top of page


ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು. ನವದೆಹಲಿ: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತ, ಅದನ್ನೇ ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿದೆ ಎಂಬ ವರದಿಗಳು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ. ಆದರೆ ಈ ಬಗ್ಗೆ ಕೇಂ


ಶ'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್
ಅಮೆರಿಕವು ಪನಾಮ ಕಾಲುವೆಯ ಮೇಲಿನ ಹಕ್ಕನ್ನು ಬಿಟ್ಟುಕೊಟ್ಟ ತಕ್ಷಣವೇ, ಪನಾಮ ಸರ್ಕಾರವು ಹಡಗುಗಳ ಸಂಚಾರ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಿತು. ಇದರಿಂದಾಗಿ ಯಾವುದೇ ಟ್ರಾಫಿಕ್ ಕಳೆದುಕೊಳ್ಳದೆ ಪನಾಮಾ ದೇಶವು ಭಾರೀ ಪ್ರಮಾಣದ ಹಣವನ್ನು ಗಳಿಸಿತು. ಅಮೆರಿಕ ದೊಡ್ಡ ಆದಾಯವನ್ನು ಕಳೆದುಕೊಂಡಿತು. ಪನಾಮ ಕಾಲುವೆಯ (Panama Canal) ಮೇಲಿನ ನಿಯಂತ್ರಣವನ್ನು ಪನಾಮಗೆ ಹಸ್ತಾಂತರಿಸಿದ ಅಮೆರಿಕದ ಹಿಂದಿನ ನಿರ್ಧಾರವನ್ನು "ದೊಡ್ಡ ಮೂರ್ಖತನ" ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟೀಕಿಸಿದ್ದಾರೆ. ಅಲ್ಲದೆ, ಈ ಮಹತ್ವದ ಜಲಮಾರ್ಗದ ಮೇಲೆ ಚೀನಾ ತನ್ನ ಪ್ರಭಾವವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ


ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?
19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬಳಸುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಡಾಬಾಗಳು ಹಾಗೂ ಆಹಾರ ಮತ್ತು ಪಾನೀಯ ಉದ್ಯಮಗಳಿಗೆ ಕೇಂದ್ರ ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಿರಾಳ ನೀಡಿವೆ. 19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ಇತ್ತೀಚಿನ ದರ ಪರಿಷ್ಕರಣೆಯ ಬಳಿಕ 19 ಕೆ.ಜಿ. ವಾಣಿಜ್ಯ LPG ಸಿಲಿಂಡರ್ ಬೆ


ಭಾರತದಲ್ಲಿ Telegram ನಿಷೇಧಿಸಲು ರಿಲಯನ್ಸ್, ವಾಟ್ಸಾಪ್ ಲಾಬಿ: ಟೆಲಿಗ್ರಾಮ್ ಸಿಇಒ ಗಂಭೀರ ಆರೋಪ
ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿದೆ. ಮೆಟಾದಲ್ಲಿ ಭಾಗಶಃ ಪಾಲನ್ನು ಹೊಂದಿರುವ ರಿಲಯನ್ಸ್ ಗ್ರೂಪ್ ಮತ್ತು ವಾಟ್ಸಾಪ್ ಭಾರತದಲ್ಲಿ ತಮ್ಮ ಟೆಲಿಗ್ರಾಮ್ ಅಪ್ಲಿಕೇಶನ್ ಮೇಲೆ ನಿಷೇಧ ಹೇರಲು ಲಾಬಿ ನಡೆಸಿದ್ದಾರೆ ಎಂದು ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್ ಅವರು ಗಂಭೀರ ಆರೋಪ ಮಾಡಿದ್ದಾರೆ. ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ


ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ‘ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ’: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!
ದೇಶಗಳ ನಡುವಿನ ಪರಸ್ಪರ ನಂಬಿಕೆಯೇ ಇಂದಿನ ಜಗತ್ತಿನ ಅತ್ಯಂತ ಮಹತ್ವದ ತಂತ್ರಜ್ಞಾನಿಕ ಮತ್ತು ಆರ್ಥಿಕ ಸಂಪತ್ತಾಗಿದೆ. ಖನಿಜ ಸಂಪತ್ತು, ತಂತ್ರಜ್ಞಾನ ಅಥವಾ ಮಾರುಕಟ್ಟೆಗಿಂತ ಇಂದು ವಿಶ್ವಕ್ಕೆ ಅಗತ್ಯವಿರುವುದು ಪರಸ್ಪರ ವಿಶ್ವಾಸ. ಫ್ರಾನ್ಸ್: ಒಮಾನ್ ಕೊಲ್ಲಿಯಲ್ಲಿ ಅಮೆರಿಕ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಜಾಗತಿಕ ನಾಯಕರ ಸಮ್ಮುಖದಲ್ಲೇ ಈ ವಿಷಯವನ್ನು ಪ್ರಸ್ತಾಪಿಸಿ, ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಪಸ್ಥಿತರಿದ್ದ ವೇದಿಕೆಯಲ್ಲೇ ಮೋದಿ ಅವರು


ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!
ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕ


ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ. ನವದೆಹಲಿ: ಸ್ವಚ್ಛ ಇಂಧನ ಬಳಕೆಗೆ ಉತ್ತೇಜನ ನೀಡುವ ಮಹತ್ವದ ಕ್ರಮವಾಗಿ ಕೇಂದ್ರ ಸರ್ಕಾರ ಇಥನಾಲ್ ಮಿಶ್ರಿತ ಪೆಟ್ರೋಲ್ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ನಿರ್ಧಾರದಿಂದ ಜೈವಿಕ ಇಂಧನ ಬಳಕೆಗೆ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದ್ದು, ದೇಶದ ಕಚ್ಚಾತೈಲ ಆಮದು ಅವಲಂಬನೆಯನ್ನು


ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!
ಕಳೆದ ತಿಂಗಳು ನಾನು ಅಮೆರಿಕದ ಸೇನೆಗೆ ತೈಲ ಟ್ಯಾಂಕರ್ಗಳು ಹಾಗೂ ಇತರೆ ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸಲು ವಿಶೇಷ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೆ. ಅದರ ಪರಿಣಾಮವಾಗಿ 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಹಾಗೂ ಅಚ್ಚರಿಯ ಹೇಳಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿ ಮೂಲಕ ಇರಾನ್ಗೆ ತಿಳಿಯದಂತೆ 10 ಕೋಟಿ ಬ್ಯಾರೆಲ್ಗಿಂತ ಹೆಚ್ಚು ತೈಲವನ್ನು ಜಾಗತಿಕ ಮಾರುಕಟ್ಟೆಗೆ


ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...
ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಕಾಲು ಶತಮಾನದ ಹಿಂದೆ ನನ್ನ ಮಗಳು ಜನಿಸಿದಾಗ, ಜನರು ನಾನು ಅವಳಿಗೆ ಚಿನ್ನ ಮತ್ತು ಆಭರಣಗಳನ್ನು ಖರೀದಿಸಬೇಕೆಂದು ಹೇಳಿದ್ದರು. ನಾನು 'ನಾನು ಅವಳಿಗೆ ಆರ್ಥಿಕ ಶಿಕ್ಷಣವನ್ನು ನೀಡುತ್ತೇನೆ- ಅದು ಚಿನ್ನ ಅಥವಾ ಆಭರಣಗಳಿಗಿಂತ ಉತ್ತಮವಾಗಿದೆ!' ಎಂದು ಹೇಳಿದೆ. ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಮತ್ತು ಅದು ಯಾವುದೇ ಭೌತಿಕ ಆಸ್ತಿಯನ್ನು ಮೀರಿಸುತ್ತದೆ. ವಿಶೇಷವಾಗಿ ಭಾರತದಂತಹ ದೇಶಗಳಲ್ಲಿ ಚಿನ್


