಸ್ ಕುಕ್ (ಭಾರತ) ಮತ್ತು ಅದರ ಸಮೂಹ ಸಂಸ್ಥೆ SOTC ಟ್ರಾವೆಲ್ ಸೋಮವಾರ ಪ್ರಯಾಣಿಕರಿಗೆ ಕ್ರಿಯಾತ್ಮಕ ಜಾಗತಿಕ ಪರಿಸರದ ಹಿನ್ನೆಲೆಯಲ್ಲಿ ವೀಸಾ ನಿರಾಕರಣೆಯ ವಿರುದ್ಧ ವಿಮೆಯನ್ನು ಒದಗಿಸಲು ಹೊಸ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಸೌಲಭ್ಯದ ಅಡಿಯಲ್ಲಿ, ಗ್ರಾಹಕರ ವೀಸಾ ಅರ್ಜಿ (ವಲಸೆಗಾರ ಅಥವಾ ಉದ್ಯೋಗ ವೀಸಾ ಹೊರತುಪಡಿಸಿ) ತಿರಸ್ಕರಿಸಲ್ಪಟ್ಟರೆ, ಕಂಪನಿಯು ವಸತಿ ಮತ್ತು ಪ್ರಯಾಣಕ್ಕಾಗಿ ಮರುಪಡೆಯಲಾಗದ ಮುಂಗಡ ಪಾವತಿಗಳಿಗೆ ವಿ
new waves technology
Apr 211 min read


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ
new waves technology
Apr 211 min read


ಇವರು ಗೀತಾ ಮುಖರ್ಜಿ, ಎಲ್ಲರ ಪ್ರೀತಿಯ 'ಗೀತಾದಿ'; ಮಹಿಳಾ ಮೀಸಲಾತಿ ಕಾಯ್ದೆ ಹಿಂದಿನ ಪ್ರೇರಕ ಶಕ್ತಿ!
ಮಹಿಳಾ ಮೀಸಲಾತಿ ಮುಖ್ಯ ರಾಜಕೀಯ ಚರ್ಚೆಗೆ ಬರುವ ಬಹಳ ಹಿಂದೆಯೇ, ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚು ಬೇಕು ಎಂದು ಅವರು ಗುರುತಿಸಿದ್ದರು. ನವದೆಹಲಿ: ಭಾರತ ಸರ್ಕಾರವು ಮಹಿಳೆಯರ ಪ್ರಾತಿನಿಧ್ಯದ ಪ್ರಶ್ನೆಯ ಕಡೆಗೆ ಗಮನ ಹರಿಸುತ್ತಿರುವ ಈ ಸಂದರ್ಭದಲ್ಲಿ, ಈ ಬೇಡಿಕೆಯ ಹಿಂದಿನ ಪ್ರಭಾವಶಾಲಿ ವ್ಯಕ್ತಿತ್ವ ಅಂದರೆ ಅವರು ಸಿಪಿಐ ಸಂಸದೆ ಗೀತಾ ಮುಖರ್ಜಿ, ಸ್ನೇಹದಿಂದ ‘ಗೀತಾದಿ’ ಎಂದು ಕರೆಯಲ್ಪಟ್ಟವರು. ಈ ಆಲೋಚನೆ ಈಗ ಕಾನೂನು ಜಾರಿಗೆ ಸಾಗುತ್ತಿರುವ ಸಂದರ್ಭದಲ್ಲಿ, ಅವರನ್ನು ನೆನಪಿಸುವುದು ಕೇವಲ ಗೌರವ ಸಲ್ಲಿಸುವುದು ಮಾತ್ರವಲ್ಲ, ಈ ಬೇಡಿಕೆಯ ದೀರ್ಘ ಮತ್ತು ಇನ್ನೂ ಪೂರ್ಣವಾಗದ ಇತಿಹಾ
new waves technology
Apr 181 min read


