top of page


ರಹಸ್ಯ ಪೋಸ್ಟ್ ಹಂಚಿಕೊಂಡ ವೈಭವ್ ಸೂರ್ಯವಂಶಿ; ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಆಡಲು ಅವಕಾಶ?
ಸಂಜು ಸ್ಯಾಮ್ಸನ್ ತಮ್ಮ ಕಳೆದ ಮೂರು ಇನಿಂಗ್ಸ್ಗಳಲ್ಲಿ ಕ್ರಮವಾಗಿ 5, 0 ಮತ್ತು 1 ರನ್ ಗಳಿಸಿದ್ದಾರೆ. ಹೀಗಾಗಿ, ವೈಭವ್ ಸೂರ್ಯವಂಶಿ ಪದಾರ್ಪಣೆ ಮಾಡಿದರೆ ಅವರು ಹೊರಗುಳಿಯಬೇಕಾಗಬಹುದು. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಿಂದ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಹೊರಗುಳಿದಿದ್ದರು. ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲನೇ ಪಂದ್ಯದಲ್ಲಿಯೂ ಅವರಿಗೆ ಸ್ಥಾನ ಸಿಕ್ಕಿರಲಿಲ್ಲ. ಹೀಗಾಗಿ, ಕ್ರಿಕೆಟ್ ಜಗತ್ತಿನಾದ್ಯಂತ ವೈಭವ್ ಸೂರ್ಯವಂಶಿಗೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಇದೀಗ ವೈಭವ್ ಸೂರ


'ಅವರಿಗೆ ಅವಕಾಶ ಸಿಗದಿರುವುದು ದುರದೃಷ್ಟಕರ': ಟೀಂ ಇಂಡಿಯಾದ ನಿಲುವಿಗೆ RCB ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಕಿಡಿ
ಐರ್ಲೆಂಡ್ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಸೋತ ನಂತರ, ಭಾರತ ತಂಡ ಇಂಗ್ಲೆಂಡ್ ಪ್ರವಾಸದಲ್ಲಿ ಇನ್ನೂ ಗೆಲುವಿನ ರುಚಿ ನೋಡಿಲ್ಲ. ಅವರ ಮೊದಲ ಟಿ20ಐ ಮಳೆಯಿಂದ ರದ್ದಾಗಿದೆ. ಭಾರತೀಯ ಕ್ರಿಕೆಟ್ ತಂಡಕ್ಕೆ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಆಯ್ಕೆಯಾಗಿದ್ದರೂ, ಐರ್ಲೆಂಡ್ ಮತ್ತು ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿಲ್ಲ. ಇದೀಗ ಕ್ರಿಕೆಟ್ ಜಗತ್ತಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 2026ರ ಟಿ20 ವಿಶ್ವಕಪ್ ಹೀರೋ ಸಂಜು ಸ್ಯಾಮ್ಸನ್ ಸತತ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರ


MI ನಾಯಕ ಹಾರ್ದಿಕ್ ಪಾಂಡ್ಯ ಪಡೆಯಲು 7 ಫ್ರಾಂಚೈಸಿಗಳ ಪೈಪೋಟಿ; ಸ್ಪರ್ಧೆಯಿಂದ ಹೊರಗುಳಿದ ಎರಡು ತಂಡಗಳು!
ಆಸಕ್ತ ಫ್ರಾಂಚೈಸಿಗಳಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (CSK) ಮುಂಚೂಣಿಯಲ್ಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ಗೆ (KKR) ಕಠಿಣ ಪೈಪೋಟಿ ನೀಡಿದೆ. ರಾಜಸ್ಥಾನ್ ರಾಯಲ್ಸ್ (RR) ಕೂಡ ಗಂಭೀರ ಸ್ಪರ್ಧಿಗಳಲ್ಲಿ ಒಂದಾಗಿದೆ ಎಂದು ವರದಿ ಹೇಳಿದೆ. ಐಪಿಎಲ್ 2026ರಲ್ಲಿ ತಂಡದ ಕಳಪೆ ಪ್ರದರ್ಶನದ ನಂತರ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಯನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಸ್ಟಾರ್ ಆಲ್ರೌಂಡರ್ 2015ರಲ್ಲಿ ಮುಂಬೈ ತಂಡದೊಂದಿಗೆ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 2021ರವರೆಗೆ ತಂಡಕ್ಕಾಗಿ ಆಡಿದರು. ಮುಂದಿನ ಆವೃತ್ತಿಗೆ ಮ


ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯ ಆಡದಿರುವುದು ಒಳ್ಳೆಯದಾಯಿತು; ಆರ್ ಅಶ್ವಿನ್
ಚೆಂಡು ಸ್ವಿಂಗ್ ಆಗುವ ಅಥವಾ ವೇಗದ ಬೌಲರ್ಗಳಿಗೆ ನೆರವಾಗುವಂತಹ ಪಿಚ್ಗಳಲ್ಲಿ ಆಕ್ರಮಣಕಾರಿ ಶೈಲಿಯ ಟಿ20 ಕ್ರಿಕೆಟ್ ಆಡಲು ಪ್ರಯತ್ನಿಸಿದಾಗ ವಿಫಲಗೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ ಎಂದು ಅಶ್ವಿನ್ ಹೇಳಿದರು. ಇತ್ತೀಚೆಗೆ ನಡೆದ ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ 15 ವರ್ಷ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಿಲ್ಲ. ಆ ಸರಣಿಯಲ್ಲಿ ಭಾರತ 0-2 ಅಂತರದಲ್ಲಿ ಆಘಾತಕಾರಿ ಸೋಲು ಕಂಡಿತು. ಬಳಿಕ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕೂಗುಗಳು ಹೆಚ್ಚಿವೆ. ಆದಾಗ್ಯೂ, ಭಾರತದ ದಂತಕಥೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ವಿಷಯಕ್ಕ


ಐರ್ಲೆಂಡ್ ವಿರುದ್ಧದ T20 ಸರಣಿ: ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟಿದ್ದು ಸರಿಯಾದ ನಿರ್ಧಾರ- ಅಂಬಟಿ ರಾಯುಡು
ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯನ್ನು ಭಾರತ 0-2 ಅಂತರದಲ್ಲಿ ಸೋತಿದ್ದು, ಇದು ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಯಾಗಿದೆ. ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಭಾರತದ ಪರ ವೈಭವ್ ಸೂರ್ಯವಂಶಿ ಅವರನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟಿದ್ದಕ್ಕೆ ಅಭಿಮಾನಿಗಳು ಮತ್ತು ಕೆಲವು ಮಾಜಿ ಕ್ರಿಕೆಟಿಗರು ಭಾರತೀಯ ತಂಡದ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿರುವಾಗ, ಭಾರತದ ಮಾಜಿ ಬ್ಯಾಟ್ಸ್ಮನ್ ಅಂಬಟಿ ರಾಯುಡು ಇದಕ್ಕೆ ವ್ಯತಿರಿಕ್ತ ನಿಲುವು ತಳೆದಿದ್ದಾರೆ. ಭಾರತೀಯ ತಂಡ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಎರಡರಲ್ಲೂ ವೈಟ್-ಬಾಲ್ ಕ್ರಿಕೆಟ್ನಲ್ಲಿ ಅದ್ಭುತ ಪ್ರದ


