top of page


'ಮೋದಿಯವ್ರೇ ನಿಮ್ಮನ್ನು ಮತ್ತೆ ನೋಡಿ ಖುಷಿ ಆಯ್ತು,ನಾವಿಬ್ರು ಇನ್ಸ್ಟಾಗ್ರಾಂನಲ್ಲಿ ಎಷ್ಟು ಫೇಮಸ್ ಗೊತ್ತಾ'?: Melody ಟ್ರೆಂಡ್ ಬಗ್ಗೆ ಜೋಕ್ ಮಾಡಿದ ಮೆಲೋನಿ
ಕಳೆದ ಮೇ ತಿಂಗಳಲ್ಲಿ ರೋಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿಯವರಿಗೆ ‘Melody’ ಚಾಕಲೇಟ್ ಉಡುಗೊರೆಯಾಗಿ ನೀಡಿದ್ದರು ಮೊನ್ನೆ ಜೂನ್ 15ರಿಂದ ಫ್ರಾನ್ಸ್ನ Évian-les-Bains ನಲ್ಲಿ ನಡೆಯುತ್ತಿರುವ G7 Summit ಶೃಂಗಸಭೆಯಲ್ಲಿ, ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ‘ಮೆಲೋಡಿ’ (Melodi) ಸೋಷಿಯಲ್ ಮೀಡಿಯಾ ಟ್ರೆಂಡ್ಗೆ ಸಂಬಂಧಿಸಿದಂತೆ ಹಾಸ್ಯಮಯ ಮಾತುಕತೆ ನಡೆಸಿದ ವಿಡಿಯೊ ವೈರಲ್ ಆಗಿದೆ. ಕಳೆದ ಮೇ ತಿಂಗಳಲ್ಲಿ ರೋಮ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಜಾರ್
new waves technology
Jun 172 min read


ವೈಭವ್ ಸೂರ್ಯವಂಶಿ ಜೊತೆ ಕಿರಿಕ್: ತನ್ನ ಕೃತ್ಯಕ್ಕೆ ಬೆಲೆ ತೆತ್ತ ಲಂಕಾದ ಆಟಗಾರ ವಿಶೇನ್ ಹಲಂಬ!
ಸೋಮವಾರ ದಂಬುಲ್ಲಾದಲ್ಲಿ ಭಾರತದ ಎ ತಂಡದ ವಿರುದ್ಧ ಶ್ರೀಲಂಕಾ ಎ ಆಟಗಾರರು ಕೆಟ್ಟದಾಗಿ ನಡೆದುಕೊಂಡಿದ್ದು ಇದಕ್ಕೆ ಲಂಕಾ ಆಟಗಾರರು ಬೆಲೆ ತೆರಬೇಕಾಗಿದೆ. ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಯಾವುದೇ ಕ್ರಮಕೈಗೊಂಡಿಲ್ಲವಾದರೂ... ಸೋಮವಾರ ದಂಬುಲ್ಲಾದಲ್ಲಿ ಭಾರತದ ಎ ತಂಡದ ವಿರುದ್ಧ ಶ್ರೀಲಂಕಾ ಎ ಆಟಗಾರರು ಕೆಟ್ಟದಾಗಿ ನಡೆದುಕೊಂಡಿದ್ದು ಇದಕ್ಕೆ ಲಂಕಾ ಆಟಗಾರರು ಬೆಲೆ ತೆರಬೇಕಾಗಿದೆ. ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಯಾವುದೇ ಕ್ರಮಕೈಗೊಂಡಿಲ್ಲವಾದರೂ ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಈ ಕ್ರಮಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ತ್ರಿಕೋನ ಏಕದಿನ ಸರಣಿಯ ಭಾರತದ ಆಟಗಾರ ಸೂರ್ಯವಂಶಿ
new waves technology
Jun 171 min read


ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ‘ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ’: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!
ದೇಶಗಳ ನಡುವಿನ ಪರಸ್ಪರ ನಂಬಿಕೆಯೇ ಇಂದಿನ ಜಗತ್ತಿನ ಅತ್ಯಂತ ಮಹತ್ವದ ತಂತ್ರಜ್ಞಾನಿಕ ಮತ್ತು ಆರ್ಥಿಕ ಸಂಪತ್ತಾಗಿದೆ. ಖನಿಜ ಸಂಪತ್ತು, ತಂತ್ರಜ್ಞಾನ ಅಥವಾ ಮಾರುಕಟ್ಟೆಗಿಂತ ಇಂದು ವಿಶ್ವಕ್ಕೆ ಅಗತ್ಯವಿರುವುದು ಪರಸ್ಪರ ವಿಶ್ವಾಸ. ಫ್ರಾನ್ಸ್: ಒಮಾನ್ ಕೊಲ್ಲಿಯಲ್ಲಿ ಅಮೆರಿಕ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಜಾಗತಿಕ ನಾಯಕರ ಸಮ್ಮುಖದಲ್ಲೇ ಈ ವಿಷಯವನ್ನು ಪ್ರಸ್ತಾಪಿಸಿ, ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಪಸ್ಥಿತರಿದ್ದ ವೇದಿಕೆಯಲ್ಲೇ ಮೋದಿ ಅವರು
new waves technology
Jun 172 min read


RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ: ‘ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ; ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು
ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ? ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತ ಚರ್ಚೆ ತೀವ್ರಗೊಂಡಿದ್ದು, ಗೃಹ ಸಚಿವ ಪ್ರಿಯಾಂಕ್ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಎಸ್ಎಸ್ ವಿರುದ್ಧದ ಟೀಕೆಗಳ ಮೂಲಕ ಕಾಂಗ್ರೆಸ್ ರಾಜ್ಯದ ಪ್ರಮುಖ ಸ
new waves technology
Jun 172 min read


'14 ತಿಂಗಳ ಕಾಲ ಕ್ರಿಕೆಟ್ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ. ಬರ್ಮಿಂಗ್ ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದು ಸುದ್ದಿಗೆ ಗ್ರಾಸವಾಗಿದ್ದ ಭಾರತ ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟಿಲ್ ಒಂದು ಸಮಯದಲ್ಲಿ ಕ್ರಿಕೆಟ್ ಅನ್ನೇ ತೊರೆಯಲು ಮುಂದಾಗಿದ್ದ ಆಘಾತಕಾರಿ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ 64 ರನ್
new waves technology
Jun 162 min read


ಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು
ಮಾಗಡಿ ಶಾಸಕ ಬಾಲಕೃಷ್ಣ, ಈಗ ಸಚಿವ ಸ್ಥಾನ ಸಿಗದ ಕಾರಣ ಹತಾಶೆಯಿಂದ ವಿರೋಧ ಪಕ್ಷದ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಬಿಜೆಪಿ ನಾಯಕ ಆರ್. ಅಶೋಕ್ ನಡುವೆ 'ಬಿಡದಿ ಟೌನ್ಶಿಪ್' ಭೂಸ್ವಾಧೀನ ವಿಚಾರವಾಗಿ ತೀವ್ರ ರಾಜಕೀಯ ಜಟಾಪಟಿ ಏರ್ಪಟ್ಟಿದೆ. ಕಳೆದ ಮೂರು ವರ್ಷಗಳಿಂದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಪ್ರತಿಪಾದಿಸುತ್ತಾ, ನಿರಂತರವಾಗಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುತ್ತಾ, ಒಂಟಿ ಕಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಮಾಗಡಿ ಶಾಸಕ ಬಾಲಕೃ
new waves technology
Jun 161 min read


ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣಕ್ಕೆ ದೊಡ್ಡ ಹೊಡೆತ; ಶಿಂಧೆ ಬಣಕ್ಕೆ ಹಲವು ಹಿರಿಯ ನಾಯಕರು ಸೇರ್ಪಡೆ!
ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆಯ ನಗರ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖ ಕಾರ್ಯಕರ್ತರು ಶಿವಸೇನೆ ಸಂಸದ ಶ್ರೀಕಾಂತ್ ಶಿಂಧೆ ಅವರ ಸಮ್ಮುಖದಲ್ಲಿ ಶಿಂಧೆ ಬಣ ಸೇರಿದರು. ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕ ನಿತಿನ್ ತಿವಾರಿ ಅವರು ಹಲವು ಕಾರ್ಯಕರ್ತರೊಂದಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು. ಉದ್ಧವ್ ಠಾಕ್ರೆ ಬಣದ ನಾಗ್ಪುರ ನಗರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ತಿವಾರಿ, ಶಿವಸೇನೆಯ ನಗರ ಕಾರ್ಯದರ್ಶಿ, ಯುವಸೇನೆ
new waves technology
Jun 161 min read


