top of page


ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು... ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ cmಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ
new waves technology
May 181 min read


ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ
ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ. ನವದೆಹಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ. ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತ
new waves technology
May 181 min read


ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ. ಮೂಲಗಳು ಇದನ್ನು ಮಹತ್ವದ ಯುದ್ಧ-ಸಮರ್ಥ ಪಡೆ ಎಂದು ವಿವರ
new waves technology
May 181 min read


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್
new waves technology
May 161 min read


'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ. ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಶನಿವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧಗಳಿಗೆ ಸಂಪೂರ್ಣ ಪರಿಹಾರ ಕಂಡುಕೊಳ್ಳಲು ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮತ್ತು ಪಾಕಿಸ್ತಾನದ ಅನುಕೂಲಕ್ಕಾಗಿ
new waves technology
May 161 min read


ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ. ಬೆಂಗಳೂರು: ಕೇರಳದಲ್ಲಿ ತೀವ್ರ ಲಾಬಿ ಮತ್ತು ಆಂತರಿಕ ಒತ್ತಡದ ನಡುವೆ ಸಿಎಂ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಈಗ ನೆರೆಯ ಕರ್ನಾಟಕ ಮುಂದಿನ ಸವಾಲು ಆಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು,
new waves technology
May 161 min read


1.63 ಕೋಟಿ ದುರುಪಯೋಗ: SDM ಅನುಪ್ರೀತ್ ಕೌರ್ ರಾಂಧವಾ ಬಂಧನ
ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರದಲ್ಲ
new waves technology
May 161 min read


IPL ಫೈನಲ್ಗೆ PCB ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಆಹ್ವಾನ? ಅಹಮದಾಬಾದ್ನಲ್ಲಿ ನಡೆಯುವ ICC ಸಭೆಗೆ ಬರ್ತಾರಾ Pak ಸಚಿವ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ. ನಂತರ ಎಲ್ಲಾ ಅಧಿಕಾರಿಗಳು ಭಾರತದಲ್ಲಿ ಸಭೆಯಲ್ಲಿ ಭಾಗವಹಿಸುತ್ತಾರೆ. ಈ ಐಸಿಸಿ ಸಭೆಯು ಮೇ 30-31 ರಂದು ಐಪಿಎಲ್ ಫೈನಲ್ ಸಮಯದಲ್ಲಿ ನಡೆಯುವ ನಿರೀಕ್ಷೆಯಿದ
new waves technology
May 161 min read


'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!
ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ ಜಾನ್ಸನ್ ಅವರು, ಟ್ರಂಪ್ ಪರಮಾಣು ಬಾಂಬ್ ಬಳಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ ಇದಕ್ಕೆ ನಿರಾಕರಿಸಿದರು ಎಂದು ಶುಕ್ರವಾರ ಸಿಐಎ ಮಾಜಿ ವಿಶ್ಲೇಷಕ ಲ್ಯಾರಿ ಜಾನ್ಸನ್ ಅವರು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದ ಕುರಿತು ANI ಜತೆ ಮಾತನಾಡಿದ ಲ್ಯಾರಿ
new waves technology
May 151 min read


RCB ಡ್ರೆಸ್ಸಿಂಗ್ ರೂಂಗೆ ಬಂದ KKR ಮೆಂಟರ್; ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶ ನೀಡಿದ ಡೆವಾನ್ ಬ್ರಾವೋ!
ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 14,000 ರನ್ಗಳನ್ನು ತಲುಪಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆಯಾಗಿ, ಕೊಹ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಆರನೇ ಬ್ಯಾಟ್ಸ್ಮನ್ ಆದರು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಅಭಿಮಾನಿಗಳಿಗೆ ರಸದೌತಣ ನೀಡಿದ್ದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಂತಕಥೆ ಡೆವಾನ್ ಬ್ರಾವೋ ಅವರ ಮೆಚ್ಚುಗೆಗೂ ಪಾತ್ರವಾಯಿತು. ಎರಡು ಬಾರಿ ಸತತ ಶೂನ್ಯಕ್ಕೆ ಔಟಾದ ನಂತರ,
new waves technology
May 151 min read


