top of page


Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ...


T20 International Cricket: ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್
ನಾನು ಆಸ್ಟ್ರೇಲಿಯಾ ಪರ ಆಡಿರುವ ಪ್ರತಿಯೊಂದು ಟಿ20 ಪಂದ್ಯದ ಪ್ರತಿ ನಿಮಿಷವನ್ನು, ವಿಶೇಷವಾಗಿ 2021 ರ ವಿಶ್ವಕಪ್ ನ್ನು ಪ್ರೀತಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಆ...


'ನಾನು ಆಡುತ್ತೇನೆ ಎಂದು ಭಾವಿಸಬೇಡಿ...': CSK ಜೊತೆಗಿನ ಭವಿಷ್ಯದ ಬಗ್ಗೆ MS DHoni ಶಾಕಿಂಗ್ ಹೇಳಿಕೆ
2008ರ ಮೊದಲ ಐಪಿಎಲ್ ಆವೃತ್ತಿಯಿಂದಲೂ ಧೋನಿ ಸಿಎಸ್ಕೆ ತಂಡದ ಭಾಗವಾಗಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ, ತಂಡ ಐದು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಇಂಡಿಯನ್...


5th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತ ತಂಡಕ್ಕೆ ಆರಂಭಿಕ ಆಘಾತ, ತಂಡದಲ್ಲಿ 3 ಬದಲಾವಣೆ
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 2-1ರ ಅಂತರದ ಮುನ್ನಡೆಯಲ್ಲಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ನಿಟ್ಟಿನಲ್ಲಿ ಭಾರತ ಈ ಪಂದ್ಯದಲ್ಲಿ...


Video: 'Baz, Baz, Bazball.. ಅಂತಿದ್ರಲ್ಲಾ.. ಎಲ್ಲಿ ಆಡಿ ನೋಡೋಣ', 'ಬೋರಿಂಗ್ ಟೆಸ್ಟ್ ಗೆ ಸ್ವಾಗತ': ಆಂಗ್ಲರ ಕಾಲೆಳೆದ Team india
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ತುಂಬಾ ನಿಧಾನವಾಗಿ ಬ್ಯಾಟಿಂಗ್...


Bangladeshಗೆ ಆಘಾತ: ಪ್ರವಾಸ ಮುಂದೂಡಿದ Team India, ಲಂಕಾದಲ್ಲಿ ODI, T20 ಸರಣಿ ಕುರಿತು BCCI ಚರ್ಚೆ! ಸರಣಿ ರದ್ದಾಗಿದ್ದೇಕೆ?
ಬಾಂಗ್ಲಾದೇಶದ ರಾಜಕೀಯ ಅಸ್ಥಿರತೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು BCCI...


IPL Valuation 18.5 ಬಿಲಿಯನ್ ಡಾಲರ್ಗೆ ಏರಿಕೆ; RCB, MI ಬ್ರ್ಯಾಂಡ್ ವ್ಯಾಲ್ಯೂ ಏರಿಕೆ, ಕುಸಿತ ಕಂಡ CSK!
ಪಂದ್ಯಾವಳಿಯು ಟಾಟಾ ಗ್ರೂಪ್ನೊಂದಿಗೆ ತನ್ನ ಟೈಟಲ್-ಪ್ರಾಯೋಜಕತ್ವ ಒಪ್ಪಂದವನ್ನು ನವೀಕರಿಸಿದ್ದು, 2028 ರವರೆಗೆ ವಿಸ್ತರಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)...


ICC ನೂತನ CEO ಆಗಿ ಭಾರತೀಯ ಸಂಜೋಗ್ ಗುಪ್ತಾರನ್ನು ನೇಮಿಸಿದ ಅಧ್ಯಕ್ಷ ಜಯ್ ಶಾ!
ಭಾರತೀಯ ಮಾಧ್ಯಮದ ಅನುಭವಿ ಸಂಜೋಗ್ ಗುಪ್ತಾ ಅವರನ್ನು ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)...