15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು! Influencer ಅಪೂರ್ವ ಮುಖಿಜಾ Video ಮತ್ತೆ ವೈರಲ್! ಏನಿದು ಹೊಸ ವಿವಾದ?
'ಚಿಕ್ಕ ಪಾತ್ರಗಳಿಗೆ ರಾಜಿ ಮಾಡಿಕೊಳ್ಳುವುದಿಲ್ಲ.ಆದರೆ ಲಾಭದಾಯಕ ಆಫರ್ ಅನ್ನು ಪರಿಗಣಿಸಬಹುದು ಎಂದು ವೈರಲ್ ವಿಡಿಯೋದಲ್ಲಿ ಅಪೂರ್ವ ಮುಖಿಜಾ ಹೇಳುವುದನ್ನು ಕೇಳಬಹುದು. ರೆಬೆಲ್ ಕಿಡ್ ಎಂದೇ ಜನಪ್ರಿಯವಾಗಿರುವ ಇನ್ ಪ್ಲೋಯೆನ್ಸರ್ ಅಪೂರ್ವ ಮುಖಿಜಾ ಹಳೆಯ ವಿಡಿಯೋ ಮತ್ತೆ ವೈರಲ್ ಆಗಿದ್ದು ಪುನ: ವಿವಾದಕ್ಕೆ ಸಿಲುಕಿದ್ದಾರೆ. 15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು ಎಂದು ಹೇಳಿರುವುದು ವಿಡಿಯೋದಲ್ಲಿದೆ. 370 ರೂ. ಬಿರಿಯಾನಿ ಹೇಳಿಕೆಗೆ ಪ್ರಣಿತ್ ಮೋರ್ ಅವರ ಕ್ಷಮೆಯಾಚನೆ ಮತ್ತು ಮೃತಪಟ್ಟ ಪುರುಷ ಜನನಾಂಗಗಳಗಾತ್ರ ಕುರಿತ ಸೇಜಲ್ ಪವಾರ್ ಅವರ ವಿವಾದಾತ್ಮಕ ಹೇಳಿಕೆ, ಕ್ಷಮೆಯಾಚನೆ ಸೇರಿದಂ
new waves technology
Jun 161 min read


ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?
ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕು ಹೊರತು ಅವರು ಧರಿಸುವ ಬಟ್ಟೆಯಿಂದ ಅಲ್ಲ ಎಂದು ಅನೇಕರು ಕಿಡಿ ಕಾರಿದ್ದಾರೆ. ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ RCB ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗುತ್ತಿದ್ದು, ಅವರ ಬ್ಯಾಟ್ ಮಾತನಾಡುತ್ತದೆ ಎಂದು ಟ್ರೋಲರ್ ಗಳಿಗೆ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒನ್ಪ್ಲಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ಮೃತಿ ಮಂಧಾನ ಅವ
new waves technology
Jun 151 min read


ಲೆಬನಾನ್, ಸಿರಿಯಾ, ಗಾಜಾದಲ್ಲಿನ IDF ಸೇನೆ ಹಿಂದಕ್ಕೆ ಕರೆಸಲ್ಲ; America-Iran ಒಪ್ಪಂದ ನಮಗೆ ಅನ್ವಯವಾಗಲ್ಲ: ಇಸ್ರೇಲ್ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದರು. ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಒಪ್ಪಂದದ ಘೋಷಣೆಯ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಏತನ್ಮಧ್ಯೆ, ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಲೆಬನಾನ್, ಸಿರಿಯಾ, ಗಾಜಾದಲ್ಲಿರುವ ಇಸ್ರೇಲ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ಹೇಳಿದ
new waves technology
Jun 151 min read


ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ಮುಂದಿನ ಎರ
new waves technology
Jun 151 min read


ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬೆನ್ನಲ್ಲೇ ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ ದಿಶಾ!
ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಾಮಾನ್ಯವಾಗಿದೆ ಮತ್ತು ಯಾವುದೇ ದಟ್ಟಣೆ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದರು. ನವದೆಹಲಿ: ಭಾರತೀಯ ಅನಿಲ ಸಾಗಿಸುವ ಹಡಗು ದಿಶಾ ಸಂಘರ್ಷ ಪೀಡಿತ ಮಧ್ಯಪ್ರಾಚ್ಯ ಪ್ರದೇಶದಿಂದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ್ದು, ಭಾರತದತ್ತ ಹೊರಟಿದೆ. ಕಳೆದ ಮೂರು ತಿಂಗಳಿನಲ್ಲಿ ಭಾರತದ ಎಲ್ಎನ್ಜಿ ಹಡಗಿನ ಮೊದಲ ಯಶಸ್ವಿ ಪ್ರಯಾಣ ಇದಾಗಿದೆ. ಭಾರತದ ಶಿಪ್ಪಿಂಗ್ ಕಾರ್ಪೊರೇಷನ್ ನೇತೃತ್ವದ ಒಕ್ಕೂಟದಿಂದ ನಿರ್ವಹಿಸಲ್ಪಡುವ ದಿಶಾ, 62,370 ಮೆಟ್ರಿಕ್ ಟನ್ ಎಲ್ಎನ್ಜಿ ಸರಕುಗಳನ್ನು ಸಾಗಿಸುತ್ತಿದೆ ಎಂದು ಹಡಗು ಸಚಿವಾಲಯದ ಅಧಿಕಾರಿಯೊಬ್ಬರು ಸೋಮವಾರ ತಿಳಿಸ
new waves technology
Jun 151 min read


ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ, ಗಡಿಯಲ್ಲಿ ಹೊಸ ಉದ್ವಿಗ್ನತೆ
ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ನಾಗರಿಕರು ‘ನೋ-ಮ್ಯಾನ್ಸ್ ಲ್ಯಾಂಡ್’ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆ ಹೊಸ ಉದ್ವಿಗ್ನತೆ ಉಂಟಾಗಿದೆ. ಗುವಾಹತಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಲೇ ಮತ್ತೆ ಅಕ್ರಮ ಬಾಂಗ್ಲಾದೇಶಿಯರ ಸಮಸ್ಯೆ ತಾರಕಕ್ಕೇರಿದ್ದು, ದೇಶದಲ್ಲಿರುವ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಅವರ ತವರು ದೇಶಕ್ಕೆ ರವಾನಿಸುವ ಕಾರ್ಯ ನಡೆಯುತ್ತಿರುವಂತೆಯೇ ಇತ್ತ ಬಾಂಗ್ಲಾದೇಶ ತನ್ನದೇ ಪ್ರಜೆಗಳನ್ನು ದೇಶದೊಳಗೆ ಬಿಟ್ಟುಕೊಳ್ಳಲು ಹಿಂದೇಟು ಹಾಕುತ್ತಿದೆ. ಹೌದು.. ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬ
new waves technology
Jun 151 min read


ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!
ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕ
new waves technology
Jun 111 min read


ಥಾಣೆ: ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಹಿಗ್ಗಾಮುಗ್ಗಾ ಥಳಿಸಿದ ಆಟೋ ಚಾಲಕ; Video viral!
ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ನಗರದ ಮಾಲ್ ಬಳಿ ರಸ್ತೆಯಲ್ಲಿ ಉಗುಳಬೇಡಿ ಎಂದು ಬುದ್ಧಿ ಹೇಳಿದ 70 ವರ್ಷದ ವೃದ್ಧನ ಆಟೋ ಚಾಲಕನೊಬ್ಬ ಹಿಗ್ಗಾಮುಗ್ಗ ಥಳಿಸಿದ್ದಾನೆ. ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ವಿವಿಯಾನಾ ಮಾಲ್ ಬಳಿಯ ಜುಪಿಟರ್ ಆಸ್ಪತ್ರೆಯ ಹೊರಗೆ ಮಂಗಳವಾರ ಸಂಜೆ ಈ ಘಟನ
new waves technology
Jun 111 min read


