top of page
ರಾಷ್ಟ್ರೀಯ


ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಅವಿರೋಧ ಆಯ್ಕೆಯಲ್ಲಿ ಮಹಾಯುತಿ ಮೇಲುಗೈ
ಮುಂಬೈ: ಮಹಾರಾಷ್ಟ್ರದಲ್ಲಿ ಇದೇ 15ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಅವಿರೋಧ ಆಯ್ಕೆಯಲ್ಲಿ ಬಿಜೆಪಿ ಮತ್ತು ಅದರ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ರಾಜ್ಯದಾದ್ಯಂತ ಬಿಜೆಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳು 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿವೆ. ಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ. ರಾಜ್ಯದಾದ್ಯಂತ, ಬಿಜೆಪಿ ಮತ್ತು ಮಹಾಯುತಿಯಿಂದ 68 ಅಭ್ಯರ್ಥಿಗ


ಪುಟಿನ್ ನಿವಾಸ ಗುರಿಯಾಗಿಸಿ ಉಕ್ರೇನ್ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ನವದೆಹಲಿ: ಉಕ್ರೇನ್ ಸೇನೆಯು ರಷ್ಯಾ ಅಧ್ಯಕ್ಷ ವ್ಹಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿ ಡೋನ್ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಯುದ್ಧವನ್ನು ಕೊನೆಗಾಣಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕತೆಯೇ ವಿಶ್ವಾಸಾರ್ಹ ಮಾರ್ಗವಾಗಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ರಷ್ಯಾದ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ನಾವು ತೀವ್ರ ಕಳವಳಗೊಂಡಿದ್ದೇವೆ. ಯುದ್ಧವನ್ನು ಅಂತ್ಯಗೊಳಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕ ಪ್ರಯತ್ನ


ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ
ಮುಂಬೈ: ಶುಕ್ರವಾರದ ಆರಂಭಿಕ ವಹಿವಾಟುವಿನಲ್ಲಿ ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ 24 ಪೈಸೆ ಏರಿಕೆ ಕಂಡಿದ್ದು, 89.96ಕ್ಕೆ ಏರಿದೆ. ಈ ವಾರದ ಆರಂಭದಲ್ಲಿ ರೂಪಾಯಿ ಮೌಲ್ಯ 91ಕ್ಕೆ ಕುಸಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿತ್ತು. ಕಾರ್ಪೊರೇಟ್ ಡಾಲರ್ ಒಳಹರಿವು ಮತ್ತು ಕಚ್ಚಾತೈಲ ಬೆಲೆ ಇಳಿಕೆ ಈ ಚೇತರಿಕೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ಗೆ 59 ಡಾಲರ್ಗೆ ಇಳಿದಿದೆ. ಅಂತರಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು 90.19ರಲ್ಲಿ ಆರಂಭವಾದ ರೂಪಾಯಿ ಮೌಲ್ಯ ಬಳಿಕ 24 ಪೈಸೆ ಚೇತರಿಸಿಕೊಂಡು 89.96ಕ್ಕೆ ತಲುಪಿತು


IPL Auction: ಭಾರಿ ಮೊತ್ತಕ್ಕೆ ಬಿಕರಿಯಾದ ಆಟಗಾರರ ಸಾಧನೆ ಮರು ವರ್ಷ ಹೇಗಿತ್ತು?
ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರು, ಈ ಬಾರಿಯ ಮಿನಿ ಹರಾಜಿನಲ್ಲಿ ಬರೋಬ್ಬರಿ ₹ 25.20 ಕೋಟಿಯನ್ನು ಜೇಬಿಗಿಳಿಸಿದ್ದಾರೆ. ₹ 2 ಕೋಟಿ ಮುಖಬೆಲೆ ಹೊಂದಿದ್ದ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡ ದುಬಾರಿ ಬೆಲೆಗೆ ಖರೀದಿಸಿದೆ. 2023ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ್ದ ಗ್ರೀನ್, ಮೊದಲ ಆವೃತ್ತಿಯಲ್ಲೇ ಯಶಸ್ಸು ಸಾಧಿಸಿದ್ದರು. 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ್ದ ಅವರು, ಟೂರ್ನಿ ಮಧ್ಯೆಯೇ ನಿರ್ಗಮಿಸಿದ್ದರು. ಆದಾಗ್ಯೂ, ಆಡಿದ 13 ಪಂದ್ಯಗಳಲ್ಲಿ 255 ರನ್ ಹಾಗೂ 10 ವಿಕೆಟ್ ಪಡೆದಿದ್ದರು. 2025ರಲ್ಲಿ ಆಡಿರಲಿಲ್ಲ. ಐಪಿಎಲ್ 19ನೇ


