top of page


ಬೆಂಗಳೂರು ಶೇ. 8.5 ರಷ್ಟು ಬೆಳವಣಿಗೆಯೊಂದಿಗೆ ಮುಂಬೈ, ದೆಹಲಿಗಿಂತ ಹೆಚ್ಚು ವೇಗವಾಗಿ ಬೆಳೆಯುತ್ತಿದೆ! ಇಲ್ಲಿದೆ ವರದಿ...
ಜಾಗತಿಕ ತಂತ್ರಜ್ಞಾನ ದೈತ್ಯರು ಭಾರತದ ಎಐ-ಕ್ವಾಂಟಮ್ ಕಂಪ್ಯೂಟಿಂಗ್ ಹಾಟ್ಸ್ಪಾಟ್ ಆಗಲು ಬೆಂಗಳೂರನ್ನು ಏಕೆ ಆಯ್ಕೆ ಮಾಡುತ್ತಿದ್ದಾರೆ ಎಂಬುದನ್ನು ಈ ವರದಿ ಎತ್ತಿ ತೋರಿಸುತ್ತಿದೆ. ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬಿಡುಗಡೆ ಮಾಡಿದ ಬೆಂಗಳೂರು ನಾವೀನ್ಯತೆ ವರದಿಯಲ್ಲಿ, ಬೆಂಗಳೂರು 2035 ರವರೆಗೆ ವಾರ್ಷಿಕ ಶೇ. 8.5 ರಷ್ಟು ಬೆಳೆವಣಿಗೆ ಸಾಧಿಸುತ್ತಿದೆ ಎಂದು ಹೇಳಲಾಗಿದ್ದು, ಸಿಲಿಕಾನ್ ಸಿಟಿ ಮುಂಬೈ(6.6%) ಮತ್ತು ದೆಹಲಿ(6.5%)ಗಿಂತ ಬಹಳ ಮುಂದಿದೆ. ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ(ಜಿಸಿಸಿ) ಶೇ. 40 ರಷ್ಟು ಬೆಂಗಳೂರಿನಲ್ಲಿ ನೆಲೆಗೊಂಡಿದ್ದು, ಇದು ದೇ
new waves technology
Nov 21, 20251 min read


ಬ್ರೆಜಿಲ್: ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಬೆಂಕಿ ಅವಘಡ; 13 ಮಂದಿಗೆ ಗಾಯ
ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ. ಬೆಲೆಮ್: ಬ್ರೆಜಿಲ್ನ ಬೆಲೆಮ್ ನಗರದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯ (ಸಿಒಪಿ–30) ಮುಖ್ಯ ಸಭಾಂಗಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಜೀವ ರಕ್ಷಿಸಿಕೊಳ್ಳಲು ಹೊರ ಓಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯ ಸಭಾಂಗಣದಲ್ಲಿ ಬ್ಲೂ ಝೋನ್ನಲ್ಲಿ ಸಭೆ, ಮಾತುಕತೆ, ಮಾಧ್ಯಮ ಕೇಂದ್ರ ಮತ್ತು ಪ್ರಮುಖ ಗಣ್ಯರ ಕಚೇರಿಯನ್ನು ಸ್ಥಾಪಿಸಲಾಗಿದೆ. ಗು
new waves technology
Nov 21, 20251 min read


India vs South Africa: 'ಮಾಡು ಇಲ್ಲವೇ ಮಡಿ' ಪಂದ್ಯಕ್ಕೆ ಭಾರತ ಟೆಸ್ಟ್ ತಂಡದಿಂದ ಶುಭಮನ್ ಗಿಲ್ ಔಟ್!
ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಗಿಲ್ ಕುತ್ತಿಗೆ ಸೆಳೆತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುವಾಹಟಿ: ಶನಿವಾರದಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯಕ್ಕೂ ಮುನ್ನ ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ಶುಕ್ರವಾರ ಟೆಸ್ಟ್ ತಂಡದಿಂದ ಬಿಡುಗಡೆ ಮಾಡಲಾಗಿದೆ. ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಗಿಲ್ ಕುತ್ತಿಗೆ ಸೆಳೆತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗಿಲ್ ಅವರ ಅನುಪಸ್ಥಿತಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂ
new waves technology
Nov 21, 20251 min read