ಮಹಿಳಾ ಟಿ-20 ವಿಶ್ವಕಪ್ ನಿಂದ ಭಾರತ ತಂಡ ನಿರ್ಗಮನ: ಹರ್ಮನ್ಪ್ರೀತ್ ಕೌರ್ ಬಿಗ್ ಸ್ಟೇಟ್ಮೆಂಟ್!
ಆಸ್ಟ್ರೇಲಿಯಾದ ಬೌಲರ್ಗಳು ಯೋಜನಾಬದ್ಧ ಅತ್ಯುತ್ತಮ ಬೌಲಿಂಗ್ ಮಾಡಿದರು. ನಾವು ಹೆಚ್ಚು ವಿಕೆಟ್ಗಳನ್ನು ಕಳೆದುಕೊಳ್ಳಲಿಲ್ಲ, ಆದರೆ ಅವರನ್ನುಒತ್ತಡಕ್ಕೆ ಒಳಪಡಿಸುವಷ್ಟು ಸ್ಕೋರ್ ಮಾಡುವಲ್ಲಿ ಸಾಧ್ಯವಾಗಲಿಲ್ಲ ಎಂದು ಹರ್ಮನ್ ಪ್ರೀತ್ ಕೌರ್ ಹೇಳಿದರು. ಲಂಡನ್: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಭಾರತ ತಂಡ ನಿರ್ಗಮಿಸಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗ್ರೂಪ್-1ರ ಕೊನೆಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಆರು ವಿಕೆಟ್ ಗಳಿಂದ ಮಣಿಸಿ, ಸೆಮಿಫೈನಲ್ ಪ್ರವೇಶಿಸಿತು. ಪಂದ್ಯದ ನಂತರ ಮಾತನಾಡಿದ ಹರ್ಮನ್ಪ್ರೀತ್, ನಿರೀಕ್ಷಿಸಿದ ಸ್ಕೋರ್ ತಲುಪುವಲ್ಲಿ ಭಾರತ


Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!
ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಮ್ಯಾಂಚೆಸ್ಟರ್: ಮಹಿಳಾ ಟಿ-20 ವಿಶ್ವಕಪ್ ಪಂದ್ಯಾವಳಿಯ 23ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಬಾಂಗ್ಲಾದೇಶದ ಪರ ಜುಯಿರಿಯಾ ಫರ್ಡಸ್ 3


ಭಾರತ- ಇಂಗ್ಲೆಂಡ್ ಸರಣಿ: ಎಲ್ಲಾ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳಲ್ಲ ವೈಭವ್ ಸೂರ್ಯವಂಶಿ! ಕಾರಣವೇನು ಗೊತ್ತಾ?
ಇಂಗ್ಲೆಂಡ್ನಲ್ಲಿ ವೈಭವ್ ಸೂರ್ಯವಂಶಿ ಆಡುವುದು ಖಚಿತವಾಗಿದೆ. ಇನ್ನು ಮತ್ತೊಂದು ಕಾರಣಕ್ಕಾಗಿ ವೈಭವ್ ಸೂರ್ಯವಂಶಿ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಜೂನ್ 26 ರಿಂದ ಆರಂಭವಾಗಲಿರುವ ಭಾರತ ಹಾಗೂ ಐರ್ಲೆಂಡ್ ನಡುವೆ ಎರಡು ಪಂದ್ಯಗಳ ಟಿ20 ಸರಣಿ ಮುಕ್ತಾಯಗೊಳ್ಳುತ್ತಿದ್ದಂತೆಯೇ, ಭಾರತ- ಇಂಗ್ಲೆಂಡ್ ಟಿ20 ಸರಣಿ ಆರಂಭವಾಗಲಿದೆ. ಇಂಗ್ಲೆಂಡ್ ನಲ್ಲಿ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಎರಡೂ ಪ್ರವಾಸಗಳಿಗೂ ಟೀಂ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ನಲ್ಲಿ ವೈಭವ್ ಸೂರ್ಯವಂಶಿ ಆಡುವುದು ಖಚಿತವಾಗಿದೆ. ಇನ್ನು ಮತ್ತೊಂ


ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video
ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿ: ಭಾರತೀಯ ಕ್ರಿಕೆಟಿನಲ್ಲಿ ಮರೆಯಲಾಗದಂತಹ ಅದ್ಬುತ ಪ್ರದರ್ಶನ, ದಾಖಲೆಗಳು ಮತ್ತು ಟ್ರೋಫಿಗಳೊಂದಿಗೆ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿರುವ ಮಾಜಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟೀಂ ಇಂಡಿಯಾದ ಯಶಸ್ವಿ