'ಕೆಟ್ಟ ನಿರ್ವಹಣೆ': 3 ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಜಸ್ಪ್ರೀತ್ ಬುಮ್ರಾ; ಗೌತಮ್ ಗಂಭೀರ್ ನಡೆಗೆ ಎಬಿ ಡಿವಿಲಿಯರ್ಸ್ ಟೀಕೆ
ಸ್ಟೇಯ್ನ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಡಿವಿಲಿಯರ್ಸ್, ಬುಮ್ರಾ ಅವರಿಗೆ ಕಡಿಮೆ ಪ್ರಾಮುಖ್ಯತೆ ಹೊಂದಿರುವ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ವಿಶ್ರಾಂತಿ...


ICC Test rankings: ಲೀಡ್ಸ್ ಟೆಸ್ಟ್ನಲ್ಲಿ ಸಾಧನೆ; 7ನೇ ಸ್ಥಾನಕ್ಕೇರಿದ ರಿಷಭ್ ಪಂತ್; ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್ನಲ್ಲಿ ಬುಮ್ರಾ ಟಾಪ್
ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡು ಶತಕ ಬಾರಿಸಿದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. ನವದೆಹಲಿ: ಭಾರತದ ವಿಕೆಟ್...


ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ತೆಂಡೂಲ್ಕರ್-ಅ್ಯಂಡರ್ಸನ್ ಹೆಸರು; ಟ್ರೋಫಿ ಗೆದ್ದ ತಂಡದ ನಾಯಕನಿಗೆ 'ಪಟೌಡಿ' ಪದಕ!
ಶ್ರೇಷ್ಟ ಟೆಸ್ಟ್ ಕ್ರಿಕೆಟಿಗರಾದ ತೆಂಡೂಲ್ಕರ್-ಅ್ಯಂಡರ್ಸನ್ ಅವರ ಗೌರವಾರ್ಥವಾಗಿ ಈ ಸರಣಿಗೆ ಅವರ ಹೆಸರಿಡಲು ಇಂಗ್ಲೆಂಡ್ ಮತ್ತು ವೆಲ್ಸ್ ಕ್ರಿಕೆಟ್ ಮಂಡಳಿ...


RCB Champion ಆಟಗಾರನಿಂದ ಇತಿಹಾಸ ಸೃಷ್ಟಿ: IPL ಬಳಿಕ 12 ದಿನಗಳಲ್ಲಿ ಮತ್ತೊಂದು ಟ್ರೋಫಿ ಗೆದ್ದ ಜಿತೇಶ್ ಕುಮಾರ್!
ವಿದರ್ಭ ಪ್ರೊ ಟಿ20 ಲೀಗ್ನ ಮೊದಲ ಸೀಸನ್ಲ್ಲಿ NECO ಮಾಸ್ಟರ್ ಬ್ಲಾಸ್ಟರ್ ಚಾಂಪಿಯನ್ ತಂಡವಾಗಿದೆ. ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ವಿದರ್ಭ ಪ್ರೊ...


WTC 2025 Final: Allan Donald ದಾಖಲೆ ಮುರಿದ Kagiso Rabada, ದ.ಆಫ್ರಿಕಾದ 4ನೇ ಗರಿಷ್ಠ ಟೆಸ್ಟ್ ವಿಕೆಟ್ ಟೇಕರ್!
2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕಗಿಸೋ ರಬಾಡ ಇನ್ನಿಲ್ಲದಂತೆ ಕಾಡಿದ್ದು, 4 ವಿಕೆಟ್ ಕಬಳಿಸಿದ್ದಾರೆ. ಲಂಡನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್...


ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಆಟಗಾರರ ಮುಂದೆ ಎರಡು ಆಯ್ಕೆಗಳನ್ನಿಟ್ಟ ಗೌತಮ್ ಗಂಭೀರ್!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಂಚಿಕೊಂಡಿರುವ ವಿಡಿಯೋದಲ್ಲಿ, ಗಂಭೀರ್ ತಮ್ಮ ಆಟಗಾರರಿಗೆ ಎರಡು ಆಯ್ಕೆಗಳನ್ನು ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ...