Maruti Suzuki: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳು ದುಬಾರಿ! ಯಾವುದಕ್ಕೆ ಎಷ್ಟು ಗೊತ್ತಾ?
ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ. ನವದೆಹಲಿ: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿಯಾಗಲಿದೆ. ಹಣದುಬ್ಬರ ಒತ್ತಡ ಮತ್ತು ಹೆಚ್ಚಿದ ನಿರ್ವಹಣಾ ವೆಚ್ಚದ ಕಾರಣಗಳನ್ನು ಉಲ್ಲೇಖಿಸಿ, ಜೂನ್ 2026 ರಿಂದ ತನ್ನ ಎಲ್ಲಾ ಮಾದರಿಗಳ ವಾಹನಗಳ ಬೆಲೆಯನ್ನು ರೂ 30,000 ವರೆಗೆ ಹೆಚ್ಚಿಸುವುದಾಗಿ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಇಂಡಿಯಾ ಗುರುವಾರ ತಿಳಿಸಿದೆ. ಜೂನ್ 2026 ರಿಂದ ಜಾರಿಗೆ ಬರುವಂತೆ ಕಂಪನಿಯು ತನ್ನ


ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಎರಡು ಗನ್ಬೋಟ್ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ. ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ದಿನದಿಂದ ದಿನಕ್ಕೆ ಅದು ಹೆಚ್ಚಾಗುತ್ತಲೇ ಹೋಗಿದೆ. ಇರಾನಿನ ಹಡಗು ಸಾಗಣೆ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇದೀಗ, ಓಪನ್ ಆಗಿದ್ದ ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ ಹೇರಿದೆ. ಇದಾದ ಬೆನ್ನಲ್ಲೇ ಹಾರ್ಮುಜ್


ವಿದೇಶಿ ಬಂಡವಾಳ ಸ್ವೀಕಾರ: ಮಹಾರಾಷ್ಟ್ರ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಕರ್ನಾಟಕ!
ಕಳೆದ ಹಲವು ವರ್ಷಗಳಿಂದ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿತ್ತು. ಇದೀಗ ಕರ್ನಾಟಕ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಪ್ರಥಮ ಸ್ಥಾನ ತಲುಪಿದೆ ಬೆಂಗಳೂರು: ವಿದೇಶಿ ಬಂಡವಾಳ...


ವಿಜಯಪುರ: 'ಥೈಲ್ಯಾಂಡ್ ಮಾವಿನ ತಳಿ' ಬೆಳೆದು ವರ್ಷವಿಡೀ ಆದಾಯ ಗಳಿಕೆ; ರೈತ ನವೀನ್ ಯಶೋಗಾಥೆ!
ಋತುಗಳನ್ನು ಅವಲಂಬಿಸಿರುವ ಇತರ ಮಾವು ಬೆಳೆಗಾರರಿಗಿಂತ ಭಿನ್ನವಾಗಿ ನವೀನ್ ಥೈಲ್ಯಾಂಡ್ ಮಾವಿನ ತಳಿಯನ್ನು ಬೆಳೆಸುತ್ತಾರೆ ಅದು ವರ್ಷವಿಡೀ ಫಲ ನೀಡುತ್ತದೆ. ಥೈಲ್ಯಾಂಡ್...


Trump Tarrifs ಪರಿಣಾಮ ಭಾರತದ GDP ಬೆಳವಣಿಗೆ 6%ಕ್ಕೆ ಕುಸಿತ ಸಾಧ್ಯತೆ: ಮೂಡೀಸ್
ಆದಾಗ್ಯೂ, ಚೇತರಿಸಿಕೊಳ್ಳುವ ದೇಶೀಯ ಬೇಡಿಕೆ ಮತ್ತು ಸೇವಾ ವಲಯದ ಬಲ ಭಾರತದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಮೂಡೀಸ್ ಹೇಳಿದೆ. ನವದೆಹಲಿ: ಆಗಸ್ಟ್ 27...


