top of page
ರಾಜ್ಯ


ತಾಲ್ಲೂಕು ಆಸ್ಪತ್ರೆ: 24 ಗಂಟೆಯೂ ಇನ್ಮುಂದೆ ಸೇವೆ; ದಿನೇಶ ಗುಂಡೂರಾವ್
ಚನ್ನಮ್ಮನ ಕಿತ್ತೂರಿನಲ್ಲಿ ನೂತನ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸಚಿವ ದಿನೇಶ ಗುಂಡೂರಾವ್ ಭೂಮಿ ಪೂಜೆ ನೆರವೇರಿಸಿದರು ಚನ್ನಮ್ಮನ ಕಿತ್ತೂರು: ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಸೇವೆ ನಡೆಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಬರುವ ತಿಂಗಳಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.


ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚೆಗಸಿದ್ಧ: ಕೃಷ್ಣ ಬೈರೇಗೌಡ
ಸುವರ್ಣ ವಿಧಾನಸೌಧ (ಬೆಳಗಾವಿ : 'ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು.


ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ; ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು. ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾನು, ಶಿವಕುಮಾರ್ ಸೇರಿದಂತೆ ಎಲ್ಲ


ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ: 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ...


ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು...


ಭಾರೀ ಮಳೆಗೆ ಬೆಂಗಳೂರು ತತ್ತರ: 5 ಮರಗಳು ಧರೆಗೆ, ಹಲವೆಡೆ ಸಂಚಾರ ಅಸ್ತವ್ಯಸ್ತ!
ಯಲಹಂಕ, ಜಯದೇವ ಆಸ್ಪತ್ರೆ ಬಳಿ, ಜಯನಗರ, ವೈಟ್ಫೀಲ್ಡ್ ಮತ್ತು ಜ್ಞಾನಭಾರತಿ ಬಳಿ ಮರಗಳು ಉರುಳಿಬಿದ್ದಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ. r...


Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!
ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಮಂಗಳೂರು: ...


ಕರ್ನಾಟಕ ಕ್ವಾಂಟಮ್ ಮಿಷನ್ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಸಾವಿರ ಕೋಟಿ ರೂ. ಮೀಸಲು
ಕ್ವಾಂಟಮ್ ಇಂಡಿಯಾ ಬೆಂಗಳೂರು' ಶೃಂಗಸಭೆಯ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬೆಂಗಳೂರು: ರಾಜ್ಯದಲ್ಲಿ 20 ಬಿಲಿಯನ್ ಡಾಲರ್...


ಚಿಕ್ಕಮಗಳೂರು-ತಿರುಪತಿ ನೂತನ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ
ತಿರುಪತಿ- ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲಿಯೇ ತೀರ್ಮಾನ ಚಿಕ್ಕಮಗಳೂರು : ...


ಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!
ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ...


ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ Donald Trump ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ BJP ಸಂಸದ?: ಕಾಂಗ್ರೆಸ್ ವ್ಯಂಗ್ಯ!
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ 'ಆಪರೇಷನ್ ಸಿಂಧೂರ' ರಾಜತಾಂತ್ರಿಕ ತಂಡದ ಜೊತೆ ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ...


ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ವೈ. ವಿಜಯೇಂದ್ರ
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ...


ಮಂಡ್ಯ: ಸೇತುವೆಗೆ ಡಿಕ್ಕಿ ಹೊಡೆದ ಬೈಕ್; ಕಾಲುವೆಗೆ ಬಿದ್ದು ಇಬ್ಬರು ಸಾವು
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ...


ಬೆಂಗಳೂರು: ತನ್ನ ಜೀವ ಉಳಿಸಿದ ಆಸ್ಪತ್ರೆಗೇ ಇಂಟರ್ನಿ ವೈದ್ಯೆಯಾಗಿ ಬಂದ ಮಹಿಳೆ!
2018 ರಲ್ಲಿ ಸಾರಾಗೆ AVM ಎಂಬ ಅಪರೂಪದ ಕಾಯಿಲೆ ಇರುವುದು ಪತ್ತೆಯಾಯಿತು ಮತ್ತು ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ...


ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ವೈಯಕ್ತಿಕ, ಯಾರೂ "ಲಕ್ಷ್ಮಣ ರೇಖೆ" ದಾಟಬಾರದು: ಜಿ ಪರಮೇಶ್ವರ
"ವೈಯಕ್ತಿಕವಾಗಿ, ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಸ್ವಲ್ಪ ಮಟ್ಟಿಗೆ ಅದು ತಪ್ಪು ಎಂದು ನಾನು ಭಾವಿಸುವುದಿಲ್ಲ. ಆದರೆ ಪಕ್ಷ ಹಾಕಿದ ಲಕ್ಷ್ಮಣ ರೇಖೆಯನ್ನು...


ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ...


ಸಿದ್ದರಾಮಯ್ಯ, ಶಿವಕುಮಾರ್ ಜೊತೆ ಬಿ.ಆರ್ ಪಾಟೀಲ್ ಚರ್ಚಿಸಬೇಕಿತ್ತು: ಪ್ರಿಯಾಂಕ್ ಖರ್ಗೆ
ಬಿ.ಆರ್ ಪಾಟೀಲ್ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ ಹೋರಾಟದ ಮನೋಭಾವ ಮತ್ತು ಸಿದ್ಧಾಂತವನ್ನು ತಾವು ಗೌರವಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ: ...


ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ
ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್ಪಿ, ಒಬ್ಬ ಡಿವೈಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ...


Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತ
ಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಏರ್...


ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಸರ್ಕಾರದಲ್ಲಿ ಹಣದ ಕೊರತೆಯಿಲ್ಲ: ಗೃಹ ಸಚಿವ ಪರಮೇಶ್ವರ
ನಾನು ಹಾಗೆ ಹೇಳಿಲ್ಲ, ಹಣವಿಲ್ಲ ಎಂದು ಯಾರು ಹೇಳಿದರು? ನಾವು ದಾಖಲೆಯ ಬಜೆಟ್ ಮಂಡಿಸಿದ್ದೇವೆ. ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ...