'ಕ್ರಿಕೆಟ್ ಕಿಟ್ ಖರೀದಿಸಲು ನನ್ನ ತಾಯಿ ಆಭರಣಗಳನ್ನು ಮಾರಿದರು': ಪೋಷಕರ ತ್ಯಾಗಗಳನ್ನು ನೆನೆದ ಭಾರತದ ಆಟಗಾರ್ತಿ ಕ್ರಾಂತಿ ಗೌಡ್
ಭಾರತೀಯ ಕ್ರಿಕೆಟ್ಗೆ ಗೌಡ್ ಅವರ ಪ್ರವೇಶವು ಅವರ ಗ್ರಾಮದಲ್ಲಿ ಬದಲಾವಣೆಗಳನ್ನು ತಂದಿತು. ಅಲ್ಲಿ ಕ್ರಿಕೆಟ್ ಅಕಾಡೆಮಿ ತೆರೆಯಲಾಯಿತು ಮತ್ತು ಅಲ್ಲಿನ ಪೋಷಕರು ಈಗ ಹುಡುಗಿಯರು ಕ್ರೀಡೆಗಳನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಅವಕಾಶ ನೀಡುತ್ತಿದ್ದಾರೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಿಯಮಿತ ಸದಸ್ಯೆಯಾಗಿದ್ದರೂ, ವೇಗಿ ಕ್ರಾಂತಿ ಗೌಡ್ ತಮ್ಮ ಬೇರುಗಳನ್ನು ಮತ್ತು ತಮ್ಮ ವೃತ್ತಿಜೀವನವನ್ನು ಬೆಂಬಲಿಸಲು ತಮ್ಮ ಪೋಷಕರು ಮಾಡಿದ ತ್ಯಾಗಗಳನ್ನು ಮರೆತಿಲ್ಲ ಮತ್ತು ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅವರ ನಂಬಿಕೆಗೆ ಪ್ರತಿಫಲ ನೀಡಲು ಬಯಸುವುದಾಗಿ ತಿಳಿಸಿದ್ದ


ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!
ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮ್ಯಾಂಚೆಸ್ಟರ್: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆಯೊಂದನ್ನು ಭಾರತದ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಮಾಡಿದ್ದಾರೆ. ಅದು ಇದುವರೆಗೆ ಯಾವುದೇ ಪುರುಷ ಅಥವಾ ಮಹಿಳಾ ಆಟಗಾರ್ತಿ ಸಾಧಿಸದ ದಾಖಲೆಯಾಗಿದೆ. ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ


ವೈಭವ್ ಸೂರ್ಯವಂಶಿ ಜೊತೆ ಕಿರಿಕ್: ತನ್ನ ಕೃತ್ಯಕ್ಕೆ ಬೆಲೆ ತೆತ್ತ ಲಂಕಾದ ಆಟಗಾರ ವಿಶೇನ್ ಹಲಂಬ!
ಸೋಮವಾರ ದಂಬುಲ್ಲಾದಲ್ಲಿ ಭಾರತದ ಎ ತಂಡದ ವಿರುದ್ಧ ಶ್ರೀಲಂಕಾ ಎ ಆಟಗಾರರು ಕೆಟ್ಟದಾಗಿ ನಡೆದುಕೊಂಡಿದ್ದು ಇದಕ್ಕೆ ಲಂಕಾ ಆಟಗಾರರು ಬೆಲೆ ತೆರಬೇಕಾಗಿದೆ. ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಯಾವುದೇ ಕ್ರಮಕೈಗೊಂಡಿಲ್ಲವಾದರೂ... ಸೋಮವಾರ ದಂಬುಲ್ಲಾದಲ್ಲಿ ಭಾರತದ ಎ ತಂಡದ ವಿರುದ್ಧ ಶ್ರೀಲಂಕಾ ಎ ಆಟಗಾರರು ಕೆಟ್ಟದಾಗಿ ನಡೆದುಕೊಂಡಿದ್ದು ಇದಕ್ಕೆ ಲಂಕಾ ಆಟಗಾರರು ಬೆಲೆ ತೆರಬೇಕಾಗಿದೆ. ವೈಭವ್ ಸೂರ್ಯವಂಶಿ ವಿರುದ್ಧ ಬಿಸಿಸಿಐ ಯಾವುದೇ ಕ್ರಮಕೈಗೊಂಡಿಲ್ಲವಾದರೂ ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಈ ಕ್ರಮಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ತ್ರಿಕೋನ ಏಕದಿನ ಸರಣಿಯ ಭಾರತದ ಆಟಗಾರ ಸೂರ್ಯವಂಶಿ