G20 summit: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : 'ವಸುಧೈವ ಕುಟುಂಬಕಂ' ಭಾರತದ ದೃಷ್ಟಿಕೋನ-Video
2016 ರಲ್ಲಿ ದ್ವಿಪಕ್ಷೀಯ ಭೇಟಿ ಮತ್ತು 2018 ಮತ್ತು 2023 ರಲ್ಲಿ ನಡೆದ ಎರಡು ಬ್ರಿಕ್ಸ್ ಶೃಂಗಸಭೆಗಳಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ನೀಡುವ ನಾಲ್ಕನೇ ಅಧಿಕೃತ ಭೇಟಿ ಇದಾಗಿದೆ. ಆಫ್ರಿಕಾದಲ್ಲಿ ನಡೆಯುತ್ತಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ಬೆಳಗ್ಗೆ ದಕ್ಷಿಣ ಆಫ್ರಿಕಾಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ನವೆಂಬರ್ 21 ರಿಂದ 23 ರವರೆಗೆ ನಡೆಯುವ ಶೃಂಗಸಭೆಯಲ್ಲಿ ಮೋದಿ ಅವರು ಭಾಗವಹಿಸಲಿದ್ದು, ಇದು ಆಫ್ರಿಕಾ ಖಂಡದಲ್ಲಿ ನಡೆಯುವ ಮೊದಲ ಜಿ20 ಶೃಂಗಸಭೆಯಾಗಿ ಮಹತ್ವದ ಮೈಲಿಗಲ್ಲನ್ನು ಗುರುತ
new waves technology
Nov 21, 20251 min read


ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ; ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು. ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲ
new waves technology
Nov 21, 20251 min read


ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ
ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. h ಕೋಝಿಕೋಡ್: ಕೇರಳದ ಕೋಝಿಕೋಡ್...
new waves technology
Sep 11, 20251 min read


ಬ್ರಹ್ಮೋಸ್, S-400 ಗೂ ಠಕ್ಕರ್? ಚೀನಾ ಸೇನೆ ಬತ್ತಳಿಕೆಯಲ್ಲಿರುವ ಐದು ಭಯಾನಕ, ವಿಧ್ವಂಸಕ ಶಸ್ತ್ರಾಸ್ತ್ರಗಳು ಇವು!
ಇದೇ ಮೊದಲ ಬಾರಿಗೆ ಜೆಟ್ ಫೈಟರ್ಗಳು, ಕ್ಷಿಪಣಿಗಳು ಮತ್ತು ಇತ್ತೀಚಿನ ಎಲೆಕ್ಟ್ರಾನಿಕ್ ಯುದ್ಧ ಯಂತ್ರಾಂಶ ಸೇರಿದಂತೆ ತನ್ನ ಕೆಲವು ಆಧುನಿಕ ಶಸ್ತ್ರಾಸ್ತ್ರಗಳನ್ನು ಚೀನಾ...
new waves technology
Sep 11, 20251 min read


ವಿಧಾನ ಪರಿಷತ್ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.
new waves technology
Sep 11, 20251 min read


Apple: iPhone 17 ಸರಣಿ ಬಿಡುಗಡೆ; A19 ಪ್ರೊ ಚಿಪ್, 48 MP ಕ್ಯಾಮೆರಾ, ಹೆಚ್ಚು ಸಾಮರ್ಥ್ಯದ ಬ್ಯಾಟರಿ ಅನಾವರಣ
AI-ಚಾಲಿತ ಸಿರಿ ಅಪ್ಡೇಟ್ ಸೇರಿದಂತೆ ಸುಧಾರಿತ ಎಐ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ ಎಂದು ಆಪಲ್ ಹೇಳುತ್ತದೆ. ಆಪಲ್ ತನ್ನ ಇತ್ತೀಚಿನ ಐಫೋನ್ ಶ್ರೇಣಿಯನ್ನು...
new waves technology
Sep 11, 20251 min read


ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್
ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ ಬಗ್ಗೆ ಗಮನ ಸೆಳೆಯಲು ಬೆಂಗಳೂರು ಪ್ರಜಾ ವೇದಿಕೆ ಮತ್ತು ಇತರರು ಎರಡು ವಾರಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಮುಂದಿನ...
new waves technology
Sep 11, 20251 min read


ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮೂರು ಪಟ್ಟು ಹೆಚ್ಚಳ!
ಕಳೆದ ಎರಡು ವರ್ಷಗಳಿಂದ ನಿರ್ಣಾಯಕ ಇಸಿಜಿ ಸ್ಕ್ರೀನಿಂಗ್ಗಳ ಸಂಖ್ಯೆಯೂ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. 2,489 ರಿಂದ 6,767 ಕ್ಕೆ ಏರಿಕೆಯಾಗಿದೆ. g ಬೆಂಗಳೂರು: ...
new waves technology
Sep 8, 20251 min read


ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ: 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ...
new waves technology
Sep 8, 20251 min read


ಮುಳ್ಳೂರಿನ ಸರ್ಕಾರಿ ಶಾಲೆ: ತೂಗು ತೊಟ್ಟಿಲಲ್ಲಿ ಪಾಠ; ಮಕ್ಕಳನ್ನು ಆಕರ್ಷಿಸುತ್ತಿದೆ ಈ ಜ್ಞಾನ ದೇಗುಲ...!
ಬೇಸಿಗೆ ಹಾಗೂ ಮಳೆಗಾಲದ ರಜಾ ದಿನಗಳಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಅವರು, ತಮ್ಮ ಸ್ವಂತ ಖರ್ಚಿನಲ್ಲಿ ಈ ಉಪಕ್ರಮಗಳನ್ನು ಕೈಗೊಂಡಿದ್ದಾರೆ fr ಮಡಿಕೇರಿ :...
new waves technology
Sep 8, 20251 min read


ಜಿಎಸ್ಟಿ ಕಡಿತ: ಕಾರು ಪ್ರಿಯರಿಗೆ ಬಂಪರ್, Hyundai India ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?
ಜಿಎಸ್ಟಿ ಕಡಿತದ ಸಂಪೂರ್ಣ ಪ್ರಯೋಜನಗಳನ್ನು ಖರೀದಿದಾರರಿಗೆ ವರ್ಗಾಯಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಮತ್ತು ಮಹೀಂದ್ರಾ & ಮಹೀಂದ್ರಾ ಶುಕ್ರವಾರ ಘೋಷಿಸಿದ ನಂತರ,...
new waves technology
Sep 8, 20251 min read


ಬಾನಂಗಳದಲ್ಲಿ 'Blood Moon': ಅಪರೂಪದ ಸಂಪೂರ್ಣ ಚಂದ್ರ ಗ್ರಹಣ ಗೋಚರ
ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸಾಲಿನಲ್ಲಿ ಬಂದಾಗ ಗ್ರಹ ಉಪಗ್ರಹದ ಮೇಲೆ ಬೀರುವ ನೆರಳು ಸಹಸ್ರಾರು ವರ್ಷಗಳಿಂದ ಮಾನವರನ್ನು ಬೆರಗುಗೊಳಿಸುತ್ತಿರುವ ವಿಲಕ್ಷಣ, ಗಾಢ...
new waves technology
Sep 8, 20251 min read


Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ...
new waves technology
Sep 5, 20251 min read


EVM ನಿಷೇಧ: ಕರ್ನಾಟಕ ಸರ್ಕಾರದ ಹೊಸ ನಿರ್ಧಾರ ಚುನಾವಣಾ ಸಮಗ್ರತೆಯ ಚರ್ಚೆಗೆ ನಾಂದಿ!
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳನ್ನು ನಿಷೇಧಿಸಿ ಕಾಗದದ ಮತಪತ್ರಗಳಿಗೆ ಮರಳುತ್ತಿದೆ, ಇದು ಚುನಾವಣಾ ಸಮಗ್ರತೆಯ ಕುರಿತಾದ ರಾಷ್ಟ್ರೀಯ...
new waves technology
Sep 5, 20251 min read


