top of page
ರಾಜ್ಯ


ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು... ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ cmಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ


BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಬೆಂಗಳೂರು 2025-26 ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸೃಷ್ಟಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ರಾಜ್


ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್ ಕೆ ಪಾಟೀಲ್
ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು. ಕರ್ನಾಟಕದ ಸಮೃದ್ಧ ನಾಗರಿಕತೆಯ ಪರಂಪರೆಯನ್ನು ಮರುಸ್ಥಾಪಿಸಿ ಸಂರಕ್ಷಿಸುವ ಉದ್ದೇಶದಿಂದ, ಐತಿಹಾಸಿಕ ಮಹತ್ವವುಳ್ಳ ಪಾರಂಪರಿಕ ವಸ್ತುಗಳನ್ನು ದೆಹಲಿಯ ರಾಷ್ಟ್ರೀಯ ಸಂಗ್ರಹಾಲಯದಿಂದ ಪ್ರಾಚೀನ ಐತಿಹಾಸಿಕ ಪಟ್ಟಣವಾದ ಲಕ್ಕುಂಡಿಗೆ ಮರಳಿ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡ


ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?
ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ನವದೆಹಲಿ: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿ ಕಳೆದ ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಬಿಗ್ ಶಾಕ್ ನೀಡಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ


ತಾಲ್ಲೂಕು ಆಸ್ಪತ್ರೆ: 24 ಗಂಟೆಯೂ ಇನ್ಮುಂದೆ ಸೇವೆ; ದಿನೇಶ ಗುಂಡೂರಾವ್
ಚನ್ನಮ್ಮನ ಕಿತ್ತೂರಿನಲ್ಲಿ ನೂತನ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸಚಿವ ದಿನೇಶ ಗುಂಡೂರಾವ್ ಭೂಮಿ ಪೂಜೆ ನೆರವೇರಿಸಿದರು ಚನ್ನಮ್ಮನ ಕಿತ್ತೂರು: ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಸೇವೆ ನಡೆಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಬರುವ ತಿಂಗಳಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.


ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ
ಸುವರ್ಣ ವಿಧಾನಸೌಧ (ಬೆಳಗಾವಿ : 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.


ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ; ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು. ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲ


ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ: 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ...


ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು...


ಭಾರೀ ಮಳೆಗೆ ಬೆಂಗಳೂರು ತತ್ತರ: 5 ಮರಗಳು ಧರೆಗೆ, ಹಲವೆಡೆ ಸಂಚಾರ ಅಸ್ತವ್ಯಸ್ತ!
ಯಲಹಂಕ, ಜಯದೇವ ಆಸ್ಪತ್ರೆ ಬಳಿ, ಜಯನಗರ, ವೈಟ್ಫೀಲ್ಡ್ ಮತ್ತು ಜ್ಞಾನಭಾರತಿ ಬಳಿ ಮರಗಳು ಉರುಳಿಬಿದ್ದಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ. r...


Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಮಂಗಳೂರು: ...


ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ. ಮೀಸಲು
ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್...


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...


ಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!
ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ...


ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ Donald Trump ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ BJP ಸಂಸದ?: ಕಾಂಗ್ರೆಸ್ ವ್ಯಂಗ್ಯ!
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ 'ಆಪರೇಷನ್ ಸಿಂಧೂರ' ರಾಜತಾಂತ್ರಿಕ ತಂಡದ ಜೊತೆ ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ...


ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ. ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ...


ಮಂಡ್ಯ: ಸೇತುವೆಗೆ ಡಿಕ್ಕಿ ಹೊಡೆದ ಬೈಕ್; ಕಾಲುವೆಗೆ ಬಿದ್ದು ಇಬ್ಬರು ಸಾವು
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ...


ಬೆಂಗಳೂರು: ತನ್ನ ಜೀವ ಉಳಿಸಿದ ಆಸ್ಪತ್ರೆಗೇ ಇಂಟರ್ನಿ ವೈದ್ಯೆಯಾಗಿ ಬಂದ ಮಹಿಳೆ!
2018 ರಲ್ಲಿ ಸಾರಾಗೆ AVM ಎಂಬ ಅಪರೂಪದ ಕಾಯಿಲೆ ಇರುವುದು ಪತ್ತೆಯಾಯಿತು ಮತ್ತು ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ...


ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ವೈಯಕ್ತಿಕ, ಯಾರೂ "ಲಕ್ಷ್ಮಣ ರೇಖೆ" ದಾಟಬಾರದು: ಜಿ ಪರಮೇಶ್ವರ
"ವೈಯಕ್ತಿಕವಾಗಿ, ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಸ್ವಲ್ಪ ಮಟ್ಟಿಗೆ ಅದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಆದರೆ ಪಕ್ಷ ಹಾಕಿದ ಲಕ್ಷ್ಮಣ ರೇಖೆಯನ್ನು...


ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ...
bottom of page