'14 ತಿಂಗಳ ಕಾಲ ಕ್ರಿಕೆಟ್ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ. ಬರ್ಮಿಂಗ್ ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದು ಸುದ್ದಿಗೆ ಗ್ರಾಸವಾಗಿದ್ದ ಭಾರತ ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟಿಲ್ ಒಂದು ಸಮಯದಲ್ಲಿ ಕ್ರಿಕೆಟ್ ಅನ್ನೇ ತೊರೆಯಲು ಮುಂದಾಗಿದ್ದ ಆಘಾತಕಾರಿ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ 64 ರನ್


ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?
ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕು ಹೊರತು ಅವರು ಧರಿಸುವ ಬಟ್ಟೆಯಿಂದ ಅಲ್ಲ ಎಂದು ಅನೇಕರು ಕಿಡಿ ಕಾರಿದ್ದಾರೆ. ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ RCB ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗುತ್ತಿದ್ದು, ಅವರ ಬ್ಯಾಟ್ ಮಾತನಾಡುತ್ತದೆ ಎಂದು ಟ್ರೋಲರ್ ಗಳಿಗೆ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒನ್ಪ್ಲಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ಮೃತಿ ಮಂಧಾನ ಅವ


Mumbai T20 League: ಸಚಿನ್ ಪುತ್ರನ ಸಿಕ್ಸರ್ನಿಂದ ಬಾಲಕನಿಗೆ ಗಾಯ; ಅರ್ಜುನ್ ತೆಂಡೂಲ್ಕರ್ ನಡೆಗೆ ಅಭಿಮಾನಿಗಳು ಫಿದಾ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಮುಂಬೈ ಟಿ20 ಲೀಗ್ನಲ್ಲಿ ಅಂಧೇರಿ ತಂಡವು ಬಾಂದ್ರಾ ವಿರುದ್ಧ ಒಂಬತ್ತು ವಿಕೆಟ್ಗಳ ಭರ್ಜರಿ ಜಯ ಸಾಧಿಸುವಲ್ಲಿ ಆಲ್ರೌಂಡರ್ ಅರ್ಜುನ್ ಪಾತ್ರ ವಹಿಸಿದರು. ಸೋಮವಾರ ನಡೆದ ಮುಂಬೈ ಟಿ20 ಲೀಗ್ನಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಪ್ರದರ್ಶನ ನೀಡಿದರು. ಈ ಆಟಗಾರ ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲಿಯೂ ಮಿಂಚಿದರು. ಮೊದಲು ಬೌಲಿಂಗ್ ಮಾಡಿದ ಅವರ ತಂಡ ಆರ್ಕ್ಸ್ ಅಂಧೇರಿ, ಬಾಂದ್ರಾ ಬ್ಲಾಸ್ಟರ್ಸ್ ತಂಡವನ್ನು 20 ಓವರ್ಗಳಲ್ಲಿ 9 ವಿಕೆಟ್ಗೆ ಕೇವಲ 144 ರನ್ಗಳಿಗೆ ಸೀಮಿತಗೊಳಿಸಿತು. ಎಡಗೈ ವೇಗಿ ಅರ್ಜುನ್ 3 ಓವರ್ಗಳಲ್ಲಿ 11 ರನ್ಗಳನ್ನು ಬಿಟ್


