top of page
ಹಣಕಾಸು ಸಾಕ್ಷರತೆ


CRED ನಲ್ಲಿ Meta ಬರೋಬ್ಬರಿ 8,550 ಕೋಟಿ ರೂ ಹೂಡಿಕೆ: ಭಾರತೀಯನ ಕೈಗೆ ವಾಟ್ಸಾಪ್ ಚುಕ್ಕಾಣಿ!
ಕುನಾಲ್ ಷಾ ಅವರು ವಾಟ್ಸಾಪ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ವಿಲ್ ಕ್ಯಾತ್ಕಾರ್ಟ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ನವದೆಹಲಿ: ಭಾರತೀಯ ಫಿನ್ಟೆಕ್ ಸಂಸ್ಥೆ ಕ್ರೆಡ್ನಲ್ಲಿ ಮೆಟಾ ಬರೋಬ್ಬರಿ 8,550 ಕೋಟಿ (ಸುಮಾರು 900 ಮಿಲಿಯನ್ ಅಮೆರಿಕನ್ ಡಾಲರ್) ಹೂಡಿಕೆ ಮಾಡಲಿದೆ. ಅಷ್ಟೇ ಅಲ್ಲದೆ ಕ್ರೆಡ್ ಸಂಸ್ಥಾಪಕ ಕುನಾಲ್ ಷಾ ಅವರನ್ನು ತನ್ನ ಮೆಸೇಜಿಂಗ್ ಆ್ಯಪ್ ವ್ಯಾಟ್ಸ್ಆ್ಯಪ್ನ ಜಾಗತಿಕ ಮುಖ್ಯಸ್ಥರನ್ನಾಗಿ ನೇಮಕಗೊಳಿಸಿದೆ. ಕುನಾಲ್ ಷಾ ಅವರು ವಾಟ್ಸಾಪ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ವಿಲ್ ಕ್ಯಾತ್ಕಾರ್ಟ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಇದರೊಂದಿಗೆ ಮೆಟಾದ ಜಾಗ


ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...
ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಕಾಲು ಶತಮಾನದ ಹಿಂದೆ ನನ್ನ ಮಗಳು ಜನಿಸಿದಾಗ, ಜನರು ನಾನು ಅವಳಿಗೆ ಚಿನ್ನ ಮತ್ತು ಆಭರಣಗಳನ್ನು ಖರೀದಿಸಬೇಕೆಂದು ಹೇಳಿದ್ದರು. ನಾನು 'ನಾನು ಅವಳಿಗೆ ಆರ್ಥಿಕ ಶಿಕ್ಷಣವನ್ನು ನೀಡುತ್ತೇನೆ- ಅದು ಚಿನ್ನ ಅಥವಾ ಆಭರಣಗಳಿಗಿಂತ ಉತ್ತಮವಾಗಿದೆ!' ಎಂದು ಹೇಳಿದೆ. ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಮತ್ತು ಅದು ಯಾವುದೇ ಭೌತಿಕ ಆಸ್ತಿಯನ್ನು ಮೀರಿಸುತ್ತದೆ. ವಿಶೇಷವಾಗಿ ಭಾರತದಂತಹ ದೇಶಗಳಲ್ಲಿ ಚಿನ್


56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ
ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. "ನಾವು ಸ್ಲ್ಯಾಬ್ಗಳನ್ನು...


ಅಪ್ರಾಪ್ತ ದಲಿತ ಬಾಲಕಿಯ ಬಲವಂತ ಮತಾಂತರ; ಭಯೋತ್ಪಾದನೆಗೆ ಪ್ರಚೋದನೆ
ಉತ್ತರ ಪ್ರದೇಶದ ತನ್ನ ಹಳ್ಳಿಯಿಂದ ಅಪ್ರಾಪ್ತ ವಯಸ್ಕ ದಲಿತ ಬಾಲಕಿಯನ್ನು ಕೇರಳಕ್ಕೆ ಕರೆದೊಯ್ದು ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಕ ಮಾಡಿಕೊಳ್ಳುವ ಮುನ್ನ...


