top of page
ದಕ್ಷಿಣ-ಕನ್ನಡ


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ


ಹೊಸದಾಗಿ ಜಾತಿ ಗಣತಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಿಸುವ ಪಿತೂರಿ: ಶೋಭಾ ಕರಂದ್ಲಾಜೆ
ಸಿದ್ದರಾಮಯ್ಯ ಸರ್ಕಾರದ ಜಾತಿ ಗಣತಿ ಮರು ಸಮೀಕ್ಷೆಯ ಹಿಂದೆ ಒಂದು ಅಂಶದ ಕಾರ್ಯಸೂಚಿ ಇದೆ. ಅದು ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಾಗಿದೆ ಎಂದು ತೋರಿಸುವುದು. ಮಂಗಳೂರು: ...


'Anti-communal task force' ಮೂಲಕ ಹಿಂದೂ ಕಾರ್ಯಕರ್ತರ ದಮನಿಸಲು ಕಾಂಗ್ರೆಸ್ ಹುನ್ನಾರ: ಯಶ್ಪಾಲ್ ಸುವರ್ಣ ಆರೋಪ
ಗೃಹ ಸಚಿವರ ಸಭೆಯಲ್ಲಿ ಮುಸ್ಲಿಂ ಮುಖಂಡರು ಮೇಜು ಗುದ್ದಿ ಉದ್ಧಟತನ ಮೆರೆದರೂ ಪೊಲೀಸ್ ಇಲಾಖೆ ಮೌನಕ್ಕೆ ಶರಣಾಗಿದೆ. ಜಿಲ್ಲೆಗೆ ಆಗಮಿಸಿದ ಸಚಿವರೂ ಜಿಲ್ಲೆಯ ಶಾಸಕರನ್ನು...


ಮಂಗಳೂರಿನ ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಸೆಕ್ಸ್ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ?
ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿರುವ ವ್ಯಕ್ತಿಯನ್ನು ಉತ್ತರ ಪ್ರದೇಶದ ಘಾಜಿಪುರದ ಅಭಿಷೇಕ್ ಸಿಂಗ್(40) ಎಂದು...


ಕಾಂಗ್ರೆಸ್ ಆಡಳಿತದಡಿ ರಾಜ್ಯದ ಖಜಾನೆ ಸಂಪೂರ್ಣ ಖಾಲಿ: ಬಿಜೆಪಿ ಆರೋಪ
ಕೇಂದ್ರ ಸರ್ಕಾರ ಐದು ಕಿಲೋ ಅಕ್ಕಿ ನೀಡುತ್ತಿದ್ದರೂ ರಾಜ್ಯ ಸರ್ಕಾರ ಅದಕ್ಕೆ ಸಮನಾದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿಲ್ಲ. ಪ್ರೌಢಶಾಲೆ ಮತ್ತು ಪದವಿ ಪೂರ್ವ...


ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ
4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್...


ಮೆಟ್ರೋ ಪ್ರಯಾಣ ದರ ಏರಿಕೆ; ಕೇಂದ್ರದ ಪಾತ್ರವಿಲ್ಲ ಎಂದ ಅಶ್ವಿನಿ ವೈಷ್ಣವ್; ಕಾನೂನನ್ನು ಓದಿಲ್ಲ ಎಂದ ರಾಮಲಿಂಗಾರೆಡ್ಡಿ
ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ...


ಮೋದಿಗೆ ಅಮೆರಿಕದ ಆಹ್ವಾನವೇ ಇರಲಿಲ್ಲ, ಜೈಶಂಕರ್ ಹೋಗಿ ವ್ಯವಸ್ಥೆ ಮಾಡಿಸಿದ್ದಾರೆ: ಖರ್ಗೆ
ಪ್ರಧಾನಿ ಮೋದಿ ಅವರು ಬುಧವಾರದಿಂದ ಎರಡು ದಿನಗಳ ಕಾಲ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದು, ಅಧ್ಯಕ್ಷ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ....