'ನಾನು ಬದಲಾಗಲ್ಲ, ಯಾರೊಬ್ಬರ ನೆರಳಿನಲ್ಲಿಯೂ ಇರುವುದಿಲ್ಲ': ನಾಯಕತ್ವದ ಬಗ್ಗೆ BCCIಗೆ ತಮ್ಮ ನಿಲುವು ಸ್ಪಷ್ಟಪಡಿಸಿದ ಶ್ರೇಯಸ್ ಅಯ್ಯರ್!
ಶ್ರೇಯಸ್ ಕೊನೆಯ ಬಾರಿಗೆ ಭಾರತ ಪರ ಟಿ20ಐ ಆಡಿದ್ದು 2023ರ ಡಿಸೆಂಬರ್ನಲ್ಲಿ. ಅವರನ್ನು 2025ರ ಟಿ20 ವಿಶ್ವಕಪ್ ಅಥವಾ ಈ ಬಾರಿ 20 ಓವರ್ ಸ್ವರೂಪದಲ್ಲಿ ನಡೆದ ಏಷ್ಯಾ ಕಪ್ಗೆ ಆಯ್ಕೆ ಮಾಡಿರಲಿಲ್ಲ. ಎರಡೂ ಪಂದ್ಯಾವಳಿಗಳಲ್ಲಿ ಸೂರ್ಯಕುಮಾರ್ ಯಾದವ್ ರಾಷ್ಟ್ರೀಯ ತಂಡವನ್ನು ಮುನ್ನಡೆಸಿದ್ದರು. ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಗುಣ ಮತ್ತು T20 ಸ್ವರೂಪದಲ್ಲಿ ಸ್ಥಿರ ಪ್ರದರ್ಶನಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಆಯ್ಕೆ ಸಮಿತಿಯು ಅವರನ್ನು ಭಾರತದ ಟಿ20ಐ ತಂಡದ ನಾಯಕನನ್ನಾಗಿ ಮಾಡಿದೆ. ನಾಯಕನಾಗಿ ಭಾರತ ತಂಡವನ್ನು ಹೇಗೆ ಮುನ್ನಡೆಸಲು ಬಯಸುತ್ತಾರೆ ಎಂಬುದರ ಕುರಿತು ಅವರಿಗೆ ಕ


India vs Afghanistan: ಭಾರತ ನೆಟ್ಸ್ನಲ್ಲಿ ಬೌಲಿಂಗ್ ಮಾಡಲು 7 ಆಟಗಾರರಿಗೆ ಆಹ್ವಾನ, ಏನಿದು BCCIನ ಹೊಸ ತಂತ್ರ?
ಟೀಂ ಇಂಡಿಯಾದ ಬ್ಯಾಟರ್ ಗಳಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ Auqib Nabi Dar, ಉತ್ತರ ಪ್ರದೇಶದ ಲೆಗ್ ಸ್ಪಿನ್ನರ್ Zeeshan Ansari ಸೇರಿದಂತೆ ಒಟ್ಟು 7 ಬೌಲರ್ ಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು: ಐಪಿಎಲ್ ಮುಕ್ತಾಯದ ಬೆನ್ನಲ್ಲೇ ರಾಷ್ಟ್ರೀಯ ತಂಡದತ್ತ ಆಟಗಾರರು ಮುಖ ಮಾಡಿರುವಂತೆಯೇ ಅಂತಾರಾಷ್ಟ್ರೀಯ ಆಟಗಾರರಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಬಿಸಿಸಿಐ ಬರೊಬ್ಬರಿ 7 ಆಟಗಾರರಿಗೆ ಆಹ್ವಾನ ನೀಡಿದೆ. ಹೌದು.. ಆಫ್ಘಾನಿಸ್ತಾನ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾದ ಬ್ಯಾಟರ್ ಗಳಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಲು ಜಮ್ಮು ಮತ್ತು ಕಾಶ್ಮ