ಮೆಟ್ರೋ ದರ ಏರಿಕೆ ನಡುವೆ ಬೆಂಗಳೂರಿಗರ ಜೇಬು ಸುಡಲಿದೆ ಫಿಲ್ಟರ್ ಕಾಫಿ!
ಜಾಗತಿಕ ಕಾಫಿ ಬೀಜಗಳ ಬೆಲೆ ಏರಿಕೆಯಿಂದಾಗಿ ಮುಂದಿನ ತಿಂಗಳು ಕಾಫಿ ಬೆಲೆಯನ್ನು ಶೇ. 10 ರಿಂದ 15 ರಷ್ಟು ಹೆಚ್ಚಿಸಲು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘ(ಬಿಬಿಎಚ್ಎ)...


ಭಾರತದಲ್ಲೇ ಮೊದಲು: Smart TV ಗೆ ಜಿಯೋ ಆಪರೇಟಿಂಗ್ ಸಿಸ್ಟಮ್!: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ...


Invest Karnataka 2025: ಹೊಸಕೋಟೆಯಲ್ಲಿನ ವೋಲ್ವೋ ಉತ್ಪಾದನಾ ಘಟಕ ವಿಸ್ತರಣೆ, ₹1,400 ಕೋಟಿ ಹೂಡಿಕೆ
ಈ ಸಂಬಂಧ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ...


Airtel network down: ಏರ್ಟೆಲ್ ಬ್ರಾಡ್ಬ್ಯಾಂಡ್, ಮೊಬೈಲ್ ನೆಟ್ವರ್ಕ್ ಬಗ್ಗೆ ಗ್ರಾಹಕರ ದೂರು!
ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಏರ್ಟೆಲ್ ಇಂದು ನೆಟವರ್ಕ್ ಸಮಸ್ಯೆ ಎದುರಿಸಿದ್ದು, ಲಕ್ಷಾಂತರ ಏರ್ಟೆಲ್ ಬಳಕೆದಾರರು ಸೇವೆ ವ್ಯತ್ಯಯ ಕುರಿತು...


ತತ್ತರಿಸಿದ Indian Stock Market: ವಾರದಲ್ಲಿ ಹೂಡಿಕೆದಾರರಿಗೆ 20 ಲಕ್ಷ ಕೋಟಿ ರೂ ನಷ್ಟ!
ಬಿಎಸ್ಇ-ಲಿಸ್ಟೆಡ್ ಕಂಪನಿಗಳ ಸಂಚಿತ ಮಾರುಕಟ್ಟೆ ಕ್ಯಾಪ್ 441.09 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. ಹಿಂದಿನ ದಿನ ಇದು 451.14 ಲಕ್ಷ ಕೋಟಿ ರೂ. ಆಗಿತ್ತು. ಕಳೆದ ಒಂದು...


Indian Stock Market: ವಾರದ ಮೊದಲ ದಿನವೇ Sensex, ನಿಫ್ಟಿ ಕುಸಿತ; ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯದ ನಿರೀಕ್ಷೆ!
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಇಳಿಕೆಯೊಂದಿಗೆ ದಿನದ ವಹಿವಾಟು ಮುಕ್ತಾಯಗೊಳಿಸಿದ್ದು, ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್...


Indian Stock Market: Sensex, ನಿಫ್ಟಿ ಸೂಚ್ಯಂಕ ಅಲ್ಪ ಏರಿಕೆ, ಬ್ಯಾಂಕಿಂಗ್ ಷೇರು ಮೌಲ್ಯ ಕುಸಿತ
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.020ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.13ರಷ್ಟು ಏರಿಕೆ ದಾಖಲಿಸಿದೆ. ಮುಂಬೈ:...


Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700 ಅಂಕ ವಾಪಸ್ ಪಡೆದ Nifty
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53...


ಕೇರಳ: ಇದು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಗ್ರಾಮ ಪಂಚಾಯಿತಿ!
ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್...


ಆರ್ಥಿಕ ಸಾಕ್ಷರತೆ: ಮ್ಯುಚುವಲ್ ಫಂಡ್ ಹೂಡಿಕೆದಾರರ ಸಂಖ್ಯೆ 4 ಕೋಟಿ, ಮಾಸಿಕ 16 ಸಾವಿರ ಕೋಟಿ ರೂ. SIP
ದೇಶದಲ್ಲಿ ಆರ್ಥಿಕ ಸಾಕ್ಷರತೆ ಹೆಚ್ಚುತ್ತಿದ್ದು, ಚಿಲ್ಲರೆ ಹೂಡಿಕೆಗಳು ಆರೋಗ್ಯಕರ ಬೆಳವಣಿಗೆಯನ್ನು ತೋರಿಸುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ....


ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ
ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು...
bottom of page