FY26 ಕ್ಕೆ GDP ಬೆಳವಣಿಗೆ ಶೇ. 6.5; ಹಣದುಬ್ಬರ ಅಂದಾಜು ಶೇ.3.1ಕ್ಕೆ ಇಳಿಕೆ: RBI
ಬಲವಾದ ಸರ್ಕಾರಿ ಬಂಡವಾಳ ವೆಚ್ಚ ಸೇರಿದಂತೆ ಬೆಂಬಲಿತ ವಿತ್ತೀಯ, ನಿಯಂತ್ರಕ ಮತ್ತು ಹಣಕಾಸು ನೀತಿಗಳು ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದೆ. ನವದೆಹಲಿ: ಅಮೆರಿಕ...


ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಇಂದು ಬೆಳಗ್ಗೆ 9:19 ರ ವೇಳೆಗೆ ಬಿಎಸ್ಇ ಸೆನ್ಸೆಕ್ಸ್ 80,695.50 ಕ್ಕೆ ಪ್ರಾರಂಭವಾದ ನಂತರ 601.06 ಪಾಯಿಂಟ್ಗಳು ಅಥವಾ ಶೇ.0.74 ರಷ್ಟು ಕುಸಿದು 80,880.80 ಕ್ಕೆ...


Vedanta ಗ್ರೂಪ್ ಬಗ್ಗೆ US ಶಾರ್ಟ್ ಸೆಲ್ಲರ್ ವರದಿ; ಇದೊಂದು Ponzi scheme ಎಂಬ ಎಚ್ಚರಿಕೆ!
ವೇದಾಂತ ಲಿಮಿಟೆಡ್ (VEDL) ನ ಪೋಷಕ ಕಂಪನಿ ಮತ್ತು ಬಹುಪಾಲು ಮಾಲೀಕತ್ವ ಹೊಂದಿರುವ ವೇದಾಂತ ರಿಸೋರ್ಸಸ್ (VRL) ನ ಸಾಲದ ಸ್ಟಾಕ್ ನ್ನು ಕಡಿಮೆ ಮಾಡುತ್ತಿದೆ ಎಂದು...


Apple ಸಂಸ್ಥೆಯ ನೂತನ COO ಆಗಿ ಭಾರತ ಮೂಲದ Sabih Khan ನೇಮಕ!
ಮೊಬೈಲ್ ತಯಾರಿಕೆಯಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (COO) ಭಾರತ ಮೂಲಕ ಸಾಬಿಹ್...


ಟೆಕ್ ದೈತ್ಯ ಮೈಕ್ರೋಸಾಫ್ಟ್ನಿಂದ ಮತ್ತೆ 9 ಸಾವಿರ ಉದ್ಯೋಗಿಗಳ ವಜಾ
ಕಳೆದ ಮೇ ತಿಂಗಳಲ್ಲಿ ಜಾಗತಿಕ ಕಾರ್ಯಪಡೆಯಿಂದ ಸುಮಾರು 6,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಮೈಕ್ರೋಸಾಫ್ಟ್, ಈಗ ಮತ್ತೆ ಸುಮಾರು 9 ಸಾವಿರ ಉದ್ಯೋಗಿಗಳನ್ನು...


Air India: ಜುಲೈ 15ರವರೆಗೆ ಬೆಂಗಳೂರು-ಸಿಂಗಾಪುರ ಸೇರಿದಂತೆ ಈ ಮಾರ್ಗಗಳಲ್ಲಿ ವಿಮಾನ ಹಾರಾಟ ಕಡಿತ
ಈ ಕಡಿತವು ತಾತ್ಕಾಲಿಕವಾಗಿದೆ. ಸಾಧ್ಯವಾದಷ್ಟು ಬೇಗ ಪೂರ್ಣ ಸೇವೆಯನ್ನು ಪುನಃಸ್ಥಾಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಏರ್...
bottom of page