ಕಾಂತಾರ ಧಗಧಗ: ಚಿತ್ರೀಕರಣ ವೇಳೆ ಅರಣ್ಯಾಧಿಕಾರಗಳ ದಿಢೀರ್ ಭೇಟಿ; ಈಶ್ವರ್ ಖಂಡ್ರೆ ವಾರ್ನಿಂಗ್ ಏನು?
ಕಾಂತಾರ ಚಿತ್ರದ ಸೆಟ್ ಗೆ ಅರಣ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ...


ನನಗೂ ಇದೇ ಪರಿಸ್ಥಿತಿ ಎದುರಾಗಿತ್ತು; KPCC ಅಧ್ಯಕ್ಷ ಸ್ಥಾನಕ್ಕಾಗಿ ನಾನು ಮಂತ್ರಿಗಿರಿ ಬಿಟ್ಟುಕೊಟ್ಟಿದ್ದೆ: ಪರಮೇಶ್ವರ್
ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್ ಈಗ...


Karnataka Assembly: ಸ್ಪೀಕರ್ ಕಚೇರಿಗೆ ನುಗ್ಗಿದ BJP ಶಾಸಕರು, UT Khader ಜತೆ ಜಗಳ, ಉದ್ವಿಗ್ನ ಪರಿಸ್ಥಿತಿ
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಈ ಸಂಬಂಧ ಸದನಲ್ಲಿ ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷದ ನಡುವೆ ಮಾತಿನ ಚಕಮಕಿ...


RSS ಸ್ವಯಂಸೇವಕ ಪ್ರಸಾದ್ ಬೆಳಾಲ ನಿಧನ
ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಾಲು: ಆರ್ ಎಸ್ಎಸ್ ಪ್ರಚಾರಕ ಪ್ರಸಾದ್ ಬೆಳಾಲ (38)...


ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ
ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ಬಹಿರಂಗಪಡಿಸಿದ್ದಾರೆ. ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...


BIG NEWS: ಶಬರಿಮಲೆಯಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ
ಕೇರಳ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು ಹಲವರು...


ನಾನು ಮಠದ ಹುಡುಗ, ಆದಿ ಚುಂಚನಗಿರಿ ಶ್ರೀ ಮಡಿಲಲ್ಲಿ ಬೆಳೆದವ: ಸಚಿವ ಜಮೀರ್ ಅಹ್ಮದ್ ಖಾನ್ | Video
ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ...


ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು
(ನ್ಯೂಸ್ಕಡಬ) newskadaba.comಡೈಮರ್,ನ.13. ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟ ಘಟನೆ...


ಕಾರು ಲಾಕ್ ಆಗಿ ಉಸಿರಾಡಲು ತೊಂದರೆಯಾದಾಗ ಮಾಡಬೇಕಾದ್ದೇನು ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
ನಿಲ್ಲಿಸಿದ್ದ ಕಾರಿನ ಲಾಕ್ ಆಗಿದ್ದ ಕಾರಣ ಇತ್ತೀಚೆಗೆ ಒಂದೇ ಕುಟುಂಬದ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ...


Mangalore International Airport: ಮಹಿಳೆ ಅನುಮಾನಾಸ್ಪದ ತಿರುಗಾಟ, ಪೊಲೀಸ್ ವಶಕ್ಕೆ!
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಭದ್ರತಾ ಸಿಬ್ಬಂದಿಗಳು ಪೊಲೀಸರ ವಶಕ್ಕೆ...


ಮಂಗಳೂರು: ರೈಲು ಹಳಿ ಮೇಲೆ ಕಲ್ಲು ಬಿದ್ದು ಆತಂಕ ಸೃಷ್ಟಿ
ಕೇರಳ ಮತ್ತು ಮಂಗಳೂರು ನಡುವೆ ಎರಡು ರೈಲುಗಳು ಹಳಿಯಲ್ಲಿ ಹಾದುಹೋದ ನಂತರ ಸ್ಥಳೀಯರು ಘಟನೆಯ ಬಗ್ಗೆ ಉಳ್ಳಾಲ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಮಂಗಳೂರು: ...


ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್, ಮಧ್ಯಪಾನ -ಪಾರ್ಟಿಗೆ ಅವಕಾಶ: ಶೀಘ್ರದಲ್ಲೇ ತೀರ್ಮಾನ
ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ...
bottom of page