ಬಂಜರು ಭೂಮಿಯನ್ನು ಹಸಿರಾಗಿಸಿದ ವೈದ್ಯ: ಪ್ರಕೃತಿ ಮೇಲಿನ ಇವರ ಪ್ರೀತಿ ಇತರರಿಗೆ ಮಾದರಿ..!
ಪಕ್ಷಿಗಳು ಮತ್ತು ಸಣ್ಣ ಸಸ್ತನಿಗಳನ್ನು ಆಕರ್ಷಿಸಲು, ಸೀತಾಫಲ, ಪೇರಲ, ಹಲಸು, ನೆಲ್ಲಿಕಾಯಿ ಮತ್ತು ಹುಣಸೆ ಮುಂತಾದ ಹಣ್ಣುಗಳ ಸಸಿಗಳನ್ನು ನೆಟ್ಟಿದ್ದಾರೆ. j ಗದಗ: ...
new waves technology
Sep 5, 20252 min read


ವಿದೇಶಿ ಬಂಡವಾಳ ಸ್ವೀಕಾರ: ಮಹಾರಾಷ್ಟ್ರ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಕರ್ನಾಟಕ!
ಕಳೆದ ಹಲವು ವರ್ಷಗಳಿಂದ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿತ್ತು. ಇದೀಗ ಕರ್ನಾಟಕ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಪ್ರಥಮ ಸ್ಥಾನ ತಲುಪಿದೆ ಬೆಂಗಳೂರು: ವಿದೇಶಿ ಬಂಡವಾಳ...
new waves technology
Sep 5, 20251 min read


34 ಮಾನವ ಬಾಂಬ್, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!
ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್ಡಿಎಕ್ಸ್...
new waves technology
Sep 5, 20251 min read


Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ, ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು...
new waves technology
Sep 4, 20251 min read


ವಿಜಯಪುರ: 'ಥೈಲ್ಯಾಂಡ್ ಮಾವಿನ ತಳಿ' ಬೆಳೆದು ವರ್ಷವಿಡೀ ಆದಾಯ ಗಳಿಕೆ; ರೈತ ನವೀನ್ ಯಶೋಗಾಥೆ!
ಋತುಗಳನ್ನು ಅವಲಂಬಿಸಿರುವ ಇತರ ಮಾವು ಬೆಳೆಗಾರರಿಗಿಂತ ಭಿನ್ನವಾಗಿ ನವೀನ್ ಥೈಲ್ಯಾಂಡ್ ಮಾವಿನ ತಳಿಯನ್ನು ಬೆಳೆಸುತ್ತಾರೆ ಅದು ವರ್ಷವಿಡೀ ಫಲ ನೀಡುತ್ತದೆ. ಥೈಲ್ಯಾಂಡ್...
new waves technology
Sep 4, 20252 min read


ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು...
new waves technology
Sep 4, 20251 min read


ದೆಹಲಿ: 207 ಮೀ. ಉಕ್ಕಿದ ಯಮುನೆ, ದೆಹಲಿ ಸಚಿವಾಲಯಕ್ಕೆ ನುಗ್ಗಿದ ಪ್ರವಾಹ ನೀರು
ದೆಹಲಿ ಮುಖ್ಯಮಂತ್ರಿ, ಸಂಪುಟ ಸಚಿವರು ಮತ್ತು ಪ್ರಮುಖ ಅಧಿಕಾರಿಗಳ ಕಚೇರಿಗಳನ್ನು ಹೊಂದಿರುವ ದೆಹಲಿ ಸಚಿವಾಲಯದ ಬಳಿ ಪ್ರವಾಹ ನೀರು ತಲುಪಿದೆ. ನವದೆಹಲಿ: ದೆಹಲಿಯ ಹಳೆಯ...
new waves technology
Sep 4, 20251 min read
bottom of page