'ಹಾಲಿವುಡ್, ಬಾಲಿವುಡ್ ತಾರೆಯರಿಗಿಂತಲೂ 15 ವರ್ಷದ ವೈಭವ್ ಸೂರ್ಯವಂಶಿ ದೊಡ್ಡವರು': ಲಲಿತ್ ಮೋದಿ
ಸೂರ್ಯವಂಶಿ ಟಿ20 ಕ್ರಿಕೆಟ್ನಲ್ಲಿ ದ್ವಿಶತಕ ಗಳಿಸಬೇಕು. ಬಿಹಾರ ಮೂಲದ ಬ್ಯಾಟ್ಸ್ಮನ್ ಯಾವುದೇ ಚಲನಚಿತ್ರ ತಾರೆಗಿಂತ ದೊಡ್ಡ ಸೆಲೆಬ್ರಿಟಿಯಾಗಬಹುದು ಎಂದು ಅವರು ಹೇಳಿದ್ದಾರೆ. ಐಪಿಎಲ್ 2025ರಲ್ಲಿ ಆರಂಭವಾದ 15 ವರ್ಷದ ವಂಡರ್ ಕಿಡ್ ವೈಭವ್ ಸೂರ್ಯವಂಶಿ ಕುರಿತ ಚರ್ಚೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈ ಬ್ಯಾಟಿಂಗ್ ಸೆನ್ಸೇಶನ್, ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ (RR) ಪರ ಹಲವಾರು ಅಭೂತಪೂರ್ವ ಇನಿಂಗ್ಸ್ಗಳನ್ನು ಆಡಿ ಬಹುತೇಕ ಎಲ್ಲ ಆಟಗಾರರನ್ನು ಹಿಂದಿಕ್ಕಿದರು. 16 ಪಂದ್ಯಗಳಲ್ಲಿ 776 ರನ್ಗಳೊಂದಿಗೆ, ಸೂರ್ಯವಂಶಿ ಪಂದ್ಯಾವಳಿಯ ಪ್ರಮುಖ ರನ್ ಸ್ಕೋರರ್ ಆದರು ಮತ್ತು


IPL 2026: ನಾಯಕ ರುತುರಾಜ್ ಗಾಯಕ್ವಾಡ್ ವಿರುದ್ಧ ಮುಗಿಬಿದ್ದ CSK ಅಭಿಮಾನಿಗಳು; ಬೆಂಬಲಕ್ಕೆ ನಿಂತ ಆರ್ ಅಶ್ವಿನ್!
ಈ ಆವೃತ್ತಿಯಲ್ಲಿ ರುತುರಾಜ್ ಅತ್ಯುತ್ತಮ ಪ್ರದರ್ಶನ ನೀಡಲಿಲ್ಲ. ಸಿಎಸ್ಕೆ ನಾಯಕ 123.44 ಸ್ಟ್ರೈಕ್ ರೇಟ್ ಮತ್ತು 28.08ರ ಸರಾಸರಿಯಲ್ಲಿ 337 ರನ್ಗಳೊಂದಿಗೆ ಆವೃತ್ತಿಯನ್ನು ಮುಗಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಪ್ಲೇ-ಆಫ್ ಅರ್ಹತೆಯನ್ನು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಕಳೆದುಕೊಂಡಿದ್ದು, ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಲೀಗ್ ಹಂತದಲ್ಲಿ ಸತತ ಮೂರು ಸೋಲುಗಳಿಂದ ಸಿಎಸ್ಕೆ ಟೂರ್ನಿಯಿಂದಲೇ ಹೊರಬಿದ್ದಿದೆ. ಇಡೀ ತಂಡವು ಒಂದು ಘಟಕವಾಗಿ ಉತ್ತಮ ಪ್ರದರ್ಶನ ನೀಡಲು ವಿಫಲವಾದರೂ, ಹೆಚ್ಚು ಟೀಕೆಗಳನ್ನು ಎದುರಿಸಿದ ವ್


ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?
ಕೆಲವೇ ಬ್ಯಾಟ್ಸ್ಮನ್ಗಳು ಕವರ್ನಲ್ಲಿ ಅಷ್ಟು ಸುಲಭವಾಗಿ ಸಿಕ್ಸರ್ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಅದರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ದಿಗ್ವೇಶ್ ರಾಥಿ ಬೌಲಿಂಗ್ ನಲ್ಲಿ ಬಾರಿಸಿದ ಸಿಕ್ಸರ್ ಇದಕ್ಕೆ ಸಾಕ್ಷಿ. ಬೆಂಗಳೂರು: 15 ವರ್ಷದ ಹದಿಹರೆಯದ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಅವರ ಐಪಿಎಲ್ ಆವೃತ್ತಿ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ. ವೈಭವ್ ಸೂರ್ಯವಂಶಿ ಅವರ ಸಾಮರ್ಥ್ಯ ಮತ್ತು ಮನೋಧರ್ಮ ಅವರನ್ನು ಇ
bottom of page