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ
new waves technology
May 151 min read


ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ
ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ ಬಿಯರ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP) 20 ರಿಂದ 25 ಶೇಕಡಾ ಕಡಿಮೆಯಾಗಿದೆ. ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5
new waves technology
May 152 min read


ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್ ಕೆ ಪಾಟೀಲ್
ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು. ಕರ್ನಾಟಕದ ಸಮೃದ್ಧ ನಾಗರಿಕತೆಯ ಪರಂಪರೆಯನ್ನು ಮರುಸ್ಥಾಪಿಸಿ ಸಂರಕ್ಷಿಸುವ ಉದ್ದೇಶದಿಂದ, ಐತಿಹಾಸಿಕ ಮಹತ್ವವುಳ್ಳ ಪಾರಂಪರಿಕ ವಸ್ತುಗಳನ್ನು ದೆಹಲಿಯ ರಾಷ್ಟ್ರೀಯ ಸಂಗ್ರಹಾಲಯದಿಂದ ಪ್ರಾಚೀನ ಐತಿಹಾಸಿಕ ಪಟ್ಟಣವಾದ ಲಕ್ಕುಂಡಿಗೆ ಮರಳಿ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡ
new waves technology
May 152 min read


ಸೋಪಿಗೆ ಪೂಜೆ ಮಾಡಿದ Telugu ಹಾಸ್ಯನಟ ಅಲಿ; ಹಿಂದೂಗಳು ಕೆರಳುತ್ತಿದ್ದಂತೆ ಕ್ಷಮೆ ಕೇಳಿದ ಹಿರಿಯ ನಟ, Video!
ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಟಾಲಿವುಡ್ ಹಾಸ್ಯನಟ ಅಲಿ ಅನೇಕ ತೆಲುಗು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮಗಾಗಿ ವಿಶೇಷ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ಪ್ರಸ್ತುತ, ಅವರು ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತಿದ್ದಾರೆ. ಆದರೆ ಈಗ ಅವರು ವಿವಾದವೊಂದರಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಹಿಂದೂಗಳು ಅಲಿ ಮಾಡಿದ ಜಾಹೀರಾತಿಗೆ ತೀವ್
new waves technology
May 141 min read


ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾಷಿಂಗ್ ಟನ್: ಇರಾನ್ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ, ಟೆಹ್ರಾನ್ನ ಪ್ರತಿಕ್ರಿಯೆಯನ್ನು "ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಕರೆದಿದ್ದಾರೆ. ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಇದು ಒಂದು ಪ್ರಗತಿಗೆ ಕಾರಣವಾಗಬಹುದು ಎಂಬ ಭರವಸೆಯ ನಡುವೆ ಅಮೆರಿಕ ಅಧ್ಯಕ್ಷರು ಭಾನುವಾ
new waves technology
May 141 min read


IPL 2026: 14 ಸಾವಿರ ರನ್ ಸೇರಿ, ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ 'ಕಿಂಗ್' ಕೊಹ್ಲಿ!
ಸುಮಾರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ, 37 ವರ್ಷ ವಯಸ್ಸಿನ ಕ್ರಿಕೆಟಿಗ 10 ಶತಕಗಳು ಮತ್ತು 108 ಅರ್ಧಶತಕಗಳನ್ನು ಗಳಿಸಿದ್ದಾರೆ. ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಸೀಸನ್ನ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ವಿರಾಟ್ ಕೊಹ್ಲಿ ಅದ್ಭುತ ಶತಕ ಗಳಿಸಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ತಂಡ ನೀಡಿದ್ದ 193 ರನ್ ಗಳನ್ನು ಚೇಸ್ ಮಾಡಿ ಗೆಲುವು ಸಾಧಿಸಿದೆ. ರನ್ ಮಷಿನ್ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಗಳಿಸಿದ್ದು ಒಂದೆ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸಾಧಿಸಿದ್ದಾರೆ. ರೋವ್ಮನ್ ಪೊವೆಲ್ ಇನ
new waves technology
May 141 min read


