top of page

ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ

  • Writer: new waves technology
    new waves technology
  • 4 days ago
  • 1 min read
ree

ಸುವರ್ಣ ವಿಧಾನಸೌಧ (ಬೆಳಗಾವಿ: 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.


Comments


bottom of page