'ಗಾಯದ ಅಪಾಯ.. ನಿರ್ದಿಷ್ಟ ಪ್ರಮಾಣದ ಹೊರೆ ಕಾಯ್ದುಕೊಳ್ಳಬೇಕು': Jasprit Bumrah ಬಗ್ಗೆ ಕೋಚ್ Gautam Gambhir, BCCI ಕಠಿಣ ನಿರ್ಧಾರ!
ಇದೀಗ ಗಾಯದ ಮೇಲೆ ಬರೆ ಎಳೆದಂತೆ ತಂಡದ ಅನುಭವಿ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಇಡೀ ಸರಣಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಆಯ್ದ ಕೆಲವೇ ಟೆಸ್ಟ್ ಪಂದ್ಯಗಳಿಗೆ...


ಬೆಂಗಳೂರಿನಲ್ಲಿ ಕಾಲ್ತುಳಿತ: X ನಲ್ಲಿ #arrestkohli ಟ್ರೆಂಡ್; ಲಂಡನ್ಗೆ ಹಾರಿದ RCB ಆಟಗಾರ?
ವಿರಾಟ್ ಕೊಹ್ಲಿ ಗುರುವಾರ ಲಂಡನ್ಗೆ ತೆರಳಬೇಕಿದ್ದ ಕಾರಣದಿಂದಲೇ ಬುಧವಾರವೇ ವಿಜಯೋತ್ಸವವನ್ನು ಆಚರಿಸಲಾಗಿದೆ ಎಂದು ಅನೇಕರು ಹೇಳಿದ್ದು, ಮತ್ತಷ್ಟು ಕಿಡಿ...


Chinnaswamy Stadium Stampede: KSCA ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ನಿಂದ ಬಿಗ್ ರಿಲೀಫ್!
ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ದಾಖಲಾಗಿದ್ದ ಎಫ್ಐಆರ್...


RCB Fans Loyalty is Royalty: ಆರ್ಸಿಬಿ ಅಭಿಮಾನಿಗಳೇ ನೀವೇ ಶ್ರೇಷ್ಠರು; Virat Kohli ಮನದ ಮಾತು!
ಕೆಟ್ಟ ಸಮಯದಲ್ಲೂ ನಮ್ಮನ್ನು ಬಿಡದ ಆರ್ಸಿಬಿ ಅಭಿಮಾನಿಗಳಿಗಾಗಿ ಇದು. ಇದು ಎಲ್ಲಾ ವರ್ಷಗಳ ಆಘಾತ ಮತ್ತು ನಿರಾಶೆಗಾಗಿ. ಈ ತಂಡಕ್ಕಾಗಿ ಆಡುವಾಗ ಮೈದಾನದಲ್ಲಿ ಮಾಡಿದ...


RCB ಚೊಚ್ಚಲ ಟ್ರೋಫಿ ಗೆಲುವಿಗೆ ಕೊಳ್ಳಿಯಿಡುತ್ತಾ ವರುಣ: ಮಳೆಯಿಂದ IPL ಫೈನಲ್ ಪಂದ್ಯ ರದ್ದಾದರೆ ಆರ್ಸಿಬಿಗೆ ಕಂಟಕ!
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ನ ಅಂತಿಮ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣ ಸಿದ್ಧವಾಗಿದೆ. ಜೂನ್ 3 ಮಂಗಳವಾರ ಸಂಜೆ 7.30ಕ್ಕೆ...


ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಭಾರತ ಎ ತಂಡ ಸೇರಿಕೊಳ್ಳುವುದಾಗಿ BCCIಗೆ ಸೂಚಿಸಿದ ಕೆಎಲ್ ರಾಹುಲ್
ಮೇ 30ರಂದು ಕ್ಯಾಂಟರ್ಬರಿಯಲ್ಲಿ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ. ರಾಹುಲ್ ಎರಡನೇ ಪಂದ್ಯಕ್ಕೆ ತಂಡದಲ್ಲಿ ಸೇರಿಕೊಳ್ಳುವುದಾಗಿ ಬಿಸಿಸಿಐ...
bottom of page