ಡಾಲ್ಹೌಸಿ ಬಳಿ ಇಳಿಜಾರಿಗೆ ಉರುಳಿದ ವ್ಯಾನ್, ಪ್ರಯಾಣಿಕರ ನಾಟಕೀಯ ಪಾರು!
ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಶಿಮ್ಲಾ: ಪ್ರವಾಸಿಗರಿದ್ದ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದ್ದು, ಈ ವೇಳೆ ಸಂಭಾವ್ಯ ಅಪಾಯದ ಅರಿತ ಪ್ರಯಾಣಿಕರು ಕೂಡಲೇ ವಾಹನದಿಂದ ಕೆಳಗಿಳಿಯುವ ಪ್ರಯತ್ನ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಡಾಲ್ಹೌಸಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಿಗರ ವಾಹನವೊಂದು ಇದ್ದಕ್ಕಿದ್ದಂತೆ ಇಳಿಜಾರಿನಲ್ಲಿ ಉರುಳಲು ಪ್ರಾರಂಭಿಸಿದೆ. ಈ ವೇಳೆ ಪ್ರಯಾಣಿಕರು ವಾಹನದಿಂದ ಕೆಳಗಿಳಿಯಲು ಯತ್ನಿಸಿದ್ದಾರೆ. ಒಂದಷ್ಟು ಜನ ಯಶಸ್ವಿಯಾಗಿ ವಾಹನದಿಂದ


G20 summit: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : 'ವಸುಧೈವ ಕುಟುಂಬಕಂ' ಭಾರತದ ದೃಷ್ಟಿಕೋನ-Video
2016 ರಲ್ಲಿ ದ್ವಿಪಕ್ಷೀಯ ಭೇಟಿ ಮತ್ತು 2018 ಮತ್ತು 2023 ರಲ್ಲಿ ನಡೆದ ಎರಡು ಬ್ರಿಕ್ಸ್ ಶೃಂಗಸಭೆಗಳಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ನೀಡುವ ನಾಲ್ಕನೇ ಅಧಿಕೃತ ಭೇಟಿ ಇದಾಗಿದೆ. ಆಫ್ರಿಕಾದಲ್ಲಿ ನಡೆಯುತ್ತಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ಬೆಳಗ್ಗೆ ದಕ್ಷಿಣ ಆಫ್ರಿಕಾಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ನವೆಂಬರ್ 21 ರಿಂದ 23 ರವರೆಗೆ ನಡೆಯುವ ಶೃಂಗಸಭೆಯಲ್ಲಿ ಮೋದಿ ಅವರು ಭಾಗವಹಿಸಲಿದ್ದು, ಇದು ಆಫ್ರಿಕಾ ಖಂಡದಲ್ಲಿ ನಡೆಯುವ ಮೊದಲ ಜಿ20 ಶೃಂಗಸಭೆಯಾಗಿ ಮಹತ್ವದ ಮೈಲಿಗಲ್ಲನ್ನು ಗುರುತ


ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು...


ವಾರಕ್ಕೆ 70 ಗಂಟೆ ಕೆಲಸ; ಗೋಲ್ಡ್ಮನ್ ಸ್ಯಾಚ್ಸ್ನಲ್ಲಿ ಉದ್ಯೋಗಕ್ಕೆ ಸೇರಿದ ರಿಷಿ ಸುನಕ್ ಮೇಲೆ ಮೀಮ್ಸ್ ಸುರಿಮಳೆ!
ಸುನಕ್, 'ಸ್ಥೂಲ ಆರ್ಥಿಕತೆ ಮತ್ತು ಭೌಗೋಳಿಕ ರಾಜಕೀಯ ಸಮಸ್ಯೆಗಳ' ಕುರಿತು ಜಾಗತಿಕ ಗ್ರಾಹಕರಿಗೆ ಒಳನೋಟಗಳನ್ನು ನೀಡಲಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಘೋಷಿಸಿದೆ....


ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್; ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ತೀವ್ರ
ಪಕ್ಷದೊಳಗಿನ ಅಧಿಕಾರ ಹಂಚಿಕೆ 'ಒಪ್ಪಂದ'ದ ಆಧಾರದ ಮೇಲೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಈ ಭೇಟಿ...


Nobel Peace Prize ಗೆ ಡೊನಾಲ್ಡ್ ಟ್ರಂಪ್ ನಾಮ ನಿರ್ದೇಶನ: ಬೆಂಜಮಿನ್ ನೆತನ್ಯಾಹು
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ದೇಶಗಳ ಮಧ್ಯೆ ಶಾಂತಿ ನೆಲೆಸಲು ಸಹಕರಿಸುತ್ತಿದ್ದಾರೆ ಎಂದು ನೆತನ್ಯಾಹು ಅವರು ನಿನ್ನೆ ಸೋಮವಾರ ಅಮೆರಿಕದ ಶ್ವೇತಭವನದಲ್ಲಿ ಟ್ರಂಪ್...


ಅಪ್ರಾಪ್ತ ದಲಿತ ಬಾಲಕಿಯ ಬಲವಂತ ಮತಾಂತರ; ಭಯೋತ್ಪಾದನೆಗೆ ಪ್ರಚೋದನೆ
ಉತ್ತರ ಪ್ರದೇಶದ ತನ್ನ ಹಳ್ಳಿಯಿಂದ ಅಪ್ರಾಪ್ತ ವಯಸ್ಕ ದಲಿತ ಬಾಲಕಿಯನ್ನು ಕೇರಳಕ್ಕೆ ಕರೆದೊಯ್ದು ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಕ ಮಾಡಿಕೊಳ್ಳುವ ಮುನ್ನ...


ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ...


Israel vs Iran ceasefire violation: 'What the f***, ಕೂಡಲೇ ಬಾಂಬ್ ಹಾಕೋದನ್ನು ನಿಲ್ಲಿಸಿ': Donald Trump ಎಚ್ಚರಿಕೆ!
ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ. ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಮಧ್ಯೆ...


ಇರಾನ್-ಇಸ್ರೇಲ್ ಸಂಘರ್ಷ ಶಮನಕ್ಕೆ ರಾಜತಾಂತ್ರಿಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಮಮತಾ ಮನವಿ
ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು...


ಪೂರ್ವ ತಪಾಸಣೆ ವೇಳೆ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ: ಏರ್ ಇಂಡಿಯಾ ದೆಹಲಿ-ಪ್ಯಾರಿಸ್ ವಿಮಾನ ರದ್ದು
ಜೂನ್ 18 ರಂದು ಪ್ಯಾರಿಸ್ ನಿಂದ ದೆಹಲಿಗೆ ಹಿಂತಿರುಗಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ನವದೆಹಲಿ: ವಿಮಾನ ಹಾರಾಟ...


ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್, ಏನಾಗ್ತಿದೆ Air Indiaದಲ್ಲಿ?
ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ...


ಮೋದಿ ಎಷ್ಟು ಭರವಸೆ ಈಡೇರಿಸಿದ್ದಾರೆ? ಇಷ್ಟೊಂದು ಸುಳ್ಳು ಹೇಳುವ, ಯುವಕರನ್ನು ವಂಚಿಸುವ ಪ್ರಧಾನಿಯನ್ನು ನೋಡೆ ಇಲ್ಲ!
ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ನಮ್ಮ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಶ್ಲಾಘಿಸುವ ಬದಲು, ಪ್ರಸ್ತುತ ಎನ್ಡಿಎ ಸರ್ಕಾರ ನಮ್ಮನ್ನು ದೂಷಿಸಿತು. ಕಲಬುರಗಿ: ...


ಭಾರತ ಟೆಕ್ ದಿಗ್ಗಜರನ್ನು ನೀಡಿದರೆ, ಪಾಕಿಸ್ತಾನ ಉಗ್ರರ ತವರೂರು: ಅಮೆರಿಕದಲ್ಲಿ ಭುಟ್ಟೋ 'ಬೆಂಡೆತ್ತಿದ' ತೇಜಸ್ವಿ ಸೂರ್ಯ!
ಕಡಿಮೆ ದರ್ಜೆಯ ಚೀನೀ ಶಸ್ತ್ರಾಸ್ತ್ರಗಳೊಂದಿಗೆ ತನ್ನನ್ನು ತಾನು ಶಸ್ತ್ರಸಜ್ಜಿತಗೊಳಿಸುವಾಗ ಪಾಕಿಸ್ತಾನವು ವಿದೇಶದಲ್ಲಿ ಸಂತ್ರಸ್ತನ ಆಟ ಆಡುತ್ತಿದೆ ಎಂದು ತೇಜಸ್ವಿ...


ಬೆಂಗಳೂರಿನಲ್ಲಿ ಕಾಲ್ತುಳಿತ: RCB ಅಭಿಮಾನಿಗಳ ಸಾವಿಗೆ ವಿಜಯ್ ಮಲ್ಯ, ಸಚಿನ್ ತೆಂಡೂಲ್ಕರ್ ಸೇರಿ ಹಲವರು ತೀವ್ರ ಸಂತಾಪ
ಬೆಂಗಳೂರಿನಲ್ಲಿ ಸಂಭವಿಸಿದ ಜೀವಹಾನಿ ಮತ್ತು ಗಾಯಾಳುಗಳ ಬಗ್ಗೆ ಕೇಳಿ ತುಂಬಾ ದುಃಖವಾಯಿತು. ಐಪಿಎಲ್ ಚಾಂಪಿಯನ್ಗಳ ಜತೆ ಸಂಭ್ರಮಿಸಲು ಬಂದಿದ್ದ ಆರ್ಸಿಬಿ...


United Nation: ಮಾಧ್ಯಮ ಸಂವಾದದಲ್ಲಿ ತಬ್ಬಿಬ್ಬಾದ ಭುಟ್ಟೋ; ಕರ್ನಲ್ ಸೋಫಿಯಾ ಖುರೇಷಿ ಹೆಸರು ಉಲ್ಲೇಖಿಸಿ ಬಾಯಿ ಮುಚ್ಚಿಸಿದ ಪತ್ರಕರ್ತ!
ಸೇನಾ ಸಂಘರ್ಷದ ಸಮಯದಲ್ಲಿ ಭಾರತ ಸರ್ಕಾರದ ಪರ ಇಡೀ ಜಗತ್ತಿಗೆ ವಿವರ ನೀಡುತ್ತಿದ್ದ "ಮುಸ್ಲಿಂ ಭಾರತೀಯ ಮಿಲಿಟರಿ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು...