Vijay-Rashmika's Coorg Honeymoon: ಒಂದು ನೈಟ್ ಗೆ ರೆಸಾರ್ಟ್ ಗೆ ಕೊಟ್ಟಿದ್ದು ಎಷ್ಟು ಲಕ್ಷ ಗೊತ್ತಾ?
ಅಲ್ಲದೇ ಮಂದಣ್ಣ ತಮ್ಮ ಪ್ರೀತಿಪಾತ್ರರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರಿಂದ ಮತ್ತಷ್ಟು ವಿಶೇಷಗೊಳಿಸಿತು ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹದ ನಂತರ ಪತಿ ವಿಜಯ್ ದೇವರಕೊಂಡ ಜೊತೆಗೆ ಇತ್ತೀಚಿಗೆ ಭೇಟಿ ನೀಡಿದ್ದ ರಶ್ಮೀಕಾ ಮಂದಣ್ಣ, ಕೂರ್ಗ್ನ ಎವೊಲ್ವ್ ಬ್ಯಾಕ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಇಲ್ಲಿಯೇ ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೊಡಗು ಸಂಪ್ರದಾಯದಂತೆ ಆರತಕ್ಷತೆ ಕೂಡಾ ನಡೆದಿತ್ತು. ರಶ್ಮಿಕಾ ಸಾಂಪ್ರದಾಯಿಕ ಕೂರ್ಗಿ ಸೀರೆ ಧರಿಸಿ ತಮ್ಮ ಪರಂಪರೆಗೆ ಗೌರವ ಸಲ್ಲಿಸಿದರು. ಬಳಿಕ Evolve Back Resorts
new waves technology
Apr 181 min read


ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಎರಡು ಗನ್ಬೋಟ್ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ. ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ದಿನದಿಂದ ದಿನಕ್ಕೆ ಅದು ಹೆಚ್ಚಾಗುತ್ತಲೇ ಹೋಗಿದೆ. ಇರಾನಿನ ಹಡಗು ಸಾಗಣೆ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇದೀಗ, ಓಪನ್ ಆಗಿದ್ದ ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ ಹೇರಿದೆ. ಇದಾದ ಬೆನ್ನಲ್ಲೇ ಹಾರ್ಮುಜ್
new waves technology
Apr 181 min read


IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ಗಳ ಸಾಧಾರಣ ಗುರಿ ನೀಡಿದ RCB
ಇಂಡಿಯನ್ ಪ್ರಿಮಿಯರ್ ಲೀಗ್ ( IPL 2026 ) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ಅತ್ಯುತ್ತಮ ಓಪನಿಂಗ್ ಪಡೆಯಿತು. 15 ಓವರ್ ಮುಕ್ತಾಯಕ್ಕೆ ತಂಡ 4 ವಿಕೆಟ್ ಕಳೆದುಕೊಂಡು 146 ರನ್ ಪೇರಿಸಿತ್ತು. ಆನಂತರ ಬ್ಯಾಟಿಂಗ್ ಮಂಕಾಯಿತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ 8
new waves technology
Apr 181 min read


ಟ್ರಂಪ್ ಹೇಳಿದಂತೆ ಮೋದಿ ಜಿಗಿಯುತ್ತಾರೆ,ಮಲಗಿ ಅಂದ್ರೆ ಮಲಗುತ್ತಾರೆ: ರಾಹುಲ್ ಗಾಂಧಿ
ರಾಣಿಪೇಟೆ (ತಮಿಳುನಾಡು): ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿಯಂತ್ರಣದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಿನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರ ಮುಖದಲ್ಲಿ ಆತ್ಮವಿಶ್ವಾಸದ ಕೊರತೆಯನ್ನು ನೀವು ನೋಡಿದ್ದೀರಿ. ಅವರಿಗೆ ವಿಪಕ್ಷಗಳನ್ನು ಎದುರಿಸಲು ಸಾಧ್ಯವಾಗದೆ ಪಕ್ಕಕ್ಕೆ ತಿರುಗಿ ಕುಳಿತಿದ್ದರು. ಮೋದಿ ಜೀ ಅಮೆರಿಕದ ನಿಯಂತ್ರಣದಲ್ಲಿದ್ದು, ನಮ್ಮ ದೇಶವನ್ನೇ ಮಾರಾಟ ಮಾಡುವಂತಹ ಭಾರತ-ಅಮೆರಿಕ ಒಪ್ಪಂದಕ್ಕೆ ಸಹಿ ಹಾಕಿರುವುದೇ ಇದಕ್ಕೆ ಮುಖ್ಯ ಕಾರಣ' ಎಂದು ಟೀಕ
new waves technology
Apr 181 min read