ಪಶ್ಚಿಮ ಏಷ್ಯಾ ಸಂಘರ್ಷ ಮಧ್ಯೆ ಪ್ರಧಾನಿ ಮೋದಿ ಯುಎಇ ಭೇಟಿ: ಇಂಧನ ಸಹಕಾರ, ತಂತ್ರಾತ್ಮಕ ತೈಲ ಸಂಗ್ರಹಕ್ಕೆ ಒತ್ತು; LPG ಒಪ್ಪಂದ ಸಾಧ್ಯತೆ
ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಅಸ್ಥಿರತೆ ಹೆಚ್ಚುತ್ತಿರುವ ಹಾಗೂ ಪೂರೈಕೆ ವೈವಿಧ್ಯೀಕರಣದ ಅಗತ್ಯತೆ ಮತ್ತೊಮ್ಮೆ ಗಮನ ಸೆಳೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ಭೇಟಿ ನಡೆಯುತ್ತಿದೆ. ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ತೈಲ ಸಮೀಕರಣಗಳ ಬದಲಾವಣೆಯ ನಡುವಲ್ಲಿ, ನಾಳೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಬುಧಾಬಿ ಭೇಟಿಯ ಸಂದರ್ಭದಲ್ಲಿ ಪ್ರಮುಖ ಅಜೆಂಡಾವಾಗಿ ಇಂಧನ ಭದ್ರತೆ ಹೊರಹೊಮ್ಮಲಿದೆ. ಈ ವೇಳೆ ಅವರು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನೆದರ್ಲ್ಯಾಂಡ್ಸ್,
new waves technology
May 142 min read


'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'
ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ್ ಕೊಡುವ ಏಜೆನ್ಸಿ ರೀತಿಯಾಗಿದೆ ಬಿಜೆಪಿ. ಶ ರಾಜಕೀಯ ಕ್ರಿಕೆಟ್ ವಿದೇಶ ವಾಣಿಜ್ಯ ಸಿನಿಮಾ ಅಂಕಣಗಳು ವಿಶೇಷ ವೆಬ್ ಸ್ಟೋರೀಸ್ ವಿಡಿಯೋ ಭಕ್ತಿ-ಜ್ಯೋತಿಷ್ಯ ಆರೋಗ್ಯ ಅಡುಗೆ ಕ್ರೀಡೆ Advertisement ರಾಜಕೀಯ 'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್: ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್' ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ
new waves technology
May 141 min read


ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?
ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ಮೇ 10 ರಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 60 ವರ್ಷಗಳ ನಂತರ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ಹೊರತುಪಡಿಸಿದ ಹೊಸ ಸರ್ಕಾರವನ್ನು ನೀಡಿದರು. ನಟ-ರಾಜಕಾರಣಿ ಭಾಷಣದಿಂದ ಹಿಡಿದು ಅವರ ಪವರ್ ಪುಲ್ ಡ್ರೆಸ್ಸಿಂಗ್ ವರೆಗೆ, ಕಾರ್ಯಕ್ರಮದ ಹಲವಾರು ವೀಡಿಯೊಗಳು ವೈರಲ್ ಆದವು. ಇದರ ನಡುವೆ ಗಮನ ಸೆಳೆದದ್ದು ತ್ರಿಶಾ ಕೃಷ್ಣನ್. ಐಸ್-ಬ್ಲೂ ಸಿಲ್ಕ್
new waves technology
May 121 min read


Indian Stock Market: ಮುಗಿಯದ ಯುದ್ಧ; Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
May 122 min read