ಕಾಂಗ್ರೆಸ್ ಸ್ಥಾಪಿಸಿದ್ದು ವಿದೇಶಿಗರು-RSS ಸ್ಥಾಪಿಸಿದ್ದು ಭಾರತೀಯರು, ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ
ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್ಎಸ್ಎಸ್ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಗದಗ: ಕಾಂಗ್ರೆಸ್ ಪಕ್ಷವನ್ನು ವಿದೇಶಿಗರು ಸ್ಥಾಪಿಸಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ (ಆರ್ಎಸ್ಎಸ್) ಅನ್ನು ಭಾರತೀಯರು ಸ್ಥಾಪಿಸಿದ್ದಾರೆ. ಆರ್ಎಸ್ಎಸ್ಗೆ ಮಾನ್ಯತೆ ನೀಡುವ ಪ್ರಶ್ನೆಯೂ ಇಲ್ಲ, ಅಗತ್ಯವೂ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಗದಗದ ವೀರನಾರಾಯಣ
new waves technology
Jun 111 min read


ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ. ನವದೆಹಲಿ: ಸ್ವಚ್ಛ ಇಂಧನ ಬಳಕೆಗೆ ಉತ್ತೇಜನ ನೀಡುವ ಮಹತ್ವದ ಕ್ರಮವಾಗಿ ಕೇಂದ್ರ ಸರ್ಕಾರ ಇಥನಾಲ್ ಮಿಶ್ರಿತ ಪೆಟ್ರೋಲ್ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ನಿರ್ಧಾರದಿಂದ ಜೈವಿಕ ಇಂಧನ ಬಳಕೆಗೆ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದ್ದು, ದೇಶದ ಕಚ್ಚಾತೈಲ ಆಮದು ಅವಲಂಬನೆಯನ್ನು
new waves technology
Jun 112 min read


ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!
ಕಳೆದ ತಿಂಗಳು ನಾನು ಅಮೆರಿಕದ ಸೇನೆಗೆ ತೈಲ ಟ್ಯಾಂಕರ್ಗಳು ಹಾಗೂ ಇತರೆ ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸಲು ವಿಶೇಷ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೆ. ಅದರ ಪರಿಣಾಮವಾಗಿ 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಹಾಗೂ ಅಚ್ಚರಿಯ ಹೇಳಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿ ಮೂಲಕ ಇರಾನ್ಗೆ ತಿಳಿಯದಂತೆ 10 ಕೋಟಿ ಬ್ಯಾರೆಲ್ಗಿಂತ ಹೆಚ್ಚು ತೈಲವನ್ನು ಜಾಗತಿಕ ಮಾರುಕಟ್ಟೆಗೆ
new waves technology
Jun 112 min read


ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...
ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಕಾಲು ಶತಮಾನದ ಹಿಂದೆ ನನ್ನ ಮಗಳು ಜನಿಸಿದಾಗ, ಜನರು ನಾನು ಅವಳಿಗೆ ಚಿನ್ನ ಮತ್ತು ಆಭರಣಗಳನ್ನು ಖರೀದಿಸಬೇಕೆಂದು ಹೇಳಿದ್ದರು. ನಾನು 'ನಾನು ಅವಳಿಗೆ ಆರ್ಥಿಕ ಶಿಕ್ಷಣವನ್ನು ನೀಡುತ್ತೇನೆ- ಅದು ಚಿನ್ನ ಅಥವಾ ಆಭರಣಗಳಿಗಿಂತ ಉತ್ತಮವಾಗಿದೆ!' ಎಂದು ಹೇಳಿದೆ. ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಮತ್ತು ಅದು ಯಾವುದೇ ಭೌತಿಕ ಆಸ್ತಿಯನ್ನು ಮೀರಿಸುತ್ತದೆ. ವಿಶೇಷವಾಗಿ ಭಾರತದಂತಹ ದೇಶಗಳಲ್ಲಿ ಚಿನ್
new waves technology
Jun 102 min read


ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಏರ್ ಸ್ಟ್ರೈಕ್: 11 ಮಕ್ಕಳು ಸೇರಿದಂತೆ 13 ಜನರ ಸಾವು- ತಾಲಿಬಾನ್
ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಪಡೆಗಳು ಮಂಗಳವಾರ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಾದ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಈ ದಾಳಿಯನ್ನು ತಾಲಿಬಾನ್ ಸರ್ಕಾರ ಬಲವಾಗಿ ಖಂಡಿಸಿದೆ. ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ
new waves technology
Jun 101 min read


Mumbai T20 League: ಸಚಿನ್ ಪುತ್ರನ ಸಿಕ್ಸರ್ನಿಂದ ಬಾಲಕನಿಗೆ ಗಾಯ; ಅರ್ಜುನ್ ತೆಂಡೂಲ್ಕರ್ ನಡೆಗೆ ಅಭಿಮಾನಿಗಳು ಫಿದಾ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಮುಂಬೈ ಟಿ20 ಲೀಗ್ನಲ್ಲಿ ಅಂಧೇರಿ ತಂಡವು ಬಾಂದ್ರಾ ವಿರುದ್ಧ ಒಂಬತ್ತು ವಿಕೆಟ್ಗಳ ಭರ್ಜರಿ ಜಯ ಸಾಧಿಸುವಲ್ಲಿ ಆಲ್ರೌಂಡರ್ ಅರ್ಜುನ್ ಪಾತ್ರ ವಹಿಸಿದರು. ಸೋಮವಾರ ನಡೆದ ಮುಂಬೈ ಟಿ20 ಲೀಗ್ನಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಪ್ರದರ್ಶನ ನೀಡಿದರು. ಈ ಆಟಗಾರ ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲಿಯೂ ಮಿಂಚಿದರು. ಮೊದಲು ಬೌಲಿಂಗ್ ಮಾಡಿದ ಅವರ ತಂಡ ಆರ್ಕ್ಸ್ ಅಂಧೇರಿ, ಬಾಂದ್ರಾ ಬ್ಲಾಸ್ಟರ್ಸ್ ತಂಡವನ್ನು 20 ಓವರ್ಗಳಲ್ಲಿ 9 ವಿಕೆಟ್ಗೆ ಕೇವಲ 144 ರನ್ಗಳಿಗೆ ಸೀಮಿತಗೊಳಿಸಿತು. ಎಡಗೈ ವೇಗಿ ಅರ್ಜುನ್ 3 ಓವರ್ಗಳಲ್ಲಿ 11 ರನ್ಗಳನ್ನು ಬಿಟ್
new waves technology
Jun 101 min read


Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌಧೆ ಒಲೆಯತ್ತ 'ತಳ್ತಿದ್ದಾರೆ' - ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಸಬ್ಸಿಡಿ ಹೊಂದಿರುವ ಎಲ್ಪಿಜಿ ಸಿಲಿಂಡರ್ಗಳ ವಾರ್ಷಿಕ ಕೋಟಾವನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ಮತ್ತೆ ಸೌಧೆ ಒಲೆಯತ್ತ ತಳ್ಳಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಸಾಮಾ
new waves technology
Jun 101 min read


'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದುಗೊಂಡ ಹಿನ್ನೆಲೆ, EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!
ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ರಮೇಶ್ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ನಂತರ ಮಂಗಳವಾರ ಸಂಜೆ ಚುನಾವಣಾ ಆಯೋಗದ ಕಚೇರಿ ಹೊರಗೆ ಹಿರಿಯ ಕಾಂಗ್ರೆಸ್ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀ
new waves technology
Jun 101 min read


ಪ್ರಬಲ ಭೂಕಂಪಕ್ಕೆ ತತ್ತರಿಸಿದ ಫಿಲಿಪೈನ್ಸ್: ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆ ದಾಖಲು, ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಮನಿಲಾ: ಫಿಲಿಪೈನ್ಸ್ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಪ್ರಬಲ 7.8 ತೀವ್ರತೆಯ ಭೂಕಂಪದಿಂದ ಕನಿಷ್ಠ ಓರ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಅಮೆರಿಕದ ಭೂವೈಜ್ಞಾನಿಕ
new waves technology
Jun 82 min read