ಬೈಕ್ ಕೀಯಿಂದ ಚುಚ್ಚಿ ದಲಿತ ಯುವಕನ ಮೇಲೆ ಹಲ್ಲೆ: ಕಣ್ಣಿನ ದೃಷ್ಟಿಯೇ ಹೋಯ್ತು!
ಭದೋಹಿ (ಉತ್ತರ ಪ್ರದೇಶ): ಕಾಲುವೆಯ ಬಳಿ ಬಯಲು ಬಹಿರ್ದೆಸೆ ಮಾಡುತ್ತಿದ್ದ ದಲಿತ ಯುವಕನ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಜತೆಗೆ, ಬೈಕ್ನ ಕೀಯಿಂದ ಕಣ್ಣಿಗೆ ಚುಚ್ಚಿದ್ದರಿಂದ ದಲಿತ ಯುವಕ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಹಲ್ಲೆಗೊಳಗಾಗಿದ್ದ 20 ವರ್ಷದ ರಾಹುಲ್ನನ್ನು ವಾರಣಾಸಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 'ಔರೈ ಪ್ರದೇಶದ ಕಾಲುವೆ ಬಳಿ ಶುಕ್ರವಾರ ಮಧ್ಯಾಹ್ನ ರಾಹುಲ್ ಬಯಲು ಬಹಿರ್ದೆಸೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಲುವೆಯ ಬಳಿ ಬಯಲು ಬಹಿರ್ದೆಸೆ ಮಾಡುವುದನ್ನು
new waves technology
Feb 91 min read


ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ವಿರೋಧ ಪಕ್ಷಗಳು
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಇಂದು (ಸೋಮವಾರ) ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ಗೊತ್ತುವಳಿ ಮಂಡಿಸಲು ವಿರೋಧ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ. ಸಂವಿಧಾನದ ವಿಧಿ 94-ಸಿ ಅಡಿಯಲ್ಲಿ ಈ ನಿರ್ಣಯವನ್ನು ಮಂಡಿಸಲಾಗುತ್ತಿದೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹ
new waves technology
Feb 91 min read


ಪವಾರ್ ಕುಟುಂಬಕ್ಕೆ ಮತ್ತೊಂದು ಶಾಕ್: ಶರದ್ ಪವಾರ್ ಆಸ್ಪತ್ರೆಗೆ ದಾಖಲು
ಮುಂಬೈ: ಎನ್ಸಿಪಿ(ಎಸ್ಪಿ) ಮುಖ್ಯಸ್ಥ, ಪವಾರ್ ಕುಟುಂಬದ ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶರದ್ ಪವಾರ್ ಅವರು ಪುಣೆಯ ರೂಬಿ ಕ್ಲಿನಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. 85 ವರ್ಷದ ಪವಾರ್ ಅವರು ಕೆಲ ದಿನಗಳಿಂದ ಗಂಟಲು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪವಾರ್ ಕುಟುಂಬದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಎರಡು ವಾರದ ಹಿಂದೆ ಪವಾರ್ ಅವರ ಸಹೋದರಳಿಯ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದರು.
new waves technology
Feb 91 min read


ನರವಣೆಯವರ ಪುಸ್ತಕದ ಭಯದಿಂದ ಮೋದಿ ಸಂಸತ್ತಿಗೆ ಬರುತ್ತಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆಯವರ ಪುಸ್ತಕಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣಕ್ಕೆ ಮೇಲೆ ವಂದನಾ ನಿರ್ಣಯ ಸಲ್ಲಿಸಲು ಲೋಕಸಭೆಗೆ ಬರಲಿಲ್ಲ, ಸಂಸದರಿಗೆ ಹೆದರಿ ಅಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಸದಸ್ಯರಿಂದ ಮೋದಿಗೆ ಬೆದರಿಕೆ ಇದೆ ಎಂದಾದರೆ ಎಫ್ಐಆರ್ ದಾಖಲಿಸಿ ಎಂದೂ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ. ಪ್ರಧಾನಿಗೆ ವಿರೋಧ ಪಕ್ಷಗಳ ಸದಸ್ಯರಿಂದ ಬೆದರಿಕೆ ಇದೆ. ಹೀಗಾಗಿ ಸದನಕ್ಕೆ ಬರಬೇಡಿ ಎಂದು ನಾನೇ ಹೇಳಿದ್ದೆ ಎಂದು ಸ್ಪೀಕರ್ ಓಂ ಬಿರ್ಲಾ ಗುರುವಾರ ಹೇಳಿದ್ದರು. “ಬಜೆಟ್ ಮೇಲೆ ಚರ್ಚೆ ನಡೆಸಲು ಸರ್ಕಾರಕ್ಕೆ ಭಯ. ಯಾಕೆಂದರೆ
new waves technology
Feb 91 min read
bottom of page