ಅಮೆರಿಕ ದಾಳಿ ಭೀತಿ: ಪಾಕಿಸ್ತಾನದ ವಾಯುನೆಲೆಯಲ್ಲಿ ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ; ವರದಿ
ಅಮೆರಿಕದ ಸಂಭಾವ್ಯ ವೈಮಾನಿಕ ದಾಳಿಯಿಂದ ತನ್ನ ರಕ್ಷಣಾ ಆಸ್ತಿಗಳನ್ನು ಉಳಿಸಿಕೊಳ್ಳಲು ಇರಾನ್ ಈ ತಂತ್ರ ರೂಪಿಸಿದೆ ಎನ್ನಲಾಗಿದೆ. ಈ ವಿಮಾನಗಳಲ್ಲಿ ಇರಾನ್ ವಾಯುಪಡೆಯ ಅತ್ಯಾಧುನಿಕ RC-130 ರಿಕನೈಸನ್ಸ್ (ಬೇಹುಗಾರಿಕೆ) ವಿಮಾನವೂ ಸೇರಿದೆ . ಇಸ್ಲಮಾಬಾದ್: ಅಮೆರಿಕ - ಇರಾನ್ ಯುದ್ಧವನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನವು, ಇರಾನಿನ ಸೈನ್ಯದ ವಿಮಾನಗಳನ್ನು ತನ್ನ ವಾಯುನೆಲೆಗಳಲ್ಲಿ ನಿಲ್ಲಿಸಲು ಅನುಮತಿ ನೀಡಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ. ಇದು ಅಮೆರಿಕದ ವಾಯುದಾಳಿಗಳಿಂದ ರಕ್ಷಿಸುವ ಉದ್ದೇಶದಿಂದಾಗಿ ಈ ಕೆಲಸ ಮಾಡಿದೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿ
new waves technology
May 121 min read


ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ಗೆ ದಂಡ ವಿಧಿಸಿದ BCCI!
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಕ್ಷರ್ ಮತ್ತು ಡೇವಿಡ್ ಮಿಲ್ಲರ್ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಡಿಸಿ ತಂಡವು ಪಂಜಾ
new waves technology
May 121 min read


ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!
ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ,. ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು. ಚೆನ್ನೈ: ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ವಿಶ್ವಾಸಮತ ಯಾಚಿಸಲು ಸಿಎಂ ವಿಜಯ್ ಸಜ್ಜಾಗುತ್ತಿರುವಂತೆಯೇ ವೇಲುಮಣಿ-ಷಣ್ಮುಗಂ ನೇತೃತ್ವದ ಎಐಎಡಿಎಂಕೆ ಬಣವು ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದೆ. ಕಳೆದ ದಶಕದಲ್ಲಿ ಪಕ್ಷದ ಚುನಾವಣಾ ಹಿನ್ನಡೆಯೇ ತಮ್ಮ ನಿಲುವಿಗೆ ಕಾರಣ ಎಂದು ಷಣ್ಮುಗಂ ಹೇಳಿದ್ದಾರೆ. ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷ
new waves technology
May 121 min read


Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಮುಂಬೈ: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಮುಂದುವರೆದಿರುವಂತೆಯೇ ಇತ್ತ ಭಾರತೀಯ ಷೇರು ಮಾರುಕಟ್ಟೆಯಲ್ಲಿನ ತಲ್ಲಣ ಕೂಡ ಮುಂದುವರೆದಿದೆ. ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ. ಗಲ್ಫ್ ಪ್ರದೇಶದಲ್ಲಿ ಮತ್ತೆ ಉದ್ಭವಿಸಿದ ಉದ್ವಿಗ್ನತೆ ಮತ್ತು ಏರುತ್ತಿರುವ ಕಚ್ಚಾ ತೈಲದ ಬೆಲೆಗಳ ಆತಂಕ ಹೂಡಿಕೆದಾರರ ಮನೋಭಾವದ ಮೇಲೆ ಭಾರೀ ಪರಿಣಾಮ ಬೀರಿತು. ನಿಫ್ಟಿ 50 ಸೂಚ್ಯಂಕವು ಬರೊಬ್ಬರಿ 360.30 ಅಂಕಗಳು ಅಥವಾ 1.49 ಶೇಕಡಾ ಕುಸಿತ ಕಂಡು 23,815.8
new waves technology
May 112 min read
bottom of page

